No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Thursday, February 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಟಿಕೆಟ್ ಟು ಹಾಲಿವುಡ್ | ಬೆಂಗಳೂರಿನ 2026ರ ಅತಿದೊಡ್ಡ ಹೋಳಿ ಸಂಭ್ರಮದ ಟಿಕೆಟ್‌ಗಳು ಈಗ ಬುಕ್‌ಮೈಶೋನಲ್ಲಿ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 26, 2026
in Special Articles
0
ಟಿಕೆಟ್ ಟು ಹಾಲಿವುಡ್ | ಬೆಂಗಳೂರಿನ 2026ರ ಅತಿದೊಡ್ಡ ಹೋಳಿ ಸಂಭ್ರಮದ ಟಿಕೆಟ್‌ಗಳು ಈಗ ಬುಕ್‌ಮೈಶೋನಲ್ಲಿ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಂಗಳೂರು ಹೋಳಿ ಹಬ್ಬಕ್ಕೆ ಸಜ್ಜಾಗುತ್ತಿದ್ದು, ನಗರದಲ್ಲಿ ಹೋಳಿ ಆಚರಣೆಗಳು #Holi celebration ವೈವಿಧ್ಯಮಯವಾಗಿ ಮೂಡಿ ಬರುತ್ತಿವೆ. ಬೃಹತ್ ಸಂಗೀತ ಉತ್ಸವಗಳಿಂದ ಹಿಡಿದು ಆಕರ್ಷಕ ಪಾರ್ಟಿಗಳವರೆಗೆ ಈ ಹಬ್ಬವು ರೂಪುಗೊಂಡಿದೆ.

‘ಟಿಕೆಟ್ ಟು ಹಾಲಿವುಡ್’ ಮೂಲಕ, ಭಾರತದ ಪ್ರಮುಖ ಮನರಂಜನಾ ವೇದಿಕೆಯಾದ BookMyShow ನಗರದ ಅತ್ಯಂತ ರೋಚಕ ಹೋಳಿ ಕಾರ್ಯಕ್ರಮಗಳನ್ನು ಒಂದೇ ವೇದಿಕೆಯಡಿ ಒಂದಿಗಟ್ಟುಗೂಡಿಸಿ, ಪ್ರತಿಯೊಂದು ಪಾರ್ಟಿಯನ್ನೂ ಒಂದು ಬ್ಲಾಕ್‌ಬಸ್ಟರ್ ಕ್ಷಣವಾಗಿ ರೂಪಾಂತರಿಸುತ್ತದೆ.
ಬೆಂಗಳೂರಿನ ಪ್ರಮುಖ ಹೋಳಿ ಕಾರ್ಯಕ್ರಮಗಳ ಪಟ್ಟಿ:

Sunburn Holi ft. KSHMR – ಬೆಂಗಳೂರು

Sunburn Festival ಮತ್ತೆ ಬೆಂಗಳೂರಿಗೆ ಮರಳುತ್ತಿದ್ದು, ಜಾಗತಿಕ EDM ಕಲಾವಿದ KSHMR ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಅದ್ಭುತ ಲೈಟಿಂಗ್ ಮತ್ತು ಎಲೆಕ್ಟ್ರಾನಿಕ್ ಮ್ಯೂಸಿಕ್ ನೊಂದಿಗೆ ಈ ಹೋಳಿ ಹಬ್ಬವು ಮರೆಯಲಾಗದ ಅನುಭವ ನೀಡಲಿದೆ.
-ಸ್ಥಳ: ಸನ್‌ಬರ್ನ್ ಯೂನಿಯನ್, ಬೆಂಗಳೂರು
-ಸಮಯ: ಶುಕ್ರವಾರ, ಮಾರ್ಚ್ 6, 2026 ಸಂಜೆ 7:00 ಗಂಟೆಗೆ
-ಟಿಕೆಟ್‌ಗಳು: BookMyShow ನಲ್ಲಿ ಲಭ್ಯ

Maha Holi – India’s Biggest Holi Celebration

Maha Holi 2026 ಬೆಂಗಳೂರಿನ ಅತಿದೊಡ್ಡ ಹೋಳಿ ಹಬ್ಬವಾಗಿ ಗುರುತಿಸಿಕೊಂಡಿದೆ. ಈ ಸಂಭ್ರಮದದಲ್ಲಿ ಲೈವ್ DJs ಮತ್ತು ಕಲಾವಿದರು, ರೇನ್ ಡ್ಯಾನ್ಸ್ ಅರೆನಾ, ಫೋಮ್ ಜೋನ್‌ಗಳು, ವಿಶೇಷ VIP ವಲಯಗಳು ಹಾಗೂ ಪೂಲ್ ಲೌಂಜ್ ಸೇರಿವೆ. ಆರ್ಗ್ಯಾನಿಕ್ ಬಣ್ಣಗಳು, ಲೈವ್ ಆರ್ಟ್ ಅನುಭವಗಳು ಹೋಳಿ ಹಬ್ಬವನ್ನು ವೈವಿಧ್ಯಮಯವಾಗಿಸುತ್ತವೆ.
-ಸ್ಥಳ: ಭೋರುಕಾ ಟೆಕ್ನಾಲಜಿ ಪಾರ್ಕ್, ಬೆಂಗಳೂರು
-ಸಮಯ: ಮಂಗಳವಾರ, ಮಾರ್ಚ್ 3 ರಿಂದ ಬುಧವಾರ, ಮಾರ್ಚ್ 4, 2026 ರವರೆಗೆ ಬೆಳಗ್ಗೆ 11:00 ಗಂಟೆಗೆ
-ಟಿಕೆಟ್‌ಗಳು: BookMyShow ನಲ್ಲಿ ಲಭ್ಯ
Rang Vansh

ಸಂಪ್ರದಾಯ ಮತ್ತು ಆಧುನಿಕತೆಯ ಮಿಶ್ರಣವಾಗಿರುವ ಈ ಕಾರ್ಯಕ್ರಮದಲ್ಲಿ ನಟ ಹರ್ಷವರ್ಧನ್ ರಾಣೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕಾರ್ನಿವಲ್ ಮಾದರಿಯ ಈ ಆಚರಣೆ ಕುಟುಂಬ ಮತ್ತು ಸ್ನೇಹಿತರಿಗೆ ಸೂಕ್ತವಾಗಿದೆ.
-ಸ್ಥಳ: ಈಡನ್ ಇವೆಂಟ್ ಏರಿಯಾ, ಫೀನಿಕ್ಸ್ ಮಾಲ್ ಆಫ್ ಏಷ್ಯಾ, ಬೆಂಗಳೂರು
-ಸಮಯ: ಬುಧವಾರ, ಮಾರ್ಚ್ 4, 2026 ಬೆಳಗ್ಗೆ 11:00 ಗಂಟೆಗೆ
-ಟಿಕೆಟ್‌ಗಳು: BookMyShow ನಲ್ಲಿ ಲಭ್ಯ

Whitefield Biggest Holi Festival – Gulaaal Season 9

ನಾಲ್ಕು ದಿನಗಳ ಕಾಲ ನಡೆಯುವ ಈ ಹೋಳಿ ಉತ್ಸವವು ಬೆಂಗಳೂರಿನ ದೀರ್ಘಾವಧಿಯ ಸಂಭ್ರಮಗಳಲ್ಲಿ ಒಂದಾಗಿದೆ. ಓಪನ್-ಏರ್ ಬಣ್ಣಗಳ ಆಟ, ರೇನ್ ಡ್ಯಾನ್ಸ್ , DJ ಸಂಗೀತ, ಆರ್ಗ್ಯಾನಿಕ್ ಬಣ್ಣಗಳು, ದೋಲ್ ವಾದ್ಯ ಪ್ರದರ್ಶನಗಳು ಮತ್ತು ಆಹಾರ ಮಳಿಗೆಗಳು ಇರಲಿದೆ.
-ಸ್ಥಳ: ರಾಧಾ ಹೋಮ್‌ಟೆಲ್, ಬೆಂಗಳೂರು
-ಸಮಯ: ಭಾನುವಾರ, ಮಾರ್ಚ್ 1 ರಿಂದ ಬುಧವಾರ, ಮಾರ್ಚ್ 4, 2026 ರವರೆಗೆ ಬೆಳಗ್ಗೆ 11:30 ಗಂಟೆಗೆ
-ಟಿಕೆಟ್‌ಗಳು: BookMyShow ನಲ್ಲಿ ಲಭ್ಯ
Gabbar Holi – Bangalore’s Best Holi ಫೆಸ್ಟಿವಲ್

ಗಬ್ಬರ್ ಹೋಳಿ ಓಪನ್-ಏರ್ ಸಂಭ್ರಮವಾಗಿದ್ದು, ಲೈವ್ DJs, ಬಾಲಿವುಡ್, EDM ಮತ್ತು ಪಂಜಾಬಿ ಬೀಟ್ಸ್, ಪೂಲ್ ಪಾರ್ಟಿ ಹಾಗೂ ರೇನ್ ಡ್ಯಾನ್ಸ್ ಜೋನ್‌ ಇರಲಿದೆ.
-ಸ್ಥಳ: ಐವಿ ರೋಸಾ ರೆಸಾರ್ಟ್, ಸರ್ಜಾಪುರ, ಬೆಂಗಳೂರು
-ಸಮಯ: ಬುಧವಾರ, ಮಾರ್ಚ್ 4, 2026 ಬೆಳಗ್ಗೆ 11:00 ಗಂಟೆಗೆ
-ಟಿಕೆಟ್‌ಗಳು: BookMyShow ನಲ್ಲಿ ಲಭ್ಯ

Varnam By Lea – MEGA Holi Concert Fiesta Bengaluru

ಇದು ಬೆಂಗಳೂರಿನಲ್ಲಿ ದಕ್ಷಿಣ ಭಾರತದ ಶೈಲಿಯ ಹೋಳಿ ಆಚರಣೆಯಾಗಿದ್ದು, ಚೆಂಡೆ ಮೇಳ, ಡೊಳ್ಳು ಕುಣಿತ ಮತ್ತು ಪಂಜಾಬಿ ಧೋಲ್ ಸಂಗೀತದೊಂದಿಗೆ ಡಿಜೆ ಬ್ಲ್ಯಾಕ್ ಅವರ ಪ್ರದರ್ಶನ ಇರಲಿದೆ.
-ಸ್ಥಳ: ಲಾಗೋ ಪಾಮ್ಸ್ ರೆಸಾರ್ಟ್, ಬೆಂಗಳೂರು
-ಸಮಯ: ಶನಿವಾರ, ಫೆಬ್ರವರಿ 28 ಮಧ್ಯಾಹ್ನ 1:00 ಗಂಟೆಗೆ
-ಟಿಕೆಟ್‌ಗಳು: BookMyShow ನಲ್ಲಿ ಲಭ್ಯ

Rang E Bahaar Whitefield Premium Holi

ಐಷಾರಾಮಿ ಹೋಳಿ ಆಚರಣೆ ಬಯಸುವವರಿಗಾಗಿ ವಿವಂತಾ ಬೈ ತಾಜ್‌ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಇಲ್ಲಿ ಸಾಂಪ್ರದಾಯಿಕ ಧೋಲ್ ಮತ್ತು ವಿಶೇಷ ಆಹಾರ ಪದ್ಧತಿಗಳೊಂದಿಗೆ ಕ್ಲಾಸಿ ಹೋಳಿಯನ್ನು ಆನಂದಿಸಬಹುದು.
-ಸ್ಥಳ: ವಿವಂತಾ ಬೈ ತಾಜ್, ವೈಟ್‌ಫೀಲ್ಡ್, ಬೆಂಗಳೂರು
-ಸಮಯ: ಭಾನುವಾರ, ಮಾರ್ಚ್ 1 ರಿಂದ ಬುಧವಾರ, ಮಾರ್ಚ್ 4, 2026 ರವರೆಗೆ
-ಟಿಕೆಟ್‌ಗಳು: BookMyShow ನಲ್ಲಿ ಲಭ್ಯ
India’s Biggest Holi – Sunburn Union

ಸನ್‌ಬರ್ನ್ ಯೂನಿಯನ್‌ನಲ್ಲಿ ಮೂರು ದಿನಗಳ ಕಾಲ ನಡೆಯುವ ಈ ಸಂಭ್ರಮವು ಸಂಗೀತ ಪ್ರೇಮಿಗಳಿಗೆ ಹೇಳಿ ಮಾಡಿಸಿದಂತಿದೆ. ಅತ್ಯಾಧುನಿಕ ಸೌಂಡ್ ಸಿಸ್ಟಮ್ ಮತ್ತು ಕಲರ್‌ಫುಲ್ ಡೆಕೋರ್ ಇಲ್ಲಿನ ವೈಶಿಷ್ಟ್ಯವಾಗಿದೆ.
-ಸ್ಥಳ: ಸನ್‌ಬರ್ನ್ ಯೂನಿಯನ್, ಬೆಂಗಳೂರು
-ಸಮಯ: ಮಂಗಳವಾರ, ಮಾರ್ಚ್ 3 ರಿಂದ ಗುರುವಾರ, ಮಾರ್ಚ್ 5, 2026 ರವರೆಗೆ
-ಟಿಕೆಟ್‌ಗಳು: BookMyShow ನಲ್ಲಿ ಲಭ್ಯ

Gabbar Holi – Palace Grounds Grand Holi

ಬೆಂಗಳೂರಿನ ಐತಿಹಾಸಿಕ ಅರಮನೆ ಮೈದಾನದಲ್ಲಿ ನಡೆಯುವ ಬೃಹತ್ ಹೋಳಿ ಸಂಭ್ರಮವಾಗಿದ್ದು, ಆರ್ಗ್ಯಾನಿಕ್ ಬಣ್ಣಗಳು, ಮೋಜಿನ ಆಟಗಳು, ಠಂಡೈ ಮತ್ತು ಸ್ಟ್ರೀಟ್ ಫುಡ್‌ಗಳೊಂದಿಗೆ ಈ ಹಬ್ಬವು ಎಲ್ಲ ವಯಸ್ಸಿನವರಿಗೂ ಖುಷಿ ನೀಡಲಿದೆ.
-ಸ್ಥಳ: ಕಿಂಗ್ಸ್ ಕೋರ್ಟ್ ಪ್ಯಾಲೇಸ್ ಗ್ರೌಂಡ್, ಬೆಂಗಳೂರು
-ಸಮಯ: ಬುಧವಾರ, ಮಾರ್ಚ್ 4 ಬೆಳಗ್ಗೆ 11:00 ಗಂಟೆಗೆ
-ಟಿಕೆಟ್‌ಗಳು: BookMyShow ನಲ್ಲಿ ಲಭ್ಯ

ನಿಮ್ಮ ನೆಚ್ಚಿನ ಹೋಳಿ ಕಾರ್ಯಕ್ರಮವನ್ನು ಆಯ್ಕೆ ಮಾಡಿ ಮತ್ತು ಟಿಕೆಟ್‌ಗಳನ್ನು ಈಗಲೇ BookMyShow ನಲ್ಲಿ ಬುಕ್ ಮಾಡಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUBookMyShowHoli celebrationKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರುಹೋಳಿ ಹಬ್ಬ
Share197Tweet123Send
Previous Post

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ | ಅತ್ಯಂತ ಕಠಿಣ ಶಿಕ್ಷೆಗೆ ಸಂಸದ ರಾಘವೇಂದ್ರ ಆಗ್ರಹ

Next Post

Minister Somanna Inspects & Inaugurates Road Under Bridges in Tumkur District eliminating level Crossing gates

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಪತ್ರಕರ್ತರ ಹಿತ ಕಾಯಲು ಬದ್ಧ: ಕೇಂದ್ರ ಸಚಿವರ ಭರವಸೆ

ಪತ್ರಕರ್ತರ ಹಿತ ಕಾಯಲು ಬದ್ಧ: ಕೇಂದ್ರ ಸಚಿವರ ಭರವಸೆ

February 26, 2026
ಮನೆ ನಿರ್ಮಾಣ ಸಾಮಗ್ರಿ ಕಳ್ಳತನ | ಓರ್ವನ ಬಂಧನ

ಮನೆ ನಿರ್ಮಾಣ ಸಾಮಗ್ರಿ ಕಳ್ಳತನ | ಓರ್ವನ ಬಂಧನ

February 26, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
ಟಿಕೆಟ್ ಟು ಹಾಲಿವುಡ್ | ಬೆಂಗಳೂರಿನ 2026ರ ಅತಿದೊಡ್ಡ ಹೋಳಿ ಸಂಭ್ರಮದ ಟಿಕೆಟ್‌ಗಳು ಈಗ ಬುಕ್‌ಮೈಶೋನಲ್ಲಿ!

ಟಿಕೆಟ್ ಟು ಹಾಲಿವುಡ್ | ಬೆಂಗಳೂರಿನ 2026ರ ಅತಿದೊಡ್ಡ ಹೋಳಿ ಸಂಭ್ರಮದ ಟಿಕೆಟ್‌ಗಳು ಈಗ ಬುಕ್‌ಮೈಶೋನಲ್ಲಿ!

February 26, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ | ಅತ್ಯಂತ ಕಠಿಣ ಶಿಕ್ಷೆಗೆ ಸಂಸದ ರಾಘವೇಂದ್ರ ಆಗ್ರಹ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ | ಅತ್ಯಂತ ಕಠಿಣ ಶಿಕ್ಷೆಗೆ ಸಂಸದ ರಾಘವೇಂದ್ರ ಆಗ್ರಹ

February 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL