Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ಬಸ್ ನಿಲ್ದಾಣ ಬಳಿಯ ಯುಜಿಡಿ ಟ್ಯಾಂಕ್‌ನಿಂದ ಭದ್ರೆಯಂಗಳಕ್ಕೆ ಮಲಿನ… ತಪ್ಪು ಮಾಡಿದವರಿಗೆ ರಾಜಮರ್ಯಾದೆನಾ?

ಒಳ ಚರಂಡಿ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಸಾರ್ವಜನಿಕರ ಆಗ್ರಹ

March 10, 2022
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ವಿಐಎಸ್‌ಎಲ್ ಕಾರ್ಖಾನೆಯ VISL Factory ತ್ಯಾಜ್ಯದಿಂದ ಕಪ್ಪು ನೀರಾಗಿ ಬದಲಾವಣೆಯಾಗಿದ್ದ ಭದ್ರಾ ನದಿಗೆ ಭದ್ರಾವತಿಯಿಂದ ತಟ್ಟಿದ್ದ ಶಾಪ ಪರಿಹಾರವಾಗಿದ್ದರು ಸಹ ಈಗ ಇಲ್ಲಿನ ಒಳ ಚರಂಡಿ ಉಪವಿಭಾಗದ ಅಧಿಕಾರಿಗಳ ತೀರಾ ನಿರ್ಲಕ್ಷ್ಯದಿಂದ ನಗರದ ಒಂದು ಕಡೆಯ ಕಲ್ಮಶ ಭದ್ರೆಯೊಳಗೆ ಬೆರೆಸುತ್ತಿರುವುದು ದುರಂತವೇ ಹೌದು.

Also read: ಫಲಿತಾಂಶಕ್ಕೂ ಮುನ್ನ ರಾಜ್ಯಪಾಲರ ಭೇಟಿ ಸಮಯ ಕೇಳಿ ಮುಜುಗರಕ್ಕೀಡಾದ ಗೋವಾ ಕಾಂಗ್ರೆಸ್

ಇಂತಹದೊಂದು ಪೀಠಿಕೆಗೆ ಕಾರಣವಿಷ್ಟೆ. ಭದ್ರಾವತಿ ನಗರದ ಖಾಸಗಿ ಬಸ್‌ಸ್ಟ್ಯಾಂಡ್ ಬಳಿಯ ಇಂದಿರಾ ಕ್ಯಾಂಟಿನ್ ಮಗ್ಗುಲಲ್ಲೇ ಇರುವ ಯುಜಿಡಿ ಟ್ಯಾಂಕ್‌ನಲ್ಲಿ ಯಾವುದೇ ಸುರಕ್ಷತೆ, ಮುಂಜಾಗ್ರತೆ ಕ್ರಮಗಳಿಲ್ಲದೆ ಸುಮಾರು ೭-೮ ಕೂಲಿ ಕಾರ್ಮಿಕರನ್ನು ಬಳಸಿಕೊಂಡು, ಈ ಒಳ ಚರಂಡಿ ಉಪವಿಭಾಗದ ಅಧಿಕಾರಿಗಳು ಟ್ಯಾಂಕ್‌ನಲ್ಲಿದ್ದ ಕಲ್ಮಶವನ್ನು ನೇರವಾಗಿ ಭದ್ರೆಗೆ ಹಾಕುವ ಮೂಲಕ ಸಮಾಜಕ್ಕೆ ಮಾರಾಕವಾದ ಕೃತ್ಯ ಮಾಡಿದ್ದಾರೆ.

ಕಳೆದ 2 ದಿನದ ಹಿಂದೆ ಈ ಟ್ಯಾಂಕ್‌ನ ಸ್ವಚ್ಛತೆ ಉದ್ದೇಶದಿಂದ ಇಲ್ಲಿಯವರೆಗೂ ಭದ್ರಾವತಿ ನಗರಸಭೆಗೆ ಹಸ್ತಾಂತರವಾಗದಿರುವ ಒಳ ಚರಂಡಿ ಉಪವಿಭಾಗದ ಜವಾಬ್ದಾರಿಯಲ್ಲಿರುವ ಈ ಟ್ಯಾಂಕ್‌ನಿಂದ ಮಲೀನವನ್ನು ಇಬ್ಬರು ಕಾರ್ಮಿಕರು ಕೆಳಗಿಳಿದು ಬಕೆಟ್‌ನಲ್ಲಿ ತುಂಬಿ ಕೊಡುತ್ತಿದ್ದು, ಉಳಿದ ಕಾರ್ಮಿಕರು ಅದನ್ನು ಹೊರಗೆ ಚೆಲ್ಲುತ್ತಿದ್ದರು.

ಗ್ರೇಟ್ ಎನ್ನಬಹುದಾದ ನಗರಸಭೆ ಯಾರಾದರೂ ಕಸ ಹಾಕಿದರೆ ಒಂದು ಸಾವಿರ ದಂಡ ಹಾಕುತ್ತೇವೆ ಎಂದು ಎಲ್ಲೆಂದರಲ್ಲಿ ನಾಮಫಲಕವಾಕಿದೆ. ಇಲ್ಲಿ ಕಸ ಹಾಗೂ ಮಲೀನವನ್ನು ನೇರವಾಗಿ ಭದ್ರಾ ನದಿಗೆ ಹಾಕಿರುವ ಸಾಕ್ಷಿ, ಆಧಾರಗಳಿದ್ದರು ಸಹ ನಗರಸಭೆ ಕಣ್ಮುಚ್ಚಿ ಕುಳಿತಿರುವ ಉದ್ದೇಶವಾದರೂ ಏನು..?

ಭದ್ರೆಯಲ್ಲಿ ಜೀವಿಸುವ ಪ್ರಾಣಿಗಳು ಬದುಕುವುದಾದರೂ ಹೇಗೆ? ಈ ನೀರನ್ನು ಬಳಸುತ್ತಿರುವ ಮನುಷ್ಯರ ಕಥೆಯಾದರೂ ಏನು? ಪಶು ಪಕ್ಷಿಗಳ ಪರಿಸ್ಥಿತಿ ಏನು? ಭದ್ರೆಯ ಸರಹದ್ದಿನೊಳಗೆ ಗಲೀಜಿನ ಪ್ರಪಂಚವನ್ನು ಸೃಷ್ಠಿಸಿದ ಒಳಚರಂಡಿ ವಿಭಾಗದ ಇಂಜಿನಿಯರ್‌ಗಳಾದ ಮಿಥುನ್ ಕುಮಾರ್, ರಮೇಶ್ ಹಾಗೂ ಗುತ್ತಿಗೆದಾರರು ಮತ್ತು ಅವರ ಇಂಜಿನಿಯರ್‌ಗಳ ಮೇಲೆ ಯಾಕೆ ಕ್ರಮಕೈಗೊಂಡಿಲ್ಲ. ಈ ಸಂಬಂಧ ಭದ್ರೆಯೊಳಗೆ ಮಲೀನ ತುಂಬಿದ, ಕೂಲಿಕಾರ್ಮಿಕರನ್ನು ಮನುಷ್ಯತ್ವವಿಲ್ಲದೇ ಬಳಸಿಕೊಂಡ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಭದ್ರಾವತಿ ಜನತೆ ಆಗ್ರಹಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: 144 Section in BhadravathiAjji Mane ShivamoggaKannada NewsKannada News LiveKannada News OnlineKannada News WebsiteKannada WebsiteLatest News KannadaMalnad NewsNews in KannadaNews KannadaShimogaShivamoggaShivamogga NewsVISL Factoryಭದ್ರಾವತಿಮಲೆನಾಡು_ಸುದ್ಧಿವಿಐಎಸ್‌ಎಲ್ ಕಾರ್ಖಾನೆಶಿವಮೊಗ್ಗ_ನ್ಯೂಸ್
Previous Post

ಫಲಿತಾಂಶಕ್ಕೂ ಮುನ್ನ ರಾಜ್ಯಪಾಲರ ಭೇಟಿ ಸಮಯ ಕೇಳಿ ಮುಜುಗರಕ್ಕೀಡಾದ ಗೋವಾ ಕಾಂಗ್ರೆಸ್

Next Post

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಚೇತರಿಕೆ ಮೂಡಿಸಿದ ಪಂಚರಾಜ್ಯ ಚುನಾವಣಾ ಫಲಿತಾಂಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಚೇತರಿಕೆ ಮೂಡಿಸಿದ ಪಂಚರಾಜ್ಯ ಚುನಾವಣಾ ಫಲಿತಾಂಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!