Friday, July 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ನೃತ್ಯ ವಿದುಷಿ ದರ್ಶಿನಿ ಮಂಜುನಾಥ್’ಗೆ ರೇವಾ ವಿವಿಯಿಂದ ಪಿಎಚ್’ಡಿ ಪದವಿ ಪ್ರದಾನ

December 14, 2024
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - < 1 minute

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನೃತ್ಯ ವಿದುಷಿ ದರ್ಶಿನಿ ಮಂಜುನಾಥ್ ಅವರಿಗೆ ಬೆಂಗಳೂರಿನ ರೇವಾ ವಿಶ್ವವಿದ್ಯಾಲಯ #RevaUniversity ಪಿಎಚ್’ಡಿ ಪದವಿ ನೀಡಿ ಗೌರವಿಸಿದೆ.

ಭರತನಾಟ್ಯ #Bharatanatya ವಿದುಷಿ ದರ್ಶಿನಿ ಮಂಜುನಾಥ್ ಅವರು ಡಾ. ವಿದ್ಯಾ ಶಿಮ್ಲಡ್ಕ ಅವರ ಮಾರ್ಗದರ್ಶನದಲ್ಲಿ 19ನೇ ಮತ್ತು 20ನೇ ಶತಮಾನಗಳಲ್ಲಿ ಬೆಂಗಳೂರು ಪ್ರದೇಶದಲ್ಲಿನ ನೃತ್ಯದ ಸಾಮಾಜಿಕ-ಸಾಂಸ್ಕೃತಿಕ ಬೆಳವಣಿಗೆ: ಭರತನಾಟ್ಯದ ವಿಶೇಷ ಉಲ್ಲೇಖ ಕುರಿತು ಮಂಡಿಸಿದ್ದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಅಲಂಕರಿಸಿದೆ.

ದರ್ಶಿನಿ ಅವರು ಬೆಂಗಳೂರಿನ #Bengaluru ನೃತ್ಯ ದಿಶಾ ಟ್ರಸ್ಟ್ ಕಲಾ ನಿರ್ದೇಶಕರೂ ಆಗಿದ್ದಾರೆ. 2004ರಲ್ಲಿ ನೃತ್ಯ ದಿಶಾ ಸಂಸ್ಥೆ ಆರಂಭಿಸಿ ಈವರೆಗೆ ಸಾವಿರಾರು ಮಕ್ಕಳಿಗೆ ಭರತನಾಟ್ಯ ಕಲೆ ಧಾರೆ ಎರೆದಿರುವುದು ವಿಶೇಷ.
ಕರ್ನಾಟಕ ಸೇರಿದಂತೆ ದೇಶದ ಪ್ರತಿಷ್ಠಿತ ವೇದಿಕೆಗಳಲ್ಲಿ ಹಾಗೂ ವಿದೇಶದಲ್ಲೂ ವಿದುಷಿ ದರ್ಶಿನಿ ಮತ್ತು ಅವರ ತಂಡದ ಕ್ರಿಯಾಶೀಲ ಕಲಾವಿದರು ಕಾರ್ಯಕ್ರಮ ನೀಡಿ ಕಲಾರಸಿಕರ ಮನ ಗೆದ್ದಿರುವುದು ಗಮನಾರ್ಹ ಸಾಧನೆಯಾಗಿದೆ.

ರೇವಾ ವಿವಿಯಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಪಿಎಚ್’ಡಿ ಪದವಿಯನ್ನು ಭರತನಾಟ್ಯ ವಿದುಷಿ ದರ್ಶಿನಿ ಮಂಜುನಾಥ್ ಅವರಿಗೆ ಪ್ರದಾನ ಮಾಡಲಾಯಿತು.

ವಿವಿಯ ಸಂಶೋಧನಾ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ಡಾ. ಬಿ.ಪಿ. ದಿವಾಕರ್, ಉಪ ನಿರ್ದೇಶಕ ಡಾ.ವಿಶ್ವನಾಥ ಆರ್. ಹುಳಿ ಪಲ್ಲೇದ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUBharatanatyaDisha TrustKannada News WebsiteLatest News KannadaPhDReva Universityದರ್ಶಿನಿ ಮಂಜುನಾಥ್ನೃತ್ಯ ದಿಶಾ ಟ್ರಸ್ಟ್ಪಿಎಚ್’ಡಿಬೆಂಗಳೂರುಭರತನಾಟ್ಯರೇವಾ ವಿಶ್ವವಿದ್ಯಾಲಯ
Previous Post

ಗಮನಿಸಿ! ಹುಬ್ಬಳ್ಳಿ-ರಾಮೇಶ್ವರಂ ರೈಲು ಈ ದಿನಗಳು ತಿಪಟೂರಿನಲ್ಲಿ ಸ್ಟಾಪ್ ಕೊಡಲಿದೆ

Next Post

ಗಮನಿಸಿ ! ಡಿ.15, 16ರಂದು ಶಿವಮೊಗ್ಗ ಗ್ರಾಮಾಂತರ-ನಗರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಗಮನಿಸಿ ! ಡಿ.15, 16ರಂದು ಶಿವಮೊಗ್ಗ ಗ್ರಾಮಾಂತರ-ನಗರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ  | ಜುಲೈ 19ರಿಂದ ಮೂರು ದಿನ ಸಮನ್ವಯ ಸಂಗಮ

July 18, 2025

ಅಭಿವ್ಯಕ್ತಿಯಲ್ಲಿ ಅರಳಿದ ಕರುಣೆ: ಅನಿಕಾ ಕುಲಕರ್ಣಿಯ ಅದ್ಭುತ ರಂಗಪ್ರವೇಶ

July 18, 2025

ಹಾವು ಕಚ್ಚಿದ ತಕ್ಷಣ ಏನು ಮಾಡಬೇಕು? ಇಲ್ಲಿದೆ ತುರ್ತಾಗಿ ಮಾಡಬೇಕಾದ್ದು, ಮಾಡಬಾರದ್ದು

July 18, 2025

ಮಗು ಏನಾದರೂ ವಸ್ತು ನುಂಗಿದರೆ ತಕ್ಷಣ ಆಸ್ಪತ್ರೆ ತೆರಳಿರಿ: ವೈದ್ಯರ ಎಚ್ಚರಿಕೆ

July 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ  | ಜುಲೈ 19ರಿಂದ ಮೂರು ದಿನ ಸಮನ್ವಯ ಸಂಗಮ

July 18, 2025

ಅಭಿವ್ಯಕ್ತಿಯಲ್ಲಿ ಅರಳಿದ ಕರುಣೆ: ಅನಿಕಾ ಕುಲಕರ್ಣಿಯ ಅದ್ಭುತ ರಂಗಪ್ರವೇಶ

July 18, 2025

ಹಾವು ಕಚ್ಚಿದ ತಕ್ಷಣ ಏನು ಮಾಡಬೇಕು? ಇಲ್ಲಿದೆ ತುರ್ತಾಗಿ ಮಾಡಬೇಕಾದ್ದು, ಮಾಡಬಾರದ್ದು

July 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!