ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಭದ್ರಾವತಿ ತಾಲೂಕಿನ ಕಾಚಗೊಂಡನಹಳ್ಳಿಯಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಸ್ಮರಣೆಯ ಅಂಗವಾಗಿ ಗ್ರಾಮಸ್ಥರು ರಕ್ತದಾನ ಹಾಗೂ ನೇತ್ರದಾನ ಶಿಬಿರ ಹಮ್ಮಿಕೊಂಡಿದ್ದರು.
ಶಿಬಿರದಲ್ಲಿ ಅಪ್ಪು ಅಭಿಮಾನಿಗಳು ರಕ್ತದಾನ ಹಾಗೂ ನೇತ್ರದಾನ ಮಾಡುವ ಮೂಲಕ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸೂಚಿಸಿದರು. ಈ ಸಂದರ್ಭದಲ್ಲಿ ಕಾಚಾಗೊಂಡನಹಳ್ಳಿ ಮತ್ತು ವಿಜಯನಗರ ಸಮಸ್ತ ಗ್ರಾಮಸ್ಥರು ಶಿಬಿರದಲ್ಲಿ ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post