No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಈ ಅಪ್ಪಟ ಕನ್ನಡ ಪ್ರೇಮಿ ರಾಮಚಂದ್ರರಿಗೆ ಸಾಧನೆಯೇ ತಲೆದೂಗಿದೆ

ಬೆಂಗಳೂರಿನಲ್ಲಿದೆ ವಿಶಿಷ್ಠ ‘ಕನ್ನಡ ತಿಂಡಿ ಕೇಂದ್ರ’: ಬಿಬಿಸಿ ಸಹ ಇದರ ಬಗ್ಗೆ ಕಾರ್ಯಕ್ರಮ ಮಾಡಿದೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 31, 2020
in Special Articles
0
ಈ ಅಪ್ಪಟ ಕನ್ನಡ ಪ್ರೇಮಿ ರಾಮಚಂದ್ರರಿಗೆ ಸಾಧನೆಯೇ ತಲೆದೂಗಿದೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಸಾಮಾನ್ಯವಾಗಿ ಛಲವಿರುವ ಮಂದಿ ಸಾಧನೆಯ ಹಿಂದೆ ಓಡುತ್ತಲೇ ಇರುತ್ತಾರೆ. ಗುರಿ ತಲುಪಲು ಊಟ, ನಿದ್ದೆಗಳನ್ನು ತ್ಯಜಿಸಿ, ಅವಿರತ ಶ್ರಮಿಸುತ್ತಲೇ ಇದ್ದರೂ, ಸಾಧನೆಯನ್ನು ಒಲಿಸಿಕೊಳ್ಳುವಲ್ಲಿ ಹಲವರು ಹಿಂದೆ ಬೀಳುತ್ತಾರೆ.

ಆದರೆ, ಈ ಹಿರಿಯ ಅಪ್ಪಟ ಕನ್ನಡ ಪ್ರೇಮಿಗೆ ಸಾಧನೆಯೇ ತಲೆದೂಗಿದೆ. ಅವರೇ ಕನ್ನಡ ಪರ ಹೋರಾಟಗಾರ ಶ್ರೀ ಡಾ. ಕೃ.ವೆಂ. ರಾಮಚಂದ್ರ.


ಬೆಂಗಳೂರಿನ ಚಾಮರಾಜ ಪೇಟೆಯಲ್ಲಿ ಕೆ.ಆರ್. ವೆಂಕಟೇಶ ಮತ್ತು ಮಂಜುಳಾ ದಂಪತಿ ಪುತ್ರರಾಗಿ 1963 ರ ಜನವರಿ 1 ರಂದು ಜನಿಸಿದರು.

(2020 ರ) ಈಗ ಭಾರತಕ್ಕೆ ಬಂದು ಎರೆಗಿರುವ ಕೊರೋನಾ ವಿರುದ್ದ ದೊಡ್ಡ ಪ್ರಮಾಣದಲ್ಲಿ ಹೋರಾಟ ನಡೆಸಿರುವ ಇವರು ಈ ಸಂಕಷ್ಟ ಎದುರಾದಾಗ ಕುಗ್ಗದೆ ದೊಡ್ಡ ಮಟ್ಟದ ಸಾಮಾಜಿಕ ಸೇವೆ ಸಲ್ಲಿಸಿದ್ದಾರೆ ಎಂದರೆ ಪ್ರಾಯಶಃ ತಪ್ಪಗಾಲಾರದು. ಕಷ್ಟದಲ್ಲಿದ್ದವರಿಗೆ ಅಕ್ಕಿ, ಬೇಳೆ, ಮನೆಯ ದಿನಸಿ ಸಾಮಾನುಗಳನ್ನು ಉಚಿತವಾಗಿ ನೀಡಿ ಮಾನವೀಯತೆ ಮೆರೆದಿರುವ ಮಹಾನ್ ವ್ಯಕ್ತಿ ಇವರು.


ಆಶಾ ಕಾರ್ಯಕರ್ತೆಯರಿಗೆ ಅವರು ಸಲ್ಲಿಸುವ ಸೇವೆ ಗುರುತಿಸಿ ಅಕ್ಕರೆಯ ಬಾಗಿನ ಎಂಬ ಕಾರ್ಯಕ್ರಮ ಮಾಡಿ ಅವರಿಗೆ ಬಾಗಿನ ನೀಡಿ ಗೌರವ ಸಲ್ಲಿಸಿದ್ದಾರೆ.

ಚಾಮರಾಜಪೇಟೆಯ ಪಂಡಿತ್ ದೀನ್‌ದಯಾಳ್ ಉಪಾಧ್ಯಾಯ ರಸ್ತೆಯ ಎರಡನೇ ಅಡ್ಡರಸ್ತೆಯ ಬಾಟಾ ಮಳಿಗೆ ಎದುರಲ್ಲಿ ಇದೆ ರಾಮಚಂದ್ರ ಅವರ ಕನ್ನಡ ತಿಂಡಿ ಕೇಂದ್ರ’ವಿದೆ. ಅಲ್ಲಿ ನೀವು ಸಾಹಿತಿ, ಕಲಾವಿದರ ಚಿತ್ರಗಳನ್ನು ಹಾಗೂ ಅನೇಕ ಪುಸ್ತಕಗಳನ್ನು ನೀವು ನೋಡಬಹುದು.

ಸಾಮಾಜಿಕ ಕಳಕಳಿ
ಚಾಮರಾಜಪೇಟೆ ವ್ಯಾಪ್ತಿಯಲ್ಲಿ ಯಾರಾದರೂ ಮೃತಪಟ್ಟರೆ ಅವರ ಕುಟುಂಬಕ್ಕೆ ಸಹಾಯ ಹಸ್ತ ಚಾಚುವ ರಾಮಚಂದ್ರ ಮತ್ತು ಗೆಳೆಯರಾದ ನರಸಿಂಹ ಮೂರ್ತಿ ಶೇಖರ್, ಉಚಿತ ಊಟವನ್ನು ನೀಡುತ್ತಾರೆ ಹಾಗೂ ಸಂಸ್ಕಾರಕ್ಕೆ ಬೇಕಾದ ಸಹಾಯವನ್ನು ಮಾಡುತ್ತಾರೆ. ಇವರ ಸಮಾಜ ಮುಖಿ ಸೇವೆಯನ್ನು ಗುರುತಿಸಿ ಅನೇಕ ಸಂಘ ಸಂಸ್ಥೆಗಳು ಇವರನ್ನು ಸನ್ಮಾನಿಸಿದೆ. ಅಂಗಾಂಗದಾನದ ಕುರಿತು ಇವರು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದು, ಇದುವರೆಗೂ ನೂರಾರು ಜನ ನೋಂದಾಯಿಸಿದ್ದಾರೆ. ವಿಧಿವಶರಾದವರ ದೇಹದಾನವೂ ನಡೆದಿದೆ. ಅದಕ್ಕಾಗಿ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಇವರನ್ನು ಸನ್ಮಾನಿಸಿದೆ.


ಕನ್ನಡ ಪರ ಹೋರಾಟಗಾರ ಡಾ.ಕೃ.ವೆಂ. ರಾಮಚಂದ್ರ ಅವರನ್ನು ಸಿಲಿಕಾನ್ ಸಿಟಿಯಲ್ಲಿ ನವೆಂಬರ್ ತಿಂಗಳಲ್ಲಿ ಬರುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸರ್ವೋದಯ ಪ್ರತಿಷ್ಠಾನದ ಅಧ್ಯಕ್ಷ ಹೇಮರಾಜ್ ಜಿ ಜೈನ್ ನವೆಂಬರ್ 1 ರಂದು ಸನ್ಮಾನಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಇವರೊಂದಿಗೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಲೋಕಾಭಿರಾಮವಾಗಿ ಮಾತುಕತೆ ನಡೆಸಿದ್ದು, ಇವರ ಕುರಿತಾಗಿನ ಲೇಖನ ಇಲ್ಲಿದೆ.

ಕಲ್ಪ ನ್ಯೂಸ್: ನಿಮ್ಮ ತಿಂಡಿ ಕೇಂದ್ರಕ್ಕೆ ಕನ್ನಡ ತಿಂಡಿ ಕೇಂದ್ರ ಎಂದು ಹೆಸರು ಇಡಲು ಕಾರಣ?
ರಾಮಚಂದ್ರ: ಕನ್ನಡ ಭಾಷೆ ಮೇಲಿನ ಪ್ರೀತಿಗೆ ತಮ್ಮ ಹೋಟೆಲ್‌ಗೆ ಕನ್ನಡ ತಿಂಡಿ ಕೇಂದ್ರ’ ಎಂದು ನಾಮಕರಣ ಮಾಡಿದ್ದೇನೆ.

ಕಲ್ಪ ನ್ಯೂಸ್: ಕನ್ನಡ ಭಾಷೆಯ ಉಳಿವಿಗಾಗಿ ನಿಮ್ಮ ಹೋರಾಟ ಎಂದಿನಿಂದ?
ರಾಮಚಂದ್ರ: ಗೋಕಾಕ್ ಚಳವಳಿಯ ಕಾಲದಿಂದಲೂ ಕನ್ನಡ ಪರ ಹೋರಾಟದಲ್ಲಿ ತೊಡಗಿಕೊಂಡಿದ್ದೇನೆ.(ನಾಲ್ಕು ದಶಕಗಳಿಂದಲೂ ಕನ್ನಡಪರ ಚಳವಳಿಗಳಲ್ಲಿ ಭಾಗವಹಿಸುತ್ತಾ ಬಂದಿದ್ದೇನೆ)ಕನ್ನಡಕ್ಕೆ ಕುತ್ತು ಎಂದು ಕಂಡುಬಂದಾಗಲೆಲ್ಲ ದನಿಯೆತ್ತಿದ್ದನೆ ಹಾಗೂ ಹೋರಾಡಿದ್ದೇನೆ. ಕನ್ನಡ ಓದಿಸಬೇಕು ಎಂಬ ಉದ್ದೇಶವನ್ನು ಇಟ್ಟುಕೊಂಡು ವರ್ಷವರ್ಷ ಸಂಸ್ಥೆ, ಶಾಲೆಗಳಿಗೆ ಕನ್ನಡ ದಿನಪತ್ರಿಕೆಯನ್ನು ಹಂಚಿದ್ದೇನೆ.


ಕಲ್ಪ ನ್ಯೂಸ್: ಕೊರೋನಾ ವಿರುದ್ಧದ ನಿಮ್ಮ ಹೋರಾಟದ ಬಗ್ಗೆ?
ರಾಮಚಂದ್ರ: ಕೋವಿಡ್ ಮಹಾಮಾರಿಯ ವಿಷಮ ಸಂದರ್ಭದಲ್ಲಿ ಸ್ವಾರ್ಥವನ್ನು ಬಿಟ್ಟು ಸಾಮಾಜಿಕ ಹೊಣೆಗಾರಿಕೆಯನ್ನು ಮತ್ತು ಜನರ ಸೇವೆಯಲ್ಲಿ ತೊಡಗಿರುವವರ ಕಾರ್ಯವನ್ನು ಗುರುತಿಸುವ, ಅಭಿನಂದಿಸುವ ಮತ್ತು ಅವಶ್ಯವಿರುವ ಹಾಗೂ ಕೈಲಾದ ಸಹಾಯ ಮಾಡಬೇಕಾಗಿರುವುದು ನಮ್ಮ ಕರ್ತವ್ಯವಾಗಿದೆ.

ಕಲ್ಪ ನ್ಯೂಸ್: ಕನ್ನಡ ತಿಂಡಿ ಕೇಂದ್ರದಿಂದ ನೀವು ನೀಡುವ ಪ್ರಶಸ್ತಿ- ಗೌರವಗಳ ಬಗ್ಗೆ?
ರಾಮಚಂದ್ರ: ರಾಜ್ಯೋತ್ಸವ, ಹನುಮ ಜಯಂತಿ ಸಂದರ್ಭಗಳಲ್ಲಿ ಅರ್ಹರಿಗೆ ನಾಡಭೂಷಣ ಪ್ರಶಸ್ತಿ ನೀಡಿ ಗೌರವಿಸುತ್ತೇವೆ. ಹೀಗೆ ಗೌರವ ಪಡೆದವರಲ್ಲಿ ಪೌರಕಾರ್ಮಿಕರು, ವಿಕ್ಟೋರಿಯಾ ಆಸ್ಪತ್ರೆ ಶವಾಗಾರದ ನೌಕರರೂ ಸೇರಿದ್ದಾರೆ.


ಕಲ್ಪ ನ್ಯೂಸ್: ನಿಮ್ಮ ತಿಂಡಿ ಕೇಂದ್ರಕ್ಕೆ ವಿಶೇಷವಾಗಿ ಭೇಟಿ ನೀಡಿದವರ ಬಗ್ಗೆ ?
ರಾಮಚಂದ್ರ: ಅನೇಕ ಸಾಹಿತಿ, ಕಲಾವಿದರ ಭೇಟಿ ನೀಡಿದ್ದಾರೆ. ಅವರಲ್ಲಿ ಉಪೇಂದ್ರ ಅವರು ಭೇಟಿ ನೀಡಿ ಪುಳಿಯೋಗರೆ ಸವಿದಿದ್ದಾರೆ ಹಾಗೂ ಕಲಾವಿದರಾದ ಮುಖ್ಯಮಂತ್ರಿ ಚಂದ್ರು, ಗಾಯಕರಾದ ವಿಜಯ್ ಪ್ರಕಾಶ್ ಹೀಗೆ ಹೇಳುತ್ತಾ ಹೋದರೆ ಉದ್ದನೆಯ ಪಟ್ಟಿ ಬೆಳೆಯುತ್ತದೆ. ಆರೇಳು ತಿಂಗಳ ಕೆಳಗೆ ಬಿಬಿಸಿ ನ್ಯೂಸ್ ಅವರು ಬಂದು ನಾವು ಚಿತ್ರಾನ್ನ ಮಾಡಲು ಬಳಸುವ ಅರಿಶಿನ ಪುಡಿಯ ಬಗ್ಗೆ ಹಾಗೂ ಅದು ಆರೋಗ್ಯಕ್ಕೆ ಎಷ್ಟು ಒಳ್ಳೆಯದ್ದು ಎನ್ನುವುದರ ಬಗ್ಗೆ ಒಂದು ಚಿತ್ರೀಕರಣ ಮಾಡಿಕೊಂಡು ಹೋಗಿದ್ದಾರೆ.

ಬಿಬಿಸಿ ನ್ಯೂಸ್ ತಂಡದ ಭೇಟಿಯ ಸಮಯ

ಕಲ್ಪ ನ್ಯೂಸ್: ಅಂಗದಾನದ ಬಗ್ಗೆ ?
ರಾಮಚಂದ್ರ: ಅಂಗದಾನದ ಹಿರಿಮೆಯ ಬಗ್ಗೆ ಪೇಜಾವರ ಶ್ರೀಗಳು ತಿಳಿಸಿದ್ದಾರೆ- ಅತ್ಯಂತ ಶ್ರೇಷ್ಠ ದಾನಗಳಲ್ಲಿ ಅಂಗಾಂಗ ದಾನವು ಕೊಡ ಒಂದು- ಅನೇಕರಿಗೆ ಈ ತಪ್ಪು ಕಲ್ಪನೆಗಳಿವೆ. ನಮ್ಮ ಕಣ್ಣು ಮುಂತಾದ ಅಂಗಗಳನ್ನು ದಾನ ಮಾಡಿದರೆ ಮುಂದಿನ ಜನ್ಮದಲ್ಲಿ ಅಂಗ ವೈಕಲ್ಯ ಬರುತ್ತದೆ ಹಾಗೂ ಅದರಿಂದ ಮುಂದಿನ ಸಂಸ್ಕಾರಕ್ಕೆ ಹಾನಿ ಎಂಬ ಭ್ರಮೆ ಅನೇಕರಿಗೆ ಇದೆ. ಆದರೆ ವಾಸ್ತವವಾಗಿ ಹಾಗಲ್ಲ. ಮತ್ತೊಬ್ಬರಿಗೆ ಉಪಯೋಗವಾಗುವಂತಹ ಅಂಗದಾನ ಅತ್ಯಂತ ಶ್ರೇಷ್ಠದಾನ ಎಂದು ಅದರಂತೆಯೇ ನಾನು ಅಂಗಾಂಗದಾನಿ, ಮರಣಾದನಂತರ ದೇಹದಾನಿ, ನೀವು ಸಹ ಶ್ರೇಷ್ಠ ದಾನಿಯಾಗಲು ಸಂಪರ್ಕಿಸಿ-9342921229.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Actor UpendraAnanth KallapuraBENGALURUChamarajapetGokak MovementKannada News WebsiteKannada Tindi KendraLatest News KannadaSpecial Articleಕನ್ನಡ ತಿಂಡಿ ಕೇಂದ್ರಗೋಕಾಕ್ ಚಳವಳಿಡಾ.ಕೃ.ವೆಂ. ರಾಮಚಂದ್ರ
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೂರ್ಯಚಂದ್ರರಿರುವರೆಗೂ ಅಮರ ತಪಸ್ವಿಯಾಗುಳಿದ ಶ್ರೇಷ್ಠ ಚೇತನ ವಾಲ್ಮೀಕಿ

Next Post

300 ನೆಯ ವರ್ಷಕ್ಕೆ ಕಾಲಿಟ್ಟ ಚಿತ್ರದುರ್ಗದ ಭರಮಸಾಗರ ಕೆರೆಯ ಐತಿಹ್ಯ ನಿಮಗೆ ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
300 ನೆಯ ವರ್ಷಕ್ಕೆ ಕಾಲಿಟ್ಟ ಚಿತ್ರದುರ್ಗದ ಭರಮಸಾಗರ ಕೆರೆಯ ಐತಿಹ್ಯ ನಿಮಗೆ ಗೊತ್ತಾ?

300 ನೆಯ ವರ್ಷಕ್ಕೆ ಕಾಲಿಟ್ಟ ಚಿತ್ರದುರ್ಗದ ಭರಮಸಾಗರ ಕೆರೆಯ ಐತಿಹ್ಯ ನಿಮಗೆ ಗೊತ್ತಾ?

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL