No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Friday, August 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಜೀವ ಒತ್ತೆಯಿಟ್ಟು ವ್ಯಕ್ತಿಯ ಪ್ರಾಣ ಉಳಿಸಿದ ಹೆಡ್ ಕಾನ್‌ಸ್ಟೇಬಲ್’ಗೆ ಹೊಸ್ಮತ್ ಆಸ್ಪತ್ರೆಯಿಂದ ಪ್ರಶಸ್ತಿ

kalpa News by kalpa News
April 2, 2026
in Special Articles, ಬೆಂಗಳೂರು ನಗರ
0
ಜೀವ ಒತ್ತೆಯಿಟ್ಟು ವ್ಯಕ್ತಿಯ ಪ್ರಾಣ ಉಳಿಸಿದ ಹೆಡ್ ಕಾನ್‌ಸ್ಟೇಬಲ್’ಗೆ ಹೊಸ್ಮತ್ ಆಸ್ಪತ್ರೆಯಿಂದ ಪ್ರಶಸ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರೈಲ್ವೆ ಹಳಿಗಳ ಮೇಲೆ ಪ್ರಾಣ ಉಳಿಸಿದ ಹೆಡ್ ಕಾನ್‌ಸ್ಟೇಬಲ್ ಶ್ರೀಧರ ಮೂರ್ತಿ ಅವರಿಗೆ ನಗರದ ಪ್ರತಿಷ್ಠಿತ ಹೊಸ್ಮತ್ ಆಸ್ಪತ್ರೆಯಿಂದ Hosmat Hospital ‘ಗುಡ್ ಸಮಾರಿಟನ್’ ಪ್ರಶಸ್ತಿ ನೀಡಿ ಗೌರವಿಸುವ ಮೂಲಕ ಮಾದರಿ ಕಾರ್ಯ ಮಾಡಲಾಗಿದೆ.

ಬೆಂಗಳೂರಿನ ಆರ್ ಎಂಜಡ್ ಗ್ಯಾಲೇರಿಯಾ ಸಮೀಪದ ರೈಲ್ವೆ ಹಳಿಗಳ ಮೇಲೆ ಆತ್ಮಹತ್ಯೆಗೆ ಯತ್ನಿಸುತ್ತಿದ್ದ 38 ವರ್ಷದ ವ್ಯಕ್ತಿಯ ಪ್ರಾಣ ಉಳಿಸಿದ ಯಲಹಂಕ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಶ್ರೀಧರ ಮೂರ್ತಿ ಅವರಿಗೆ ತನ್ನ ಪ್ರತಿಷ್ಠಿತ ‘ಗುಡ್ ಸಮಾರಿಟನ್’ (ಉತ್ತಮ ನಾಗರಿಕ) ಪ್ರಶಸ್ತಿ ನೀಡಿ ಗೌರವಿಸಿದೆ.
ಮೂಳೆ ರೋಗ (ಆರ್ಥೋಪೆಡಿಕ್ಸ್) Orthopedics ಮತ್ತು ಆಘಾತ ಆರೈಕೆಯಲ್ಲಿ (ಟ್ರಾಮಾ ಕೇರ್) Trauma Care ಭಾರತದ ಪ್ರಮುಖ ಸಂಸ್ಥೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಹಾಗೂ ಇದೀಗ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೋಗ್ಯ ಸೇವೆಗೆ ವಿಸ್ತರಣೆಯಾಗುತ್ತಿರುವ ಹೊಸ್ಮತ್ ಆಸ್ಪತ್ರೆಯು ಇಂತಹ ಒಂದ ಕಾರ್ಯವನ್ನು ಮಾಡಿದೆ.

ಚೀತಾ ಗಸ್ತಿನಲ್ಲಿದ್ದಾಗ ಕಂಟ್ರೋಲ್ ರೂಂನಿಂದ ಬಂದ ಎಚ್ಚರಿಕೆಗೆ ತಕ್ಷಣವೇ ಸ್ಪಂದಿಸಿದ ಶ್ರೀಧರ ಮೂರ್ತಿ ಅವರು, ಹಳಿಗಳ ಮೇಲೆ ಅಮಲಿನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಗುರುತಿಸಿ, ರೈಲು ಬರುವುದಕ್ಕೆ ಕೇವಲ ಐದು ನಿಮಿಷಗಳ ಮೊದಲು ಆತನನ್ನು ಸುರಕ್ಷಿತವಾಗಿ ಎಳೆದುಕೊಂಡಿದ್ದಾರೆ. ತಮ್ಮ ಅದ್ಭುತ ಸಮಯಪ್ರಜ್ಞೆ ಮತ್ತು ಸಹಾನುಭೂತಿಯನ್ನು ಪ್ರದರ್ಶಿಸಿದ ಅವರು, ಆ ವ್ಯಕ್ತಿಯನ್ನು ರಕ್ಷಿಸಿದ್ದಷ್ಟೇ ಅಲ್ಲದೆ ಆತನಿಗೆ ಕೌನ್ಸೆಲಿಂಗ್ ಮಾಡುವ ಮೂಲಕ ತಕ್ಷಣದ ಸುರಕ್ಷತೆ ಮತ್ತು ಭಾವನಾತ್ಮಕ ಬೆಂಬಲವನ್ನೂ ನೀಡಿದ್ದಾರೆ.
ಪ್ರಶಸ್ತಿಯ ಹಿನ್ನೆಲೆ ಮತ್ತು ಮಹತ್ವ

ಅಪಘಾತದ ಸಂತ್ರಸ್ತರು ಮತ್ತು ಸಂಕಷ್ಟದಲ್ಲಿರುವ ರೋಗಿಗಳಿಗೆ ನಿರ್ಣಾಯಕ ಕ್ಷಣಗಳಲ್ಲಿ – ಅದರಲ್ಲೂ ವಿಶೇಷವಾಗಿ ಸಕಾಲಿಕ ಚಿಕಿತ್ಸೆಯಿಂದ ಬದುಕುಳಿಯುವ ಸಾಧ್ಯತೆಗಳು ಹೆಚ್ಚಾಗುವ ಗೋಲ್ಡನ್ ಅವರ್ (ಸುವರ್ಣ ಘಂಟೆ) ಸಮಯದಲ್ಲಿ ಸಹಾಯ ಮಾಡಲು ಮುಂದೆ ಬರುವ ವ್ಯಕ್ತಿಗಳನ್ನು ಗುರುತಿಸಲು ಹೊಸ್ಮತ್ ಆಸ್ಪತ್ರೆಯ ಸಂಸ್ಥಾಪಕರು, ದಿವಂಗತ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು ಮತ್ತು ಮೂಳೆ ರೋಗ ವಿಭಾಗದ ಮುಖ್ಯಸ್ಥರಾಗಿದ್ದ ಡಾ. ಥಾಮಸ್ ಚಾಂಡಿ ಅವರು 2001 ರಲ್ಲಿ ಈ ‘ಗುಡ್ ಸಮಾರಿಟನ್’ ಪ್ರಶಸ್ತಿಯನ್ನು ಸ್ಥಾಪಿಸಿದರು.

ಭಾರತದಲ್ಲಿ ವಾರ್ಷಿಕವಾಗಿ 1.5 ಲಕ್ಷಕ್ಕೂ ಹೆಚ್ಚು ರಸ್ತೆ ಅಪಘಾತ ಸಾವುಗಳು ಸಂಭವಿಸುತ್ತವೆ ಮತ್ತು ಇವುಗಳಲ್ಲಿ ಹೆಚ್ಚಿನವು ಸಕಾಲದಲ್ಲಿ ವೈದ್ಯಕೀಯ ಆರೈಕೆ ಸಿಗದ ಕಾರಣದಿಂದಲೇ ಆಗುತ್ತವೆ. ಈ ಸಾವುಗಳಲ್ಲಿ ಸುಮಾರು 50% ರಷ್ಟು ಸಾವುಗಳನ್ನು ಗೋಲ್ಡನ್ ಅವರ್ನಲ್ಲಿ ಶೀಘ್ರವಾಗಿ ಸ್ಪಂದಿಸುವ ಮೂಲಕ ತಡೆಗಟ್ಟಬಹುದು ಎಂದು ಅಧ್ಯಯನಗಳು ಸೂಚಿಸುತ್ತವೆ. ಇದು ತುರ್ತು ಪರಿಸ್ಥಿತಿಗಳಲ್ಲಿ ನಾಗರಿಕರ ನೇತೃತ್ವದ ಸ್ಪಂದನೆಯ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುತ್ತದೆ.
ಯಾರು ಏನೆಂದರು?

ಈ ಸಂದರ್ಭದಲ್ಲಿ ಮಾತನಾಡಿದ ಹೊಸ್ಮತ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕಿ ಅನಿಶಾ ಚಾಂಡಿ ಎಕ್ಕಾರ್ಡ್ ಅವರು, ಪ್ರತಿಯೊಂದು ಜೀವವೂ ಉಳಿಸಲು ಯೋಗ್ಯವಾಗಿದೆ ಮತ್ತು ಪ್ರತಿಯೊಬ್ಬ ವ್ಯಕ್ತಿಯೂ ಆ ಬದಲಾವಣೆಯನ್ನು ತರಬಲ್ಲ ಶಕ್ತಿಯನ್ನು ಹೊಂದಿದ್ದಾನೆ ಎಂಬ ಅತ್ಯಂತ ಸರಳ ಆದರೆ ಶಕ್ತಿಯುತವಾದ ಕಲ್ಪನೆಯನ್ನು ‘ಗುಡ್ ಸಮಾರಿಟನ್’ ಪ್ರಶಸ್ತಿ ಪ್ರತಿನಿಧಿಸುತ್ತದೆ. ಶ್ರೀಧರ ಮೂರ್ತಿ ಅವರ ಧೈರ್ಯ ಮತ್ತು ಪರಾನುಭೂತಿ ಈ ಮನೋಭಾವಕ್ಕೆ ಸಾಕ್ಷಿಯಾಗಿದೆ ಎಂದರು.

ಹೊಸ್ಮತ್’ನಲ್ಲಿ ನಾವು ಮೂಳೆ ರೋಗ ಮತ್ತು ಆಘಾತ ಆರೈಕೆಯಲ್ಲಿ ಮುಂಚೂಣಿಯಲ್ಲಿ ಮುಂದುವರಿಯುತ್ತಾ ಮತ್ತು ಮಲ್ಟಿಸ್ಪೆಷಾಲಿಟಿ ಸೇವೆಗಳಿಗೆ ವಿಸ್ತರಿಸುತ್ತಿದ್ದರೂ, ನಮ್ಮ ಪ್ರಮುಖ ಧ್ಯೇಯ ಬದಲಾಗದೆ ಉಳಿದಿದೆ. ಅದುವೇ ಪ್ರತಿಯೊಂದು ಕ್ಷಣವೂ ಮುಖ್ಯವಾಗಿರುವಾಗ ಜೀವಗಳನ್ನು ಉಳಿಸುವುದು ಎಂದರು.
ಪ್ರಶಸ್ತಿಯ ಪರಂಪರೆ ಮತ್ತು ಇತರ ಪುರಸ್ಕೃತರು

ಮೂಳೆ ರೋಗ ಮತ್ತು ಆಘಾತ ಆರೈಕೆಯಲ್ಲಿ ಬಲವಾದ ಪರಂಪರೆಯನ್ನು ಹೊಂದಿರುವ ಹೊಸ್ಮತ್ ಆಸ್ಪತ್ರೆಯು ತುರ್ತು ಪರಿಸ್ಥಿತಿಗಳನ್ನು ನಿರ್ವಹಿಸುವಲ್ಲಿ ಮತ್ತು ಸಮಯೋಚಿತ ಹಸ್ತಕ್ಷೇಪದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸದಾ ಪ್ರಮುಖ ಪಾತ್ರ ವಹಿಸಿದೆ. ‘ಗುಡ್ ಸಮಾರಿಟನ್’ ಪ್ರಶಸ್ತಿಯಂತಹ ಉಪಕ್ರಮಗಳು ಹೆಚ್ಚು ಜವಾಬ್ದಾರಿಯುತ ಸಮಾಜವನ್ನು ನಿರ್ಮಿಸುವಲ್ಲಿ ಸಂಸ್ಥೆಯ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ.
ಕಳೆದ ಹಲವು ವರ್ಷಗಳಿಂದ ಈ ಪ್ರಶಸ್ತಿಯು ಜೀವಕ್ಕೆ ಅಪಾಯವಿರುವ ಪರಿಸ್ಥಿತಿಗಳಲ್ಲಿ ಅಸಾಧಾರಣ ಮುನ್ನಡೆ ತೋರಿದ ವಿವಿಧ ಹಿನ್ನೆಲೆಯ ಹಲವು ವ್ಯಕ್ತಿಗಳನ್ನು ಗೌರವಿಸಿದೆ.

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅಪಘಾತದ ಸಂತ್ರಸ್ತರೊಬ್ಬರನ್ನು ಆಸ್ಪತ್ರೆಗೆ ಸಾಗಿಸಿದ್ದ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಹಾಗೂ ವಿಕಲಚೇತನ ಮಗುವಿಗೆ ಶಸ್ತçಚಿಕಿತ್ಸೆ ಮಾಡಲು ನೆರವಾಗಿದ್ದ ಮಾಜಿ ಪೊಲೀಸ್ ಕಮಿಷನರ್ ಎಚ್.ಟಿ. ಸಾಂಗ್ಲಿಯಾನ ಅವರನ್ನು ಗೌರವಿಸಿದೆ.

ಇನ್ನು, ರಸ್ತೆ ಅಪಘಾತದ ನಂತರ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರನ್ನು ರಕ್ಷಿಸಲು ಸಹಾಯ ಮಾಡಿದ ಬಿಎಂಟಿಸಿ ಚಾಲಕ ವೈ.ಎನ್. ಗಂಗಾಧರ್ ಮತ್ತು ನಿರ್ವಾಹಕ ಶ್ರೀನಿವಾಸ ಟಿ. * ಕಬ್ಬನ್ ರಸ್ತೆಯಿಂದ ಅಪಘಾತದ ಸಂತ್ರಸ್ತರೊಬ್ಬರನ್ನು ಹೊಸ್ಮತ್ ಆಸ್ಪತ್ರೆಗೆ ಸ್ಥಳಾಂತರಿಸಿದ ಅರುಳ್ ದಾಸ್ ಅವರನ್ನು ಗೌರವಿಸಲಾಗಿದೆ.
ರೆಸಿಡೆನ್ಸಿ ರಸ್ತೆಯಲ್ಲಿ ಅಪಘಾತವನ್ನು ಕಂಡು, ಡಿಕ್ಕಿ ಹೊಡೆದು ಪರಾರಿಯಾಗಿದ್ದ (ಹಿಟ್ ಅಂಡ್ ರನ್) ಘಟನೆಯ ಸಂತ್ರಸ್ತರನ್ನು ಆಸ್ಪತ್ರೆಗೆ ದಾಖಲಿಸಿದ ಎಂಬಿಎ ವಿದ್ಯಾರ್ಥಿನಿ ಅಪರ್ಣಾ ಹಾಗೂ ಮಲ್ಲೇಶ್ವರಂ ಬಾಂಬ್ ಸ್ಫೋಟದ ಘಟನೆಯ ನಂತರ ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸಾಗಿಸಿದ ಆಟೋ ರಿಕ್ಷಾ ಚಾಲಕ ಇಂದ್ರೇಶ್ ಜಿ. ಅವರಿಗೆ ಗೌರವ ಸಲ್ಲಿಸಲಾಗಿದೆ.

ಅದೇ ರೀತಿಯಲ್ಲಿ, ಆಂಬ್ಯುಲೆನ್ಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟ ಮತ್ತು ಗಂಭೀರ ಸ್ಥಿತಿಯಲ್ಲಿದ್ದ ರೋಗಿಗಳಿಗೆ ಸಹಾಯ ಮಾಡಿದ ಹಲಸೂರು ಸಂಚಾರ ಠಾಣೆಯ ಸಿಬ್ಬಂದಿ ಸೇರಿದಂತೆ ಹಲವಾರು ಸಂಚಾರ ಪೊಲೀಸ್ ಅಧಿಕಾರಿಗಳನ್ನು ಗೌರವಿಸಲಾಗಿದೆ.
ಪ್ರತಿಯೊಬ್ಬ ಪ್ರಶಸ್ತಿ ಪುರಸ್ಕೃತರಿಗೂ ಅಭಿನಂದನಾ ಪತ್ರ, ಶಾಲು ಮತ್ತು 20,000 ನಗದು ಬಹುಮಾನವನ್ನು ನೀಡಿ ಅವರ ನಿಸ್ವಾರ್ಥ ಸೇವೆಯನ್ನು ಗುರುತಿಸಲಾಗುತ್ತದೆ.

ನಗರಗಳಲ್ಲಿ ಅಪಘಾತಗಳು ಮತ್ತು ತುರ್ತು ಪರಿಸ್ಥಿತಿಗಳು ಹೆಚ್ಚಾಗುತ್ತಿರುವ ಈ ಸಮಯದಲ್ಲಿ, ಶ್ರೀಧರ ಮೂರ್ತಿ ಅವರಂತಹ ಕಥೆಗಳು ಮಾನವೀಯತೆಯ ಸಕಾಲಿಕ ಸ್ಪಂದನೆ ಜೀವಗಳನ್ನು ಉಳಿಸಬಲ್ಲದು ಮತ್ತು ನಿಜವಾದ ನಾಯಕರು ನಮ್ಮ ನಡುವೆಯೇ ಇರುತ್ತಾರೆ ಎಂಬುದಕ್ಕೆ ಪ್ರಬಲ ನೆನಪೋಲೆಯಾಗಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUHosmat HospitalKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaOrthopedicsTrauma Careಆರ್ಥೋಪೆಡಿಕ್ಸ್ಬೆಂಗಳೂರುಹೊಸ್ಮತ್ ಆಸ್ಪತ್ರೆ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ತಾವು ಬರೆದ ಪುಸ್ತಕವನ್ನು ಕೇಂದ್ರ ಸಚಿವ ಪ್ರಧಾನ್ ಅವರಿಗೆ ಪ್ರದಾನ ಮಾಡಿದ ಪೂರ್ಣ ಚೇತನ ಶಾಲಾ ವಿದ್ಯಾರ್ಥಿಗಳು

Next Post

ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

kalpa News

kalpa News

Next Post
27-year-old gets 10 years in prison

ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL