Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಗಮನಿಸಿ! ನ.11ರಂದು ಶಿವಮೊಗ್ಗ-ಬೆಂಗಳೂರು ನಡುವಿನ ಈ ರೈಲಿನ ಸಮಯ ಬದಲಾಗಿದೆ

ಒಂದು ದಿನದ ಮಟ್ಟಿಗೆ ಹಲವು ರೈಲುಗಳ ಸಂಚಾರ ರದ್ದು, ಸಮಯ ವ್ಯತ್ಯಯ, ಮಾರ್ಗ ಬದಲಾವಣೆ! ಕಾರಣವೇನು?

November 10, 2022
in ಶಿವಮೊಗ್ಗ
0 0
0
Internet Image

Internet Image

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ/ಬೆಂಗಳೂರು  |

ಶಿವಮೊಗ್ಗ-ಬೆಂಗಳೂರು ನಡುವೆ ಸಂಚರಿಸುವ ಜನಶತಾಬ್ದಿ ಎಕ್ಸ್’ಪ್ರೆಸ್(12090) ರೈಲು ಸಂಚಾರದ ಸಮಯವನ್ನು ನವೆಂಬರ್ 11ರಂದು ಬದಲಾವಣೆ ಮಾಡಲಾಗಿದೆ.

ದಕ್ಷಿಣ ಭಾರತದ ಮೊದಲ ವಂದೇ ಮಾತರಂ ಎಕ್ಸ್’ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಂಗಳೂರು ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ನೀಡುವ ಹಿನ್ನೆಲೆಯಲ್ಲಿ ಕೆಎಸ್’ಆರ್ ನಿಲ್ದಾಣಕ್ಕೆ ತಲುಪುವ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದ್ದು, ಈ ಕುರಿತಂತೆ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದೆ.
ಶಿವಮೊಗ್ಗದಿಂದ ಮುಂಜಾನೆ 5.15ಕ್ಕೆ ಹೊರಡುವ ಜನಶತಾಬ್ದಿ ಎಕ್ಸ್’ಪ್ರೆಸ್ ರೈಲು ನ.11ರಂದು(ಮಾತ್ರ) ಬೆಂಗಳೂರು ತಲುಪುವ ಸಮಯ 60 ನಿಮಿಷಗಳವರೆಗೂ ಮರು ಹೊಂದಾಣಿಕೆ ಮಾಡಿದ್ದು, ಈ ಮಾರ್ಗದಲ್ಲಿ 90 ನಿಮಿಷಗಳವರೆಗೂ ಸಮಯ ಬದಲಾವಣೆಯಾಗುವ ಸಾಧ್ಯತೆಯಿದೆ.

ಯಾವೆಲ್ಲಾ ರೈಲುಗಳ ಸಂಚಾರದಲ್ಲಿ ಬದಲಾವಣೆ?
06581/06582 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು-ಚನ್ನಪಟ್ಟಣ-ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲನ್ನು ನ.11 ರಂದು ರದ್ದುಗೊಳಿಸಲಾಗಿರುತ್ತದೆ.

ಭಾಗಶಃ ರದ್ದುಗೊಂಡಿರುವ ರೈಲುಗಳು

  • ನ.10ರಂದು ಕಣ್ಣೂರಿನಿಂದ ಪ್ರಾರಂಭವಾಗುವ ರೈಲು ಸಂಖ್ಯೆ 16512 ಕಣ್ಣೂರು-ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ಅನ್ನು ಯಶವಂತಪುರ ಮತ್ತು ಕೆಎಸ್’ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗಿದ್ದು, ಈ ರೈಲು ಯಶವಂತಪುರದಲ್ಲಿ ಕೊನೆಗೊಳ್ಳುತ್ತದೆ.
  • 06274 ಸಂಖ್ಯೆಯ ಅರಸೀಕೆರೆ-ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ವಿಶೇಷ ರೈಲು, ನ.1ರಂದು ಅರಸೀಕೆರೆಯಿಂದ ಆರಂಭವಾಗಲಿದ್ದು, ಯಶವಂತಪುರ ಮತ್ತು ಕೆಎಸ್’ಆರ್ ಬೆಂಗಳೂರು ನಡುವೆ ಭಾಗಶಃ ರದ್ದುಗೊಳಿಸಲಾಗಿದ್ದು, ಈ ರೈಲು ಯಶವಂತಪುರದಲ್ಲಿ ಕೊನೆಗೊಳ್ಳಲಿದೆ.
  • ನ.11ರಂದು ಕೋಲಾರದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 16550 ಕೋಲಾರ-ಕೆಎಸ್’ಆರ್ ಬೆಂಗಳೂರು ಕಾಯ್ದಿರಿಸದ ಡಿಇಎಂಯು ಎಕ್ಸ್’ಪ್ರೆಸ್ ಅನ್ನು ಯಶವಂತಪುರ ಮತ್ತು ಕೆಎಸ್’ಆರ್ ಬೆಂಗಳೂರು ನಡುವೆ ಭಾಗಶಃ ರದ್ದುಗೊಳಿಸಲಾಗಿದ್ದು, ಈ ರೈಲು ಯಶವಂತಪುರದಲ್ಲಿ ಕೊನೆಗೊಳ್ಳಲಿದೆ.
  • 06256 ಸಂಖ್ಯೆಯ ಮೈಸೂರು-ಕೆಎಸ್’ಆರ್ ಬೆಂಗಳೂರು ಮೆಮು ವಿಶೇಷ ರೈಲು, ನ.11ರಂದು ಮೈಸೂರಿನಿಂದ ಹೊರಡಲಿರುದ್ದು, ನಾಯಂಡಹಳ್ಳಿ ಮತ್ತು ಕೆಎಸ್’ಆರ್ ಬೆಂಗಳೂರು ನಡುವೆ ಭಾಗಶಃ ರದ್ದುಗೊಳಿಸಲಾಗಿದ್ದು, ಈ ರೈಲು ನಾಯಂಡಹಳ್ಳಿಯಲ್ಲಿ ಮುಕ್ತಾಯವಾಗಲಿದೆ.

  • 06266 ಸಂಖ್ಯೆಯ ಹಿಂದೂಪುರ-ಕೆಎಸ್’ಆರ್ ಬೆಂಗಳೂರು ಮೆಮು ವಿಶೇಷ ರೈಲು, ನ.11ರಂದು ಹಿಂದೂಪುರದಿಂದ ಪ್ರಾರಂಭವಾಗಲಿದ್ದು, ಯಶವಂತಪುರ ಮತ್ತು ಕೆಎಸ್’ಆರ್ ಬೆಂಗಳೂರು ನಡುವೆ ಭಾಗಶಃ ರದ್ದುಗೊಳಿಸಲಾಗಿದ್ದು, ಈ ರೈಲು ಯಶವಂತಪುರದಲ್ಲಿ ಕೊನೆಗೊಳ್ಳಲಿದೆ.
  • ನ.11ರಂದು ಮಾರಿಕುಪ್ಪಂನಿಂದ ಪ್ರಾರಂಭವಾಗುವ ರೈಲು ಸಂಖ್ಯೆ. 06264 ಮಾರಿಕುಪ್ಪಂ-ಕೆಎಸ್’ಆರ್ ಬೆಂಗಳೂರು ಮೆಮು ವಿಶೇಷ, ಬೆಂಗಳೂರು ಕಂಟೋನ್ಮೆೆಂಟ್ ಮತ್ತು ಕೆಎಸ್’ಆರ್ ಬೆಂಗಳೂರು ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ಈ ರೈಲು ಬೆಂಗಳೂರಿನ ಕಂಟೋನ್ಮೆೆಂಟ್’ನಲ್ಲಿ ಕೊನೆಗೊಳ್ಳಲಿದೆ.
  • 06571 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು-ತುಮಕೂರು ಮೆಮು ವಿಶೇಷ ರೈಲು ಕೆಎಸ್’ಆರ್ ಬೆಂಗಳೂರು ಮತ್ತು ಯಶವಂತಪುರ ನಡುವೆ ಭಾಗಶಃ ರದ್ದುಗೊಳ್ಳಲಿದ್ದು, ಈ ರೈಲು ಕೆಎಸ್’ಆರ್ ಬೆಂಗಳೂರಿನ ಬದಲು ಯಶವಂತಪುರದಿಂದ ಹೊರಡಲಿದೆ.
  • 06583 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು-ಹಾಸನ ಡೆಮು ವಿಶೇಷ ಕೆಎಸ್’ಆರ್ ಬೆಂಗಳೂರು ಮತ್ತು ಯಶವಂತಪುರ ನಡುವೆ ಭಾಗಶಃ ರದ್ದುಗೊಳ್ಳಲಿದ್ದು, ಈ ರೈಲು ಕೆಎಸ್’ಆರ್ ಬೆಂಗಳೂರಿನ ಬದಲು ಯಶವಂತಪುರದಿಂದ ಹೊರಡಲಿದೆ.
  • 01765 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು-ವೈಟ್ ಫೀಲ್ಡ್ ಡೆಮು ವಿಶೇಷ ರೈಲನ್ನು ಕೆಎಸ್’ಆರ್ ಬೆಂಗಳೂರು ಮತ್ತು ಬೆಂಗಳೂರು ಕಂಟೋನ್ಮೆೆಂಟ್ ನಡುವೆ ಭಾಗಶಃ ರದ್ದುಗೊಳಿಸಲಾಗಿದ್ದು, ಈ ರೈಲು ಕೆಎಸ್’ಆರ್ ಬೆಂಗಳೂರಿನ ಬದಲು ಬೆಂಗಳೂರು ಕಂಟೋನ್ಮೆೆಂಟ್’ನಿಂದ ಹೊರಡಲಿದೆ.
  • 06257 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು-ಮೈಸೂರು ಮೆಮು ವಿಶೇಷ, ಕೆಎಸ್’ಆರ್ ಬೆಂಗಳೂರು ಮತ್ತು ನಾಯಂಡಹಳ್ಳಿ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ಈ ರೈಲು ಕೆಎಸ್’ಆರ್ ಬೆಂಗಳೂರಿನ ಬದಲು ನಾಯಂಡಹಳ್ಳಿಯಿAದ ಹೊರಡಲಿದೆ.
  • ನ.11ರಂದು ಕುಪ್ಪಂನಿಂದ ಪ್ರಾರಂಭವಾಗುವ ರೈಲು ಸಂಖ್ಯೆ. 06292 ಕುಪ್ಪಂ-ಕೆಎಸ್’ಆರ್ ಬೆಂಗಳೂರು ಮೆಮು ವಿಶೇಷ, ಬೆಂಗಳೂರು ಕಂಟೋನ್ಮೆೆಂಟ್ ಮತ್ತು ಕೆಎಸ್’ಆರ್ ಬೆಂಗಳೂರು ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ಈ ರೈಲು ಬೆಂಗಳೂರು ಕಂಟೋನ್ಮೆೆಂಟ್’ನಲ್ಲಿ ಕೊನೆಗೊಳ್ಳಲಿದೆ.
  • 17326 ಸಂಖ್ಯೆಯ ಮೈಸೂರು-ಬೆಳಗಾವಿ ವಿಶ್ವಮಾನವ ಎಕ್ಸ್’ಪ್ರೆಸ್ ರೈಲು, ನ.11.ರಂದು ಮೈಸೂರಿನಿಂದ ಹೊರಡಲಿದ್ದು, ಪಾಂಡವಪುರ, ಮಂಡ್ಯ, ಮದ್ದೂರು, ಚನ್ನಪಟ್ಟಣ, ರಾಮನಗರ, ಬಿದ್ದೂರು, ರಾಮನಗರ, ರಾಮನಗರ, ಹಾಸನ ಮತ್ತು ಅರಸೀಕೆರೆ ನಿಲ್ದಾಣದ ಮಾರ್ಗವಾಗಿ ಸಂಚರಿಸಲಿದೆ. ಕೆಎಸ್’ಆರ್ ಬೆಂಗಳೂರು, ಯಶವಂತಪುರ, ತುಮಕೂರು ಮತ್ತು ತಿಪಟೂರು ನಿಲ್ದಾಣಗಳು.

ಮರುನಿಗದಿಪಡಿಸಲಾದ ರೈಲುಗಳು

  • ನ.11ರಂದು ಶಿವಮೊಗ್ಗ ಟೌನ್’ನಿಂದ ಪ್ರಾರಂಭವಾಗುವ 12090 ಸಂಖ್ಯೆಯ ಶಿವಮೊಗ್ಗ ಟೌನ್-ಕೆಎಸ್’ಆರ್ ಬೆಂಗಳೂರು ಜನಶತಾಬ್ದಿ ಎಕ್ಸ್’ಪ್ರೆಸ್ ಅನ್ನು 60 ನಿಮಿಷಗಳವರೆಗೆ ಮರುಹೊಂದಿಸಲಾಗುತ್ತಿದ್ದು, ಈ ಮಾರ್ಗದಲ್ಲಿ 90 ನಿಮಿಷಗಳವರೆಗೆ ನಿಯಂತ್ರಿಸಲಾಗುತ್ತದೆ.
  • 16215 ಸಂಖ್ಯೆಯ ಮೈಸೂರು-ಕೆಎಸ್’ಆರ್ ಬೆಂಗಳೂರು ಚಾಮುಂಡಿ ಎಕ್ಸ್’ಪ್ರೆಸ್, ನ.11ರಂದು ಮೈಸೂರಿನಿಂದ ಪ್ರಾರಂಭವಾಗಲಿದ್ದು, 60 ನಿಮಿಷಗಳ ಕಾಲ ಮರುಹೊಂದಿಸಲಾಗುತ್ತಿದ್ದು, ಮಾರ್ಗದಲ್ಲಿ 90 ನಿಮಿಷಗಳವರೆಗೆ ನಿಯಂತ್ರಿಸಲಾಗುತ್ತದೆ.
  • 12007 ಸಂಖ್ಯೆಯ ಎಂಜಿಆರ್ ಚೆನ್ನೈ ಸೆಂಟ್ರಲ್-ಮೈಸೂರು ಶತಾಬ್ದಿ ಎಕ್ಸ್’ಪ್ರೆಸ್, ನ.11ರಂದು ಎಂಜಿಆರ್ ಚೆನ್ನೈ ಸೆಂಟ್ರಲ್’ನಿಂದ ಪ್ರಾರಂಭವಾಗಲಿದ್ದು, 60 ನಿಮಿಷಗಳ ಕಾಲ ಮರುಹೊಂದಿಸಲಾಗುತ್ತದೆ.
  • 16558 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು-ಮೈಸೂರು ರಾಜ್ಯ ರಾಣಿ ಎಕ್ಸ್’ಪ್ರೆಸ್, ನ.11ರಂದು ಕೆಎಸ್’ಆರ್ ಬೆಂಗಳೂರಿನಿಂದ ಪ್ರಾರಂಭವಾಗಲಿದ್ದು, 90 ನಿಮಿಷಗಳ ಕಾಲ ಮರುಹೊಂದಿಸಲಾಗುತ್ತದೆ.
  • 17326 ಸಂಖ್ಯೆಯ ಮೈಸೂರು-ಬೆಳಗಾವಿ ವಿಶ್ವಮಾನವ ಎಕ್ಸ್’ಪ್ರೆಸ್, ನ.11ರಂದು ಮೈಸೂರಿನಿಂದ ಹೊರಡುತ್ತದೆ. ಹಾಸನ ಮತ್ತು ಅರಸೀಕೆರೆ ನಿಲ್ದಾಣಗಳ ಮೂಲಕ ತಿರುಗಿಸಿದ ಮಾರ್ಗದಲ್ಲಿ 100 ನಿಮಿಷಗಳ ಕಾಲ ಮರುಹೊಂದಿಸಲಾಗುತ್ತದೆ.

ರೈಲುಗಳ ನಿಯಂತ್ರಣ

  • ನ.11ರಂದು ವೈಟ್ ಫೀಲ್ಡ್’ನಿಂದ ಪ್ರಾರಂಭವಾಗುವ 01766 ಸಂಖ್ಯೆಯ ವೈಟ್ ಫೀಲ್ಡ್’-ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ, ಮಾರ್ಗದಲ್ಲಿ 50 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
  • ನ.11ರಂದು ಮಾರಿಕುಪ್ಪಂನಿAದ ಪ್ರಾರಂಭವಾಗುವ 01776 ಸಂಖ್ಯೆಯ ಮಾರಿಕುಪ್ಪಂ-ಕೆಎಸ್’ಆರ್ ಬೆಂಗಳೂರು ಮೆಮು ವಿಶೇಷ, ಮಾರ್ಗದಲ್ಲಿ 75 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
  • 16023 ಸಂಖ್ಯೆಯ ಮೈಸೂರು-ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲು, ನ.11ರಂದು ಮೈಸೂರಿನಿಂದ ಪ್ರಾರಂಭವಾಗಲಿದ್ದು, ಮಾರ್ಗದಲ್ಲಿ 90 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
  • 17029 ಸಂಖ್ಯೆಯ ಸರ್.ಎಂ. ವಿಶ್ವೇಶ್ವರಯ್ಯ-ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲು, ನ.11ರಂದು ಮೈಸೂರಿನಿಂದ ಪ್ರಾರಂಭವಾಗಲಿದ್ದು, ಮಾರ್ಗದಲ್ಲಿ 90 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: jan shatabdi trainKannada News WebsiteKSR BengaluruKSR Bengaluru stationLatest News KannadamysorePM Narendra ModiShimogaShivamoggaShivamogga NewsSouth Western RailwaySWRupdatesVande Mataram Expressಜನಶತಾಬ್ದಿ ಎಕ್ಸ್'ಪ್ರೆಸ್ಪ್ರಧಾನಿ ನರೇಂದ್ರ ಮೋದಿಬೆಂಗಳೂರುವಂದೇ ಮಾತರಂ ಎಕ್ಸ್'ಪ್ರೆಸ್ಶಿವಮೊಗ್ಗ
Previous Post

ಉಡಾವಣೆಗೆ ಸಿದ್ಧವಾಗಿದೆ ದೇಶದ ಮೊದಲ ಖಾಸಗೀ ಸ್ಯಾಟಲೈಟ್ ‘ವಿಕ್ರಮ್ ಎಸ್’

Next Post

ಬೆಂಗಳೂರಿನಲ್ಲಿ `ನಮೋ’ ಹವಾ! ಮೋದಿ ಸಾಗುವ ಮಾರ್ಗದುದ್ದಕ್ಕೂ ಸಾಲುಗಟ್ಟಿ ನಿಂತ ಲಕ್ಷಾಂತರ ಮಂದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಬೆಂಗಳೂರಿನಲ್ಲಿ `ನಮೋ' ಹವಾ! ಮೋದಿ ಸಾಗುವ ಮಾರ್ಗದುದ್ದಕ್ಕೂ ಸಾಲುಗಟ್ಟಿ ನಿಂತ ಲಕ್ಷಾಂತರ ಮಂದಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!