Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ಕಲಾವಿದ ವರುಣ್‌ಗೆ ಒಲಿದ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗರಿ

August 25, 2019
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಭದ್ರಾವತಿ: ಸಾಧನೆ ಎಂಬುದು ಎಲ್ಲರಿಗೂ ಒಲಿಯದು. ಸಾಧಿಸುವ ಛಲ ಹೊಂದಿರುವವರಿಗೆ ನೂರಾರು ವಿಘ್ನಗಳೆದುರಾದರೂ ಹಿಂಜೆರಿಯದೆ ಮುಂದಿನ ಹೆಜ್ಜೆ ಇಡುವವನೆ ನಿಜವಾದ ಛಲಗಾರ.

ಗುರುಗಳ ಸಹಾಯವಿಲ್ಲದೆ ಸ್ವಪ್ರಯತ್ನದಿಂದ ಸತತ ಸಾಧನೆ ಮಾಡಿ ಯಶಸ್ಸುಗಳಿಸಬಹುದು ಎಂಬುದನ್ನು ತೋರಿರುವ ಹಳೇನಗರದ ಎನ್’ಎಸ್’ಟಿ ರಸ್ತೆಯ ನಿವಾಸಿಯಾಗಿರುವ ಎಸ್. ವರುಣ್‌ಕುಮಾರ್.

ನ್ಯೂಟೌನ್ ಸರಕಾರಿ ಸರ್.ಎಂ. ವಿಶ್ವೇಶ್ವರಯ್ಯ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಪದವಿ ಪಡೆದು ಬಳಿಕ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಕೆಲಸಕ್ಕೆ ಸೇರಿ ರಜಾ ದಿನಗಳಂದು ಕುಸುರಿ ಕಲೆಯನ್ನು ಮೈಗೂಡಿಸಿಕೊಂಡಿದ್ದಾರೆ. ಕುಸುರಿ ಕೆಲಸವನ್ನು ತನ್ನ ಉಸಿರಾಗಿಸಿಕೊಂಡು ಮೇಲ್ಮಟ್ಟಕ್ಕೇರಿ ಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ನೀಡುತ್ತಾ ಎಲ್ಲರೊಂದಿಗೆ ಒಂದಾಗಿ ಲವಲವಿಕೆಯಿಂದ ಓಡಾಡುವ ಹದಿಹರೆಯದ ಯುವಕ ಎಸ್. ವರುಣ್ ಕುಮಾರ್ ಇಂಡಿಯನ್ ಬುಕ್ ಆಫ್ ರೆಕಾರ್ಡ್ ದಾಖಲೆ ಮಾಡಿದ 25 ರ ಯುವಕ.

ಛಲ ಸಾಧಿಸಲು ಯಾರದ್ದಾರೂ ಪ್ರೇರಣೆ ಬೇಕೆಬೇಕು. ಇದಕ್ಕೆ ಸಾಕ್ಷೀಕರಿಸಿದ್ದು ಕನ್ನಡ ಖಾಸಗಿ ಟಿವಿ ಚಾನಲ್ ಒಂದರಲ್ಲಿ ಚಲನ ಚಿತ್ರನಟ ಪುನೀತ್ ರಾಜಕುಮಾರ್ ನಡೆಸಿಕೊಡುತ್ತಿದ್ದ ಕೋಟ್ಯಾಧಿಪತಿ ಕಾರ್ಯಕ್ರಮದಲ್ಲಿ ಕುಸುರಿ ಕಲೆಯನ್ನು ಬೇರೊಬ್ಬರು ಪ್ರದರ್ಶಿಸಿದ್ದನ್ನು ಕಂಡ ವರುಣ್ ತಾನೇಕೆ ಮಾಡಬಾರದೆಂದು ಚಿಂತಿಸಿದರು. ಇದರ ಸತತ ಪ್ರಯತ್ನದಿಂದ ಸುಮಾರು 300 ಕ್ಕೂ ಅಧಿಕ ಬಗೆಯ ಕಲೆಯ ವೈವಿಧ್ಯತೆ ತೋರುವ ಮೂಲಕ ಪೆನ್ಸಿಲ್, ಸೀಮೆಸುಣ್ಣ, ಅಕ್ಕಿಕಾಳು, ಗೋಧಿಕಡ್ಡಿ, ಬೆಂಕಿಕಡ್ಡಿ, ಶೇಂಗಾ ಬೀಜ, ವೆಡ್ಡಿಂಗ್ ಕಾರ್ಡ್‌ಗಳ ಮೇಲೆ ಕುಸುರಿ ಕಲೆಯನ್ನು ಮೂಡಿಸಿದ್ದಾರೆ.


ಶೇಂಗಾಬೀಜದ ಮೇಲೆ ಕನ್ನಡ ವರ್ಣಮಾಲೆ, ಸೀಮೆಸುಣ್ಣದಿಂದ ಅಟಲ್ ಬಿಹಾರಿ ವಾಜಪೇಯಿ, ಅಬ್ದುಲ್ ಕಲಾಂ, ಚಿತ್ರನಟಿ ಶ್ರೀದೇವಿ ಅವರ ಚಿತ್ರ ಬಿಡಿಸಿದ್ದಲ್ಲದೆ ಪೆನ್ಸಿಲ್ ಮದ್ದಿನಲ್ಲಿ ವರಮಹಾಲಕ್ಷ್ಮೀ ಹಾಗೂ ಆಂಗ್ಲ ಭಾಷೆಯ ‘ಎ’ ಯಿಂದ ‘ಜಡ್’ವರೆಗೆ ಅಕ್ಷರ ಮಾಲೆ, ಸೂಜಿಯಿಂದ ಕೊರೆದು ಗಣಪತಿ, ಮೆಕ್ಕಾ ಮದೀನಾ, ವಿವಾಹ ಆಮಂತ್ರಣ ಪತ್ರಗಳಂತಹ ನಾನಾ ರೂಪಕಗಳನ್ನು ಮಾಡಿ ಕೈಚಳಕ ತೋರಿದ್ದಾರೆ. ಇಂದು ಕಸದ ಬುಟ್ಟಿಗೆ ಸೇರಬೇಕಾದ ವಸ್ತುಗಳು ಈ ಸಾಧಕೆನ ಕೈ ಸೇರಿ ಶೋಕೇಸಿನಲ್ಲಿಡುವಂತಾಗಿವೆ.

ಒಂದೇ ಬೆಂಕಿ ಕಡ್ಡಿಯಲ್ಲಿ ಲಂಡನ್ ಬ್ರಿಡ್ಜ್‌
ಒಂದೇ ಒಂದು ಬೆಂಕಿ ಕಡ್ಡಿಯಲ್ಲಿ ಕೇವಲ ಒಂದೇ ದಿನದಲ್ಲಿ ಅತ್ಯಂತ ಸಣ್ಣ ಪ್ರಮಾಣದ ಲಂಡನ್ ಬ್ರಿಡ್ಜ್‌ ತಯಾರಿಸುವ ಈ ಸಾಧಕನಿಗೆ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಮೂಡಿರುವುದು ವಿಶೇಷ. ಸ್ಮಾಲೆಸ್ಟ್‌ ಲಂಡನ್ ಬ್ರಿಡ್ಜ್‌ ಎಂಬುದನ್ನು ಪರಿಗಣಿಸಿ ನೀಡಿರುವ ಈ ಪ್ರಶಸ್ತಿ ನಮ್ಮ ತಂದೆ ಹಾಗೂ ತಾಯಿಯವರಿಗೆ ಗೌರವ ಸಲ್ಲತಕ್ಕದ್ದು. ಈ ಹಿಂದೆ ಬೆಂಕಿಕಡ್ಡಿಯಲ್ಲಿ ಟೈಟಾನಿಕ್ ಹಡಗು, ಅಮೆರಿಕಾದ ವೈಟ್ ಹೌಸ್ ಮುಂತಾದವುಗಳನ್ನು ತಯಾರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿವೆ.

ಕಾರ್ಪೆಂಟರ್ ವೃತ್ತಿಯ ತಂದೆ ಸಿದ್ದರಾಜು ಹಾಗೂ ತಾಯಿ ಗಾಯಿತ್ರಿ ಮಗನ ವಿದ್ಯಾಭ್ಯಾಸಕ್ಕೆ ಒತ್ತು ನೀಡಿ ಪ್ರೋತ್ಸಾಹಿಸಿರುವುದನ್ನು ಮೆಲುಕು ಹಾಕಿರುವ ವರುಣ್ ಮತ್ತಷ್ಟು ಸಾಧನೆ ಮಾಡುವ ಗುರಿ ಹೊಂದಲಾಗಿ ಸದ್ಯದಲ್ಲೇ ಮತ್ತೊಂದು ಗರಿ ಮೂಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇವರ ಸಾಧನೆಗೆ ಕೇವಲ ಜಿಲ್ಲೆ ಮಾತ್ರವಲ್ಲದೆ ರಾಜ್ಯವೇ ಮೆಚ್ಚುವಂತಾಗಬೇಕು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: ArtistBhadravathiIndia Book of RecordsKannada NewsLondon BridgeMalnad Newsಇಂಡಿಯನ್ ಬುಕ್ ಆಫ್ ರೆಕಾರ್ಡ್ಕಲಾವಿದಕಲಾವಿದ ಎಸ್. ವರುಣ್‌ಕುಮಾರ್ಭದ್ರಾವತಿಲಂಡನ್ ಬ್ರಿಡ್ಜ್‌
Previous Post

ರಾಯರ ಪವಾಡಗಳ ಸದೃಶತಾಣ ಚನ್ನಗಿರಿ: ಪುಣ್ಯವಿದ್ದರೆ ಮಾತ್ರ ಪಂಚಮ ಮಂತ್ರಾಲಯಕ್ಕೆ ಭೇಟಿ ನೀಡಲು ಸಾಧ್ಯ

Next Post

ಭದ್ರಾವತಿ-ಬೀದಿ ಬದಿಯ ವ್ಯಾಪಾರಸ್ಥರಿಗೆ ನೋಂದಣಿ ಕಡ್ಡಾಯ: ಶಾಸಕ ಸಂಗಮೇಶ್ವರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ-ಬೀದಿ ಬದಿಯ ವ್ಯಾಪಾರಸ್ಥರಿಗೆ ನೋಂದಣಿ ಕಡ್ಡಾಯ: ಶಾಸಕ ಸಂಗಮೇಶ್ವರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೆಡಿಕವರ್ ಆಸ್ಪತ್ರೆ | ಬೃಹತ್ ಉಚಿತ ಆರೋಗ್ಯ ಶಿಬಿರ ಯಶಸ್ವಿ

June 25, 2025

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೆಡಿಕವರ್ ಆಸ್ಪತ್ರೆ | ಬೃಹತ್ ಉಚಿತ ಆರೋಗ್ಯ ಶಿಬಿರ ಯಶಸ್ವಿ

June 25, 2025

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!