Saturday, September 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ನಾದ ಕಲ್ಪ

ಬೆಂಗಳೂರು | ನವರಾತ್ರಿಯ ಸಂಭ್ರಮ ವೃದ್ಧಿಸಿದ ನಟನ ತರಂಗಿಣಿ ಉತ್ಸವ ಹೇಗಿತ್ತು?

September 24, 2025
in ನಾದ ಕಲ್ಪ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಅತ್ಯಂತ ವೈಭವದಿಂದ ಶುಭಾರಂಭಗೊಂಡಿರುವ ಈ ವರ್ಷದ ನವರಾತ್ರಿ ಉತ್ಸವದಲ್ಲಿ ಬೆಂಗಳೂರಿನ ನಟನ ತರಂಗಿಣಿ ಅಕಾಡೆಮಿಯ ಮೂಲಕ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಅಕಾಡೆಮಿಯ ವಿದ್ಯಾರ್ಥಿಗಳಿಂದ ಹಾಗೂ ಯುವಪ್ರತಿಭೆಗಳಿಂದ ಸಂಗೀತ ಹಾಗೂ ನೃತ್ಯ ಪ್ರದರ್ಶನಗಳನ್ನು ಆಯೋಜಿಸಲಾಗಿದೆ.

ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗವಾದ ಸಂಗೀತ, ನೃತ್ಯ ಕಲಿಕೆಗಳಲ್ಲಿ ಶ್ರದ್ಧೆಯಿಂದ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳಿಗೆ, ಯುವ ಕಲಾವಿದರಿಗೆ ಉತ್ತಮ ವೇದಿಕೆಗಳನ್ನು ಕಲ್ಪಿಸುವ ಸದಾಶಯದಿಂದ ಕಳೆದ ವರ್ಷದಿಂದ ನಟನ ತರಂಗಿಣಿ ಅಕಾಡೆಮಿ ಉತ್ಸವ ಆರಂಭಿಸಿದೆ.

ಅಂಜನಾಪುರದ ಶ್ರೀವೆಂಕಟೇಶ್ವರ ದೇವಸ್ಥಾನದ ಜಂಟಿ ಸಹಭಾಗಿತ್ವದೊಂದಿಗೆ ನವರಾತ್ರಿಯ ಉತ್ಸವವನ್ನು ಆಚರಿಸುತ್ತಿದ್ದು, ಅಕಾಡೆಮಿಯ ಮೂಲಕ ಈ ಎರಡನೆ ವರ್ಷದ ಉತ್ಸವ ಪ್ರಾರಂಭವಾಗಿದೆ.ಮೊದಲ ದಿನದ ಕಾರ್ಯಕ್ರಮ ನವರಾತ್ರಿ ಪಾಡ್ಯದಂದು ದೇವಿಶ್ರೀ ಶೈಲಪುತ್ರಿಯ ಅನುಗ್ರಹದಿಂದ ಆರಂಭವಾಯಿತು. ನಟನ ತರಂಗಿಣಿ ಶಾಲೆಯ ವಿದ್ಯಾರ್ಥಿನಿ ಕುಮಾರಿ ಅಹಿಕಾ ನಾಗದೀಪ್ವೀಣೆ ಕಛೇರಿಯನ್ನು ಪ್ರಸ್ತುತ ಪಡಿಸಿದರು. ಇವರಿಗೆ ಮೃದಂಗದಲ್ಲಿ ಶ್ರೀಪವನ್ ಎಕ್ಕಡಕ ಸಹಕಾರ ನೀಡಿದರು.

ಉದಯೋನ್ಮುಖ ಪ್ರತಿಭೆ ಕು.ಅಹಿಕಾ ಅವರು ಹಾಡುಗಾರಿಕೆ, ವೀಣೆ ಹಾಗೂ ಭರತನಾಟ್ಯವನ್ನು ಕಲಿಯುತ್ತಿದ್ದಾರೆ. ಓದಿನಲ್ಲೂ ಮುಂದಿರುವ ಈ ವಿದ್ಯಾರ್ಥಿನಿ ಒಂಭತ್ತನೆಯ ತರಗತಿಯಲ್ಲಿ ಕಲಿತ್ತಿದ್ದು, ಸಮಯವನ್ನು ತೂಗಿಸಿಕೊಂಡು ಈ ಎಲ್ಲ ಪ್ರಕಾರಗಳಲ್ಲೂ ಸ್ಪರ್ಧೆಗಳಲ್ಲಿ ಭಾಗವಹಿಸುತ್ತ ಕಾರ್ಯಕ್ರಮಗಳನ್ನೂ ನೀಡುತ್ತಿದ್ದಾರೆ. ಒಳ್ಳೆಯ ಕಛೇರಿ ನೀಡಿದ ಅಹಿಕಾ ಹಾಗೂ ಶ್ರೀನಿಕ್ಷಿತ್ ಪುತ್ತೂರ್, ಅವರ ಶಿಷ್ಯ ಶ್ರೀಪವನ್ ಅವರಿಗೆ ಅಭಿನಂದನೆಗಳು.

ಇನ್ನು, ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕರೂ ಹಾಗೂ ಬಹುಮುಖ ಪ್ರತಿಭೆ ವಿ. ಮನೋಹರ್ ಅವರು ಕಾರ್ಯಕ್ರಮಕ್ಕೆ ಆಗಮಿಸಿ ಕಲಾವಿದರನ್ನು ಆಶೀರ್ವದಿಸಿದುದು ಇಂದಿನ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿತು.

ಮನೋಹರ್ ಅವರು ಈ ಚಟುವಟಿಕೆಗಳ ಬಗ್ಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಮತ್ಸಾö್ಯಲಂಕಾರದಲ್ಲಿ ವಿಜೃಂಭಿಸಿದ ವೆಂಕಟೇಶ್ವರನ ಕೃಪೆ ಎಲ್ಲರಿಗೂ ಆಗಲಿ ಎಂದು ಹಾರೈಸುತ್ತ ನಾಳಿನ ಕಾರ್ಯಕ್ರಮವನ್ನು ಎದುರು ನೋಡೋಣವೇ!?

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: #NavaratriBENGALURUDasara 2025Kannada News WebsiteLatest News KannadaMusic Concertಚಲನಚಿತ್ರನಟನ ತರಂಗಿಣಿ ಅಕಾಡೆಮಿನವರಾತ್ರಿನವರಾತ್ರಿ ಉತ್ಸವನೃತ್ಯ ಪ್ರದರ್ಶನಬೆಂಗಳೂರುಮೃದಂಗಶ್ರೀವೆಂಕಟೇಶ್ವರ ದೇವಸ್ಥಾನಸಂಗೀತ
Previous Post

ರೋವರ್‍ಸ್ ರೇಂಜರ್‍ಸ್ ಘಟಕಗಳು ಮಕ್ಕಳಲ್ಲಿ ಧನಾತ್ಮಕ ವ್ಯಕ್ತಿತ್ವ ಬೆಳವಣಿಗೆಗೆ ಸಹಕಾರಿ

Next Post

ಮಡಿಕೇರಿ | ಹಲವು ಸಾರ್ವಜನಿಕ ಆಸ್ಪತ್ರೆಗಳು ಮೇಲ್ದರ್ಜೆಗೆ | ಸಚಿವ ದಿನೇಶ್ ಗುಂಡೂರಾವ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಡಿಕೇರಿ | ಹಲವು ಸಾರ್ವಜನಿಕ ಆಸ್ಪತ್ರೆಗಳು ಮೇಲ್ದರ್ಜೆಗೆ | ಸಚಿವ ದಿನೇಶ್ ಗುಂಡೂರಾವ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Image Courtesy: Internet

ಐದು ದಿನಗಳವರೆಗೆ ರಾಜ್ಯಾದ್ಯಂತ ಮಳೆ | 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

September 27, 2025

85 ಕ್ರೀಡಾ ಮೂಲಸೌಕರ್ಯ ನಿರ್ಮಾಣ | ಕರ್ನಾಟಕದಲ್ಲಿ ಮೈಲಿಗಲ್ಲು ಸಾಧಿಸಿದ ಗ್ಯಾಲಂಟ್ ಸ್ಪೋರ್ಟ್ಸ್‌

September 27, 2025

ಮೂಳೆ, ಕೀಲು ಸಮಸ್ಯೆಗಾಗಿ ಶಿವಮೊಗ್ಗದ ಜನತೆಗೆ ಅಂತರಾಷ್ಟ್ರೀಯ ಮಟ್ಟದ ಚಿಕಿತ್ಸಾ ಸೌಲಭ್ಯ

September 27, 2025

ಸೆ.29-ಅ.30ರವರೆಗೂ ಬಳ್ಳಾರಿ-ದಾವಣಗೆರೆ, ಹೊಸಪೇಟೆ-ಹರಿಹರ ರೈಲುಗಳ ಬಿಗ್ ಅಪ್ಡೇಟ್

September 27, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Image Courtesy: Internet

ಐದು ದಿನಗಳವರೆಗೆ ರಾಜ್ಯಾದ್ಯಂತ ಮಳೆ | 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

September 27, 2025

85 ಕ್ರೀಡಾ ಮೂಲಸೌಕರ್ಯ ನಿರ್ಮಾಣ | ಕರ್ನಾಟಕದಲ್ಲಿ ಮೈಲಿಗಲ್ಲು ಸಾಧಿಸಿದ ಗ್ಯಾಲಂಟ್ ಸ್ಪೋರ್ಟ್ಸ್‌

September 27, 2025

ಮೂಳೆ, ಕೀಲು ಸಮಸ್ಯೆಗಾಗಿ ಶಿವಮೊಗ್ಗದ ಜನತೆಗೆ ಅಂತರಾಷ್ಟ್ರೀಯ ಮಟ್ಟದ ಚಿಕಿತ್ಸಾ ಸೌಲಭ್ಯ

September 27, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!