No Result
View All Result
Pink Power Run 3.0 Breast Cancer Awareness
English Articles

Pink Power Run 3.0 to bring 20,000 participants together in Hyderabad

by kalpa News
September 8, 2026
0

Kalpa Media House  |  Hyderabad  | The Sudha Reddy Foundation and the MEIL Foundation on Monday announced the third edition...

Read moreDetails
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಅರ್ಥಪೂರ್ಣ ಆಚರಣೆ ಸ್ವಾಮಿ ವಿವೇಕಾನಂದರಿಗೆ ನಿಜವಾದ ಗೌರವ: ಸಿದ್ದಬಸಪ್ಪ

kalpa News by kalpa News
January 19, 2024
in ಭದ್ರಾವತಿ
0
ಅರ್ಥಪೂರ್ಣ ಆಚರಣೆ ಸ್ವಾಮಿ ವಿವೇಕಾನಂದರಿಗೆ ನಿಜವಾದ ಗೌರವ: ಸಿದ್ದಬಸಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಸಮಾಜಸೇವಾ ಕಾರ್ಯಗಳ ಮೂಲಕ ಅರ್ಥಪೂರ್ಣವಾಗಿ ಆಚರಣೆ ಮಾಡುವುದು ಸ್ವಾಮಿ ವಿವೇಕಾನಂದರಿಗೆ Swamy Vivekananda ಸಲ್ಲಿಸುವ ನಿಜವಾದ ಗೌರವವಾಗಿದೆ ಎಂದು ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯ ಅಧ್ಯಕ್ಷ ಸಿದ್ದಬಸಪ್ಪ ಅಭಿಪ್ರಾಯಪಟ್ಟರು.

ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಯುವದಿನ, ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ಕ್ಯಾನ್ಸರ್ ಜಾಗೃತಿ ಉಪನ್ಯಾಸ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಲಯನ್ಸ್ ಒಂದು ಸೇವಾಧಾರಿತ ಸಂಸ್ಥೆಯಾಗಿದ್ದು, ತಮ್ಮ ಕಾರ್ಯ ಒತ್ತಡದ ನಡುವೆಯೂ ಕೂಡೂ ಈ ಸಂಸ್ಥೆ ನೂರಾರು ಸೇವಾ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದೆ. ಸ್ವಾಮಿ ವಿವೇಕಾನಂದ ಜಯಂತಿಯನ್ನು ಈ ರೀತಿ ರಕ್ತದಾನ ಹಾಗೂ ಆರೋಗ್ಯ ಶಿಬಿರಗಳ ಮೂಲಕ ನಡೆಸುತ್ತಿರುವುದು ವೀರ ಸನ್ಯಾಸಿ ಜಾಗತಿಕ ಆದರ್ಶ ರೂಪಿ ಸ್ವಾಮಿ ವಿವೇಕಾನಂದರಿಗೆ ನಾವು ಸಲ್ಲಿಸುತ್ತಿರುವ ಗೌರವ ಎಂದರು.

ಎಲ್ಲಾ ಸ್ವಯಂ ಸೇವಾ ಸಂಸ್ಥೆಗಳು ಲಯನ್ಸ್ ಕ್ಲಬ್’ನಂತೆ ಜನೋಪಯೋಗಿ ಸೇವೆ ಸಲ್ಲಿಸುತ್ತಾ ಹೋದರೆ ಭಾರತವು ಆರೋಗ್ಯಪೂರ್ಣ ಪ್ರಬಲ ರಾಷ್ಟçವಾಗುವುದರಲ್ಲಿ ಸಂಶಯವಿಲ್ಲ. ಆರೋಗ್ಯವೇ ಮಹಾಭಾಗ್ಯ, ರಕ್ತದಾನ ಮಹಾದಾನ ಎಂದು ಲಯನ್ಸ್ ಕ್ಲಬ್ಬನ್ನು ಶ್ಲಾಘಿಸಿದರು.
Kalahamsa Infotech private limitedಮಾಜಿ ಜಿಲ್ಲಾ ಗವರ್ನರ್ ದಿವಾರಕ ಶೆಟ್ಟಿ ಮಾತನಾಡಿ, ರಾಷ್ಟಿçÃಯ ಯುವದಿನವನ್ನು ರಕ್ತದಾನದ ಮೂಲಕ ಆಚರಿಸುತ್ತಿರುವುದು ಸಂತೋಷ ಮೂಡಿಸಿದೆ. ಪ್ರಪಂಚದಲ್ಲಿ ಕೃತಕವಾಗಿ ತಯಾರಿಸಲು ಸಾಧ್ಯವಾಗದೇ ಇರುವ ಜೀವಾಧಾರ ರಕ್ತವಾಗಿದೆ. ಇಂತಹ ರಕ್ತವನ್ನು ಅರ್ಹರು ನಿಯಮಿತವಾಗಿ ದಾನ ಮಾಡುವುದರಿಂದ ಹಲವಾರು ಮಂದಿಯ ಪ್ರಾಣ ಉಳಿಸಲು ಸಾಧ್ಯ ಎಂದರು.

Also read: ಜ.22ರಂದು ಪ್ರಾಣಪ್ರತಿಷ್ಠೆ ದಿನ ಅಯೋಧ್ಯೆಯಲ್ಲಿ ಹೇಗಿರಲಿದೆ ಹವಾಮಾನ?

ಆಡಳಿತಾಧಿಕಾರಿ ಡಾ.ರಾಕೇಶ್ ಅವರು ವಿವೇಕಾನಂದರ ಕುರಿತಾಗಿ ಉಪನ್ಯಾಸ ನೀಡಿದರು. ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆಯ ವೈದ್ಯ ಮೊಹಮದ್ ಇಸ್ಮಾಯಿಲ್ ಶರೀಫ್ ಹಾಗೂ ಭರತ್ ಅವರು ಕ್ಯಾನ್ಸರ್ ತಡೆಗಟ್ಟುವ ಮಾರ್ಗೋಪಾಯಗಳು ಹಾಗೂ ಜೀವನಶೈಲಿಯ ಬಗ್ಗೆ ಪಿಪಿಟಿ ಮೂಲಕ ಜಾಗೃತಿ ಮೂಡಿಸಿ, ಸಂವಾದ ನಡೆಸಿದರು.
ಭದ್ರಾವತಿ ಸರ್ಕಾರಿ ನೌಕರರ ಸಂಘ, ವಿಶ್ವೇಶ್ವರಾಯ ವಿದ್ಯಾಸಂಸ್ಥೆ, ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ, ಮೀನಾ ನರ್ಸಿಂಗ್ ಹೋಂ, ಲಯನ್ಸ್ ರಕ್ತ ನಿಧಿ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯದರ್ಶಿ ಎಂ. ದಿವಾಕರ್ ನಿರೂಪಿಸಿ, ಆಶಾ ಹಾಗೂ ಬಿ.ಎಸ್. ರಾಜೇಶ್ ಸ್ವಾಗತಿಸಿದರು. 50 ಬಾರಿ ರಕ್ತದಾನ ಮಾಡಿರುವ ಪ್ರಾಂತೀಯ ಅಧ್ಯಕ್ಷ ಲಯನ್ ದೇವರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಸಂಸ್ಥಾಪಕ ಬಿ.ಎಲ್. ರಂಗಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ರಕ್ತನಿಧಿ ಅಧ್ಯಕ್ಷ ಮೌನೇಶ್ ಹಾಗೂ ರವಿಚಂದ್ರ ಅವರ ನೇತೃತ್ವದಲ್ಲಿ ರಕ್ತದಾನ ಶಿಬಿರ ನಡೆಯಿತು. ಮೀನಾ ನರ್ಸಿಂಗ್ ಹೋಂ ವೈದ್ಯರಾದ ಡಾ. ವರ್ಷಾ ಹಾಗೂ ಹಿತೇಶ್ ಅವರುಗಳಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು.

ಖಜಾಂಚಿ ಶ್ರೀನಿವಾಸ್, ಮೋಹನ್, ಲಯನ್ ಭುವನೇಶ್ವರ್, ನಾಗರಾಜ್, ಅಶೋಕ್ ರಾಜಕುಮಾರ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
   

Tags: BhadravathiKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSwamy Vivekanandaಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸ್ವಾಮಿ ವಿವೇಕಾನಂದ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜ.22ರಂದು ಪ್ರಾಣಪ್ರತಿಷ್ಠೆ ದಿನ ಅಯೋಧ್ಯೆಯಲ್ಲಿ ಹೇಗಿರಲಿದೆ ಹವಾಮಾನ?

Next Post

ಹಸನ್ಮುಖಿ ಬಾಲರಾಮನ ಪೂರ್ಣ ಫೋಟೋ ಬಹಿರಂಗ: ಹೇಗಿದ್ದಾನೆ ನೋಡಿ ಹಿಂದೂ ಹೃದಯ ಸಾಮ್ರಾಟ

kalpa News

kalpa News

Next Post
ಹಸನ್ಮುಖಿ ಬಾಲರಾಮನ ಪೂರ್ಣ ಫೋಟೋ ಬಹಿರಂಗ: ಹೇಗಿದ್ದಾನೆ ನೋಡಿ ಹಿಂದೂ ಹೃದಯ ಸಾಮ್ರಾಟ

ಹಸನ್ಮುಖಿ ಬಾಲರಾಮನ ಪೂರ್ಣ ಫೋಟೋ ಬಹಿರಂಗ: ಹೇಗಿದ್ದಾನೆ ನೋಡಿ ಹಿಂದೂ ಹೃದಯ ಸಾಮ್ರಾಟ

Leave a Reply Cancel reply

Your email address will not be published. Required fields are marked *

No Result
View All Result
Pink Power Run 3.0 Breast Cancer Awareness
English Articles

Pink Power Run 3.0 to bring 20,000 participants together in Hyderabad

by kalpa News
September 8, 2026
0

Kalpa Media House  |  Hyderabad  | The Sudha Reddy Foundation and the MEIL Foundation on Monday announced the third edition...

Read moreDetails
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL