Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ರಂಗಪ್ರವೇಶದಲ್ಲೇ ಉತ್ತಮ ಕಲಾವಿದೆಯಾಗುವ ಭರವಸೆ ಮೂಡಿಸಿದ ಸ್ತುತಿಶ್ರೀ ತಿರುಮಲೆ

ನೃತ್ಯ ವಿಮರ್ಶೆ | ನಟನ ತರಂಗಿಣಿ ಸ್ಕೂಲ್ ಆಫ್ ಮ್ಯೂಸಿಕ್ ಆ್ಯಂಡ್ ಡಾನ್ಸ್ ಪ್ರಸ್ತುತಿ

August 18, 2023
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಂಗಪ್ರವೇಶ ಅಥವಾ ಅರಂಗೇಟ್ರಮ್ ಒಂದು ಕಲಾವಿದನ ಬೆಳವಣಿಗೆಯ ಮೊದಲ ಹೆಜ್ಜೆ. ವರ್ಷಗಳಿಂದ ಸತತವಾಗಿ ಕಲೆಯನ್ನು ಅಭ್ಯಾಸ ಮಾಡಿ ಗುರುಗಳ ಅನುಮತಿ ಪಡೆದು ಕಲಾವಿದರು ಮೊದಲ ಬಾರಿ ವೇದಿಕೆಯನ್ನು ಏರುವ ಕಾರ್ಯಕ್ರಮವೇ ರಂಗಪ್ರವೇಶ. #Rangapravesh

ಉದಯೋನ್ಮುಖ ಕಲಾವಿದೆ ಕು.ಸ್ತುತಿಶ್ರೀ ತಿರುಮಲೆ ‘ನೃತ್ಯ ಕುಸುಮಾಂಜಲಿ’ ಶೀರ್ಷಿಕೆಯಡಿ 2023ರ ಆ.6ರಂದು ಬೆಂಗಳೂರಿನ ಜಯನಗರ ಬಡಾವಣೆಯ ಜೆ.ಎಸ್.ಎಸ್. ಸಭಾಂಗಣದಲ್ಲಿ ತಮ್ಮ ರಂಗಪ್ರವೇಶ ಪ್ರದರ್ಶನ ನೀಡಿದರು.
ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ಕು.ಸ್ತುತಿಶ್ರೀ ಇವರು ವಿದುಷಿ ಶ್ರೀರಂಜಿನಿ ಉಮೇಶ್ ಹಾಗೂ ಹಿರಿಯ ಗುರುಗಳಾದ ಶ್ರೀಮತಿ ರೇವತಿ ನರಸಿಂಹನ್ ಅವರಲ್ಲಿ ನೃತ್ಯಾಭ್ಯಾಸ ಮಾಡಿ ಪ್ರಸ್ತುತ ‘ನಟನ ತರಂಗಿಣಿ ಸ್ಕೂಲ್ ಆಫ್ ಮ್ಯೂಸಿಕ್ ಆ್ಯಂಡ್ ಡಾನ್ಸ್‘ನ ವಿದುಷಿ ಶ್ರೀಮತಿ ವೈ.ಜಿ. ಶ್ರೀಲತಾ ನಿಕ್ಷಿತ್ ಅವರಲ್ಲಿ ಕಲಿಕೆಯನ್ನು ಮುಂದುವರಿಸಿ, ಅವರ ಮಾರ್ಗದರ್ಶನದಲ್ಲಿ ರಂಗಪ್ರವೇಶ ಮಾಡಿದ್ದಾರೆ.

ಅದ್ಭುತವಾದ ಈ ರಂಗಪ್ರವೇಶವು ಓರ್ವ ನುರಿತ ಕಲಾವಿದೆ ನೀಡುವ ಕಾರ್ಯಕ್ರಮದಂತಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಮತ್ತು ಉತ್ತಮ ಕಲಾವಿದೆಯಾಗುವ ಭರವಸೆ ಮೂಡಿಸಿದೆ.
ಪ್ರೇಕ್ಷಕರ ಮನ ಗೆದ್ದರು
ಸ್ತುತಿಶ್ರೀ ತನ್ನ ರಂಗಪ್ರವೇಶದ ಪ್ರಾರಂಭದಲ್ಲಿ ಪುಷ್ಪಾಂಜಲಿ, ಊತ್ತುಕ್ಕಾಡು ವೆಂಕಟಸುಬ್ಬಯ್ಯ ಕವಿಯ ಗಂಭೀರ ನಾಟ ರಾಗದ ಶ್ರೀವಿಘ್ನರಾಜಂಭಜೆಯ ನಂತರ ಮಿಶ್ರ ಅಲರಿಪು ನರ್ತಿಸಿ, ಈ ಬಂಧಗಳಲ್ಲೇ ತಮ್ಮ ಛಾಪನ್ನು ಮೂಡಿಸಿದರು. ತದನಂತರ ಕೆಲವು ಅಪರೂಪದ ರಚನೆಗಳಿಂದ ಪ್ರೇಕ್ಷಕರ ಮನ ಗೆದ್ದರು. ಇಳಂಗೋ ಅಡಿಗ ವಿರಚಿತ ಚಿಲಪ್ಪತಿಕಾರಮ್ ನಿಂದ ಆಯ್ದ ಒಂದು ಭಾಗ ‘ವಡವರೈ ಮತ್ತಾಕ್ಕಿ ವಾಸುಕಿಯೈ ನಾಣಾಕ್ಕಿ’. ಗುರುಗಳಾದ ವಿದುಷಿ ಶ್ರೀಲತಾ ಅವರ ವಿಶೇಷ ನೃತ್ಯ ಸಂಯೋಜನೆಯಲ್ಲಿ ಭಾವಪೂರ್ಣವಾಗಿ ಅಭಿನಯಿಸಿದರು. ಯಶೋದೆಯು ಮಣ್ಣುತಿನ್ನುತ್ತಿದ್ದ ಕೃಷ್ಣನ ಬಾಯಲ್ಲಿ ಮೂರು ಲೋಕಗಳನ್ನೂ ಕಾಣುತ್ತಾಳಷ್ಟೆ. ಹಾಗೆ ಕಾಣುವ ಆ ಲೋಕಗಳಲ್ಲಿ ಪ್ರಳಯವನ್ನೂ ಕೃಷ್ಣನ #Krishna ಲೀಲಾ ವಿಶೇಷಗಳನ್ನೂ ಕಾಣುತ್ತಾಳೆ.

ಅಪರೂಪದ ರಚನೆ
ರಂಗಪ್ರವೇಶದ ಮುಖ್ಯ ಭಾಗವಾಗಿ ಆಯ್ದುಕೊಂಡ ಮತ್ತೊಂದು ಅಪರೂಪದ ರಚನೆ, ಪದ್ಮಭೂಷಣ ಡಾ.ಎಮ್. ಬಾಲಮುರಳೀಕೃಷ್ಣ ಅವರ ‘ಷಣ್ಮುಖಪ್ರಿಯ ರಾಗದ  ಓಂಕಾರ ಪ್ರಣವ ನಾದೋದ್ಭವ ಶ್ರುತಿ ಲಯ ಸ್ವರ’ ಈ ಅದ್ಭುತ ರಚನೆಯ ಕ್ಲಿಷ್ಟಕರ  ಭಾವನೆಗಳನ್ನು ಗುರು ಶ್ರೀಲತಾ ಇವರು ನೃತ್ಯಕ್ಕೆ ಅಳವಡಿಸಿರುವುದು ಶ್ಲಾಘನೀಯವಾದರೆ, ಆ ಭಾವನೆಗಳನ್ನು ಅಷ್ಟೇ ಸೊಗಸಾಗಿ ನೃತ್ಯದಲ್ಲಿ ಅದ್ಭುತವಾಗಿ ಪ್ರದರ್ಶಿಸಿದ ಕಲಾವಿದೆಯನ್ನೂ ನಿಜಕ್ಕೂ ಮೆಚ್ಚಬೇಕು.
ನಂತರದ ಪ್ರಸ್ತುತಿಯಲ್ಲಿ  ಪೆರಿಯಾಳ್ವಾರ್ ಇವರ ಪಲ್ಲಾಂಡು, ಶ್ರೀ ಆಂಡಾಳ್ ಅವರ ನಾಚ್ಚಿಯಾರ್ ತಿರುಮೊಳಿ, ತಿರುಪ್ಪಾವೈಗಳ ಆಯ್ದ ಪಾಶುರಗಳಿಂದ ರಚಿಸಿ ನೃತ್ಯಕ್ಕೆ ಸಂಯೋಜಿಸಿದ ‘ಆಂಡಾಳ್ ಕಲ್ಯಾಣ’ ವೈಭವಯುತವಾಗಿತ್ತು. ಶ್ರೀ ಪುರಂದರ ದಾಸರ ‘ಹನುಮಂತ ದೇವ ನಮೋ’ ನೃತ್ಯ ಕಲಾವಿದೆಯ  ಸಾಧನೆಯ ಮೈಲಿಗಲ್ಲೆನ್ನುವಂತೆ ಅತ್ಯಂತ  ಆಕರ್ಷಕವಾಗಿದ್ದು  ಹನುಮಂತನ ‘ಲಂಕಾದಹನ’ ಸನ್ನಿವೇಷವು ಪ್ರೇಕ್ಷಕರ ಮನಸ್ಸನ್ನು ಸೂರೆಗೊಂಡಿತು. ಶ್ರೀ ಲಾಲ್ಗುಡಿ ಜಿ.ಜಯರಾಮನ್ ಅವರ ಮೋಹನ ಕಲ್ಯಾಣಿ ರಾಗದ ತಿಲ್ಲಾನ ಹಾಗೂ ಮಂಗಳದೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು.

ಹಿಮ್ಮೇಳ ಒದಗಿಸಿದ ಪ್ರಖ್ಯಾತ ಕಲಾವಿದರು
ಪ್ರದರ್ಶನಕ್ಕೆ ಅತ್ಯಂತ ಉತ್ತಮ ಹಿಮ್ಮೇಳ ಒದಗಿಸಿದ ಪ್ರಖ್ಯಾತ ಕಲಾವಿದರು ಸಂಗೀತದಲ್ಲಿ ವಿ.ರೋಹಿತ್ ಭಟ್, ನಟುವಾಂಗದಲ್ಲಿ  ವಿದುಷಿ ಶ್ರೀಲತ ನಿಕ್ಷಿತ್, ಮೃದಂಗ ವಿದ್ವಾನ್ ಹರ್ಷ ಸಾಮಗ, ಕೊಳಲು ಶ್ರೀ ಮಹೇಶ್ ಸ್ವಾಮಿ, ವೈಲಿನ್ ನಲ್ಲಿ   ಶ್ರೀ ಪ್ರಾದೇಶ್ ಆಚಾರ್,  ಹಾಗೂ ರಿದಮ್  ಪ್ಯಾಡ್ ನಲ್ಲಿ ಶ್ರೀ ಕಾರ್ತಿಕ್ ಭಟ್. ಭರತನಾಟ್ಯ ಗುರು ಶ್ರೀಮತಿ  ರೂಪಶ್ರೀ ಮದುಸೂದನ್  ಇವರು ಈ ಅದ್ಭುತ ಕಾರ್ಯಕ್ರಮವನ್ನು ಚೊಕ್ಕವಾಗಿ ನಿರ್ವಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4
Tags: BENGALURUBharatanatyamDanceKannada News WebsiteLatest News KannadaRangapraveshaನೃತ್ಯನೃತ್ಯ ಕುಸುಮಾಂಜಲಿಬೆಂಗಳೂರುರಂಗಪ್ರವೇಶಹಿಮ್ಮೇಳ
Previous Post

ಆ.19, 20ರಂದು ವರ್ಷ ವೈಭವ – 2023: ಡಾ. ಕೆ.ಎಸ್. ಪವಿತ್ರಾ ಅವರಿಂದ ನೃತ್ಯ ಪ್ರಸ್ತುತಿ

Next Post

ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ಅನಾಹುತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ಅನಾಹುತ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!