Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ರೆಡ್ ಝೋನ್ ಜಿಲ್ಲೆಗಳಿಂದ ಜಿಲ್ಲೆಗೆ ಹಲವರ ಪ್ರವೇಶ: ನಾಗರಿಕರಲ್ಲಿ ಆತಂಕ ಸೃಷ್ಠಿ

ಗ್ರೀನ್ ಝೋನ್ ಶಿವಮೊಗ್ಗದಲ್ಲಿ ಕೊರೋನಾ ವಾರಿಯರ್ರ್ಸ್‌ ಶ್ರಮ ನೀರಿನಲ್ಲಿ ಹೋಮ ಮಾಡಿದಂತೆ ಆಗದಿರಲಿ

April 26, 2020
in ಭದ್ರಾವತಿ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಕೊರೋನಾ ಪ್ರಕರಣದ ರೆಡ್’ಝೋನ್ ಎನಿಸಿದ ಬೆಂಗಳೂರು-ಮೈಸೂರಿನ ನಾಗರಿಕರು ಶಿವಮೊಗ್ಗ ಜಿಲ್ಲೆಗೆ ವಿವಿಧ ಕಾರಣಗಳಿಂದ ಬರಲಾರಂಭಿಸಿದ್ದಾರೆ ಎಂಬುದು ಆಶ್ಚರ್ಯವಾದರೂ ನಂಬಲೇಬೇಕಾದ ಸತ್ಯ ಸಂಗತಿಯಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗೂ ಕೊರೋನಾ ವೈರಸ್ ರೋಗದ ಒಂದೂ ಪ್ರಕರಣ ಪತ್ತೆಯಾಗಿಲ್ಲ. ಹೀಗಾಗಿ, ಜಿಲ್ಲೆಯ ಜನರು ಸಮಾಧಾನದ ನಿಟ್ಟುಸಿರುವು ಬಿಡುವಂತಾಗಿದೆ ಎಂಬುದು ನಿಜವದರೂ ಈ ಸಮಾಧಾನ ಎಷ್ಟು ದಿವಸ ಎಂಬ ಆತಂಕಕಾರಿ ಪ್ರಶ್ನೆ ನಾಗರಿಕರಲ್ಲಿ ಮೂಡಿಸಿದೆ.

ಭದ್ರಾವತಿ ತಾಲೂಕಿನಲ್ಲಿನ ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು, ಪೋಲಿಸ್ ಇಲಾಖೆ ಸಿಬ್ಬಂದಿಗಳು ಕುಟುಂಬದ ಹಿತವನ್ನು ಬದಿಗಿಟ್ಟು ಹಗಲಿರುಳೆನ್ನದೆ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಬೀದಿಗೀಳಿದು ದುಡಿಯುತ್ತಿದ್ದಾರೆ. ಈವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ಒಂದು ಕೊರೋನಾ ಪ್ರಕರಣ ಪತ್ತೆಯಾಗದಿರಲು ಇವರೆಲ್ಲರ ನಿರಂತರ ಪರಿಶ್ರಮವೇ ಕಾರಣ.

ಆದರೆ ಇನ್ನು ಮುಂದೆ ಇದೇ ವಾತಾವರಣ ಇರುವ ಬಗ್ಗೆ ಈ ಸಿಬ್ಬಂದಿಗಳಲ್ಲಿ ಅನುಮಾನ ಕಾಡಲು ಶುರು ಮಾಡಿದೆ. ಅದಕ್ಕೆ ಕಾರಣ ಕೊರೋನಾ ಮುಕ್ತ ಜಿಲ್ಲೆ ಎನಿಸಿದ ಶಿವಮೊಗ್ಗಕ್ಕೆ ಕೊರೋನಾ ಪೀಡಿತ ಜಿಲ್ಲೆಗಳಾಗಿ ರೆಡ್ ಝೋನ್’ನಲ್ಲಿರುವ ಬೆಂಗಳೂರು, ಮೈಸೂರಿನ ಜಿಲ್ಲೆಗಳಿಂದ ಜನ ಬಂದು ಜಿಲ್ಲೆಯ ವಿವಿಧ ತಾಲೂಕುಗಳಿಗೆ ಸೇರಿಕೊಳ್ಳುತ್ತಿದ್ದಾರೆ.

ಈ ರೀತಿ ಬರುವವರು ಆಯಾ ಜಿಲ್ಲೆಯ ಉನ್ನತ ಅಧಿಕಾರಿಗಳಿಂದ ಮದುವೆ, ಮತ್ತಿತರ ಕಾರಣಗಳನ್ನು ನೀಡಿ ಅನುಮತಿ ಪತ್ರ ಪಡೆಯುವ ಮೂಲಕ ಸೇಫ್ ಝೋನ್ ಎನಿಸಿದ ಶಿವಮೊಗ್ಗ ಜಿಲ್ಲೆಗೆ ರೆಡ್ ಝೋನ್ ಪ್ರದೇಶದ ಜನರು ಬಂದು ಸೇರುತ್ತಿದ್ದಾರೆ.

ಒಂದೆಡೆ ಕೊರೋನಾ ವಾರಿಯರ್ಸ್‌ಗಳು ಮನೆ, ಮಠ, ಹೆಂಡತಿ, ಮಕ್ಕಳ ಹಿತವನ್ನು ಬದಿಗಿಟ್ಟು ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಅಗತ್ಯವಾದ ಪರಿಕರಗಳ ಕೊರತೆಯಿದ್ದರೂ ಲೆಕ್ಕಿಸದೆ ರಸ್ತೆಗಿಳಿದು ಕಷ್ಟಪಟ್ಟು ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದಾರೆ. ಆದರೆ ರೆಡ್ ಝೋನ್ ಪ್ರದೇಶದ ಜನರು ಉನ್ನತ ಅಧಿಕಾರಿಗಳ ಅನುಮತಿ ಪತ್ರವನ್ನು ಪಡೆದು ಜಿಲ್ಲೆಯೊಳಗೆ ಬಂದು ಸೇರುತ್ತಿರುವುದು ಅವರಲ್ಲಿ ಬೇಸರ ಮೂಡಿಸಿದ್ದು ಈವರೆಗಿನ ಪ್ರಯತ್ನ ನೀರಿನಲ್ಲಿ ಹೋಮ ಮಾಡಿದಂತಾಗುತ್ತದೆಯೇ ಎಂಬ ಪ್ರಶ್ನೆ ಅವರುಗಳನ್ನು ಕಾಡುವಂತೆ ಮಾಡಿದೆ.

ಎಲ್ಲವನ್ನೂ ಪರಮರ್ಶಿಸಿಯೇ ಅನುಮತಿ
ಈ ಕುರಿತಂತೆ ಜಿಲ್ಲಾ ಉಪವಿಭಾಗಾಧಿಕಾರಿ ಪ್ರಕಾಶ್ ಅವರನ್ನು ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪ್ರಶ್ನಿಸಿದಾಗ ಉತ್ತರಿಸಿದ ಅವರು, ಸರ್ಕಾರದ ನಿಯಮಾವಳಿಗನುಗುಣವಾಗಿ ಎಲ್ಲವನ್ನೂ ಪಾರಾಮರ್ಶಿಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಅಗತ್ಯವಿರುವವರಿಗೆ ಬೇರೆಜಿಲ್ಲೆಗೆ ತೆರಳಲು ಅನುಮತಿ ಪತ್ರ ನೀಡಿರುತ್ತಾರೆ. ಆ ರೀತಿ ಅನ್ಯ ಜಿಲ್ಲೆಯಿಂದ ಬಂದತಹವರ ಮೇಲೂ ಸಹ ಸೂಕ್ತ ನಿಗಾ ವಹಿಸುವ ವ್ಯವಸ್ಥೆ ಮಾಡಲಾಗಿರುತ್ತದೆ. ಅನುಮತಿಯಿಲ್ಲದೆ ಯಾರನ್ನೂ ಜಿಲ್ಲೆಯೊಳಗೆ ಬಿಡುತ್ತಿಲ್ಲ. ಹಿರಿಯ ಅಧಿಕಾರಿಗಳು ಎಲ್ಲವನ್ನೂ ಪರಮರ್ಶಿಸಿ ಅನುಮತಿ ಪತ್ರ ನೀಡಿರುತ್ತಾರಾದ್ದರಿಂದ, ಸಿಬ್ಬಂದಿಗಳು ಆತಂಕವಿಲ್ಲದೆ ತಮ್ಮ ಕರ್ತವ್ಯ ನಿಭಾಯಿಸಬೇಕು ಎಂದರು.

ಆದರೆ ಕಾರಣ ಏನೇ ಇದ್ದರೂ ರೆಡ್ ಝೋನ್ ಪ್ರದೇಶದ ಬೆಂಗಳೂರು-ಮೈಸೂರು ಜನ ಶಿವಮೊಗ್ಗ ಜಿಲ್ಲೆಯೊಳಗೆ ಬಂದು ಸೇರುತ್ತಿರುವುದರಿಂದ ಕೋವಿಡ್ ಕಾರ್ಯಕರ್ತರ ಜೊತೆಗೆ ಇಲ್ಲಿನ ನಾಗರಿಕರಲ್ಲೂ ಸಹ ಆತಂಕ ಮೂಡಿಸಿದೆ.

ವಿಶೇಷ ವರದಿ: ಕೆ.ಎಸ್. ಸುಧೀಂದ್ರ ಭದ್ರಾವತಿ

Get in Touch With Us info@kalpa.news Whatsapp: 9481252093

Tags: BENGALURUBhadravathiCoronavirusGreen ZoneKannadaNewsWebsiteLatestNewsKannadamysoreRed ZoneShivamoggaಆರೋಗ್ಯ ಇಲಾಖೆಕೊರೋನಾ ವೈರಸ್ಭದ್ರಾವತಿ
Previous Post

ಅಕ್ಷಯ ತೃತೀಯ ನಿಮಿತ್ತ ಗಂಧ ಲೇಪನದಲ್ಲಿ ಕಂಗೊಳಿಸಿದ ಗುರುರಾಯರು

Next Post

ದಶಾವತಾರ ಲೇಖನ ಸರಣಿ-3: ವರಾಹವತಾರ, ನೃಸಿಂಹಾವತಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದಶಾವತಾರ ಲೇಖನ ಸರಣಿ-3: ವರಾಹವತಾರ, ನೃಸಿಂಹಾವತಾರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!