Friday, June 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಭದ್ರಾವತಿ-ಲೋಕ ಕಲ್ಯಾಣಾರ್ಥ ಅತಿ ರುದ್ರ ಮಹಾಯಜ್ಞ: ಪ್ರಭಾಕರ್ ಭೀರಯ್ಯ

May 3, 2019
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - 1 minute

ಭದ್ರಾವತಿ: ನ್ಯೂಟೌನ್ ಸಾಯಿ ಕೃಪಾ ಧಾಮದ ಆವರಣದಲ್ಲಿ ಶಿವ ಸಾಯಿ ಕೃಪಾ ಧಾಮ ಟ್ರಸ್ಟ್ ಹಾಗು ಪ್ರಶಾಂತಿ ಸೇವಾ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಮೇ: 8 ರಿಂದ 19 ರವರೆಗೆ 12 ದಿನಗಳ ಕಾಲ ಲೋಕ ಕಲ್ಯಾಣಾರ್ಥ ಅತಿ ರುದ್ರ ಮಹಾ ಯಜ್ಞ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಡಿ.ಪ್ರಭಾಕರ್ ಬೀರಯ್ಯ ತಿಳಿಸಿದರು.

ಗುರುವಾರ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿ ಪಾಶ್ಚಾತ್ಯ ಸಂಸ್ಕøತಿ ಹೆಚ್ಚಾಗಿ ಭಾರತ ದೇಶದ ಸಂಸ್ಕøತಿ ಕಣ್ಮರೆಯಾಗುತ್ತಿರುವ ಇಂದಿನ ದಿನಗಳಲ್ಲಿ ದೇಶದ ವೈಶಿಷ್ಟತೆ, ಪರಂಪರೆ, ಸಂಸ್ಕøತಿ ಉಳಿವಿಗೆ ಹಾಗು ಲೋಕ ಕಲ್ಯಾಣಾರ್ಥಕ್ಕಾಗಿ ಸುಮಾರು 121 ಋತ್ವಿಜರಿಂದ ಅತಿ ರುದ್ರ ಯಜ್ಞ ಏರ್ಪಡಿಸಲಾಗಿದೆ ಎಂದರು.

ಮೇ: 8 ರಂದು ಬುಧವಾರ ಬೆಳಿಗ್ಗೆ ಶೃಂಗೇರಿ ಶಾರದಾಪೀಠದ ಪ್ರಧಾನ ಆಚಾರ್ಯ ಶ್ರೀ ಕೆ.ಎಸ್.ಲಕ್ಷ್ಮೀನಾರಾಯಣ ಸೋಮಯಾಜಿಗಳು ಆಗಮಿಸಲಿದ್ದು, ಮೇ: 8 ರ ಬುಧವಾರ ಬೆಳಿಗ್ಗೆ 7.30 ರಿಂದ 8.30 ರವರೆಗೆ ಮಂಗಳವಾದ್ಯ, 8.30 ರಿಂದ 9.30 ರವರೆಗೆ ಗುರು ಪ್ರಾರ್ಥನೆ, ಫಲ ಸಮರ್ಪಣೆ, ಯಾಗಶಾಲಾ ಪ್ರವೇಶ, ಗಣಪತಿ ಪೂಜೆ, ಸ್ವಸ್ತಿ ಪುಣ್ಯಾಹ ವಾಚನ, ದೇವ ನಾಂದಿ ಸಮಾರಾಧನೆ, ಮಹಾಸಂಕಲ್ಪ, ರಿತ್ವಿಕ್ ವರ್ಣನೆ, ಮಧಪರ್ಕ ಗೋದಾನ ಗವಾಧಿ ಧಶದಾನ ನೆರವೇರಿಲಿದ್ದು, 10 ರಿಂದ 12.30 ರವರೆಗೆ ಗಣಪತಿ ಹೋಮ, ನವಗ್ರಹ ಹೋಮ ನಡೆಯಲಿದೆ. ಮಧ್ಯಾಹ್ನ 3 ರಿಂದ 3.30 ರವರೆಗೆ ಮಂಗಳವಾದ್ಯ, 3.30 ರಿಂದ ಸಂಜೆ 5 ರವರೆಗೆ ಬಿಂಬಶುದ್ದಿ, ಜಲಾಧಿವಾಸ, ಕ್ಷೀರಾಧಿವಾಸ, ಧಾನ್ಯಾಧಿವಾಸ, ಪುಷ್ಪಾಧಿವಾಸ, ಫಲಾಧಿವಾಸ, ವಸ್ತ್ರಾಧಿವಾಸ, ಗಂಧಾಧಿವಾಸ, ಶಯ್ಯಾಧಿವಾಸ, ಸಂಜೆ 5 ರಿಂದ 5.45 ರವರೆಗೆ ನೇತ್ರೋನ್ಮಿನ, 5 ರಿಂದ 7 ರವರೆಗೆ ಕಲಾ ಹೋಮ, ಪ್ರಾಣ ಪ್ರತಿಷ್ಟೆ, ಜೀವಾವಾಹನೆ, ಕಲಾತತ್ವ ಹೋಮ ಹಾಗು ಸಂಜೆ 6 ರಿಂದ 8.30 ರವರೆಗೆ ವಾಸ್ತು ರಾಕ್ಷೋಘ್ನ ಹೋಮ, ಮೃತಿಕಾ ಹರಣ, ಅಂಕರಾರೋಹಣ, ಕಂಕಣಬಂಧನ ನೆರವೇರಲಿವೆ. ಇದೇ ರೀತಿ 12 ದಿನಗಳ ಕಾಲ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನೆರವೇರಲಿವೆ.

ಮೇ: 8 ರ ಬುಧವಾರ ಸಂಜೆ 6 ಗಂಟೆಗೆ ಸಾಯಿ ಪ್ರೇಮಾಮೃತಧಾರಾ ವೇದಿಕೆಯಲ್ಲಿ ನಡೆಯುವ ಸಮಾರಂಭವನ್ನು ಪುಟ್ಟಪರ್ತಿಯ ಪ್ರಶಾಂತಿ ನಿಲಯಂನ ಶ್ರೀ ಸತ್ಯಸಾಯಿ ಸೆಂಟ್ರಲ್ ಟ್ರಸ್ಟ್ ಸದಸ್ಯ ಆರ್.ಜೆ.ರತ್ನಾಕರ್ ಉದ್ಘಾಟಿಸಲಿದ್ದಾರೆ. ಪ್ರಧಾನ ಆಚಾರ್ಯ ಶ್ರೀ ಕೆ.ಎಸ್.ಲಕ್ಷ್ಮೀನಾರಾಯಣ ಸೋಮಯಾಜಿಗಳು, ಸತ್ಯಸಾಯಿ ಸೇವಾ ಸಂಸ್ಥೆಗಳ ಅಧ್ಯಕ್ಷ ನಿಮಿಷ್ ಪಾಂಡ್ಯ, ಸಂಸ್ಥೆಯ ಶೈಕ್ಷಣಿಕ ಸಂಯೋಜಕರಾದ ಕಮಲಾ ಪಾಂಡ್ಯ, ರಾಜ್ಯಾಧ್ಯಕ್ಷ ನಾಗೇಶ್ ಜಿ.ಧಾಕಪ್ಪ, ಕನ್ವಿನರ್ ವಾಸುಕಿ, ರಾಜ್ಯ ಸಂಯೋಜಕ ಡಿ.ಪ್ರಭಾಕರ್ ಬೀರಯ್ಯ, ಪ್ರಶಾಂತಿ ಸೇವಾ ಟ್ರಸ್ಟ್ ಅಧ್ಯಕ್ಷ ದೇವೇಂದ್ರಪ್ಪ ಭಾಗವಹಿಸಲಿದ್ದಾರೆ. ಪುಟ್ಟಪರ್ತಿ ಹಾಗು ಚನ್ನೈನ ವಿದ್ಯಾ ಹಾಗು ಸತ್ಯ ಇವರಿಂದ ಭಕ್ತಿಗೀತೆಗಳ ಕಾರ್ಯಕ್ರಮ ನೆರವೇರಲಿದೆ.

ಪ್ರತಿನಿತ್ಯ ಬೆಳಗಿನ ಜಾವ ನಡೆಯುವ ಪ್ರವಚನಾ ಕಾರ್ಯಕ್ರಮದಲ್ಲಿ ರಾಜ್ಯದ ಹೆಸರಾಂತ ಕಲಾವಿದರು ಭಾಗವಹಿಸಿ ಭಕ್ತಿಗೀತೆಗಳನ್ನು ನಡೆಸಿಕೊಡಲಿದ್ದಾರೆ. ಪ್ರತಿನಿತ್ಯ ನಡೆಯುವ ಧಾರ್ಮಿಕ ಕಾರ್ಯಕ್ರಮಗಳನ್ನು 180 ರಾಷ್ಟ್ರಗಳಲ್ಲಿ ನೇರಪ್ರಸಾರವಾಗಲಿದೆ. ರಾಜ್ಯದ ವಿವಿಧ ಜಿಲ್ಲೆಗಳ ಆಯ್ದ ಹಿರಿಯ ಸಾಯಿ ಭಕ್ತರುಗಳಿಗೆ ಗೌರವ ಸಮರ್ಪಣೆ ಮಾಡಲಾಗುವುದು ಎಂದು ಪ್ರಭಾಕರ್ ಬೀರಯ್ಯ ತಿಳಿಸಿದರು. ಗೋಷ್ಟಿಯಲ್ಲಿ ಡಾ.ಮಲ್ಲಿಕಾರ್ಜುನ್, ಎಂ.ದೇವೇಂದ್ರಪ್ಪ, ಎಚ್.ಪಿ.ಶಿವಪ್ಪ, ಧರ್ಮಪ್ರಸಾದ್, ತೀರ್ಥಯ್ಯ, ಸುಧಾಕರ ಶೆಟ್ಟಿ, ಧಾಮೋದರ್, ಸಂತೋಷ್, ಡಾ.ಸತೀಶ್, ಅಶ್ವತ್ ನಾರಾಯಣ, ಚಂದ್ರನ್ ಮುಂತಾದವರಿದ್ದರು.
(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: Ati Rudra MahayagaBhadravathiKannada NewsMalnad Newsಅತಿ ರುದ್ರ ಮಹಾ ಯಜ್ಞಭದ್ರಾವತಿಸಾಯಿ ಕೃಪಾ ಧಾಮ
Previous Post

ಹೊಸನಗರ: ಕತ್ತಲೆಯಲ್ಲಿ ಕುಳಿತ ಗ್ರಾಮಸ್ಥರ ರೋಧನೆ ಕೇಳುವವರಾರು?

Next Post

ಭದ್ರಾವತಿ-ಕಾರ್ಮಿಕರಿಗೆ ಕರ್ತವ್ಯದ ಕಳಕಳಿ ಬೇಕಿದೆ: ನಾಗೇಶ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ-ಕಾರ್ಮಿಕರಿಗೆ ಕರ್ತವ್ಯದ ಕಳಕಳಿ ಬೇಕಿದೆ: ನಾಗೇಶ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್! ಕಾರಣವೇನು? ಎಷ್ಟು ದಿನ? ಬದಲಿ ಮಾರ್ಗ ಹೇಗೆ?

June 13, 2025

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

June 13, 2025

ಅಹಮದಾಬಾದ್‌ ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

June 13, 2025

ಅನಧೀಕೃತ ಇರುವೆ ನಾಶಕಪುಡಿ ಮಾರಾಟ | ಕೃಷಿ ಅಧಿಕಾರಿಗಳ ದಾಳಿ

June 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್! ಕಾರಣವೇನು? ಎಷ್ಟು ದಿನ? ಬದಲಿ ಮಾರ್ಗ ಹೇಗೆ?

June 13, 2025

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

June 13, 2025

ಅಹಮದಾಬಾದ್‌ ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

June 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!