No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ವಿ-ಗಾರ್ಡ್ ಸಂಸ್ಥೆಗೆ ಪ್ರತಿಷ್ಠಿತ ಐಎಂಸಿ ರಾಮಕೃಷ್ಣ ಬಜಾಜ್ ರಾಷ್ಟ್ರೀಯ ಗುಣಮಟ್ಟ ಪ್ರಶಸ್ತಿ 2025ರ ಗರಿ

ಮೊದಲ ಯತ್ನದಲ್ಲೇ ರಾಷ್ಟ್ರೀಯ ಪ್ರಶಸ್ತಿ ಮುಡಿಗೇರಿಸಿಕೊಂಡ ವಿ-ಗಾರ್ಡ್, ಐದು ಉತ್ಪಾದನಾ ಘಟಕಗಳಲ್ಲಿನ ಅತ್ಯುತ್ತಮ ಉತ್ಪಾದನಾ ಸಾಧನೆಗಾಗಿ ಮನ್ನಣೆ

kalpa News by kalpa News
May 22, 2026
in Special Articles
1
ವಿ-ಗಾರ್ಡ್ ಸಂಸ್ಥೆಗೆ ಪ್ರತಿಷ್ಠಿತ ಐಎಂಸಿ ರಾಮಕೃಷ್ಣ ಬಜಾಜ್ ರಾಷ್ಟ್ರೀಯ ಗುಣಮಟ್ಟ ಪ್ರಶಸ್ತಿ 2025ರ ಗರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು |

ಭಾರತದ ಮುಂಚೂಣಿಯ ಗ್ರಾಹಕ ಬಳಕೆಯ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಬ್ರಾಂಡ್ ಆದ ವಿ-ಗಾರ್ಡ್ ಇಂಡಸ್ಟ್ರೀಸ್ ಲಿಮಿಟೆಡ್, V-Guard ಪ್ರತಿಷ್ಠಿತ ಐಎಂಸಿ ರಾಮಕೃಷ್ಣ ಬಜಾಜ್ IMC Ramakrishna Bajaj ರಾಷ್ಟ್ರೀಯ ಗುಣಮಟ್ಟ ಪ್ರಶಸ್ತಿ 2025 ಸಮಾರಂಭದಲ್ಲಿ ಅತ್ಯುತ್ತಮ ಕಾರ್ಯಕ್ಷಮತೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಕಂಪನಿಯ ಇತಿಹಾಸದಲ್ಲಿ ಇದೊಂದು ಪ್ರಮುಖ ಮೈಲಿಗಲ್ಲಾಗಿದ್ದು, ವಿ-ಗಾರ್ಡ್ ಸಂಸ್ಥೆಯು ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಮೊದಲ ವರ್ಷದಲ್ಲೇ ಈ ರಾಷ್ಟ್ರ ಮಟ್ಟದ ಮನ್ನಣೆಯನ್ನು ತನ್ನದಾಗಿಸಿಕೊಂಡಿದೆ.

ಈ ಸಾಧನೆಯಲ್ಲಿ ವಿಶೇಷವಾಗಿ ಗಮನಿಸಬೇಕಾದ ಅಂಶವೆಂದರೆ, ಈ ರಾಷ್ಟ್ರೀಯ ಪ್ರಶಸ್ತಿಯು ಕೇವಲ ಒಂದು ಉತ್ಪಾದನಾ ಘಟಕಕ್ಕೆ ಲಭಿಸಿಲ್ಲ. ಬದಲಿಗೆ, ವಿ-ಗಾರ್ಡ್ ಸಂಸ್ಥೆಯ ಒಟ್ಟಾರೆ ಸಾಂಸ್ಥಿಕ ಉತ್ಪಾದನಾ ಸಾಮರ್ಥ್ಯಕ್ಕೆ ಸಂದ ಗೌರವವಾಗಿದೆ. ಚಾವಡಿ, ಕಾಶಿಪುರ, ಪೆರುಂದುರೈ, ಸಿಕ್ಕಿಂ ಯೂನಿಟ್ 2 ಮತ್ತು ರೂರ್ಕಿಯಲ್ಲಿರುವ ಕಂಪನಿಯ ಐದು ಉತ್ಪಾದನಾ ಘಟಕಗಳ ಜಂಟಿ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ಸಾಂಸ್ಥಿಕ ಶ್ರೇಷ್ಠತೆಯನ್ನು ಅಳೆಯುವಲ್ಲಿ ಐಎಂಸಿ ರಾಮಕೃಷ್ಣ ಬಜಾಜ್ ರಾಷ್ಟ್ರೀಯ ಗುಣಮಟ್ಟ ಪ್ರಶಸ್ತಿಯನ್ನು ಭಾರತದ ಅತ್ಯಂತ ಗೌರವಾನ್ವಿತ ಮಾನದಂಡಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ಜಾಗತಿಕವಾಗಿ ಮನ್ನಣೆ ಪಡೆದಿರುವ ಅಮೆರಿಕಾದ ಮಾಲ್ಕಮ್ ಬಾಲ್ಡ್ರಿಜ್ ಮಾದರಿಯನ್ನು ಆಧರಿಸಿದ ಈ ಪ್ರಶಸ್ತಿಯು ಅತ್ಯಂತ ಕಠಿಣವಾದ ಬಹು-ಹಂತದ ಮೌಲ್ಯಮಾಪನ ಪ್ರಕ್ರಿಯೆಯನ್ನು ಒಳಗೊಂಡಿರುತ್ತದೆ. ಇದು ಸಂಸ್ಥೆಯ ನಾಯಕತ್ವ, ಕಾರ್ಯಾಚರಣೆಯ ದಕ್ಷತೆ, ಕಾರ್ಯತಂತ್ರದ ಯೋಜನೆ, ಗ್ರಾಹಕ ಕೇಂದ್ರಿತ ಧೋರಣೆ, ಉದ್ಯೋಗಿಗಳ ತೊಡಗಿಸಿಕೊಳ್ಳುವಿಕೆ ಮತ್ತು ವ್ಯವಹಾರದ ಒಟ್ಟಾರೆ ಕಾರ್ಯಕ್ಷಮತೆಯನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತದೆ. ಈ ಪ್ರಶಸ್ತಿಗಳನ್ನು 1907ರಲ್ಲಿ ಸ್ಥಾಪಿತವಾದ ಐಎಂಸಿ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಸಂಸ್ಥೆಯು ನಿರ್ವಹಿಸುತ್ತಿದ್ದು, ಇದು ಕಳೆದ ಒಂದು ಶತಮಾನಕ್ಕೂ ಹೆಚ್ಚು ಕಾಲದಿಂದ ಭಾರತದ ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ.

Also read: Duniya Vijay, Rachita Ram & Raj B. Shetty’s Landlord Premieres This Saturday on Zee Kannada

ಈ ಮೌಲ್ಯಮಾಪನ ಪ್ರಕ್ರಿಯೆಯ ಆರಂಭಿಕ ಹಂತದಲ್ಲಿ, ವಿ-ಗಾರ್ಡ್ ಸಂಸ್ಥೆಯ ಉತ್ಪಾದನಾ ಕಾರ್ಯಾಚರಣೆಗಳು ಮತ್ತು ಸಾಂಸ್ಥಿಕ ಕಾರ್ಯಚಟುವಟಿಕೆಗಳನ್ನು ಒಳಗೊಂಡ ವಿವರವಾದ ಕಾರ್ಯಕ್ಷಮತೆಯ ವರದಿಯನ್ನು ಸಲ್ಲಿಸಲಾಗಿತ್ತು. ಇದನ್ನು ಆಧರಿಸಿ, ಮೌಲ್ಯಮಾಪನ ಸಮಿತಿಯು ಕಂಪನಿಯ ಚಾವಡಿ ಉತ್ಪಾದನಾ ಘಟಕದಲ್ಲಿ ಸುದೀರ್ಘವಾದ ಸ್ಥಳ ಪರಿಶೀಲನೆ ಮತ್ತು ಪರಿಶೀಲನಾ ಪ್ರಕ್ರಿಯೆಯನ್ನು ನಡೆಸಿತು. ಪ್ರಶಸ್ತಿ ಸಮಿತಿಯ ಅಂತಿಮ ಪರಿಶೀಲನೆಗೆ ಮುನ್ನ, ಮೌಲ್ಯಮಾಪಕರು ಕಂಪನಿಯ ವಿವಿಧ ಸಾಂಸ್ಥಿಕ ವಿಭಾಗಗಳೊಂದಿಗೆ ಸುದೀರ್ಘ ಸಂವಾದ ನಡೆಸಿ ವರದಿಯನ್ನು ಖಚಿತಪಡಿಸಿಕೊಂಡಿದ್ದರು.

ಈ ಮಹತ್ತರ ಸಾಧನೆಯ ಕುರಿತು ಮಾತನಾಡಿದ ವಿ-ಗಾರ್ಡ್ ಇಂಡಸ್ಟ್ರೀಸ್ ಲಿಮಿಟೆಡ್‌ ನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಮಿಥುನ್ ಚಿತ್ತಿಲಪ್ಪಿಲ್ಲಿ ಅವರು , “ನಾವು ಭಾಗವಹಿಸಿದ ಮೊದಲ ವರ್ಷದಲ್ಲೇ ಪ್ರತಿಷ್ಠಿತ ಐಎಂಸಿ ರಾಮಕೃಷ್ಣ ಬಜಾಜ್ ರಾಷ್ಟ್ರೀಯ ಗುಣಮಟ್ಟ ಪ್ರಶಸ್ತಿಯನ್ನು ಗೆದ್ದಿರುವುದು ವಿ-ಗಾರ್ಡ್ ಸಂಸ್ಥೆಗೆ ಅತ್ಯಂತ ಹೆಮ್ಮೆಯ ಮೈಲಿಗಲ್ಲಾಗಿದೆ. ಈ ಮನ್ನಣೆಯು ನಮ್ಮ ಇಡೀ ಸಂಸ್ಥೆಯುದ್ದಕ್ಕೂ ಕಾರ್ಯಾಚರಣೆಯ ದಕ್ಷತೆ, ವ್ಯವಸ್ಥಿತ ಪ್ರಕ್ರಿಯೆ ಮತ್ತು ನಿರಂತರ ಸುಧಾರಣೆಯ ಸಂಸ್ಕೃತಿಯನ್ನು ನಿರ್ಮಿಸಲು ನಾವು ಹೊಂದಿರುವ ದೀರ್ಘಕಾಲದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ನಮ್ಮ ಒಟ್ಟಾರೆ ಉತ್ಪಾದನಾ ವ್ಯವಸ್ಥೆಯ ಸಾಮರ್ಥ್ಯ ಮತ್ತು ವಿವಿಧ ಘಟಕಗಳು ಹಾಗೂ ಸಾಂಸ್ಥಿಕ ವಿಭಾಗಗಳ ತಂಡಗಳು ಪ್ರದರ್ಶಿಸಿದ ಜಂಟಿ ಬದ್ಧತೆಯನ್ನು ಈ ಪ್ರಶಸ್ತಿ ಗುರುತಿಸಿರುವುದರಿಂದ ಇದು ನಮಗೆ ಸಂದ ಅತ್ಯಂತ ಅರ್ಥಪೂರ್ಣ ಗೌರವವಾಗಿದೆ. ನಾವು ನಮ್ಮ ಉತ್ಪಾದನಾ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುತ್ತಾ, ಏಕೀಕೃತ ಒನ್ ವಿ-ಗಾರ್ಡ್ ಆಪರೇಟಿಂಗ್ ಸಿಸ್ಟಮ್ ಕಡೆಗೆ ಮುನ್ನಡೆಯುತ್ತಿರುವ ಈ ಸಂದರ್ಭದಲ್ಲಿ, ಸುಸ್ಥಿರ ಶ್ರೇಷ್ಠತೆಯು ಕೇವಲ ಸಹಯೋಗ, ಶಿಸ್ತು ಮತ್ತು ಗುಣಮಟ್ಟದ ಮೇಲಿನ ಅವಿರತ ಗಮನದಿಂದ ಮಾತ್ರ ಸಾಧ್ಯ ಎಂಬ ನಮ್ಮ ನಂಬಿಕೆಯನ್ನು ಈ ಸಾಧನೆ ಮತ್ತಷ್ಟು ಗಟ್ಟಿಗೊಳಿಸಿದೆ” ಎಂದು ತಿಳಿಸಿದ್ದಾರೆ.

ಈ ರಾಷ್ಟ್ರೀಯ ಮನ್ನಣೆಯ ಯಶಸ್ಸಿನ ಹಿಂದೆ ವಿ-ಗಾರ್ಡ್ ಸಂಸ್ಥೆಯು ಸ್ವತಃ ಅಭಿವೃದ್ಧಿಪಡಿಸಿರುವ ವಿಜಿಎಂಇಎ 2.0 ಕಾರ್ಯಚೌಕಟ್ಟು ಪ್ರಮುಖ ಪಾತ್ರ ವಹಿಸಿದೆ. ಇದು ಜಾಗತಿಕವಾಗಿ ಮನ್ನಣೆ ಪಡೆದ ವ್ಯವಹಾರ ಶ್ರೇಷ್ಠತೆಯ ಮಾದರಿಗಳ ಪ್ರಮುಖ ತತ್ವಗಳನ್ನು ಒಳಗೊಂಡಿರುವುದರ ಜೊತೆಗೆ, ವ್ಯವಸ್ಥಿತ ಪ್ರಕ್ರಿಯೆಗಳನ್ನು ಅತ್ಯುತ್ತಮ ವ್ಯವಹಾರದ ಫಲಿತಾಂಶ ಒದಗಿಸುವಂತೆ ರೂಪಿಸುತ್ತದೆ. ಕಂಪನಿಯ ಉತ್ಪಾದನಾ ಜಾಲದಾದ್ಯಂತ ಗುಣಮಟ್ಟದ ಮಾನದಂಡಗಳನ್ನು ಕಾಯ್ದುಕೊಳ್ಳಲು, ಕಾರ್ಯಾಚರಣೆಯ ದಕ್ಷತೆಯನ್ನು ಹೆಚ್ಚಿಸಲು ಮತ್ತು ನಿರಂತರ ಸುಧಾರಣೆಯನ್ನು ಉತ್ತೇಜಿಸಲು ಈ ಕಾರ್ಯಚೌಕಟ್ಟು ಅತ್ಯಂತ ಮಹತ್ವದ ಕೊಡುಗೆ ನೀಡಿದೆ.

ಈ ಉನ್ನತ ಗೌರವವು ವಿ-ಗಾರ್ಡ್ ಸಂಸ್ಥೆಯು ಗುಣಮಟ್ಟ ಆಧಾರಿತ ಆವಿಷ್ಕಾರಗಳು ಮತ್ತು ಬೃಹತ್ ಮಟ್ಟದ ಕಾರ್ಯಾಚರಣೆಯ ದಕ್ಷತೆಯನ್ನು ತಲುಪಿಸುವಲ್ಲಿ ಮುನ್ನೋಟ ಹೊಂದಿರುವ ಭವಿಷ್ಯದ ಸನ್ನದ್ಧ ಸಂಸ್ಥೆಯಾಗಿದೆ ಎಂಬುದನ್ನು ಮತ್ತಷ್ಟು ಸಾಬೀತುಪಡಿಸಿದೆ. ಸುಮಾರು ಐದು ದಶಕಗಳ ಸುದೀರ್ಘ ಇತಿಹಾಸವನ್ನು ಹೊಂದಿರುವ ಕಂಪನಿಯು, ಸುಸ್ಥಿರ ಬೆಳವಣಿಗೆ ಮತ್ತು ಗ್ರಾಹಕರಿಗೆ ಅತ್ಯುತ್ತಮ ಅನುಭವವನ್ನು ನೀಡಲು ಪೂರಕವಾಗುವಂತೆ ಬಲಿಷ್ಠ ವ್ಯವಸ್ಥೆಗಳು ಹಾಗೂ ಸಾಮರ್ಥ್ಯಗಳನ್ನು ನಿರಂತರವಾಗಿ ನಿರ್ಮಿಸುತ್ತಾ ಸಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUIMC Ramakrishna BajajKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaV-Guardಐಎಂಸಿ ರಾಮಕೃಷ್ಣ ಬಜಾಜ್ಬೆಂಗಳೂರುವಿ-ಗಾರ್ಡ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Duniya Vijay, Rachita Ram & Raj B. Shetty’s Landlord Premieres This Saturday on Zee Kannada

Next Post

ಆನ್‌ಲೈನ್ ವಂಚನೆ | ಮೊಬೈಲ್ ಹ್ಯಾಕ್ ಮಾಡಿ ಮಹಿಳಾ ಅಧಿಕಾರಿ ಖಾತೆಗೆ ಕನ್ನ

kalpa News

kalpa News

Next Post
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಆನ್‌ಲೈನ್ ವಂಚನೆ | ಮೊಬೈಲ್ ಹ್ಯಾಕ್ ಮಾಡಿ ಮಹಿಳಾ ಅಧಿಕಾರಿ ಖಾತೆಗೆ ಕನ್ನ

Comments 1

  1. Pingback: ಆನ್‌ಲೈನ್ ವಂಚನೆ | ಮೊಬೈಲ್ ಹ್ಯಾಕ್ ಮಾಡಿ ಮಹಿಳಾ ಅಧಿಕಾರಿ ಖಾತೆಗೆ ಕನ್ನ » kalpa.news

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL