No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಯಶವಂತಪುರ ತಾಳಗುಪ್ಪ ನಡುವೆ ಸ್ಪೆಷಲ್ ಎಕ್ಸ್ಪ್ರೆಸ್ ರೈಲು | ಯಾವತ್ತು? ಇಲ್ಲಿದೆ ಡೀಟೇಲ್ಸ್

kalpa News by kalpa News
March 31, 2026
in Rail Dairy (ರೈಲ್ವೆ ಸುದ್ದಿಗಳು)
0
SWR talguppa Mysore 4 trains updates
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಗುಡ್ ಫ್ರೈಡೇ Good Friday ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ನೈಋತ್ಯ ರೈಲ್ವೆಯು South Western Railway ಯಶವಂತಪುರ, ತಾಳಗುಪ್ಪ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ವಿಶೇಷ ಎಕ್ಸ್ ಪ್ರೆಸ್ ರೈಲು Special Express Train Between Yeshwanthapura and Talaguppa ಏಪ್ರಿಲ್ 03 (ಶುಕ್ರವಾರ) ರಂದು ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಶನಿವಾರ (ಏ. 04) ಬೆಳಿಗ್ಗೆ 5:05ಕ್ಕೆ ತಾಳಗುಪ್ಪ ತಲುಪಲಿದೆ.
ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ಏಪ್ರಿಲ್ 04 (ಶನಿವಾರ) ರಂದು ಬೆಳಿಗ್ಗೆ 9:30ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 5:15ಕ್ಕೆ ಯಶವಂತಪುರ ಸೇರಲಿದೆ.

ಈ ವಿಶೇಷ ರೈಲು ಎರಡು ಮಾರ್ಗಗಳಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು ಜಂಕ್ಷನ್, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ ಹಾಲ್ಟ್, ಕುಂಸಿ, ಅರಸಾಳು ಹಾಲ್ಟ್, ಕೆಂಚನಾಲ ಹಾಲ್ಟ್, ಆನಂದಪುರಂ, ಅಡ್ಡೇರಿ ಹಾಲ್ಟ್ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಈ ವಿಶೇಷ ರೈಲು ಒಟ್ಟು 20 ಬೋಗಿಗಳನ್ನು ಹೊಂದಿರಲಿದ್ದು, ಅದರಲ್ಲಿ 1 ಪ್ರಥಮ ದರ್ಜೆ ಮತ್ತು ಎಸಿ 2-ಟೈರ್, 2 ಎಸಿ ತ್ರೀ-ಟೈರ್, 10 ಸ್ಲೀಪರ್ ಕ್ಲಾಸ್, 5 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ಎಸ್ಎಲ್ಆರ್/ಡಿ) ಬೋಗಿಗಳು ಇರಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: BENGALURUKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadapecial Express Train Between Yeshwanthapura and TalaguppaSouth Western Railwayನೈಋತ್ಯ ರೈಲ್ವೆಬೆಂಗಳೂರು
Share275Tweet172Send
Aniruddha Vasishta S R

Aniruddha Vasishta S R

Editor-in-Chief

Previous Post

ದಾಸವಾಳ ನುಂಗಿ ಆರು ತಿಂಗಳ ಮಗು ಸಾವು

Next Post

PESITM hosts Mock CET 2026 to Strengthen KCET Preparation

kalpa News

kalpa News

Next Post
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL