No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ವೈಕುಂಠ ಏಕಾದಶಿ ಸಂಭ್ರಮದಲ್ಲಿ ಮಿಂದೆದ್ದ ಉಕ್ಕಿನ ನಗರಿ ಭದ್ರಾವತಿ

ಲಕ್ಷ್ಮೀ ನರಸಿಂಹ ದೇಗುಲದಲ್ಲಿ ಸರಳ, ಉಳಿದೆಡೆ ವೈಭವಯುತ ಆಚರಣೆ

kalpa News by kalpa News
December 25, 2020
in ಭದ್ರಾವತಿ
0
ವೈಕುಂಠ ಏಕಾದಶಿ ಸಂಭ್ರಮದಲ್ಲಿ ಮಿಂದೆದ್ದ ಉಕ್ಕಿನ ನಗರಿ ಭದ್ರಾವತಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಉಕ್ಕಿನ ನಗರಿ ಭದ್ರಾವತಿಯಲ್ಲಿ ವೈಕುಂಠ ಏಕಾದಶಿ ಸಂಭ್ರಮದಲ್ಲಿ ಮಿಂದೆದಿದ್ದು, ಶ್ರೀಲಕ್ಷ್ಮೀ ನರಸಿಂಹ ದೇವಾಲಯದಲ್ಲಿ ಮಾತ್ರ ಸರಳವಾಗಿ ಆಚರಿಸಿದರೆ, ಉಳಿದ ದೇಗುಲಗಳಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.

ಶ್ರೀ ಲಕ್ಷ್ಮೀ ನರಸಿಂಹ ದೇವಾಲಯ
ಕ್ಷೇತ್ರದ ಪುರಾಣ ಪ್ರಸಿದ್ಧ ಹಾಗೂ ಮುಜರಾಯಿ ಇಲಾಖೆಗೆ ಸೇರಿದ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಪ್ರತಿ ವರ್ಷಇಡಿಯ ಜಿಲ್ಲೆಯಲ್ಲಿಯೇ ಅದ್ದೂರಿಯಾಗಿ ಆಚರಿಸಲಾಗುತ್ತಿತ್ತು. ತಾಲೂಕು ಮಾತ್ರವಲ್ಲದೇ, ಜಿಲ್ಲೆ ಹಾಗೂ ರಾಜ್ಯದ ಹಲವು ಕಡೆಗಳಿಂದ ದರ್ಶನಕ್ಕಾಗಿ ಭಕ್ತರು ಆಗಮಿಸುತ್ತಿದ್ದರು. ಆದರೆ ಈಬಾರಿ ಕೋವಿಡ್19 ಕಾರಣ ವೈಕುಂಠ ಏಕಾದಶಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.

ಬೆಳಗಿನ ಜಾವ ನಾಲ್ಕು ಗಂಟೆಗೆ ದೇವಾಲಯದ ಒಳಗೆ ಮೂಲದೇವರಾದ ಶ್ರೀಲಕ್ಷ್ಮೀನರಸಿಂಹ ಸ್ವಾಮಿ, ಪುರುಷೋತ್ತಮ, ವೇಣುಗೋಪಾಲ ಕೃಷ್ಣನಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.


ನಂತರ ಒಳಪ್ರಾಕಾರದಲ್ಲಿ ಚಂಡೆ, ಮಂಗಳವಾದ್ಯ ಸಹಿತ ಉತ್ಸವವನ್ನು ನಡೆಸಿ, ಆರು ಗಂಟೆಯಿಂದ ದೇವಾಲಯದೊಳಗೆ ಸಾರ್ವಜನಿಕರನ್ನು ಸರತಿಯ ಸಾಲಿನಲ್ಲಿ ದರ್ಶನಕ್ಕೆ ಬಿಡಲಾಯಿತು. ಭಕ್ತಾದಿಗಳು ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ದೇವಾಲಯದೊಳಗೆ ಪ್ರವೇಶಿಸಿ ದೇವರ ದರ್ಶನ ಪಡೆದರು. ಶಾಸಕ ಬಿ.ಕೆ. ಸಂಗಮೇಶ್ವರ್, ತಹಶೀಲ್ದಾರ್ ಸಂತೋಷ್ ಕುಮಾರ್, ಡಿವೈಎಸ್‌ಪಿ ಕೃಷ್ಣಮೂರ್ತಿ ಸೇರಿದಂತೆ ಹಲವು ಗಣ್ಯರು ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಸಹಾಯಕ ಅರ್ಚಕ ಶ್ರೀನಿವಾಸ್ ಪೂಜಾ ಕೈಂಕರ್ಯ ನೆರವೇರಿಸಿದರು. ಅರ್ಚಕರ ಸಹೋದರರಾದ ನಾರಾಯಣಾಚಾರ್, ನರಸಿಂಹಾಚಾರ್, ಬ್ರಾಹ್ಮಣ ಸಂಘದ ಅಧ್ಯಕ್ಷ ಜನಾರ್ಧನ ಅಯ್ಯಂಗಾರ್, ಉಪಾಧ್ಯಕ್ಷ ರಮಾಕಾಂತ್, ಇಂದ್ರಸೇನಾ ಹಾಗೂ ಕೃಷ್ಣಪ್ಪ, ವೇದಪಾಠ ಶಾಲೆಯ ರವಿ, ಶ್ರೀನಿಧಿ, ಶ್ರೀಹರಿ ಅಭಿರಾಮ ಸೇರಿದಂತೆ ಹಲವು ಭಕ್ತಾದಿಗಳು ಬೆಳಗಿನ ಉತ್ಸವದಲ್ಲಿ ಭಾಗಿಯಾಗಿದ್ದರು.


ತಿರುಮಲ ವೆಂಕಟೇಶ್ವರ ದೇವಾಲಯ, ಹುತ್ತಾ
ಹುತ್ತಾ ಬಸ್ ನಿಲ್ದಾಣದ ಸಮೀಪವಿರುವ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ಪ್ರತಿ ವರ್ಷದಂತೆ ದೇವಾಲಯದ ಒಳಗೆ ಮತ್ತು ಹೊರಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ದರ್ಶನಕ್ಕೆ ಬಂದ ಭಕ್ತಾದಿಗಳಿಗೆ ಲಾಡು ಉಂಡೆ ಪ್ರಸಾದ ಉಚಿತವಾಗಿ ವಿತರಿಸಲಾಯಿತು. ದೇವಾಲಯದ ಅರ್ಚಕರು ಪೂಜಾ ಕೈಂಕರ್ಯ ನೆರವೇರಿಸಿದರು. ದೇವಾಲಯದ ಸಮಿತಿಯವರು ಕಾರ್ಯಕ್ರಮದ ಉಸ್ತುವಾರಿ ನಿರ್ವಹಿಸಿದರು.


ಶ್ರೀನಿವಾಸ ದೇವಾಲಯ, ಮಿಲ್ಟ್ರಿ ಕ್ಯಾಂಪ್
ಮಿಲ್ಟ್ರಿಕ್ಯಾಂಪ್’ನಲ್ಲಿರುವ ಶ್ರೀನಿವಾಸ ದೇವಾಲಯದಲ್ಲಿ ಸ್ವಾಮಿಗೆ ಆಕರ್ಷಕವಾಗಿ ಅಲಂಕಾರ ಮಾಡಲಾಗಿತ್ತು. ಭಕ್ತಾದಿಗಳಿಗೆ ಲಾಡುಪ್ರಸಾದ ವಿತರಿಸಲಾಯಿತು.  ಜಿಲ್ಲಾ ರಕ್ಷಣಾಧಿಕಾರಿ ಹಾಗೂ ಡಿವೈಎಸ್’ಪಿ ಸೇರಿದಂತೆ ಹಲವು ಗಣ್ಯರು ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಶ್ರೀನಿವಾಸ ಪದ್ಮಾವತಿ ದೇವಾಲಯ, ಬಾರಂದೂರು
ಬಾರಂದೂರಿನಲ್ಲಿರುವ ಶ್ರೀನಿವಾಸ ಪದ್ಮಾವತಿ ದೇವಾಲಯದಲ್ಲಿ, ತಿಮ್ಲಾಪುರದ ಶ್ರೀನಿವಾಸ ದೇವಾಲಯ ಸೇರಿದಂತೆ ಅನೇಕ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ನಡೆಸಲಾಯಿತು. ಶನಿವಾರ ಮುಕ್ಕೋಟಿ ದ್ವಾದಶಿ ಪ್ರಯಕ್ತ ಈ ಅಲಂಕಾರಗಳು ಇರುತ್ತವೆ ಎಂದು ಆಯಾ ದೇವಾಲಯಗಳ ಅರ್ಚಕರು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiKannada News WebsiteLatest News KannadaShimogaShivamoggaShivamogga NewsVaikuntha Ekadashiಬಾರಂದೂರುಭದ್ರಾವತಿಮಲೆನಾಡು ಸುದ್ಧಿವೈಕುಂಠ ಏಕಾದಶಿಶಿವಮೊಗ್ಗ ನ್ಯೂಸ್ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಾಜಪೇಯಿ ಬರೀ ಅಜಾತ ಶತ್ರುವಲ್ಲ, ಅವರೊಬ್ಬ ವಿಶ್ವಮಾನವ: ಎಂ.ಎಸ್. ರಾಘವೇಂದ್ರ ಅಭಿಮತ

Next Post

ಜನರ ಪ್ರೀತಿ ಕಂಡು ಮೂಕವಿಸ್ಮಿತನಾಗಿದ್ದೇನೆ: ಸ್ನೇಹಜೀವಿ ಉಮೇಶ್ ಭಾವುಕ ಮಾತು

kalpa News

kalpa News

Next Post
ಜನರ ಪ್ರೀತಿ ಕಂಡು ಮೂಕವಿಸ್ಮಿತನಾಗಿದ್ದೇನೆ: ಸ್ನೇಹಜೀವಿ ಉಮೇಶ್ ಭಾವುಕ ಮಾತು

ಜನರ ಪ್ರೀತಿ ಕಂಡು ಮೂಕವಿಸ್ಮಿತನಾಗಿದ್ದೇನೆ: ಸ್ನೇಹಜೀವಿ ಉಮೇಶ್ ಭಾವುಕ ಮಾತು

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL