No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Friday, June 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ | ತಮ್ಮ ಪುತ್ರನ ವಿರುದ್ಧದ ಆರೋಪಕ್ಕೆ ಶಾಸಕ ಸಂಗಮೇಶ್ವರ್ ರಿಯಾಕ್ಷನ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 11, 2025
in ಭದ್ರಾವತಿ
0
ಭದ್ರಾವತಿ: 9 ಸಾವಿರ ನಿವಾಸಿಗಳಿಗೆ ಖಾತೆ ದಾಖಲು

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಅಕ್ರಮ ಮರಳು ಗಣಿಗಾರಿಕೆ ವಿಚಾರದಲ್ಲಿ ಮಹಿಳಾ ಅಧಿಕಾರಿಗೆ ಶಾಸಕರ ಪುತ್ರ ಬಸವೇಶ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪವನ್ನು ಶಾಸಕ ಬಿ.ಕೆ. ಸಂಗಮೇಶ್ #MLA B K Sangameshwar ತಳ್ಳಿ ಹಾಕಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ತಾವು ತಮ್ಮ ಪುತ್ರನೊಂದಿಗೆ ಈ ವಿಚಾರದಲ್ಲಿ ಸ್ಪಷ್ಟನೆ ಪಡೆದಿದ್ದೇನೆ. ವೀಡಿಯೋದಲ್ಲಿ ಆ ರೀತಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ತಾನಲ್ಲ ಎಂದಿದ್ದಾನೆ. ಇದು ಸುಳ್ಳು ಆರೋಪವಾಗಿದೆ ಎಂದಿದ್ದಾರೆ.
ನಮ್ಮ ಕುಟುಂಬ ಬಡವರ, ದೀನ ದಲಿತರ ಸೇವೆ ಮಾಡಿಕೊಂಡು ಜನಾನುರಾಗಿಯಾಗಿ ಸೇವೆ ಮಾಡುತ್ತಿದ್ದೇವೆ. ಇದನ್ನು ಸಹಿಸದ ಬಿಜೆಪಿ-ಜೆಡಿಎಸ್ ಕುತಂತ್ರ ಮಾಡಿ ಈ ಆರೋಪ ಮಾಡಿವೆ. ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದರು.

Also read: ಅಕ್ರಮ ಬಡ್ಡಿ ವ್ಯವಹಾರ | 9 ಕಡೆ ಪೊಲೀಸರ ದಾಳಿ | ನಗದು, ಚೆಕ್ ಸೇರಿ ಅಪಾರ ವಸ್ತು ಸೀಜ್

ಅಧಿಕಾರಿ ರಾತ್ರಿ ವೇಳೆಯೇ ಹೋಗಿ ರೈಡ್ ಮಾಡುವ ಅಗತ್ಯವೇನಿತ್ತು. ಬೆಳಗಿನ ವೇಳೆ ಹೋಗಬಹುದಾಗಿತ್ತು. ರಾತ್ರಿ ತೆಗೆಯುತ್ತಿದ್ದ ಮರಳು ದೇವಾಲಯ ಹಾಗೂ ಬಡವರ ಮನೆ ಕಟ್ಟಲು ತೆಗೆಯುತ್ತಿದ್ದ ಮರಳು ಎಂದು ಸ್ಪಷ್ಟನೆ ನೀಡಿದ್ದಾರೆ.

ಮಹಿಳಾ ಅಧಿಕಾರಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಪುತ್ರನ ಮೇಲೆ ಕೇಳಿಬಂದಿದೆ.

ಅಶ್ಲೀಲ ಪದ ಬಳಸಿ ರೌಡಿಸಂ ಮಾತುಗಳಲ್ಲಿ ಮಹಿಳಾ ಅಧಿಕಾರಿಗೆ ಬೈದಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ. ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಅಧಿಕಾರಿಗೆ ಅಶ್ಲೀಲ ಪದಗಳಲ್ಲಿ ಶಾಸಕರ ಪುತ್ರ ನಿಂದಿಸಿದ್ದಾರೆಂದು ಆರೋಪಿಸಲಾಗಿದೆ.
ಅಕ್ರಮ ಮರಳು ಗಣಿಗಾರಿಕೆ ಜಾಗದ ಮೇಲೆ ತಡರಾತ್ರಿ ರೇಡ್ ನಡೆಸಿದ ವೇಳೆ ಘಟನೆ ನಡೆದಿದೆ. ಈ ಮಹಿಳಾ ಅಧಿಕಾರಿಯು ಭದ್ರಾವತಿ ಭಾಗದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮೇಲೆ ದಾಳಿ ಮಾಡಿದ್ದರು.

ಮಹಿಳಾ ಅಧಿಕಾರಿಯ ಮೇಲೆ ಎಂಎಲ್‌ಎ ಮಗನ ದರ್ಪದ ಕುರಿತು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

                                               

Tags: BhadravathiKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMLA B.K. SangameshwarNews_in_KannadaNews_KannadaShimogaShivamoggaNewsಭದ್ರಾವತಿಮಲೆನಾಡು_ಸುದ್ಧಿಶಾಸಕ ಬಿ.ಕೆ. ಸಂಗಮೇಶ್ಶಿವಮೊಗ್ಗ_ನ್ಯೂಸ್
Share196Tweet123Send
Previous Post

ಅಕ್ರಮ ಬಡ್ಡಿ ವ್ಯವಹಾರ | 9 ಕಡೆ ಪೊಲೀಸರ ದಾಳಿ | ನಗದು, ಚೆಕ್ ಸೇರಿ ಅಪಾರ ವಸ್ತು ಸೀಜ್

Next Post

ಪ್ರತಿ ಬಾಲ್ಯ ವಿವಾಹ ಪ್ರಕರಣವನ್ನು ‘ಹಾಟ್‌ಸ್ಪಾಟ್’ ಎಂದು ಪರಿಗಣಿಸಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರತಿ ಬಾಲ್ಯ ವಿವಾಹ ಪ್ರಕರಣವನ್ನು ‘ಹಾಟ್‌ಸ್ಪಾಟ್’ ಎಂದು ಪರಿಗಣಿಸಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಪ್ರತಿ ಬಾಲ್ಯ ವಿವಾಹ ಪ್ರಕರಣವನ್ನು ‘ಹಾಟ್‌ಸ್ಪಾಟ್’ ಎಂದು ಪರಿಗಣಿಸಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Malappuram Baby Crawl

ಟ್ರಾಫಿಕ್ ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು | ಮುಂದೆ ಆಗಿದ್ದೇನು?

June 12, 2026
Petrol

ಪೆಟ್ರೋಲ್ ಬಂಕ್‌ಗಳಿಂದ ಸಗಟು ಇಂಧನ ಖರೀದಿಗೆ ತಾತ್ಕಾಲಿಕ ನಿರ್ಬಂಧ

June 12, 2026
B Y Raghavendra Visited Talguppa Railway Station

ತಾಳಗುಪ್ಪ ರೈಲು ನಿಲ್ದಾಣಕ್ಕೆ ಸಂಸದ ರಾಘವೇಂದ್ರ ಭೇಟಿ | ಕಾಮಗಾರಿ ಪರಿಶೀಲನೆ | ಏನೆಂದರು?

June 12, 2026
ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ ಭವ್ಯ ಚಾಲನೆ: 12 ತಂಡಗಳ ಮಹಾಸಮರ ಆರಂಭ

ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ ಭವ್ಯ ಚಾಲನೆ: 12 ತಂಡಗಳ ಮಹಾಸಮರ ಆರಂಭ

June 12, 2026
ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ | ಸಚಿವ ಖಾದರ್ ಸ್ವಾಗತ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ | ಸಚಿವ ಖಾದರ್ ಸ್ವಾಗತ

June 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL