Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ವಿಐಎಸ್’ಎಲ್ ಉಳಿಸುವಂತೆ ಭದ್ರಾವತಿಯಿಂದ ಬೆಂಗಳೂರಿಗೆ ಯುವಕನ ಪಾದಯಾತ್ರೆ

February 14, 2023
in ಬೆಂಗಳೂರು ನಗರ, ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ/ಬೆಂಗಳೂರು  |

ಕೇಂದ್ರ ಸರ್ಕಾರ ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ(ವಿಐಎಸ್’ಎಲ್)ಯನ್ನು ಮುಚ್ಚುವ ನಿರ್ಧಾರವನ್ನು ಕೈಬಿಟ್ಟು, ಪುನರುಜ್ಜೀವನ ಮಾಡಬೇಕು ಎಂದು ಒತ್ತಾಯಿಸಿ ನಗರದ ಯುವಕನೊಬ್ಬ ಭದ್ರಾವತಿಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿದ್ದಾರೆ.

ನಗರದ ರೈಲ್ವೆ ನಿಲ್ದಾಣದ ಬಳಿ ಅಂಗಡಿ ಹೊಂದಿರುವ ದಯಾನಂದ್ ಎಂಬ ಯುವಕ ಭದ್ರಾವತಿಗೆ ಬಂದ ನೆಲೆಸಿ ಕೇವಲ 4-5 ವರ್ಷಗಳಾಗಿವೆ. ಆದರೆ, ಉಕ್ಕಿನ ನಗರಿ ತನಗೆ ನೆಲೆಸಲು ಜಾಗ, ಅನ್ನ, ನೀರು ನೀಡಿ ಸಲುಹಿದೆ. ಇಂತಹ ನಗರ ಉಳಿಯಬೇಕು ಎಂದರೆ ವಿಐಎಸ್’ಎಲ್ ಹಾಗೂ ಎಂಪಿಎಂ ಕಾರ್ಖಾನೆ ಉಳಿಯಬೇಕು ಎಂದು ಭಾವನಾತ್ಮಕವಾಗಿ ನುಡಿಯುತ್ತಾರೆ ದಯಾನಂದ್.
ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಲಕ್ಷಾಂತರ ಮಂದಿಯ ಜೀವನಕ್ಕೆ ಆಧಾರವಾಗಿರುವ ವಿಐಎಸ್’ಎಲ್ ಕಾರ್ಖಾನೆ ಮುಚ್ಚುವುದರಿಂದ ಎಷ್ಟು ಕುಟುಂಬಗಳ ಜೀವನ ನಾಶವಾಗಲಿದೆ. ಹೀಗಾಗಿ, ಕಾರ್ಖಾನೆಯನ್ನು ಮುಚ್ಚುವ ನಿರ್ಧಾರ ಕೈಬಿಟ್ಟು, ಅಗತ್ಯ ಬಂಡವಾಳ ತೊಡಗಿಸಿ ಗತವೈಭವವನ್ನು ಮರುಕಳಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ದಯಾನಂದ್ ಆಗ್ರಹಿಸಿದ್ದಾರೆ.

Also read: ಜಾನುವಾರುಗಳಿಗೆ ಸಂಬಂಧಿಸಿದ ಪರಿಹಾರ ಮೊತ್ತ ಹೆಚ್ಚಿಸಿ: ಶಾಸಕ ಬಂಡೆಪ್ಪ ಖಾಶೆಂಪುರ್ ಆಗ್ರಹ

ಭದ್ರಾವತಿಯಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಿದ ದಯಾನಂದ್ ಅವರು ಇಂದು ಮುಂಜಾನೆ ಫ್ರೀಡಂ ಪಾರ್ಕ್ ತಲುಪಿದ್ದಾರೆ. ಇವರು ಪಾದಯಾತ್ರೆ ಕೈಗೊಂಡಿರುವ ವಿಚಾರ ತಿಳಿದ ಕಾರ್ಮಿಕ ಸಂಘದ ಕೆಲವು ಸದಸ್ಯರು ಹಾಗೂ ಗುತ್ತಿಗೆ ಕಾರ್ಮಿಕರು ಇವರೊಂದಿಗೆ ಸೇರಿಕೊಂಡು ತೆರಳಿದ್ದಾರೆ.
ದಯಾನಂದ್ ಅವರು ಮುಖ್ಯಮಂತ್ರಿಗಳ ಭೇಟಿಗೆ ಪೊಲೀಸರ ಬಳಿ ಸಮಯ ಕೇಳಿದ್ದಾರೆ. ಸಿಎಂ ಅವರನ್ನು ಭೇಟಿ ಆಗಲಿರುವ ಇವರು ಕಾರ್ಖಾನೆಯನ್ನು ಉಳಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಿ, ಮನವೊಲಿಸುವಂತೆ ಮನವಿ ಮಾಡಲಿದ್ದಾರೆ.

ಇವರೊಂದಿಗೆ ಚಂದ್ರಕಾಂತ್, ಸುರೇಶ್, ಅಮೃತ್, ರಕ್ಷಿತ್ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಭದ್ರಾವತಿ/ಬೆಂಗಳೂರುಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Previous Post

ಜಾನುವಾರುಗಳಿಗೆ ಸಂಬಂಧಿಸಿದ ಪರಿಹಾರ ಮೊತ್ತ ಹೆಚ್ಚಿಸಿ: ಶಾಸಕ ಬಂಡೆಪ್ಪ ಖಾಶೆಂಪುರ್ ಆಗ್ರಹ

Next Post

ಗಮನಿಸಿ! ಫೆ.16, 17ರಂದು ವಿದ್ಯಾನಗರ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಗಮನಿಸಿ! ಫೆ.16, 17ರಂದು ವಿದ್ಯಾನಗರ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭಾರತ – ಪಾಕಿಸ್ತಾನ ಯುದ್ಧ ಭೀತಿ | ಐಪಿಎಲ್ 2025 ಪಂದ್ಯಗಳು ಮುಂದೂಡಿಕೆ

May 9, 2025

ಭದ್ರಾವತಿ | ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಹತ್ಯೆ

May 9, 2025
Internet Image

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

May 9, 2025

ಕಳಸವಳ್ಳಿ ರಸ್ತೆ ನಿರ್ಮಾಣಕ್ಕೆ 600 ಕೋಟಿ ರೂ. ಮಂಜೂರು | ಸಂಸದ ರಾಘವೇಂದ್ರ

May 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭಾರತ – ಪಾಕಿಸ್ತಾನ ಯುದ್ಧ ಭೀತಿ | ಐಪಿಎಲ್ 2025 ಪಂದ್ಯಗಳು ಮುಂದೂಡಿಕೆ

May 9, 2025

ಭದ್ರಾವತಿ | ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಹತ್ಯೆ

May 9, 2025
Internet Image

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

May 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!