No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ | ಶಾಸಕ ಸಂಗಮೇಶ್ವರ್‌ಗೆ ಸಚಿವ ಸ್ಥಾನ ಲಭಿಸಲಿ: ಬಿಳಿಕಿ ಶ್ರೀ 

ಭದ್ರೆಗೆ ಬಾಗಿನ ಅರ್ಪಣೆ, ಪರಿವೀಕ್ಷಣಾ ಮಂದಿರ ಲೋಕಾರ್ಪಣೆ

kalpa News by kalpa News
August 25, 2025
in ಭದ್ರಾವತಿ
0
ಭದ್ರಾವತಿ | ಶಾಸಕ ಸಂಗಮೇಶ್ವರ್‌ಗೆ ಸಚಿವ ಸ್ಥಾನ ಲಭಿಸಲಿ: ಬಿಳಿಕಿ ಶ್ರೀ 
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಸದಾ ಕಾಲ ಶ್ರಮಿಸುತ್ತಿದ್ದಾರೆ. ಇವರ ಕೋರಿಕೆಯಂತೆ ರಾಜ್ಯ ಸರ್ಕಾರ ಸಹ ಪೂರಕವಾಗಿ ಸ್ಪಂದಿಸುವ ಮೂಲಕ ಹೆಚ್ಚಿನ ಅನುದಾನ ಸಹ ಬಿಡುಗಡೆಗೊಳಿಸುತ್ತಿದೆ. ಮುಂದಿನ ದಿನಗಳಲ್ಲಿ ಇವರಿಗೂ ಸಚಿವ ಸ್ಥಾನ ಲಭಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಅವರು ಭಾನುವಾರ ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭದ್ರಾ ಜಲಾಶಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜೀವನದಿ ಭದ್ರೆಗೆ ಬಾಗಿನ ಅರ್ಪಣೆ, ಗಂಗಾ ಪೂಜೆ ಹಾಗು ನೂತನವಾಗಿ ನಿರ್ಮಾಣಗೊಂಡಿರುವ ಪರಿವೀಕ್ಷಣಾ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವಹಿಸಿ ಮಾತನಾಡಿದರು.
ಜಾತಿ, ಪಂಥ, ಮತಗಳನ್ನು ಮೀರಿದ ಜಿಲ್ಲೆಯ ಏಕೈಕ ಜನಪ್ರತಿನಿಧಿ ಶಾಸಕ ಬಿ.ಕೆ ಸಂಗಮೇಶ್ವರ್ ಎಂದರೆ ತಪ್ಪಾಗಲಾರದು. ಅವರು ಕ್ಷೇತ್ರದಲ್ಲಿ ಶಾಸಕರಾದಾಗಿನಿಂದಲೂ ನಿರಂತರವಾಗಿ ಭದ್ರೆಗೆ ಬಾಗಿನ ಅರ್ಪಿಸುವ ಪುಣ್ಯದ ಕಾರ್ಯ ನೆರವೇರಿಸಿಕೊಂಡು ಬರುತ್ತಿದ್ದಾರೆ. ಕ್ಷೇತ್ರದಲ್ಲಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಅಭಿವೃದ್ಧಿ ಹರಿಕಾರರಾಗಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ, ಅಧಿಕಾರ, ಸ್ಥಾನಮಾನಗಳು ಲಭಿಸುವಂತಾಗಲಿ. ಅಲ್ಲದೆ ಕ್ಷೇತ್ರದ ಪ್ರತಿಯೊಬ್ಬರ ಸಹಕಾರ ಬಹಳ ಮುಖ್ಯವಾಗಿದ್ದು, ಶಾಸಕರು ಮಾತ್ರವಲ್ಲ ಅವರ ಇಡೀ ಕುಟುಂಬ ಪ್ರಸ್ತುತ ಜನರ ಸೇವೆಯಲ್ಲಿ ತೊಡಗಿದೆ. ಇಂತಹ ಕುಟುಂಬಕ್ಕೆ ಮುಂದಿನ ದಿನಗಳಲ್ಲೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಮಾತನಾಡಿ, ಭದ್ರೆ ಕೇವಲ ನೀರಲ್ಲ. ಇದೊಂದು ಅಮೃತವಾಗಿದ್ದು, ಇಂದು ಲಕ್ಷಾಂತರ ಜನರು ಅವಲಂಬಿಸಿದ್ದಾರೆ. ಇಂತಹ ಅಮೃತ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸುತ್ತಿರುವುದು ಶಾಸಕರು ಪುಣ್ಯ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಳೆಯಾಗದೆ ಬರಗಾಲ ಬರುತ್ತದೆ. ಜಲಾಶಯಗಳಲ್ಲಿ ನೀರಿಲ್ಲದೆ ಜನರು ಸಂಕಷ್ಟಕ್ಕೆ ಒಳಗಾಗುತ್ತಾರೆಂದು ಕೆಲವರು ದೂರುತ್ತಾರೆ. ಆದರೆ ಇಂದು ರಾಜ್ಯದೆಲ್ಲೆಡೆ ನಿರಂತರವಾಗಿ ಮಳೆಯಾಗುತ್ತಿದೆ ಜಲಾಶಯಗಳು ಭರ್ತಿಯಾಗಿ ಜನರು ನೆಮ್ಮದಿ ಬದುಕು ಕಾಣುವಂತಾಗಿದೆ ಎಂದರು.
ನಗರದ ಜಾಮೀಯಾ ಮಸೀದಿ ಮೌಲಾನ ಖಾದೀರಿ ಮಾತನಾಡಿ, ಪ್ರತಿವರ್ಷ ಶಾಸಕರು ಸರ್ವಧರ್ಮ ಗುರುಗಳ ನೇತೃತ್ವದಲ್ಲಿ ಬಾಗಿನ ಅರ್ಪಿಸುವ ಕಾರ್ಯಕ್ರಮ ನೆರವೇರಿಸಿಕೊಂಡು ಬರುತ್ತಿದ್ದಾರೆ. ಕ್ಷೇತ್ರದಲ್ಲಿ ಉತ್ತಮ ಕೆಲಸಗಳನ್ನು ಮಾಡುತ್ತಿರುವ ಇವರಿಗೆ ಇನ್ನೂ ಹೆಚ್ಚಿನ ಶಕ್ತಿ ಲಭಿಸಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ತಹಸೀಲ್ದಾರ್ ಪರುಸಪ್ಪ ಕುರುಬರ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ನಗರ ಆಶ್ರಯ ಸಮಿತಿ ಅಧ್ಯಕ್ಷ ಗೋಪಾಲ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಪ್ರಮುಖರಾದ ಎಸ್. ಕುಮಾರ್, ಸಿ.ಎಂ ಖಾದರ್, ಮಣಿಶೇಖರ್, ಎಚ್. ರವಿಕುಮಾರ್, ಬಿ.ಕೆ ಜಗನ್ನಾಥ್, ಸೈಯದ್ ರಿಯಾಜ್, ಬಿ.ಎಸ್ ಗಣೇಶ್, ಬಿ.ಎಂ. ರವಿಕುಮಾರ್, ಬಿ.ಎಂ ಮಂಜುನಾಥ್, ಬಸವೇಶ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಮಹಿಳಾ ಸಂಘಟನೆಗಳ ಪ್ರಮುಖರು, ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಎಚ್.ಎಲ್ ಷಡಾಕ್ಷರಿ ಸ್ವಾಗತಿಸಿ, ಲತಾ ಚಂದ್ರಶೇಖರ್ ಸಂಗಡಿಗರು ಪ್ರಾರ್ಥಿಸಿದರು. ಎಂ. ಶಿವಕುಮಾರ್, ಮುಸ್ವೀರ್ ಬಾಷಾ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/08/VID-20250820-WA0058.mp4
http://kalpa.news/wp-content/uploads/2024/04/VID-20240426-WA0008.mp4

Tags: BhadravathiKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ವಭಾಷೆ ನಿರ್ಲಕ್ಷ್ಯ ತಾಯಿಗೆ ಮಾಡುವ ಅಪಚಾರ: ರಾಘವೇಶ್ವರ ಶ್ರೀ

Next Post

ವಿಸ್ಮಯ ಲೋಕಕ್ಕೆ ಕೊಂಡೊಯ್ದ ನಾಟ್ಯಾರಾಧನೆ

kalpa News

kalpa News

Next Post
ವಿಸ್ಮಯ ಲೋಕಕ್ಕೆ ಕೊಂಡೊಯ್ದ ನಾಟ್ಯಾರಾಧನೆ

ವಿಸ್ಮಯ ಲೋಕಕ್ಕೆ ಕೊಂಡೊಯ್ದ ನಾಟ್ಯಾರಾಧನೆ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL