Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಆಘಾತದ ಸಮಯದಲ್ಲಿ ರೋಗಿಗಳ ರಕ್ಷಣೆಗೆ ಜೀವರಕ್ಷಕ ಪ್ರಾಥಮಿಕ ಚಿಕಿತ್ಸೆ ತರಬೇತಿ ಅಗತ್ಯ: ಡಾ ಶಾಂತಕುಮಾರ್‌

October 19, 2021
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಆಘಾತದ ಸಮಯದಲ್ಲಿ ಆತ್ಮೀಯರು ಹಾಗೂ ಆಘಾತದಲ್ಲಿ ಸಿಲುಕಿರುವವರ ರಕ್ಷಣೆಗೆ ಜನಸಾಮಾನ್ಯರು ಜೀವರಕ್ಷಕ ಪ್ರಾಥಮಿಕ ಚಿಕಿತ್ಸೆಗಳ ತರಬೇತಿ ಪಡೆದುಕೊಳ್ಳುವುದು ಅಗತ್ಯ ಎಂದು ಯುನೈಟೆಡ್‌ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಶಾಂತಕುಮಾರ್‌ ಮುರಡಾ ಅಭಿಪ್ರಾಯಪಟ್ಟರು.

ವಿಶ್ವ ಟ್ರಾಮಾ ದಿನದ ಅಂಗವಾಗಿ ಇಂದು ಜಯನಗರದ ಯುನೈಟೆಡ್‌ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ಬೇಸಿಕ್‌ ಲೈಫ್‌ ಸಪೋರ್ಟ್‌ ಮತ್ತು ಫಸ್ಟ್‌ ಏಡ್‌ ಟ್ರಾಮಾ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.


ನಮ್ಮ ಸುತ್ತಮುತ್ತ ಇರುವ ವ್ಯಕ್ತಿಗಳಿಗೆ ಹಠಾತ್ತಾಗಿ ಹೃದಯಾಘಾತ, ಅಫಫಾತ ಅಥವಾ ಇನ್ನು ಯಾವುದಾದರೂ ಅವಘಡಗಳಾಗಿ ಆಘಾತಕ್ಕೀಡಾದಾಗ ಏನು ಮಾಡುವುದು ಎನ್ನುವುದು ತೋಚುವುದೇ ಇಲ್ಲ. ಪ್ರಾಥಮಿಕ ಚಿಕಿತ್ಸೆಯಿಂದ ದೊಡ್ಡ ತೊಂದರೆ ಉಂಟಾಗದಂತೆ ತಡೆಯುವ ನಿಟ್ಟಿನಲ್ಲಿ ಹಲವಾರು ಜನರಿಗೆ ಸರಿಯಾದ ತಿಳುವಳಿಕೆಯೇ ಇರುವುದಿಲ್ಲ ಎಂದರು.

ವೈದ್ಯಕೀಯ ಚಿಕಿತ್ಸೆಗೆ ಅವರನ್ನು ಕೊಂಡೊಯ್ಯುವ ವರೆಗಿನ ಅಮೂಲ್ಯ ಸಮಯ ಉಳಿಸುವ ನಿಟ್ಟಿನಲ್ಲಿ ಸಾಮಾನ್ಯವಾದ ತುರ್ತು ಜೀವರಕ್ಷಕ ಚಿಕಿತ್ಸೆಗಳ ತರಬೇತಿ ಪಡೆದುಕೊಳ್ಳುವುದು ಅತ್ಯವಶ್ಯ. ತುರ್ತು ಸಂದರ್ಭಗಳಲ್ಲಿ ಜೀವಗಳನ್ನು ಉಳಿಸುವ ಮಹತ್ವವನ್ನು ತಿಳಿಸುವ ಹಾಗೂ ಆಫಾತಗಳನ್ನು ಹೇಗೆ ನಿಭಾಯಿಸಬೇಕು ಎಂದು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಗರದ ಯುನೈಟೆಡ್‌ ಆಸ್ಪತ್ರೆಯಲ್ಲಿ ಜನಸಾಮಾನ್ಯರಿಗೆ ವಿಶ್ವ ಟ್ರಾಮಾ ದಿನದ ಅಂಗವಾಗಿ ಅಕ್ಟೋಬರ್‌ 18 ಮತ್ತು 19 ರಂದು ಜೀವರಕ್ಷಕ ಪ್ರಾಥಮಿಕ ಚಿಕಿತ್ಸೆಗಳ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಸುಮಾರು 100 ಕ್ಕೂ ಹೆಚ್ಚು ಜನರು ಈ ತರಬೇತಿಯಲ್ಲಿ ಪಾಲ್ಗೊಂಡಿದ್ದು ಬಹಳ ಸಂತಸದ ವಿಷಯ ಎಂದು ಹೇಳಿದರು.

ಅಮೇರಿಕನ್‌ ಹಾರ್ಟ್‌ ಅಸೋಸಿಯೇಷನ್‌ – ಅಡ್ವಾನ್ಸ್‌ಡ್‌ ಕಾರ್ಡಿಯಾಕ್‌ ಲೈಪ್‌ ಸಪೋರ್ಟ್‌ ನಿಂದ ತರಬೇತಿಯನ್ನು ಪಡೆದುಕೊಂಡಿರುವ ಡಾ. ಲೋರಿಯಾ ರಹಮಾನ್‌ ಅವರು ಈ ತರಬೇತಿಯನ್ನು ನಡೆಸಿಕೊಟ್ಟರು. ನಂತರ ಮಾತನಾಡಿದ ಅವರು, ಈ ತರಬೇತಿಯಲ್ಲಿ ಅಪಘಾತಗಳು ಮತ್ತು ಬಿದ್ದಾಗ, ಬೆಂಕಿಯ ಅವಘಢಗಳ ಸಂಧರ್ಭದಲ್ಲಿ, ಪ್ರಾಣಿಗಳು ಕಚ್ಚಿದ ಸಂಧರ್ಭದಲ್ಲಿ, ಹೃದಯಾಘಾತ ಮತ್ತು ಸ್ಟ್ರೋಕ್‌ ಗಳಾದಾಗ ನೀಡಬೇಕಾದಂತ ಪ್ರಥಮ ಚಿಕಿತ್ಸೆಯ ಬಗ್ಗೆ ತರಬೇತಿಯನ್ನು ನೀಡಲಾಗಿದೆ. ಹೆಚ್ಚು ಹೆಚ್ಚು ಜನರು ಈ ತರಬೇತಿಯನ್ನು ಪಡೆದುಕೊಳ್ಳುವುದರಿಂದ ಆಘಾತದ ಮತ್ತು ತುರ್ತು ಸಂಧರ್ಭಗಳಲ್ಲಿ ವೈದ್ಯಕೀಯ ನೆರವು ದೊರೆಯುವ ಮುನ್ನ ಹಲವಾರು ರೋಗಿಗಳ ಜೀವ ಉಳಿಸಬಹುದಾಗಿದೆ ಎಂದು ಹೇಳಿದರು.

ತರಬೇತಿ ಕಾರ್ಯಕ್ರಮದಲ್ಲಿ ಯುರಾಲಜಿ ವಿಭಾಗದ ಮುಖ್ಯಸ್ಥರಾದ ಡಾ. ರಾಜೀವ್‌ ಬಶೇಟ್ಟೆ, ಮೆಡಿಕಲ್‌ ಸುಪರಿಂಡೆಂಟ್‌ ಡಾ ಪ್ರಥ್ಯುಶ್‌ ಮಿಗ್ಲಾನಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕರಾದ ಡಾ ವಿಕ್ರಮ್‌ ಸಿದ್ದಾರೆಡ್ಡಿ ಅವರು ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ತರಬೇತುದಾರರಿಗೆ ಪ್ರಮಾಣ ಪತ್ರಗಳನ್ನು ವಿತರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Basic Life SupportBENGALURUDoctorKannada News WebsiteLatest News KannadaPrimary careTime of traumaWorld Trauma Dayಆಘಾತದ ಸಮಯಪ್ರಾಥಮಿಕ ಚಿಕಿತ್ಸೆಬೆಂಗಳೂರುಬೇಸಿಕ್‌ ಲೈಫ್‌ ಸಪೋರ್ಟ್‌ವಿಶ್ವ ಟ್ರಾಮಾ ದಿನ
Previous Post

ಬೆಂಗಳೂರು ಒಳಚರಂಡಿ ವ್ಯವಸ್ಥೆ ಸರಿಪಡಿಸಲು ಮಾಸ್ಟರ್ ಪ್ಲಾನ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

Life saving Primary Care training is necessary to give basic treatment to people who are in the trauma

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Life saving Primary Care training is necessary to give basic treatment to people who are in the trauma

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
Internet Image

ಭದ್ರಾವತಿ | ಆನೆ ತುಳಿತದಿಂದ ವ್ಯಕ್ತಿ ಸಾವು

June 20, 2025

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
Internet Image

ಭದ್ರಾವತಿ | ಆನೆ ತುಳಿತದಿಂದ ವ್ಯಕ್ತಿ ಸಾವು

June 20, 2025

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!