No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Wednesday, June 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಬೆಂಗಳೂರಿನ ಪ್ರತಿಷ್ಠಿತ ಗಜಾನನ ಸಿಲ್ಕ್ಸ್ ರೇಷ್ಮೆ ಸೀರೆಗಳ ಪ್ರದರ್ಶನಕ್ಕೆ ಸಂಸದ ಪಿ.ಸಿ. ಮೋಹನ್ ಚಾಲನೆ

ನಾಲ್ಕು ದಿನ ನಡೆಯಲಿದೆ ಪ್ರದರ್ಶನ | ಸ್ಥಳದಲ್ಲೇ ಶುದ್ದತೆ ಪರೀಕ್ಷಿಸಿಕೊಳ್ಳಲು ಅವಕಾಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 6, 2022
in Small Bytes, ಬೆಂಗಳೂರು ನಗರ
0
ಬೆಂಗಳೂರಿನ ಪ್ರತಿಷ್ಠಿತ ಗಜಾನನ ಸಿಲ್ಕ್ಸ್ ರೇಷ್ಮೆ ಸೀರೆಗಳ ಪ್ರದರ್ಶನಕ್ಕೆ ಸಂಸದ ಪಿ.ಸಿ. ಮೋಹನ್ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರತಿಷ್ಠಿತ ಶ್ರೀ ಗಜಾನನ ಸಿಲ್ಕ್ಸ್ ಆಯೋಜಿಸಿರುವ ಕೈಮಗ್ಗದ ರೇಷ್ಮೆ ಸೀರೆಗಳ ನಾಲ್ಕು ದಿನಗಳ ಪ್ರದರ್ಶನವನ್ನು ಬೆಂಗಳೂರು ಸೆಂಟ್ರಲ್ ಸಂಸದ ಪಿ.ಸಿ. ಮೋಹನ್ ಅವರು ಉದ್ಘಾಟಿಸಿದರು.

ಕಬ್ಬನ್ ಪಾರ್ಕ್‌ನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಕೈಮಗ್ಗದ ರೇಷ್ಮೆ ಸೀರೆಗಳ ಪ್ರದರ್ಶನ ನಡೆಯುತ್ತಿದೆ. ಬೆಳಗ್ಗೆ 10.30 ರಿಂದ ಸಂಜೆ 7 ಗಂಟೆಯವರೆಗೂ ಪ್ರದರ್ಶನ ನಡೆಯಲಿದ್ದು, ಇದು ಉಚಿತವಾಗಿರುತ್ತದೆ.
ಈ ಕುರಿತಂತೆ ಮಾತನಾಡಿರುವ ಸಂಸ್ಥೆಯ ಪ್ರಮುಖರು, ನಾವು ವಿಶೇಷವಾದ ಮಹಿಳಾ ಧಿರಿಸುಗಳು ಕೈಮಗ್ಗದ ಸಾಂಪ್ರದಾಯಿಕ ಕಾಂಚೀಪುರಂ ವಿವಾಹದ ಸಂಗ್ರಹಗಳು, ಶುದ್ಧ ಮೈಸೂರು ಕ್ರೇಪ್ ಸಿಲ್ಕ್ ಸೀರೆಗಳು, ಶುದ್ಧ ಜಾರ್ಜೆಟ್ ಸಿಲ್ಕ್ ಸೀರೆಗಳು, ಶುದ್ಧ ರೇಷ್ಮೆ ಮತ್ತು ಹತ್ತಿ ಸಂಯೋಜಿಸಿದ ಸೀರೆಗಳು, ಕೈಮಗ್ಗದ ಹತ್ತಿ ಸೀರೆಗಳು, ಶುದ್ಧ ರೇಷ್ಮೆ ವಸ್ತ್ರಗಳು, ಶುದ್ಧ ರೇಷ್ಮೆ ಧೋತಿಗಳು ಮತ್ತಿತರೆ ಒಳಗೊಂಡಿವೆ. ಶ್ರೀ ಗಜಾನನ ಸಿಲ್ಕ್ಸ್ ಕರಕುಶಲಿಗಳು, ಗ್ರಾಹಕರು ಮತ್ತು ಪರಿಸರದ ನಡುವೆ ಅತ್ಯುತ್ತಮ ಸಮತೋಲನದ ಸುಸ್ಥಿರ ಜೀವನಶೈಲಿ ಉತ್ಪನ್ನಗಳನ್ನು ಉತ್ತೇಜಿಸುತ್ತದೆ ಎಂದಿದ್ದಾರೆ.

ಪ್ರಮುಖ ಕಾರ್ಯಕ್ರಮಗಳು ಮತ್ತು ಹಬ್ಬಗಳನ್ನು ಸಂಭ್ರಮಿಸುವಾಗ ಭಾರತದ ಎಲ್ಲ ಕಡೆಗಳಲ್ಲೂ ಮಹಿಳೆಯರು ವಸ್ತ್ರಗಳ ರಾಣಿ ಶುದ್ಧ ರೇಷ್ಮೆ ಸೀರೆಯನ್ನು ಧರಿಸಲು ಬಯಸುತ್ತಾರೆ. ಗ್ರಾಹಕರು ರೇಷ್ಮೆ ಸೀರೆ ಕೊಳ್ಳುವಾಗ ಅದು ಶೇ.100ರಷ್ಟು ಶುದ್ಧವಾಗಿರಬೇಕೆಂದು ಬಯಸುತ್ತಾರೆ. ಆದಾಗ್ಯೂ ಹಲವು ವ್ಯಾಪಾರಿಗಳು ವಿಸ್ಕೋಸ್ ರೇಯಾನ್, ಪಾಲಿಸ್ಟರ್, ನೈಲಾನ್ ಇತ್ಯಾದಿಯಲ್ಲಿ ತಯಾರಿಸಲಾದ ಅಗ್ಗದ ಆಯ್ಕೆಗಳ ಮೂಲಕ ಅಶುದ್ಧ ರೇಷ್ಮೆಯನ್ನು ಮಾರಾಟ ಮಾಡುತ್ತಾರೆ. ಇದು ಕುಟುಂಬಗಳಲ್ಲಿ ವಿವಾಹಗಳು, ವಿಶೇಷ ಕಾರ್ಯಕ್ರಮಗಳು ಮತ್ತು ಹಬ್ಬಗಳಿಗೆ ಶುದ್ಧ ರೇಷ್ಮೆ ಕೊಳ್ಳಲು ಮಹತ್ತರ ಅವಕಾಶವಾಗಿದೆ ಎಂದು ತಿಳಿಸಿದ್ದಾರೆ.
ನಗರದ ರೇಷ್ಮೆ ಪ್ರಿಯರು ವಿಸ್ತಾರ ಶುದ್ಧತೆಯ ಭರವಸೆ ನೀಡುವ ರೇಷ್ಮೆಯ ವಿಸ್ತಾರ ಶ್ರೇಣಿಯ ಉತ್ಪನ್ನಗಳನ್ನು ಒಂದೇ ಸೂರಿನಡಿ ಆನಂದಿಸಬಹುದು. ಬೆಂಗಳೂರು, ಮೈಸೂರು ಮತ್ತು ಬನಾರಸ್’ನ ವಿವಿಧ ಸಿಲ್ಕ್ ಕ್ಲಸ್ಟರ್’ಗಳಿಂದ ವಿಶೇಷ ರೇಷ್ಮೆ ಸೀರೆಗಳು ಲಭ್ಯ. ಗ್ರಾಹಕರು ನೈಜ ಮತ್ತು ಅತ್ಯಾಧುನಿಕ ವಿನ್ಯಾಸಗಳನ್ನು ಕೈಗೆಟುಕುವ ದರಗಳಲ್ಲಿ ಪಡೆಯಬಹುದು. ಅವರು ಸಿಲ್ಕ್ ಟೆಸ್ಟಿಂಗ್ ಕೌಂಟರ್ನಲ್ಲಿ ತಕ್ಷಣವೇ ಉಚಿತವಾಗಿ ರೇಷ್ಮೆಯ ಶುದ್ಧತೆಯನ್ನು ಪರೀಕ್ಷಿಸಿಕೊಳ್ಳಬಹುದು ಎಂದಿದ್ದಾರೆ.

ಶ್ರೀ ಗಜಾನನ ಸಿಲ್ಕ್ಸ್ ಶುದ್ಧ ರೇಷ್ಮೆ ನೇಕಾರರು, ಸಹಕಾರ ಸಂಸ್ಥೆಗಳು, ಮಹಿಳಾ ವ್ಯಾಪಾರಿಗಳಿಗೆ ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಪ್ರದರ್ಶನ ಮತ್ತು ಮಾರಾಟ ಮಾಡಲು ಅವಕಾಶ ಕಲ್ಪಿಸಿದೆ.

ಈ ಸಂದರ್ಭದಲ್ಲಿ ಶ್ರೀ ಗಜಾನನ ಸಿಲ್ಕ್ಸ್ ನಿರ್ದೇಶಕ ಬಿ.ಆರ್. ಜ್ಞಾನಮೂರ್ತಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUExhibitionGajanana SilksHandloomKancheepuramKannada News WebsiteLatest News KannadaSilk sareeSilk weaverಕಾಂಚೀಪುರಂಕೈಮಗ್ಗಪ್ರದರ್ಶನಬೆಂಗಳೂರುಮೈಸೂರುರೇಷ್ಮೆ ನೇಕಾರರೇಷ್ಮೆ ಸೀರೆಶ್ರೀ ಗಜಾನನ ಸಿಲ್ಕ್ಸ್
Share225Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸುಬ್ಬಯ್ಯ ವೈದ್ಯಕೀಯ ಕಾಲೇಜಿನಲ್ಲಿ ಡಯಾಲಿಸಿಸ್ ಘಟಕ ಆರಂಭ: ಕಡಿಮೆ ದರದಲ್ಲಿ ಅತ್ಯುತ್ತಮ ಚಿಕಿತ್ಸೆ ಲಭ್ಯ

Next Post

ಚಾಮರಾಜಪೇಟೆ ಈದ್ಗಾ ಮೈದಾನವಲ್ಲ, ಆಟದ ಮೈದಾನ: ಬಿಬಿಎಂಪಿ ವಿಶೇಷ ಆಯುಕ್ತ ಹೇಳಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಾಮರಾಜಪೇಟೆ ಈದ್ಗಾ ಮೈದಾನವಲ್ಲ, ಆಟದ ಮೈದಾನ: ಬಿಬಿಎಂಪಿ ವಿಶೇಷ ಆಯುಕ್ತ ಹೇಳಿಕೆ

ಚಾಮರಾಜಪೇಟೆ ಈದ್ಗಾ ಮೈದಾನವಲ್ಲ, ಆಟದ ಮೈದಾನ: ಬಿಬಿಎಂಪಿ ವಿಶೇಷ ಆಯುಕ್ತ ಹೇಳಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

June 17, 2026
CMCRI Chitradurga

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

June 17, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

June 17, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಸಹಶಿಕ್ಷಕರು, ಅಡುಗೆ ಕೆಲಸದವರೊಂದಿಗೆ ಜಗಳ | ಮುಖ್ಯ ಶಿಕ್ಷಕ ಆತ್ಮಹತ್ಯೆ

June 17, 2026
ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL