Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

90 ವರ್ಷದ ವೃದ್ಧನಿಗೆ ಮರು ಜೀವ ನೀಡಿದ ಮೆಡಿಕವರ್ ಆಸ್ಪತ್ರೆಯ ತಜ್ಞ ವೈದ್ಯರು

February 27, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ವೈಟ್‌ ಫಿಲ್ದ್‌, ಬೆಂಗಳೂರು  |

ಜಾರಿ ಬಿದ್ದು ಪ್ರಜ್ಞಾಹೀನಾ ಸ್ಥಿತಿಯಲ್ಲಿದ್ದ ವೃದ್ದನ ಸ್ಥಿತಿಯನ್ನು ಕಂಡು ಅವರ ಮನೆಯವರು ರೋಗಿಯೂ ಬದುಕುಳಿಯುವ ಭರವಸೆಯನ್ನೆ ಕಳೆದುಕೊಂಡಿದ್ದರು. ಆದ್ರೆ ಮೆಡಿಕವರ್‌ ಆಸ್ಪತ್ರೆಯ #MedicoverHospital ನರ ಶಸ್ತ್ರಚಿಕಿತ್ಸಕ ವೈದ್ಯ ಡಾ. ದೀಪಕ್‌ರವರ ನೇತ್ರತ್ವದಲ್ಲಿ ನಡೆದ ಚಿಕಿತ್ಸೆಯಲ್ಲಿ ಎಂದಿಗಿಂತಲೂ ಹುಷಾರಾಗಿ ಓಡಾಡೋಕೆ ಶುರು ಮಾಡಿದ್ರು.

90 ವರ್ಷದ ವೃದ್ದ ತಿಂಗಳ ಹಿಂದೆ ಜಾರಿ ಬಿದ್ದಿದ್ದರು. ಜಾರಿ ಬಿದ್ದ ಬಳಿಕ ಸ್ವಲ್ಪ ಸಮಯ ಪ್ರಜ್ಞಾ ಹೀನಾ ಸ್ಥಿತಿಯಲ್ಲಿದ್ದರು, ಆದಾದ ಮೇಲೆ ಆರಾಮವಾಗಿದ್ದರು. ಆದರೆ ಪದೇ ಪದೇ ತಲೆನೋವು #Headache ಹಾಗೂ ತಲೆ ಸುತ್ತು ಬರುತ್ತಾ ಇತ್ತು ಹಾಗೂ ಸಡನ್‌ ಆಗಿ ಮತ್ತೆ ಪ್ರಜ್ಞಾಹೀನಾ ಸ್ಥಿತಿಗೆ ಬಂದರು. ಎಷ್ಟು ಪ್ರಯತ್ನ ಪಟ್ಟರು ಪ್ರಜ್ಞೆ ಬರಲಿಲ್ಲ.

Also Read>> ಮಾ.2 ರಂದು ಪ್ರಾದೇಶಿಕ ರಾಜಕೀಯ ಪಕ್ಷದ ಮುನ್ನೋಟ ಜನತಾ ಪ್ರಣಾಳಿಕೆ ಬಿಡುಗಡೆ

ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದರೂ, ಯಾವುದೇ ಪ್ರಯೋಜನವಾಗಿಲ್ಲ. ಮನೆಯವರು ಸಂಪೂರ್ಣವಾಗಿ ಅವರು ಬದುಕುಳಿಯುವ ಭರವಸೆಯನ್ನು ಕಳೆದು ಬಿಟ್ಟರು. ಆದ್ರೆ ಮೆಡಿಕವರ್‌ ಆಸ್ಪತ್ರೆಗೆ ರೋಗಿಯನ್ನು ಕರೆದುಕೊಂಡು ಬಂದ ಬಳಿಕ ಡಾ. ದೀಪಕ್‌ ಅವರಿಗೆ ಮತ್ತೆ ಮರು ಜೀವ ನೀಡುವ ಭರವಸೆಯನ್ನು ಕೊಟ್ಟರು.
ಅದರಂತೆ ಅವರನ್ನು ಮೆಡಿಕವರ್‌ ಆಸ್ಪತ್ರೆಯಲ್ಲಿ ದಾಖಲಾಗಿಸಲಾಯಿತು. ರೋಗಿಗೆ 90 ವರ್ಷವಾಗಿದ್ದ ಕಾರಣ ಯಾವುದೇ ಚಿಕಿತ್ಸೆಯನ್ನು ನಡೆಸುವುದು ಅಷ್ಟು ಸುಲಭದ ಮಾತಾಗಿರಲಿಲ್ಲ. ಯಾಕೆಂದ್ರೆ ಅವರ ರಕ್ತ ಸಂಪೂರ್ಣವಾಗಿ ತೆಳುವಾಗಿದ್ದ ಕಾರಣ, ಅಪರೇಷನ್‌ ನಡೆಸಿದರೇ ರಕ್ತ ಸ್ರಾವವಾಗುವ #Bleeding ಸಾಧ್ಯತೆಗಳು ಹೆಚ್ಚಾಗಿರುತ್ತಾ ಇತ್ತು. ಅಲ್ಲದೇ ಡಯಾಬೀಟಿಸ್‌, ರಕ್ತದೊತ್ತಡ ಹಾಗೂ ಶ್ವಾಸಕೋಶದ ಸೋಂಕು ಕೂಡ ಆಗಿತ್ತು. ಹಾಗಾಗೀ ಅದಕ್ಕೆ ಸೂಕ್ತ ಟ್ರಿಂಟೆಮೆಂಟ್‌ ನೀಡಿ, ಎರಡು ದಿನ ಕಾದು ಬಳಿಕ ಸಿಟಿ ಸ್ಕ್ಯಾನ್‌ #CTScan ಮಾಡಲಾಯ್ತು. ಸಿಟಿ ಸ್ಕ್ಯಾನ್‌ ಮಾಡಿದ ಬಳಿಕ ಸಬ್‌ ಡ್ಯುರಲ್‌ ಹೆಮಾಟೋಮಾ ಮಿಡ್‌ಲೈನ್‌ ಶಿಫ್ಟ್‌ ಮತ್ತು ಆಂಕಲ್‌ ಹೆರ್ನಿಯೇಷನ್‌ ಆಗಿರೋದು ಎಂದು ಬೆಳಕಿಗೆ ಬಂದಿದೆ.

ಅವರ ಸಮಸ್ಯೆ ಬೆಳಕಿಗೆ ಬಂದ ಬಳಿಕ ತಡಮಾಡದೇ, ಬರ್-‌ಹೋಲ್‌ ಎವಾಕ್ಯುಯೇಶನ್‌ ಶಸ್ತ್ರಚಿಕಿತ್ಸೆಯನ್ನು #Surgery ಯಶ್ವಸಿಯಾಗಿ ಮಾಡಲಾಯಿತು. ಇದು ಕೀ ಹೋಲ್‌ ಸರ್ಜರಿಯಾಗಿದ್ದು, ಸಣ್ಣ ರಂಧ್ರ ಮಾಡಿ ಶಸ್ತ್ರಚಿಕಿತ್ಸೆಯನ್ನು ನಡೆಸಲಾಯಿತು. ಕೀ ಹೋಲ್‌ ಸರ್ಜರಿಯಲ್ಲಿ ರಿಕವರಿ ಸ್ವಲ್ಪ ಬೇಗ ಇರುತ್ತದೆ ಹಾಗೂ ನೋವು ಕೂಡ ಕಡಿಮೆ ಇರುತ್ತದೆ. 45 ನಿಮಿಷ ಶಸ್ತ್ರ ಚಿಕಿತ್ಸೆ ನಡೆಸಲಾಯ್ತು, ಚಿಕಿತ್ಸೆ ನಡೆದು 6 ಗಂಟೆಯ ಬಳಿಕ ರೋಗಿಯೂ ಬಹುತೇಕ ಚೇತರಿಸಿಕೊಂಡಿದ್ದಾರೆ. ರೋಗಿಯ ಪ್ರಾಣ ಉಳಿಸುವಲ್ಲಿ ತ್ವರಿತ ನಿರ್ಧಾರ ಮತ್ತು ತಜ್ಞ ವೈದ್ಯರ ಕೌಶಲ್ಯ ಪ್ರಮುಖ ಪಾತ್ರ ವಹಿಸಿತು ಎಂದು ಡಾ. ದೀಪಕ್‌ ಸಂತಸ ವ್ಯಕ್ತಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: BENGALURUCT scanHeadacheKannada News WebsiteLatest News KannadaMedicover HospitalSurgeryಡಯಾಬೀಟಿಸ್‌ತಲೆನೋವುಮೆಡಿಕವರ್ ಆಸ್ಪತ್ರೆರಕ್ತ ಸ್ರಾವರಕ್ತದೊತ್ತಡಶಸ್ತ್ರಚಿಕಿತ್ಸೆ
Previous Post

ಮಾ.2 ರಂದು ಪ್ರಾದೇಶಿಕ ರಾಜಕೀಯ ಪಕ್ಷದ ಮುನ್ನೋಟ ಜನತಾ ಪ್ರಣಾಳಿಕೆ ಬಿಡುಗಡೆ

Next Post

90-Year-Old Patient Given a New Lease on Life at Medicover Hospital

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

90-Year-Old Patient Given a New Lease on Life at Medicover Hospital

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!