Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬದ್ಧತೆ ಇದ್ದರೆ ಮಾತ್ರ ಸಂಗೀತ ಕಲೆ ಒಲಿಯುತ್ತದೆ | ಕಲಾ ಪೋಷಕರಾದ ಸುಧಾಮಣಿ ಅಭಿಮತ

ಸದ್ಗುರು ಶ್ರೀ ಮುತ್ತುಸ್ವಾಮಿ ದೀಕ್ಷಿತರ ಮತ್ತು ಕನಕದಾಸರ ಆರಾಧನೋತ್ಸವ | ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯ ಆಯೋಜನೆ

November 26, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಶಾಸ್ತ್ರೀಯ ಸಂಗೀತ ಕಲಿಕೆಗೆ ಬದ್ಧತೆ ಇದ್ದರೆ ಮಾತ್ರ ಕಲೆ ಒಲಿಯಲು ಸಾಧ್ಯ ಎಂದು ಹಿರಿಯ ಸಂಗೀತ ಪೋಷಕರು ಮತ್ತು ಕಸೂತಿ ಕಲಾವಿದರಾದ ಸುಧಾಮಣಿ ಅವರು ಹೇಳಿದರು.

ಬೆಂಗಳೂರಿನ ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯವು ನಗರದ ಬನಶಂಕರಿ ಒಂದನೇ ಹಂತದಲ್ಲಿರುವ (ಪಿಇಎಸ್ ಪದವಿ ಕಾಲೇಜು ಹಿಂಭಾಗ) ಸ್ವಾಮಿ ವಿವೇಕಾನಂದ ವಿದ್ಯಾ ಶಾಲೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂಗೀತ ಪರಮಹಂಸ ಸದ್ಗುರು ಮುತ್ತುಸ್ವಾಮಿ ದೀಕ್ಷಿತರ ಮತ್ತು  ಸಂತ ಕವಿ ಕನಕದಾಸರ ಜಯಂತಿ-ವಿಶೇಷ ಸಂಗೀತ ಕಚೇರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯ ಪುರಾತನ ವಿದ್ಯೆಗಳಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತವೂ ಒಂದು. ಈ ಕಲೆ ನಮ್ಮ ಮನೆ ಮತ್ತು ಮನೆ- ಮನೆಗಳಲ್ಲಿ ಬೆಳಗಬೇಕು ಎಂದರೆ ಅದಕ್ಕೆ ಒಂದು ಸೂಕ್ತವಾದ, ಶಾಸ್ತ್ರ ಸಂಹಿವಾದ ತರಬೇತಿ ಅಗತ್ಯ. ಅಂಥಾ ಕೆಲಸವನ್ನು ಅನುಗ್ರಹ ಸಂಗೀತ ಮಹಾವಿದ್ಯಾಲಯ ಮಾಡುತ್ತಿದೆ ಎಂದು ಶ್ಲಾಘಿಸಿದರು.
ಬೆಂಗಳೂರು ಮತ್ತು ತುಮಕೂರಿನಲ್ಲಿ ಕಳೆದ 25 ವರ್ಷಗಳಿಂದ ಸಂಸ್ಥೆ ಅವಿರತವಾಗಿ ಸಂಗೀತ ರಂಗಕ್ಕೆ ವಿಭಿನ್ನ ರೀತಿಯ ಸೇವೆ ಮಾಡುತ್ತಿದೆ. ಸಂಗೀತದ ಯಾವ ಪ್ರಾಥಮಿಕ ಪಟ್ಟುಗಳನ್ನೂ ತಿಳಿಯದ ಮಾತೆಯರಿಗೆ ಪ್ರತಿ ವರ್ಷ ಒಂದು ತಿಂಗಳು ಉಚಿತ ತರಬೇತಿ ಶಿಬಿರ ನಡೆಸಿ, ದಾಸರಪದಗಳನ್ನು ಕಲಿಯುವ ಅವಕಾಶ ನೀಡುತ್ತಿರುವುದು ಮಾದರಿ ಸೇವೆಯಾಗಿದೆ ಎಂದು ಸುಧಾಮಣಿ ಮೆಚ್ಚುಗೆ ವ್ಯಕ್ತಪಡಿಸಿದರು.

ಸ್ಪಷ್ಟವಾಗಿ ಹಾಡುವುದೂ ಮುಖ್ಯ: ನಾಡಿನ ಹಿರಿಯ ವಿದ್ವಾಂಸ,  ಖ್ಯಾತ ಗಾಯಕ, ವಿದ್ಯಾಲಯದ ಪ್ರಾಚಾರ್ಯ ವಿದ್ವಾನ್ ಜೆ. ಎಸ್. ಶ್ರೀಕಂಠ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದಾಸರು ಸರಳ, ಸುಲಲಿತ  ಮತ್ತು ಸುಂದರವಾದ ಕನ್ನಡ ಭಾಷೆಯಲ್ಲಿ ಪದ್ಯಗಳನ್ನು ರಚಿಸಿದ್ದಾರೆ. ಅವುಗಳನ್ನು ಅಷ್ಟೇ ಶುದ್ಧವಾದ ಉಚ್ಛಾರಣೆ ಮತ್ತು ಸ್ವರದಲ್ಲಿ ಹಾಡಬೇಕು. ಭಾಷೆಗೆ ಅಪಚಾರವಾಗದಂತೆ ಸ್ವಷ್ಟವಾದ ಕನ್ನಡದಲ್ಲಿ ದಾಸರ ಕೀರ್ತನೆ ಹಾಡುವುದೂ ಕೂಡ ರಾಜ್ಯೋತ್ಸವ ಸಂಭ್ರಮಕ್ಕೆ ಗೌರವಿಸಿದಂತೆ ಎಂದರು.Also read: Union Finance Minister appreciates Path Shala-Jeevan Yatra book by students

ಮುತ್ತುಸ್ವಾಮಿ ದೀಕ್ಷಿತರು ಮತ್ತು ಕನಕ ದಾಸರು ನಮ್ಮ ನಾಡಿನ ಸಾಹಿತ್ಯ ಮತ್ತು ಸಂಗೀತಕ್ಕೆ ಮಹೋನ್ನತ ಕಾಣಿಕೆ ನೀಡಿದ್ದಾರೆ. ದೀಕ್ಷಿತರ ನೊಟ್ಟುಸ್ವರಗಳಿಗೆ ಪಾಶ್ಚಾತ್ಯ ಸಂಗೀತ ಸಂಯೋಜನೆ ಮತ್ತು ಸಂಸ್ಕೃತ ಭಾಷಾ ಸಾಹಿತ್ಯವಿದ್ದು, ಎಳೆಯರೂ ಸುಲಲಿತವಾಗಿ ಹಾಡಿ ಉತ್ಸವಕ್ಕೆ ಮೆರಗು ತರುವಂತಿವೆ ಎಂದರು. ಮುತ್ತುಸ್ವಾಮಿ ದೀಕ್ಷಿತರು ವೈಣಿಕರೂ ಆಗಿದ್ದು, ಅವರಿಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಮುಂಬರುವ ನಮ್ಮ ಸಂಗೀತ ಕಾರ್ಯಕ್ರಮಗಳಲ್ಲಿ 25 ಕಲಾವಿದರಿಂದ ವೀಣಾವಾದನವನ್ನು ಏಕ ಕಾಲಕ್ಕೆ ಆಯೋಜಿಸುವ ಚಿಂತನೆ ಇದೆ ಎಂದು ಶ್ರೀಕಂಠ ಭಟ್ ನುಡಿದರು.

ರಂಜಿಸಿದ ಕಛೇರಿಗಳು
ಈ ಸಂದರ್ಭದಲ್ಲಿ 15 ಕಲಾವಿದರಿಂದ ಏಕಕಾಲಕ್ಕೆ ನೊಟ್ಟು ಸ್ವರ ವೀಣಾ ವಾದನ ಮತ್ತು ವಿದ್ಯಾಲಯದ ವಿದ್ಯಾರ್ಥಿಗಳಿಂದ ನೊಟ್ಟು ಸ್ವರ ಗಾಯನ ಪ್ರಸ್ತುತಿಪಡಿಸಿದ್ದು ರಂಜಿಸಿತು. ವಿದ್ಯಾಲಯವು ಆಯೋಜಿಸಿದ್ದ ವಿಶೇಷ ಉಚಿತ ಶಿಬಿರದಲ್ಲಿ ದಾಸರ ಪದಗಳನ್ನು ಕಲಿತ ಶಿಬಿರಾರ್ಥಿ ಮಾತೆಯರು ಮತ್ತು ವಿದ್ಯಾಲಯದ ವಿದ್ಯಾರ್ಥಿಗಳು ಕನಕದಾಸರು ರಚಿಸಿದ ದೇವರ ನಾಮಗಳನ್ನು ಹಾಡಿ ಎಲ್ಲರ ಗಮನ ಸೆಳೆದರು.
ನಂತರ  ವಿದ್ವಾನ್ ಸುಬ್ಬುಕೃಷ್ಣ ಮತ್ತು ವಿದ್ವಾನ್ ನಿರಂಜನ ಎಡಿಲಾಯ ಪ್ರತ್ಯೇಕ ಕಛೇರಿ ನಡೆಸಿ ದೀಕ್ಷಿತರ ಮತ್ತು ದಾಸರ ಕೃತಿಗಳನ್ನು ಮೋಹ ಕಂಠಸಿರಿಯಿಂದ ಪ್ರಸ್ತುತಪಡಿಸಿದರು. ಯುವ ವಿದ್ವಾಂಸ ಶಶಾಂಕ ಚಿನ್ಯ ಅವರ ಕೊಳಲು ವಾದನ ಕಛೇರಿ ಎಲ್ಲರನ್ನೂ ತಲೆಗೂಗುವಂತೆ ಮಾಡಿತು. ವಿದ್ವಾಂಸರಾದ ಅಭಯ್ ಸಂಪಿಗೆತ್ತಾಯ (ಪಿಟೀಲು), ಶಿವಮೊಗ್ಗ ನಿಖಿಲ್ ಕುಮಾರ (ಮೃದಂಗ), ವಿದುಷಿಯರಾದ ದೀಪ್ತಿ ಮತ್ತು ಧನ್ಯಾ(ವೀಣೆ) ಅವರು ಪಕ್ಕವಾದ್ಯದಲ್ಲಿ ಸಹಕಾರ ನೀಡಿ ಕಛೇರಿಗಳು ಕಳೆಗಟ್ಟುವಂತೆ ಮಾಡಿದರು. ಪ್ರಾಚಾರ್ಯ ವಿದ್ವಾನ್ ಜೆ. ಎಸ್. ಶ್ರೀಕಂಠ ಭಟ್ ಮತ್ತು ವಸುಮತಿ ಭಟ್ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

               

Tags: BENGALURUCarnatic classical musicIndian AntiquityKannada News WebsiteLatest News KannadaMusic Programಅನುಗ್ರಹ ಸಂಗೀತ ಮಹಾವಿದ್ಯಾಲಯಕರ್ನಾಟಕ ಶಾಸ್ತ್ರೀಯ ಸಂಗೀತಕಸೂತಿಬೆಂಗಳೂರುಭಾರತೀಯ ಪುರಾತನ ವಿದ್ಯೆಶಾಸ್ತ್ರೀಯ ಸಂಗೀತಸಂಗೀತ ಕಚೇರಿ
Previous Post

ಸೊರಬ | ಅನ್ಯಭಾಷಿಕರಿಗೂ ಸಹ ಕನ್ನಡವನ್ನು ಕಲಿಸಿ | ಮಧುಕೇಶ್ವರ ಪಾಟೀಲ್ ಕರೆ

Next Post

ವಿವಿಧೆಡೆ ಕಳವು ಪ್ರಕರಣ | ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿವಿಧೆಡೆ ಕಳವು ಪ್ರಕರಣ | ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!