ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ದಡಂಘಟ್ಟದಲ್ಲಿ ಕಳೆದ ಎರಡು ತಿಂಗಳ ಹಿಂದೆ 4 ವರ್ಷದ ಮಗುವಿಗೆ ನಾಯಿ ಕಚ್ಚಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಮೃತ ಮಗುವಿನ ಕುಟುಂಬದವರಿಗೆ ಶಾಸಕ ಬಿ. ಎಸ್. ಸಂಗಮೇಶ್ವರ್ MLA Sangameshwar ಅವರು ಐದು ಲಕ್ಷ ಅನುದಾನದ ಚೆಕ್ಕನ್ನು ಅವರ ಮನೆಗೆ ತೆರಳಿ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಸುದೀಪಣ್ಣ, ಕಾಂಗ್ರೆಸ್ ಮುಖಂಡ ಲೋಕಣ್ಣ, ಜರಾರ್, ಸಲೀಂ ಹಾಗೂ ಮುಖಂಡರು ಪಾಲ್ಗೊಂಡಿದ್ದರು.
Also read: ನಗರದಲ್ಲಿ ಆರ್’ಎಎಫ್ ಪಥಸಂಚಲನಕ್ಕೆ ಕಾರಣವೇನು? ಇಲ್ಲಿದೆ ಮಾಹಿತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post