No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Sunday, March 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ದೇಶಕ್ಕಾಗಿ ದುಡಿಯುವವರ ಬೆನ್ನೆಲುಬಾಗಿ ನಿಲ್ಲಿ: ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಗಳ ಕರೆ

ರಾಘವೇಂದ್ರ ಸ್ವಾಮಿಗಳ ಸ್ತೋತ್ರ ಮಹತ್ವದ ಅರಿವು ಮೂಡಿಸಿದ ಸ್ವಾಮಿಗಳು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 25, 2022
in ಭದ್ರಾವತಿ
0
ದೇಶಕ್ಕಾಗಿ ದುಡಿಯುವವರ ಬೆನ್ನೆಲುಬಾಗಿ ನಿಲ್ಲಿ: ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಗಳ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ದೇಶ ಹಾಗೂ ಧರ್ಮಕ್ಕಾಗಿ ಪ್ರತಿಯೊಬ್ಬರೂ ಶ್ರಮಿಸುವುದು ಅಗತ್ಯವಾಗಿದ್ದು, ಈ ರೀತಿ ಮಾತೃಭೂಮಿಗಾಗಿ ದುಡಿಯುವವರಿಗೆ ಸಹಾಯ ಮಾಡಿ ಬೆನ್ನೆಲುಬಾಗಿ ಪ್ರತಿಯೊಬ್ಬರೂ ನಿಲ್ಲಬೇಕು ಎಂದು ಅದಮಾರು ಮಠದ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದಂಗಳವರು ಕರೆ ನೀಡಿದರು.

ಸಿದ್ದಾರೂಢ ನಗರದಲ್ಲಿರುವ ಶ್ರೀರಾಘವೇಂದ್ರ ಸ್ವಾಮಿಗಳ ಮಠದ Shri Raghavendra Swamy mutt ರಜತ ಮಹೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಅನುಗ್ರಹ ಸಂದೇಶ ನೀಡಿದರು.

ದೇಶ ಹಾಗೂ ಧರ್ಮ ರಕ್ಷಣೆ ಅತ್ಯಂತ ಅಗತ್ಯವಾಗಿದ್ದು, ಇದಕ್ಕಾಗಿ ದುಡಿಯುವವರಿಗೆ ಪ್ರತಿಯೊಬ್ಬರೂ ಸಹಾಯ ಮಾಡಬೇಕು. ಎಲ್ಲರೂ ತನ್ನತನವನ್ನು ಬಿಟ್ಟು ಮಾತೃಭೂಮಿಗಾಗಿ ದೇಹತ್ಯಾಗ ಮಾಡಲೂ ಸಿದ್ದರಾಗಬೇಕು. ಇದನ್ನೇ ರಾಯರ ಸ್ತೋತ್ರದಲ್ಲೂ ಹೇಳಲಾಗಿದೆ. ನಮ್ಮಿಂದ ರಾಯರಿಗೆ ಆಗಬೇಕಾದ್ದು ಏನೂ ಇಲ್ಲ. ಬದಲಾಗಿ, ರಾಯರಿಂದ ನಮಗೆ ಹಾಗೂ ದೇಶಕ್ಕೆ ಅನುಕೂಲವಾಗಬೇಕಿದೆ. ಹೀಗಾಗಿ, ಅವರ ಜೀವನ ಸಂದೇಶವನ್ನು ಪಾಲಿಸಬೇಕಿದೆ ಎಂದು ಕರೆ ನೀಡಿದರು.

ಲೋಕದ ಕೈ ಹಿಡಿಯುವುದಕ್ಕಾಗಿ ತಮ್ಮ ಸಕಲನ್ನೂ ತ್ಯಾಗ ಮಾಡಿದ ಗುರು ರಾಯರ ಮುಂದೆ ಲೌಖಿಕ ಭಾವನೆ ಬದಿಗಿಟ್ಟು ಯಾರು ಪ್ರಾರ್ಥಿಸಿದರೂ ಅವರ ಅನುಗ್ರಹ ದೊರೆಯುವುದು ನಿಶ್ಚಿತ.
-ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದಂಗಳವರು


ರಾಘವೇಂದ್ರ ಸ್ವಾಮಿಗಳ ಸ್ತೋತ್ರದ `ಅಪರೋಕ್ಷಿ’ ಎಂಬುದು ಒಳಗಿನ ಸಮ್ಮಿತಿಯ ಅನುಗ್ರಹ ಎಂಬುದನ್ನು ಸಾರುತ್ತದೆ. ಸ್ವಚ್ಛ ಮನಸ್ಸಿನ ಭಕ್ತಿಯಿಂದ ಯಾರು ರಾಯರನ್ನು ಪ್ರಾರ್ಥಿಸುತ್ತಾರೋ ಅವರು ಇದ್ದಲ್ಲಿಗೇ ಬಂದು ಅನುಗ್ರಹ ಮಾಡುತ್ತಾರೆ. ದೇವರೊಂದಿಗೆ ನೇರವಾಗಿ ಸಂಭಾಷಣೆ ಮಾಡುವ ಶಕ್ತಿಯುಳ್ಳ ಗುರುರಾಯರು, ಅನುಗ್ರಹ ಮಾಡುವವರಿಗೆ ಅದನ್ನು ತೆಗೆದುಕೊಳ್ಳುವ ಶಕ್ತಿಯಿದೆಯೇ ಎಂಬುದನ್ನು ಪರೀಕ್ಷಿಸುತ್ತಾರೆ ಎಂದರು.

Also read: ಕುಸಿಯುತ್ತಿರುವ ಮಾಧ್ಯಮಗಳ ಮೌಲ್ಯ: ಎಚ್ಚರಿಕೆಯಿಂದಿರಲು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಸಲಹೆ

ಪಾಜಕ ಕ್ಷೇತ್ರದ ಮಾಧವ ಉಪಾಧ್ಯಾಯ ಅವರು ಮಾತನಾಡಿ, ಮಧ್ವಮತದ ಸಂದೇಶವನ್ನು ಲೋಕಕ್ಕೆ ಸಾರುವ ಉಡುಪಿಯ ಅಷ್ಠ ಮಠಗಳ ಪರಂಪರೆ, ಸಾಧನೆ ಹಾಗೂ ಘನತೆ ಅಪಾರವಾದುದು. ಅಂತಹ ಅಷ್ಠ ಮಠಗಳಲ್ಲಿ ಒಂದಾದ ಅದಮಾರು ಮಠದ ಶ್ರೀಗಳು ಇಲ್ಲಿಗೆ ಆಗಮಿಸಿ ಅನುಗ್ರಹಿಸಿರುವುದು ಎಲ್ಲರ ಪುಣ್ಯ. ಎಲ್ಲರ ಶ್ರಮದಿಂದ ಭದ್ರಾವತಿಯ ಈ ಮಠದ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಶ್ರದ್ಧಾ ಕೇಂದ್ರವಾಗಿ ಬೆಳೆಯಲಿ ಎಂದರು.

ಗುರುಗಳ ಆಶೀರ್ವಾದ ಪಡೆದ ಶಾಸಕರು
ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಇಂದು ಸಿದ್ಧಾರೂಢ ನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದಂಗಳವರ ಆಶೀರ್ವಾದ ಪಡೆದರು.

ಇಂದು ಮುಂಜಾನೆ ಮಠಕ್ಕೆ ಭೇಟಿ ನೀಡಿದ ಶಾಸಕರು ಗುರುರಾಯರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಆನಂತ ಸ್ವಾಮಿಗಳ ದರ್ಶನ ಪಡೆದು, ನಮನ ಸಲ್ಲಿಸಿ, ಆಶೀರ್ವಾದ ಪಡೆದರು.

ವಕೀಲರಾದ ಕೆ.ಎಸ್. ಸುಧೀಂದ್ರ, ಪ್ರಮುಖರಾದ ನಾಗರಾಜ್, ದಯಾವತಿ ವಿಜಯೇಂದ್ರ, ರಮಾಕಾಂತ್, ಶ್ರೀಮಠದ ಪ್ರಮುಖರಾದ ಶೇಷಗಿರಿ ಆಚಾರ್ ಅವರುಗಳು ಮಠ ನಡೆದುಬಂದ ಹಾದಿಯನ್ನು ನೆನೆದು, ಇದಕ್ಕೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದರು.

ಇಂದು ಮುಂಜಾನೆಯಿಂದಲೇ ವಿಶ್ವಪ್ರಿಯ ತೀರ್ಥರಿಂದ ವಿಶೇಷ ಅಭಿಷೇಕ, ಪೂಜೆ ನಡೆಯಿತು. ನಂತರ ಭಕ್ತರಿಗೆ ಫಲ ಮಂತ್ರಾಕ್ಷತೆ ವಿತರಿಸಿದರು. ಶ್ರೀಮಠದ ಕಾರ್ಯಗಳಿಗೆ ಸಹಕಾರ ನೀಡಿದ ಹಲವರನ್ನು ಸ್ವಾಮಿಗಳು ಅಭಿನಂದಿಸಿದರು.

ಪ್ರಮುಖರಾದ ಗೋಪಾಲಾಚಾರ್, ಶ್ರೀನಿವಾಸಾಚಾರ್, ಜಗನ್ನಾಥ, ಪ್ರಧಾನ ಅರ್ಚಕರಾದ ವೆಂಕಟೇಶ್, ಗುರುರಾಜಾಚಾರ್, ಅಡುಗೆ ವಿಜಯೇಂದ್ರ, ರಾಘವೇಂದ್ರ, ಮಧುಸೂದನ್, ಮಾಧವಮೂರ್ತಿ, ಅನಂತು, ಸುಮಾ, ಶೇಷಗಿರಿ ಸೇರಿ ಹಲವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsShri Raghavendra swamy Muttಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಶ್ರೀರಾಘವೇಂದ್ರ ಸ್ವಾಮಿಗಳ ಮಠ
Share197Tweet123Send
Previous Post

ಕುಸಿಯುತ್ತಿರುವ ಮಾಧ್ಯಮಗಳ ಮೌಲ್ಯ: ಎಚ್ಚರಿಕೆಯಿಂದಿರಲು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಸಲಹೆ

Next Post

‘ವಿಜಯ ಪತಾಕೆ’ ಚಲನಚಿತ್ರದ ಮುಹೂರ್ತ ಸಮಾರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
‘ವಿಜಯ ಪತಾಕೆ’ ಚಲನಚಿತ್ರದ ಮುಹೂರ್ತ ಸಮಾರಂಭ

‘ವಿಜಯ ಪತಾಕೆ’ ಚಲನಚಿತ್ರದ ಮುಹೂರ್ತ ಸಮಾರಂಭ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

February 28, 2026
ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

February 28, 2026
ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

February 28, 2026
ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

February 28, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 1 ರಂದು ಬೆಂಗಳೂರಿನಿಂದ ಮುಂಬೈಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

February 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL