No Result
View All Result
PM Modi Inaugurates Redeveloped Bantawala Railway Station through Video Conferencing
English Articles

PM Narendra Modi Inaugurates Redeveloped Bantawala Railway Station through Video Conferencing

by kalpa News
July 20, 2026
0

Kalpa Media House  |  Mysore  | The redeveloped Bantawala Railway Station, completed under the Amrit Bharat Station Scheme at an...

Read moreDetails
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
  • Advertise With Us
  • Grievances
  • About Us
  • Contact Us
Monday, July 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸೆಪ್ಟೆಂಬರ್ ಅಂತ್ಯದೊಳಗೆ ವಸತಿ ಇಲಾಖೆಯ 2000 ಮನೆಗಳ ಲೋಕಾರ್ಪಣೆ: ಸಚಿವ ವಿ. ಸೋಮಣ್ಣ

kalpa News by kalpa News
August 18, 2022
in Small Bytes, ಬೆಂಗಳೂರು ನಗರ
0
ಸೆಪ್ಟೆಂಬರ್ ಅಂತ್ಯದೊಳಗೆ ವಸತಿ ಇಲಾಖೆಯ 2000 ಮನೆಗಳ ಲೋಕಾರ್ಪಣೆ: ಸಚಿವ ವಿ. ಸೋಮಣ್ಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜೀವ್ ಗಾಂಧಿ ವಸತಿ ನಿಗಮದಿಂದ ನಿರ್ಮಿಸಲಾಗುತ್ತಿರುವ 2000 ಮನೆಗಳನ್ನು ಸೆಪ್ಟೆಂಬರ್ ಅಂತ್ಯದೊಳಗೆ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಅರ್ಹ ಫಲಾನುಭವಿಗಳಿಗೆ ವಿತರಣೆ ಮಾಡಲಿದ್ದಾರೆ ಎಂದು ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ತಿಳಿಸಿದರು.

ಯಲಹಂಕ ಮತ್ತು ಯಶವಂತಪುರ ವಿಧಾನಸಭಾ ಕ್ಷೇತ್ರಗಳಲ್ಲಿ ನಿರ್ಮಿಸಲಾಗುತ್ತಿರುವ ಬಹುಮಹಡಿ ಕಟ್ಟಡಗಳ ಕಾಮಗಾರಿ ಪರಿಶೀಲನೆ ನಡೆಸಿ ಮಾತಾನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ‘ಸೂರಿಲ್ಲದವರಿಗೆ ಸೂರು’ ಎಂಬ ಧ್ಯೇಯದಡಿ 2016-17 ಮತ್ತು 2017-18 ರಲ್ಲಿ ‘ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ’ಗೆ ಕೇಂದ್ರ ಸರ್ಕಾರವು ಮೊದಲನೇ ಕಂತಿನ 600 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಕಂದಾಯ ಇಲಾಖೆಯಿಂದ 553 ಎಕರೆ ಜಮೀನನ್ನು ನಿಗಮಕ್ಕೆ ಹಸ್ತಾಂತರಿಸಿಕೊಳ್ಳಲಾಗಿದೆ ಎಂದರು.
ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಸುಮಾರು 10 ಕಿಮೀ ದೂರದಲ್ಲಿ ರಾಜೀವ್ ಗಾಂಧಿ ವಸತಿ ನಿಗಮದಿಂದ ನಿರ್ಮಿಸಲಾಗುತ್ತಿರುವ 2,000 ಮನೆಗಳನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ಅರ್ಹ ಫಲಾನುಭವಿಗಳಿಗೆ ನೀಡುವುದರ ಮುಖಾಂತರ ಮೊದಲನೇ ಹಂತದ 52,000 ಮನೆಗಳ ಪೈಕಿ 48,000 ಮನೆಗಳು ಪೂರ್ಣಗೊಳ್ಳುವ ಹಂತದಲ್ಲಿದ್ದು ಡಿಸೆಂಬರ್ ಅಂತ್ಯದೊಳಗೆ 15 ರಿಂದ 20 ಸಾವಿರ ಮನೆಗಳನ್ನು ಲೋಕಾರ್ಪಣೆ ಮಾಡಲಾಗುವುದು ಎಂದರು.

ಮನೆಗಳನ್ನು ಸುಸರ್ಜಿತವಾಗಿ ನಿರ್ಮಿಸಲಾಗುತ್ತಿದ್ದು ಒಂದು ಕುಟುಂಬ ವಾಸ ಮಾಡಲು ಅವಕಾಶ ಕಲ್ಪಿಸಿಲಾಗಿದೆ. ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಕಾಂಪೌಂಡ್, ಒಳರಸ್ತೆ , ಕುಡಿಯುವ ನೀರು, ಬೀದಿ ದೀಪ ಹಾಗೂ ಇತರೆ ವ್ಯವಸ್ಥಿತವಾದ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.
ಎಲ್ಲಾ ಮನೆಗಳಿಗೂ ಕುಡಿಯಲು ಕಾವೇರಿ ನೀರನ್ನು ಕಲ್ಪಿಸುವುದರ ಜೊತೆಗೆ ಎಲ್ಲಿ ಕಾವೇರಿ ನೀರು ಹರಿಯುವುದಿಲ್ಲವೋ ಅಂತ ಜಾಗದಲ್ಲಿ ಬೋರ್ವೆಲ್ ಗಳ ವ್ಯವಸ್ಥೆಯನ್ನು ಕಲ್ಪಿಸಿ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗುವುದು ಎಂದರು.
ವಸತಿ ಇಲಾಖೆ ನಿರ್ಮಿಸುತ್ತಿರುವ ಮನೆಗಳನ್ನು ಬಡವರು, ಕೂಲಿ ಕಾರ್ಮಿಕರು, ಆಟೋ ಚಾಲಕರು, ಗಾರ್ಮೆಂಟ್ಸ್ ನೌಕರರು, ಬೀಡಿ ಕಟ್ಟುವವರು, ಬೀದಿ ಬದಿ ವ್ಯಾಪಾರಿಗಳು ಸಣ್ಣ ಸಣ್ಣ ಕಾರ್ಖಾನೆಗಳಲ್ಲಿ ಕೆಲಸ ಮಾಡುವವರು ಹಾಗೂ 3 ಲಕ್ಷ ಅದಾಯ ಇರುವವರು ಸೇರಿ ಅರ್ಹ ಬಡವರಿಗೆ ಮನೆಗಳನ್ನು ನೀಡಲಾಗುತ್ತಿದೆ. ಸಾಮಾನ್ಯ ವರ್ಗದ ಜನರು 5.50 ಲಕ್ಷ ರೂ. ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು 5 ಲಕ್ಷ ರೂ. ಪಾವತಿಸಬೇಕಾಗಿದ್ದು, ಫಲಾನುಭವಿಗಳು ಮೊದಲು 50 ಸಾವಿರ ನೀಡಿ ರಿಜಿಸ್ಟರ್ ಮಾಡಿಸಿಕೊಂಡು, ತದನಂತರ ಪ್ರತಿ ತಿಂಗಳು 800 ರೂ. ಬಾಡಿಗೆ ರೂಪದಲ್ಲಿ ನೀಡಿದರೆ ಸಾಕು ಎಂದರು.

ಈ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲೆಯ ರಾಜೀವ್ ಗಾಂಧಿ ವಸತಿ ಮಂಡಳಿಯ ವ್ಯವಸ್ಥಾಪಕರಾದ ಡಾ.ಎಸ್. ಬಸವರಾಜು ನಿಗಮದ ನಿಗಮದ ಮುಖ್ಯ ಅಭಿಯಾನಂತರರಾದ ಸಣ್ಣ ಚಿತ್ತಯ್ಯ, ಸುಪರಿಡೆಂಟ್ ಇಂಜಿನಿಯರ್ ಮಾಲತೇಶ್ ವಸತಿ ಇಲಾಖೆಯ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Department of RevenueMinister V SomannaRajiv Gandhi Housing Corporationಕಂದಾಯ ಇಲಾಖೆಗಾರ್ಮೆಂಟ್ಸ್‌ನರೇಂದ್ರ ಮೋದಿಬೆಂಗಳೂರುಮನೆಯಲಹಂಕಯಶವಂತಪುರರಾಜೀವ್ ಗಾಂಧಿ ವಸತಿ ನಿಗಮಸಚಿವ ವಿ. ಸೋಮಣ್ಣ
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಧಾರ್ಮಿಕ ಸಂಸ್ಥೆಗಳ ಅಭಿವೃದ್ದಿಗೆ ಮತ್ತೆ 142 ಕೋಟಿ ರೂ.ಗಳ ವಿಶೇಷ ಅನುದಾನ: ಸಚಿವೆ ಜೊಲ್ಲೆ ಹರ್ಷ

Next Post

ಟ್ಯಾಗೋರ್ ಸಾಂಸ್ಕೃತಿಕ ಸಮುಚ್ಚಯ ನಿರ್ಮಾಣ ಕುರಿತು ಕೇಂದ್ರ ಸಚಿವರೊಂದಿಗೆ ಶಾಸಕ ಹಾಲಪ್ಪ ಚರ್ಚೆ

kalpa News

kalpa News

Next Post
ಟ್ಯಾಗೋರ್ ಸಾಂಸ್ಕೃತಿಕ ಸಮುಚ್ಚಯ ನಿರ್ಮಾಣ ಕುರಿತು ಕೇಂದ್ರ ಸಚಿವರೊಂದಿಗೆ ಶಾಸಕ ಹಾಲಪ್ಪ ಚರ್ಚೆ

ಟ್ಯಾಗೋರ್ ಸಾಂಸ್ಕೃತಿಕ ಸಮುಚ್ಚಯ ನಿರ್ಮಾಣ ಕುರಿತು ಕೇಂದ್ರ ಸಚಿವರೊಂದಿಗೆ ಶಾಸಕ ಹಾಲಪ್ಪ ಚರ್ಚೆ

Leave a Reply Cancel reply

Your email address will not be published. Required fields are marked *

No Result
View All Result
PM Modi Inaugurates Redeveloped Bantawala Railway Station through Video Conferencing
English Articles

PM Narendra Modi Inaugurates Redeveloped Bantawala Railway Station through Video Conferencing

by kalpa News
July 20, 2026
0

Kalpa Media House  |  Mysore  | The redeveloped Bantawala Railway Station, completed under the Amrit Bharat Station Scheme at an...

Read moreDetails
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL