No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಸತ್ಯಾಂಶಗಳ ಮನವರಿಕೆಯಿಂದ ಸಮರ್ಪಕ ನ್ಯಾಯದಾನ ಸಾಧ್ಯ: ಎಸ್.ಎ. ಮುಸ್ತಫಾ ಹುಸೇನ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 25, 2021
in ಭದ್ರಾವತಿ
0
ಸತ್ಯಾಂಶಗಳ ಮನವರಿಕೆಯಿಂದ ಸಮರ್ಪಕ ನ್ಯಾಯದಾನ ಸಾಧ್ಯ: ಎಸ್.ಎ. ಮುಸ್ತಫಾ ಹುಸೇನ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ವಕೀಲ ವೃತ್ತಿ ನಿರತರು ನ್ಯಾಯಾಲಯಕ್ಕೆ ಸತ್ಯಾಂಶಗಳನ್ನು ಮನವರಿಕೆ ಮಾಡಿಕೊಟ್ಟರೆ ನ್ಯಾಯದಾನ ಸಮರ್ಪಕವಾಗಿ ಮೂಡಿಬರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಎ. ಮುಸ್ತಫಾಹುಸೇನ್ ಹೇಳಿದರು.

ರಾಜ್ಯವಕೀಲರ ಪರಿಷತ್ ಸಹಯೋಗದೊಂದಿಗೆ ಭದ್ರಾವತಿ ವಕೀಲರಸಂಘ, ನ್ಯಾಯಾಲಯದ ಆವರಣದಲ್ಲಿ ಕಳೆದ ಮೂರು ದಿನಗಳಿಂದ ಏರ್ಪಡಿಸಿದ್ದ ಕಾನೂನು ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮುಖ್ಯತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ವಕೀಲರಿಗೆ ಕಕ್ಷೀದಾರರ ಹಿತಕಾಯುವುದರ ಜೊತೆಗೆ ನ್ಯಾಯಾಲಯಕ್ಕೆ ಸತ್ಯಾಂಶಗಳನ್ನು ತಿಳಿಸುವ ಗುರುತರ ಜವಾಬ್ದಾರಿ ಇದೆ ಎಂಬುದನ್ನು ಮರೆಯಬಾರದು. ವಕೀಲಿ ವೃತಿ ನಿರತರು ಬದಲಾಗುತ್ತಿರುವ ಹಾಗೂ ಹೊಸದಾಗಿ ಬಂದ ಕಾನೂನುಗಳನ್ನು ಸಮರ್ಪಕವಾಗಿ ಅರಿತಾಗ ಮಾತ್ರ ಕಕ್ಷಿದಾರರಿಗೆ ನ್ಯಾಯಾಲಯದಿಂದ ನ್ಯಾಯ ಕೊಡಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಹಿರಿಯ ವಕೀಲರು ಕಿರಿಯರಿಗೆ ನ್ಯಾಯಾಲಯದಲ್ಲಿ ಪ್ರಕರಣ ನಡೆಸಲು ಮಾರ್ಗದರ್ಶನ ಮಾಡುವುದರಿಂದ ಯುವ ವಕೀಲರು ಭವಿಷ್ಯದಲ್ಲಿ ಉತ್ತಮ ವಕೀಲರಾಗಿ ಬೆಳೆಯಲು ಸಾಧ್ಯವಾಗುತ್ತದೆ. ಕಾನೂನುಗಳು ಇರುವುದು ನೊಂದವರಿಗೆ ನ್ಯಾಯ ಕೊಡಿಸಲು. ಆದರೆ, ಅನೇಕರು ಕಾನೂನುಗಳ ದುರ್ಬಳಕೆ ಮಾಡಿಕೊಳ್ಳುವ ಪ್ರಯತ್ನ ನಡೆಸಿ, ಅಮಾಯಕರನ್ನು ಶೋಷಣೆ ಮಾಡುವ ನಿಟ್ಟಿನಲ್ಲಿ ಕಾರ್ಯೋನ್ಮುಕರಾಗುತ್ತಾರೆ. ಅಂತಹವರಿಗೆ ವಕೀಲರು ಎಂದಿಗೂ ಸಹಕಾರ ನೀಡಬಾರದು ಎಂದು ಸಲಹೆ ನೀಡಿದರು.

ವಕೀಲರು ಕಾನೂನು ಕಾರ್ಯಾಗಾರಗಳನ್ನು ನಡೆಸುವುದರಿಂದ ಕಾನೂನು ತಿಳುವಳಿಕೆ ಹೆಚ್ಚಾಗಿ ವಕೀಲಿ ವೃತ್ತಿಯಲ್ಲಿ ಯಶಸ್ಸು ಸಾಧಿಸಲು ಸಹಕಾರಿಯಾಗುವುದರ ಜೊತೆಗೆ ನ್ಯಾಯಾಲಯದಲ್ಲಿ ಪ್ರಕರಣಕ್ಕೆ ಅನುಗುಣವಾಗಿ ಮಂಡಿಸಿ ನ್ಯಾಯಾಧೀಶರಿಗೆ ಪ್ರಕರಣದ ವಸ್ತುಸ್ಥಿತಿಗೆ ಪೂರಕವಾಗಿ ಕಾನೂನಿನ ವಿಮರ್ಶಾತ್ಮಕ ಅಂಶಗಳನ್ನು ಮನವರಿಕೆ ಮಾಡಿಕೊಡಲು ಸಾಧ್ಯವಾಗುತ್ತದೆ. ಅದೇರೀತಿ ಕಿರಿಯವಕೀಲರು ಓದುವ ಆಸಕ್ತಿಯನ್ನು ನಿರಂತರವಾಗಿ ಉಳಿಸಿಕೊಂಡು ಈ ರೀತಿ ಕಾರ್ಯಾಗಾರದಲ್ಲಿ ಭಾಗವಹಿಸುವುದರಿಂದ ಕಾನೂನಿನ ಜ್ಞಾನರ್ಜನೆ ಮೂಲಕ ಪ್ರಾಯೋಗಿಕವಾಗಿ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ನಡೆಸಲು ಸಹಕಾರಿಯಾಗುತ್ತದೆ ಎಂದರು.

ನಾಲ್ಕನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಶಿಧರ್ ಮಾತನಾಡಿ, ಕಾನೂನು ಕಾರ್ಯಗಾರದಲ್ಲಿ ಕಲಿತ ಅಂಶಗಳನ್ನು ನ್ಯಾಯಾಲಯದಲ್ಲಿ ಪ್ರಕರಣಕ್ಕೆ ಅನುಗುಣವಾಗಿ ಬಳಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಕೀರ ಸಂಘದ ಅಧ್ಯಕ್ಷ ಕೆ.ಎನ್. ಶ್ರೀಹರ್ಷ ಮೂರು ದಿನಗಳ ಕಾನೂನು ಕಾರ್ಯಾಗಾರದ ಯಶಸ್ಸಿಗೆ ಸಹಕರಿಸಿದ ಜಿಲ್ಲಾ ನ್ಯಾಯಾಧೀಶರು ಹಾಗೂ ಸ್ಥಳೀಯ ನ್ಯಾಯಾಲಯದ ನ್ಯಾಯಾಧೀಶರು ಮತ್ತು ಸಿಬ್ಬಂದಿಗಳು ಹಾಗೂ ವಕೀಲರಿಗೆ ಧನ್ಯವಾದ ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಸಹಕಾರ್ಯದರ್ಶಿ ಮಂಜಪ್ಪ, ಖಜಾಂಚಿ ವಿಮಲ, ವಿವಿಧ ಶ್ರೇಣಿಯ ನ್ಯಾಯಾಧೀಶರಾದ ಉಜ್ವಲ ವೀರಣ್ಣ ಸಿದ್ಧಣ್ಣನವರ್, ಮಿಲನ, ಮೋಹನ್ ಗೌಡ, ಪುರುಷೋತ್ತಮ, ಚಂದ್ರಶೇಖರ ಬಣಕಾರ್, ಸ್ನೆಹ ಅವರುಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Previous Post

ಸಮಾಜದ ಸೇವೆಯೊಂದಿಗೆ ವ್ಯಕ್ತಿ ವಿಕಾಸ ಸಾಧ್ಯ: ಡಾ. ಕುಂದನ್ ಬಸವರಾಜ್ ಅಭಿಪ್ರಾಯ

Next Post

ಪಪಂ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ: ನಾಯಕನಹಟ್ಟಿಯಲ್ಲಿ ಶ್ರೀರಾಮುಲು ಮತಪ್ರಚಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪಪಂ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ: ನಾಯಕನಹಟ್ಟಿಯಲ್ಲಿ ಶ್ರೀರಾಮುಲು ಮತಪ್ರಚಾರ

ಪಪಂ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ: ನಾಯಕನಹಟ್ಟಿಯಲ್ಲಿ ಶ್ರೀರಾಮುಲು ಮತಪ್ರಚಾರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೇಕರಿ ಪದಾರ್ಥ ತಂದವ ಜೈಲುಪಾಲು! ಆಗಿದ್ದೇನು?

April 15, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಅಶೋಕಪುರಂ – ಕೆಎಸ್ಆರ್ ಬೆಂಗಳೂರು ಮೆಮು ಸೇವೆ ಎರಡು ದಿನ ರದ್ದು

April 15, 2026
ಇರಾನ್ ಯುದ್ಧ ಅಂತಿಮ ಹಂತಕ್ಕೆ: ವಿಶ್ವದ ಗಮನ ಸೆಳೆದ ಟ್ರಂಪ್ ಹೇಳಿಕೆ

ಇರಾನ್ ಯುದ್ಧ ಅಂತಿಮ ಹಂತಕ್ಕೆ: ವಿಶ್ವದ ಗಮನ ಸೆಳೆದ ಟ್ರಂಪ್ ಹೇಳಿಕೆ

April 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL