No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಬೆಂಗಳೂರು-ಧಾರವಾಡ ಸೇರಿದಂತೆ ಹಲವು ವಂದೇ ಭಾರತ್ ಎಕ್ಸ್’ಪ್ರೆಸ್ ರೈಲುಗಳ ವೇಳಾಪಟ್ಟಿ ಬದಲು

kalpa News by kalpa News
March 11, 2026
in Rail Dairy (ರೈಲ್ವೆ ಸುದ್ದಿಗಳು)
0
ಬೆಂಗಳೂರು-ಧಾರವಾಡ ಸೇರಿದಂತೆ ಹಲವು ವಂದೇ ಭಾರತ್ ಎಕ್ಸ್’ಪ್ರೆಸ್ ರೈಲುಗಳ ವೇಳಾಪಟ್ಟಿ ಬದಲು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮಹತ್ವದ ನಿರ್ಧಾರವೊಂದರಲ್ಲಿ ಬೆಂಗಳೂರು-ಧಾರವಾಡ ಸೇರಿದಂತೆ ಹಲವು ವಂದೇ ಭಾರತ್ ರೈಲುಗಳ #Vande Bharath ಸಂಚಾರ ವೇಳಾಪಟ್ಟಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ #South Western Railway ಮಾಹಿತಿ ಪ್ರಕಟಿಸಿದ್ದು, ವಂದೇ ಭಾರತ್ ಎಕ್ಸ್’ಪ್ರೆಸ್ ರೈಲುಗಳ ವೇಳಾಪಟ್ಟಿಯನ್ನು ನಿಗದಿತ ನಿಲ್ದಾಣಗಳಲ್ಲಿ ಪರಿಷ್ಕರಿಸಿದೆ. ಇದು ಮಾರ್ಚ್ 15, 2026 ರಿಂದ ಜಾರಿಗೆ ಬರಲಿದೆ.
ಯಾವೆಲ್ಲಾ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ:

  • ರೈಲು ಸಂಖ್ಯೆ 20669 ಎಸ್’ಎಸ್’ಎಸ್ ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್’ಪ್ರೆಸ್: ಬೆಳಗಾವಿ (07:05/07:10 ಗಂಟೆ) ಮತ್ತು ಘಟಪ್ರಭಾ (07:48/07:50 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ.
  • ರೈಲು ಸಂಖ್ಯೆ 20661 ಕೆಎಸ್’ಆರ್ ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್’ಪ್ರೆಸ್: ದಾವಣಗೆರೆ (09:30/09:32 ಗಂಟೆ), ಹಾವೇರಿ (10:20/10:22 ಗಂಟೆ) ಮತ್ತು ಎಸ್’ಎಸ್’ಎಸ್ ಹುಬ್ಬಳ್ಳಿ (11:15/11:20 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ವೇಳಾಪಟ್ಟಿಯಂತೆ ಸಂಚರಿಸಲಿದೆ.
  • ರೈಲು ಸಂಖ್ಯೆ 20662 ಧಾರವಾಡ-ಕೆಎಸ್’ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್’ಪ್ರೆಸ್: ಹಾವೇರಿ (14:48/14:50 ಗಂಟೆ) ಮತ್ತು ದಾವಣಗೆರೆ (15:33/15:35 ಗಂಟೆ) ನಿಲ್ದಾಣಗಳಲ್ಲಿ ಸಮಯ ಬದಲಾವಣೆಯಾಗಲಿದೆ. ತುಮಕೂರು ನಿಲ್ದಾಣದ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಹಾಗೂ ಯಶವಂತಪುರ ನಿಲ್ದಾಣಕ್ಕೆ 19:21/19:23 ಗಂಟೆಗೆ ತಲುಪಿ, ನಿರ್ಗಮಿಸಲಿದೆ.
  • ರೈಲು ಸಂಖ್ಯೆ 26751 ಬೆಳಗಾವಿ-ಕೆಎಸ್’ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್’ಪ್ರೆಸ್: ಹಾವೇರಿ (08:42/08:44 ಗಂಟೆ), ದಾವಣಗೆರೆ (09:28/09:30 ಗಂಟೆ), ತುಮಕೂರು (12:15/12:17 ಗಂಟೆ) ಮತ್ತು ಯಶವಂತಪುರ (13:23/13:25 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ.

  • ರೈಲು ಸಂಖ್ಯೆ 20704 ಯಶವಂತಪುರ-ಕಾಚಿಗುಡ ವಂದೇ ಭಾರತ್ ಎಕ್ಸ್’ಪ್ರೆಸ್: ಹಿಂದೂಪುರ ನಿಲ್ದಾಣದಲ್ಲಿ (15:55/15:57 ಗಂಟೆ) ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ. ಅದೇ ರೀತಿ, ರೈಲು ಸಂಖ್ಯೆ 20703 ಕಾಚಿಗುಡ-ಯಶವಂತಪುರ ವಂದೇ ಭಾರತ್ ಎಕ್ಸ್’ಪ್ರೆಸ್ ಹಿಂದೂಪುರದಲ್ಲಿ (12:17/12:19 ಗಂಟೆ) ಪರಿಷ್ಕೃತ ವೇಳಾಪಟ್ಟಿಯನ್ನು ಹೊಂದಿರುತ್ತದೆ.
  • ರೈಲು ಸಂಖ್ಯೆ 22231 ಕಲಬುರಗಿ-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ವಂದೇ ಭಾರತ್ ಎಕ್ಸ್’ಪ್ರೆಸ್: ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ (11:13/11:15 ಗಂಟೆ) ಮತ್ತು ಯಲಹಂಕ (12:58/13:00 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ. ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 22232 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಕಲಬುರಗಿ ವಂದೇ ಭಾರತ್ ಎಕ್ಸ್’ಪ್ರೆಸ್ ಯಲಹಂಕ (15:09/15:11 ಗಂಟೆ) ಮತ್ತು ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ (16:45/16:47 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ವೇಳಾಪಟ್ಟಿಯಂತೆ ಸಂಚರಿಸಲಿದೆ.
  • ರೈಲು ಸಂಖ್ಯೆ 20642 ಕೊಯಮತ್ತೂರು-ಬೆಂಗಳೂರು ಕಂಟೋನ್ಮೆಂಟ್ ವಂದೇ ಭಾರತ್ ಎಕ್ಸ್’ಪ್ರೆಸ್: ಹೊಸೂರು ನಿಲ್ದಾಣದಲ್ಲಿ (12:13/12:15 ಗಂಟೆ) ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ.
    ಪ್ರಯಾಣಿಕರು ಈ ಪರಿಷ್ಕೃತ ಸಮಯವನ್ನು ಗಮನಿಸಿ ತಮ್ಮ ಪ್ರಯಾಣವನ್ನು ಯೋಜಿಸತಕ್ಕದ್ದು ಎಂದು ಇಲಾಖೆ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSouth Western RailwayVande Bharathನೈಋತ್ಯ ರೈಲ್ವೆಬೆಂಗಳೂರುವಂದೇ ಭಾರತ್ ರೈಲು
Share218Tweet136Send
Aniruddha Vasishta S R

Aniruddha Vasishta S R

Editor-in-Chief

Previous Post

ಅಡೆತಡೆಗಳನ್ನು ಧೈರ್ಯದಿಂದ ಎದುರಿಸಿ | ಮಹಿಳೆಯರಿಗೆ ಡಾ.ನಿರ್ಮಲಾ ಕರೆ

Next Post

ನಾಳೆಯಿಂದ ಶಿವಮೊಗ್ಗದ ಬಹುತೇಕ ಹೋಟೆಲ್’ಗಳು ಬಂದ್ | ಕಾರಣವೇನು?

kalpa News

kalpa News

Next Post
ನಾಳೆಯಿಂದ ಶಿವಮೊಗ್ಗದ ಬಹುತೇಕ ಹೋಟೆಲ್’ಗಳು ಬಂದ್ | ಕಾರಣವೇನು?

ನಾಳೆಯಿಂದ ಶಿವಮೊಗ್ಗದ ಬಹುತೇಕ ಹೋಟೆಲ್'ಗಳು ಬಂದ್ | ಕಾರಣವೇನು?

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL