Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಮೊಬೈಲ್ ಟ್ಯಾಬ್ ಮೂಲಕ ಬಜೆಟ್ ಮಂಡಿಸಿದ ಭದ್ರಾವತಿ ನಗರಸಭಾ ಆಡಳಿತಾಧಿಕಾರಿ

92.65 ಲಕ್ಷ ರೂ. ಉಳಿತಾಯ ಬಜೆಟ್ ಮಂಡನೆ.

March 20, 2021
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ನಗರಸಭೆಯ ಆಡಳಿತಾಧಿಕಾರಿ ಹಾಗು ಉಪವಿಭಾಗಾಧಿಕಾರಿ ಡಾ ಟಿ.ವಿ.ಪ್ರಕಾಶ್ ಯಾರಿಗೂ ಹೊರೆಯಲ್ಲವೆಂದು ಸಾಬೀತು ಪಡಿಸಲು ಸೂಟ್ ಕೇಸ್ ರಹಿತ ಅಂಗೈ ಅಗಲದ ಮೊಬೈಲ್ ಟ್ಯಾಬ್‌ನಿಂದ 2021-22 ನೇ ಸಾಲಿನ ಬಜೆಟ್ ಪಕ್ಷಿ ನೋಟ ಬಿಡುಗಡೆಗೊಳಿಸಿದರು.

ಆಡಳಿತವು 21-22 ನೇ ಸಾಲಿನಲ್ಲಿ ನಿರೀಕ್ಷಿಸಿರುವ ಆರಂಭ ಶಿಲ್ಕು 3103.40 ಲಕ್ಷ ರೂ. ನಿರೀಕ್ಷಿರುವ ವಿವಿಧ ಮೂಲಗಳಿಂದ ಆದಾಯ ಮತ್ತು ಅನುದಾನಗಳು 6533.25 ಲಕ್ಷ ರೂ.ಗಳು ಒಟ್ಟು ನಿರೀಕ್ಷಿಸಿದ ಮೊತ್ತ 9636.65 ಲಕ್ಷ ರೂ.ಗಳಲ್ಲಿ ಸಂಬಳ ಸಾರಿಗೆ ಮತ್ತಿತರೆ ನಿರ್ವಹಣೆ 9544 ಲಕ್ಷ ರೂ ವ್ಯಯವಾಗಿ 92.65 ಲಕ್ಷ ರೂ. ಉಳಿತಾಯ ಬಜೆಟ್ ಮಂಡನೆಯಾಗಿದೆ.

ಆಸ್ತಿ ತೆರಿಗೆಯಿಂದ 645 ಲಕ್ಷ ರೂ., ನಿವೇಶನಗಳ ಅಭಿವೃದ್ದಿ ಶುಲ್ಕ ಮತ್ತು ಬಿ ಖಾತೆಗಳಿಂದ 170ಲಕ್ಷ ರೂ., ವಾಣಿಜ್ಯ ಬಾಡಿಗೆಯಿಂದ 20ಲಕ್ಷ ರೂ, ಉದ್ದಿಮೆ ಪರವಾನಿಗೆಯಿಂದ 20ಲಕ್ಷ ರೂ, ಇತರೆ ಬಾಬುಗಳಿಂದ 243.75ಲಕ್ಷ ರೂ, ನೀರು ಬಳಕೆದಾರರಿಂದ 605 ಲಕ್ಷ ರೂ ನಿರೀಕ್ಷಿದರೆ, ಎಸ್‌ಎಫ್‌ಸಿ ವೇತನ 763ಲಕ್ಷ ರೂ, ಎಸ್‌ಎಫ್‌ಸಿ ವಿದ್ಯುತ್ ಶುಲ್ಕದಿಮದ 852ಲಕ್ಷ ರೂ, ವಿಶೇಷ ಎಸ್‌ಎಫ್‌ಸಿ ಮುಕ್ತ ನಿಧಿಯಿಂದ 541ಲಕ್ಷ ರೂ, ಡೇ ನಲ್ಮ್ 80.15ಲಕ್ಷ ರೂ., ನೇ ಹಣಕಾಸು ಯೋಜನೆಯ 751, ಅಮೃತ್ ಯೋಜನೆಯ 800ಲಕ್ಷ ರೂ, ಸ್ವಚ್ ಭಾರತ್ ಡಿಪಿಎಆರ್‌ನಿಂದ 349.75ಲಕ್ಷ ರೂ, ಇತರೆ ಇಲಾಖೆಗಳಿಗೆ ಪಾವತಿಸಬೇಕಾದ ವಸೂಲಾತಿಗಳಿಂದ 642.75ಲಕ್ಷ ರೂ., ಹಾಗು ಗೃಹ ಭಾಗ್ಯ ಯೋಜನೆಯಿಂದ 150 ಲಕ್ಷ ರೂಗಳು ಒಟ್ಟು 6533.25 ಲಕ್ಷ ರೂ.ಗಳಾಗಿದೆ.

ಅದೇ ರೀತಿ ಅಮೃತ್ ಯೋಜನೆಗೆ ಮುಂದುವರೆದ ಕಾಮಗಾರಿಗಳಿಗೆ ಸಿಬ್ಬಂದಿ ವೇತನ ಮತ್ತು ಭತ್ಯೆಗಳಿಗೆ ಹಾಗು ಬಾಕಿ ಪಾವತಿಗೆ, ರಸ್ತೆ ಮತ್ತು ಚರಂಡಿಗಳಿಗೆ, ಬಸ್ ಶೆಲ್ಟರ್, ಬೀದಿನಾಯಿ ಎಬಿಸಿ ಕಾರ್ಯಕ್ರಮಕ್ಕೆ ಹಾಗು ಪ್ರಮುಖ ವೃತ್ತಗಳ ಅಭಿವೃದ್ದಿ ಮತ್ತು ನಾಮಫಲಕಗಳಿಗೆ 50 ಲಕ್ಷ ರೂ.ಗಳನ್ನು ವಿನಿಯೋಗಿಸಲು ಅಂದಾಜಿಸಲಾಗಿದೆ.

46368 ವಾಸ, ವಾಣಿಜ್ಯ, ಖಾಲಿ ನಿವೇಶನಗಳಿದ್ದು ಇದರಿಂದ 600 ಲಕ್ಷಕ್ಕೂ ಅಧಿಕ ತೆರಿಗೆ ಸಂಗ್ರಹದ ಗುರಿ ಹೊಂದಲಾಗಿದೆ. ಮುಂದಿನ ಆರ್ಥಿಕ ವರ್ಷದಲ್ಲಿ 36 ಸಾವಿರ ನೀರಿನ ಖಾತೆಗಳನ್ನು ಹೊಂದಿ ಅದರಿಂದ 545 ಲಕ್ಷ ರೂ. ಸಂಗ್ರಹದ ಗುರಿ, ಮನೆಮನೆ ಕಸ ಸಂಗ್ರಹಣೆಗಾಗಿ 100 ಲಕ್ಷ ರೂ. ಕಾಯ್ದಿರಿಸಲಾಗಿದೆ. 4 ಸಾವಿರ ವಸತಿ ರಹಿತ ಬಡ ಕುಟುಂಬದವರಿಗೆ ಜಿ-3 ಗುಂಪು ಮನೆ ನಿರ್ಮಾಣ, ಕೊಳಚೆ ಪ್ರದೇಶಗಳಲ್ಲಿ ಹಕ್ಕು ಪತ್ರ ಪಡೆದ ಫಲಾನುಭವಿಗಳ ಸ್ವತ್ತುಗಳಿಗೆ ಖಾತೆ ದಾಖಲು, ಖಾತೆಗಳ ಆದಾರದಡಿ 500 ಗುಂಪು ಮನೆಗಳ ನಿರ್ಮಾಣ, ಕನಕ ಮಂಟಪ ಮೈದಾನ ರಸ್ತೆಯ ನಗರಸಭೆ ನಿವೇಶನದಲ್ಲಿ ಬಿ ಮತ್ತು ಸಿ ಗೂಪ್ ಸಿಬ್ಬಂದಿಗಳಿಗೆ ಅಧಿಕಾರಿಗಳಿಗೆ 180.23 ಲಕ್ಷ ರೂ ವೆಚ್ಚದಲ್ಲಿ ವಸತಿ ಗೃಹಗಳ ನಿರ್ಮಾಣ ಮುಂತಾದ ಪ್ರಗತಿಯುಳ್ಳ ಯೋಜನೆಗಳನ್ನು ಹಮ್ಮಿಕೊಂಡಿದ್ದೇವೆ ಎಂದು ನಗರಸಭೆ ಆಢಳಿತಾಧಿಕಾರಿ ಹಾಗೂ ಜಿಲ್ಲಾ ಉಪವಿಭಾಗಾಧಿಕಾರಿ ಡಾ. ಟಿ.ವಿ.ಪ್ರಕಾಶ್ ಹೇಳಿದರು.

ನಗರಸಭೆ ವ್ಯಾಪ್ತಿಯಲ್ಲಿರುವ ಖಾಸಗಿಯವರ ಖಾಲಿ ನಿವೆಶನಗಳನ್ನು ಸ್ವಚ್ಛವಾಗಿಟ್ಟುಕೊಳ್ಳದೆ ಗಿಡಗಂಟೆ ಬೆಳೆದಿರುವ ನಿವೇಶನಗಳನ್ನು ನಗರಸಭೆ ಸ್ವಚ್ಛಗೊಳಿಸಿ ಅದರ ಮಾಲಿಕರಿಂದ ಹತ್ತು ಸಾವಿರ ದಂಡ ವಸೂಲಿ ಮಾಡುವ ಯೋಚನೆ ಇದೆ ಎಂದು ನಗರಸಭೆ ಆಯುಕ್ತ ಮನೋಹರ್ ಹೇಳಿದರು.

ಬಜೆಟ್ ಅಧಿವೇಶನದಲ್ಲಿ ನಗರಸಭೆ ಪೌರಾಯುಕ್ತ ಮನೋಹರ್ ಸ್ವಾಗತಿಸಿ, ಕಂದಾಯಾಧಿಕಾರಿ ರಾಜ್‌ಕುಮಾರ್ ವಂದಿಸಿದರು. ಲೆಕ್ಕಾಧೀಕ್ಷಕ ಮಹಮ್ಮದಾಲಿ, ಇಂಜಿನಿಯರ್‌ಗಳಾದ ರಂಗರಾಜರಾಜ್‌ಪುರಿ, ಪ್ರಭಾಕರ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiBhadravathi BudgeKannada News WebsiteLatest News KannadaLocal NewsMalnad NewsShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Previous Post

ಕೋವಿಡ್ 19 ಲಸಿಕೆ ಜಾಗೃತಿ ಅಭಿಯಾನಕ್ಕೆ ಚಾಲನೆ

Next Post

ಕುಮಾರ್ ಬಂಗಾರಪ್ಪ ವಿರುದ್ಧ ಆರೋಪ ಸತ್ಯಕ್ಕೆ ದೂರವಾದ್ದು: ಎಂ.ಡಿ. ಉಮೇಶ್ ಸ್ಪಷ್ಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕುಮಾರ್ ಬಂಗಾರಪ್ಪ ವಿರುದ್ಧ ಆರೋಪ ಸತ್ಯಕ್ಕೆ ದೂರವಾದ್ದು: ಎಂ.ಡಿ. ಉಮೇಶ್ ಸ್ಪಷ್ಟನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೈಸೂರು ರೈಲ್ವೆ ನಿಲ್ದಾಣ ಕುರಿತಾಗಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ನೀಡಿದ ರೈಲ್ವೆ ಇಲಾಖೆ

June 30, 2025

ಹಾಸನ | ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಮೂವರ ಸಾವು | ಆತಂಕ

June 30, 2025

ಆಷಾಢ ಏಕಾದಶಿ | ಹುಬ್ಬಳ್ಳಿಯಿಂದ ಪಂಢರಪುರಕ್ಕೆ ತೆರಳುವ ಭಕ್ತರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್

June 30, 2025

Dyson announced the results of its first Global Wet Cleaning Study

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೈಸೂರು ರೈಲ್ವೆ ನಿಲ್ದಾಣ ಕುರಿತಾಗಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ನೀಡಿದ ರೈಲ್ವೆ ಇಲಾಖೆ

June 30, 2025

ಹಾಸನ | ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಮೂವರ ಸಾವು | ಆತಂಕ

June 30, 2025

ಆಷಾಢ ಏಕಾದಶಿ | ಹುಬ್ಬಳ್ಳಿಯಿಂದ ಪಂಢರಪುರಕ್ಕೆ ತೆರಳುವ ಭಕ್ತರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!