Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಸಿನೆಮಾ

ಐ ಆಮ್ ಬ್ಲೆಸ್ಡ್ ಬೈ ಬೆಸ್ಟ್ ಫ್ಯಾನ್ಸ್ | ಯಶಸ್ವಿ ಸರ್ಜರಿ ಬಳಿಕ ತವರಿಗೆ ಮರಳಿದ ಶಿವಣ್ಣ ಫಸ್ಟ್ ರಿಯಾಕ್ಷನ್

ಯಾವಾಗಿನಿಂದ ಚಿತ್ರೀಕರಣ ಕೆಲಸದಲ್ಲಿ ಭಾಗಿ? ವೈದ್ಯರು ಏನು ಹೇಳಿದ್ದಾರೆ?

January 26, 2025
in ಸಿನೆಮಾ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಐ ಆಮ್ ಬ್ಲೆಸ್ಡ್ ಬೈ ಬೆಸ್ಟ್ ಫ್ಯಾನ್ಸ್… ಇದು ಕ್ಯಾನ್ಸರ್’ಗೆ #Cancer ಅಮೆರಿಕಾದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ತವರಿಗೆ ಮರಳಿದ ನಂತರ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಫಸ್ಟ್ ರಿಯಾಕ್ಷನ್…

ಬೆಂಗಳೂರಿಗೆ ಮರಳಿದ ನಂತರ ಮೊದಲ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಣ್ಣ, #Shivarajkumar ಬೆಸ್ಟ್ ಫ್ಯಾನ್ಸ್’ನಿಂದ ನಾನು ಬ್ಲೆಸ್ಡ್ ಆಗಿದ್ದು, ಅಭಿಮಾನಿಗಳ ಹಾರೈಕೆಯೇ ನನ್ನನ್ನು ಇಂದು ಕಾಪಾಡಿದೆ ಎಂದು ಧನ್ಯವಾದ ಹೇಳಿದರು.

Also Read>> ಕಾರವಾರ | ಹಸುವಿನ ತಲೆ ಕತ್ತರಿಸಿ ಗರ್ಭದಲ್ಲಿದ್ದ ಕರು ಹೊತ್ತೊಯ್ದಿದ್ದ ಆರೋಪಿ ತೌಫಿಕ್ ಅಹ್ಮದ್ ಅಂದರ್

ಏನು ಹೇಳಿದರು ಶಿವಣ್ಣ
ಆಪರೇಶನ್ ಆದ 2-3 ದಿನ ಕೇವಲ ಲಿಕ್ವಿಡ್ ಆಹಾರ ತೆಗೆದುಕೊಂಡು ಆನಂತರ ತಿಳಿ ಸಾರು ಹಾಗೂ ಅನ್ನ ಮಾತ್ರ ಸೇರಿಸುತ್ತಿದ್ದೆ. ಆಹಾರ ತೀರಾ ಕಡಿಮೆಯಿದ್ದರೂ, ದೇಹ ಹಾಗೂ ಮನಸ್ಸಿನಲ್ಲಿ ಶಕ್ತಿ ಹೆಚ್ಚಾಗಿತ್ತು. ಅಲ್ಲಿಯೇ ಅಡುಗೆ ಮನೆ ಸೆಟ್ ಮಾಡಿಕೊಂಡು ಗೀತಾ ಅಡುಗೆ ಮಾಡುತ್ತಿದ್ದರು ಎಂದರು.
ಸರ್ಜರಿ ಆದ ಎರಡು ದಿನ, ಮೂರು ದಿನದ ಬಳಿಕ ನಿಧಾನವಾಗಿ ನಡೆಯಲು ಶುರು ಮಾಡಿದೆ. ಜೀವನವೇ ಒಂದು ಪಾಠ, ಜೀವನದಲ್ಲಿ ಇದೆಲ್ಲ ತಾನಾಗಿ ಬರುತ್ತೆ. ನಾನು ಎಲ್ಲವನ್ನೂ ಧೈರ್ಯವಾಗಿ ಮಾಡಿದೆ. 131 ಸಿನಿಮಾ ಬಗ್ಗೆ ಪ್ಲ್ಯಾನ್ ಇದೆ. ರಾಮ್ ಚರಣ್ #Ramcharan ಅವರ ಸಿನಿಮಾ ಮಾಡುತ್ತೇನೆ ಎಂದರು.

ಅಮೆರಿಕಾಗೆ #USA ಹೋಗಬೇಕಿದ್ದರೆ ಬಹಳ ಎಮೋಷನ್ ಆದ್ದೆ. ಏನೇ ಇದ್ದರೂ ಫೇಸ್ ಮಾಡಬೇಕಿತ್ತು. ಧೈರ್ಯವಾಗಿ ಹೋಗಬೇಕಿತ್ತು, ಹೋಗಿ ಬಂದೆ. ಹೋಗಬೇಕಿದ್ದರೆ ಸ್ವಲ್ಪ ಭಯ ಇತ್ತು. ಅಭಿಮಾನಿಗಳ ಆಶೀರ್ವಾದದಿಂದ ಹೋಗಿಬಂದೆ. ಅಮೆರಿಕಾಗೆ 20-22 ಗಂಟೆ ವಿಮಾನ ಪ್ರಯಾಣ ಆಯಿತು. ಏರ್ಪೋಟ್ ಇಳಿದು ಆಸ್ಪತ್ರೆ ಮುಂದೆ ಹೋಗಬೇಕಿದ್ದಾಗಲೇ ಧೈರ್ಯ ಬಂತು. ಆಪರೇಷನ್ ಮುಗಿದ ಮೇಲೆ ಬಂದು ಹೇಳಿದ ಮೇಲೆ ಎಲ್ಲವೂ ಆಗಿದೆ ಅಂತ ಗೊತ್ತಾಯ್ತು ಎಂದರು.
ಅಲ್ಲಿ, ಆರು ಗಂಟೆ ಕಾಲ ಸರ್ಜರಿ ನಡೆಯಿತು. ಎರಡನೇ ದಿನದಿಂದಲೇ ವಾಕ್ ಶುರು ಮಾಡಿದೆ. ಆ ಎನರ್ಜಿ ಎಲ್ಲಿಂದ ಬಂತೋ ಗೊತ್ತಿಲ್ಲ. ಅಭಿಮಾನಿಗಳಷ್ಟೇ ಅಲ್ಲ, ಇಂಡಸ್ಟ್ರಿ ಅವರು ಧೈರ್ಯ ತುಂಬಿದರು. ಗೀತನ ಬಗ್ಗೆ ಮಾತಾಡಲ್ಲ. ಗೀತಾ #GeethaShivarajkumar ಹೆಂಡತಿನೂ ಹೌದು, ತಾಯಿನೂ ಹೌದು. ಈ ಬಾರಿ ಮಗಳು ನಿವೇದಿತಾ ತಾಯಿಗಿಂತ ಹೆಚ್ಚು ನೋಡಿಕೊಂಡಿದ್ದಾಳೆ. ನಿವೇದಿತಾ ಗೆಳತಿ ಅನು ಒಂದು ತಿಂಗಳು ನಮ್ಮ ಜೊತೆ ಇದ್ದರು ಎಂದು ತಿಳಿಸಿದರು.

ಅಲ್ಲಿನ ವೈದ್ಯರು ಪ್ರತಿ ಹಂತದಲ್ಲೂ ಸಹ ನನಗೆ ಸಹಾಯ ಮಾಡಿ, ಧೈರ್ಯ ತುಂಬಿದ್ದಾರೆ. ಅಲ್ಲಿನ ತಂಡಕ್ಕೆ ಧನ್ಯವಾದಗಳು ಎಂದರು.

ಯಾವಾಗಿನಿಂದ ಶೂಟಿಂಗ್ ಆರಂಭ
ವೈದ್ಯರ ಬಳಿ ಮಾತನಾಡಿದ್ದೇವೆ. ವಿಶ್ರಾಂತಿ ಹೇಳಿದ್ದರೂ, ನಾರ್ಮಲ್ ಕೆಲಸ ಮಾಡುತ್ತೇನೆ. ಮತ್ತೊಮ್ಮೆ ವೈದ್ಯರನ್ನು ಕೇಳಿ ಆನಂತರ ಅಂದರೆ ಮಾರ್ಚ್ ಬಳಿಕ ಆಕ್ಷನ್ ವರ್ಕ್ ಆರಂಭಿಸುತ್ತೇನೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: CancerKannada MoviesKannada News WebsiteLatest News KannadaLiquid FoodLocal NewssandalwoodShivannaShivarajkumarಕ್ಯಾನ್ಸರ್ಬೆಂಗಳೂರುಲಿಕ್ವಿಡ್ ಆಹಾರಶಸ್ತ್ರಚಿಕಿತ್ಸೆಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್
Previous Post

ಕಾರವಾರ | ಹಸುವಿನ ತಲೆ ಕತ್ತರಿಸಿ ಗರ್ಭದಲ್ಲಿದ್ದ ಕರು ಹೊತ್ತೊಯ್ದಿದ್ದ ಆರೋಪಿ ತೌಫಿಕ್ ಅಹ್ಮದ್ ಅಂದರ್

Next Post

ಸೊರಬ | ಪ್ರತಿಯೊಬ್ಬ ಭಾರತೀಯನ ಪಾಲಿನ ಪವಿತ್ರ ಗ್ರಂಥ ಸಂವಿಧಾನ | ತಹಶೀಲ್ದಾರ್ ಮಂಜುಳಾ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೊರಬ | ಪ್ರತಿಯೊಬ್ಬ ಭಾರತೀಯನ ಪಾಲಿನ ಪವಿತ್ರ ಗ್ರಂಥ ಸಂವಿಧಾನ | ತಹಶೀಲ್ದಾರ್ ಮಂಜುಳಾ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!