Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನಿಸಿದ ಘಟನೆ ಖಂಡಿಸಿ ಭದ್ರಾವತಿ ವಕೀಲರ ಪ್ರತಿಭಟನೆ

February 1, 2022
in ಭದ್ರಾವತಿ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಬಾಬಾಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಗಣರಾಜ್ಯೋತ್ಸವದ ದಿನ ಅಪಮಾನ ಮಾಡಿದ ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಮಲ್ಲಿಕಾರ್ಜುನಗೌಡ ಪಾಟೀಲ್ ವರ್ತನೆ ಅಕ್ಷಮ್ಯ ಅಪರಾಧವಾಗಿದ್ದು, ಈ ಬಗ್ಗೆ ಸೂಕ್ತ ವಿಚಾರಣೆ ನಡೆಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಶ್ರಬೇಕೆಂದು ಭದ್ರಾವತಿ ವಕೀಲರ ಸಂಘದ ಅಧ್ಯಕ್ಷ ಕೆ.ಎನ್. ಶ್ರೀಹರ್ಷ ಹೇಳಿದರು.

ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಮಲ್ಲಿಕಾರ್ಜುನಗೌಡ ಪಾಟೀಲ್ ಗಣರಾಜ್ಯೋತ್ಸವದಂದು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆಸುವ ಮೂಲಕ ಮಾಡಿದ ಅವಮಾನವನ್ನು ಖಂಡಿಸಿ ಭದ್ರಾವತಿ ವಕೀಲರ ಸಂಘ ನಡೆಸಿದ ಖಂಡನಾ ಸಭೆ ಹಾಗೂ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವಿಶ್ವದಲ್ಲಿಯೇ ಶ್ರೇಷ್ಠ ಮಟ್ಟದ ಸಂವಿಧಾನವನ್ನು ರಚಿಸಿದ ಕೀರ್ತಿಗೆ ಭಾಜನರಾದ ಅಂಬೇಡ್ಕರ್‌ಅವರ ಹಿರಿಮೆ, ಜ್ಞಾನ,ಅವರ ಹೋರಾಟ, ಎಲ್ಲವೂ ಇಂದಿನ ಯುವಪೀಳಿಗೆಗೆ ಆದರ್ಶ ಮತ್ತು ಅನುಕರಣೀಯವಾದುದು. ಇಂಹತ ಉನ್ನತ ವ್ಯಕ್ತಿತ್ವದ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿರುವುದು ಒಬ್ಬ ಜಿಲ್ಲಾನ್ಯಾಯಾಧೀಶರಾಗಿ ಜವಾಬ್ದಾರಿ ಸ್ಥಾನದಲ್ಲಿದ್ದು ಈ ರೀತಿ ನಡೆದುಕೊಂಡಿರುವುದನ್ನು ಸಹಿಸಲು ಸಾಧ್ಯವಿಲ್ಲ. ಕೂಡಲೇ ಇವರ ಹಾಗೂ ಈ ಘಟನೆಗೆ ಕಾರಣರಾದ ಆ ನ್ಯಾಯಾಲಯದ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ವಿರುದ್ಧ ರಾಜ್ಯಪಾಲರು ಸೂಕ್ತ ಕ್ರಮ ಕೈಗೊಳ್ಳಲು ಆದೇಶಿಸಬೇಕು ಮತ್ತು ಉಚ್ಛ ನ್ಯಾಯಾಲಯವು ಈ ಕುರಿತಂತೆ ಸೂಕ್ತತನಿಕೆ ನಡೆಸಿ ತಪ್ಪತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಸಂಘವು ಆಗ್ರಹಿಸುತ್ತದೆ ಎಂದರು.

ಪ್ರತಿಭಟನೆಗೂ ಮುನ್ನ ಸಂಘದ ಅಧ್ಯಕ್ಷ ಶ್ರೀಹರ್ಷ ಅವರ ಅಧ್ಯಕ್ಷತೆಯಲ್ಲಿ ಸಂಘದದಲ್ಲಿ ನಡೆದ ಸಭೆಯಲ್ಲಿ ವಕೀಲರಾದ ಸಯ್ಯದ್ ನಿಯಾಜ್, ಶಿವಕುಮಾರ್, ಸುಧೀಂದ್ರ, ಮಹಮದ್ ಇಲಿಯಾಸ್, ಹಾಗೂ ಸಂಘದ ಮಾಜಿ ಅಧ್ಯಕ್ಷರಾದ ಟಿ. ಚಂದ್ರೇಗೌಡ, ವಿ. ವೆಂಕಟೇಶ್, ಮಾಜಿ ಉಪಾಧ್ಯಕ್ಷ ಜಯರಾಂ ಮುಂತಾದವರು ಅಂಬೇಡ್ಕರ್ ವ್ಯಕ್ತಿತ್ವ ಹಾಗೂ ಅವರ ಪರಿಶ್ರಮದಿಂದ ರಚನೆಯಾದ ಸಂವಿಧಾನದ ವಿಶೇಷತೆ ಕುರಿತು ಮಾತನಾಡಿದರು.

ಘಟನೆಯನ್ನು ಖಂಡಿಸಿ ಉಚ್ಛ ನ್ಯಾಯಾಲಯದ ಕಾರ್ಯದಶಿಗಳಿಗೆ ಹಾಗೂ ರಾಜ್ಯಪಾಲರಿಗೆ ಘಟನೆಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಬೇಕು. ನ್ಯಾಯಾಲಯದ ಕಲಾಪಗಳಿಂದ ಹೊರಗುಳಿಯುವ ಮೂಲಕ ಪ್ರತಿಭಟನೆ ನಡೆಸಬೇಕೆಂಬ ಅಭಿಪ್ರಯವ್ಯಕ್ತಪಡಿಸಿದರು. ಸದಸ್ಯರ ಅಭಿಪ್ರಾಯದಂತೆ ಸಂಘ ನಿರ್ಧಾರ ಕೈಗೊಂಡು ವಕೀಲರು ನ್ಯಾಯಾಲಯದ ಕಾರ್ಯಕಲಾಪಗಳಿಂದ ಹೊರಗುಳಿದು ಪ್ರತಿಭಟನಾ ಮೆರವಣಿಗೆ ನಡೆಸಿದರು.

ನ್ಯಾಯಾಲಯದ ಆವರಣದಿಂದ ರಂಗಪ್ಪ ವೃತ್ತದ ಮೂಲಕ ತಾಲೂಕು ಕಚೇರಿವರೆಗೆ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಪಾಟೀಲ್ ವಿರುದ್ಧ ಘೋಷಣೆ ಕೂಗುತ್ತ ಮೆರವಣಿಗೆ ನಡೆಸಿದರು.

ಸಂಘದ ಕಾರ್ಯದರ್ಶಿ ಉದಯಕುಮಾರ್ ಮನವಿಯನ್ನು ವಾಚಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದ ನ್ಯಾಯಾಧೀಶ ಮಲ್ಲಿಕಾಜುನಗೌಡ ಪಾಟೀಲ್ ಅವರನ್ನು ಹಾಗೂ ಘಟನೆಗೆ ಸಂಬಂಧಿಸಿದಂತೆ ಆ ನ್ಯಾಯಾಲಯದ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಶಿಸ್ತಿನ ಕಾನೂನು ಕ್ರಮಕೈಗೊಂಡು ಅವರನ್ನು ಕೆಲಸದಿಂದ ವಜಾಗೊಳಿಸಬೇಕೆಂದು ಎಂದು ರಾಜ್ಯಪಾಲರಿಗೆ ಉಪತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ಡಿ.ಎಂ. ವಿಶ್ವನಾಥ್, ಖಜಾಂಚಿ ವಿಮಲ, ಸದಸ್ಯರಾದ ರವಿ, ನವರತ್ನಮಾಲ, ಮಗೇಶ್ ಬಾಬು, ಟಿ.ವಿ. ವೆಂಕಟೇಶ್, ಕೃಷ್ಣೇಗೌಡ, ರೂಪಾರಾವ್, ವಿಶ್ವನಾಥ್, ಆರ್.ಎಸ್. ಶೋಭ, ಬೇಕಲ್‌ವಿದ್ಯಾ, ಆಶಾ, ಭವ್ಯ, ಆಂಥೊಣಿ, ಸೋಮಶೇಖರ್, ರಮೇಶ್, ಉಮಾಶಂಕರ್, ನಾರಾಯಣ ಸ್ವಾಮಿ, ವಿಜಯ, ಮಹಮದ್ ಇಲಿಯಾಸ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: #annadaNewsBabasaheb AmbedkarBhadravathiKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews KannadaShimogaShivamoggaShivamogga Newsಉಕ್ಕಿನನಗರಿಬಾಬಾಸಾಹೇಬ್ ಅಂಬೇಡ್ಕರ್ಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Previous Post

ದೇಶದ ಶತಮಾನೋತ್ಸವಕ್ಕೆ ನವಭಾರತ ನಿರ್ಮಾಣದ ದೂರದೃಷ್ಠಿಯ ಬಜೆಟ್: ಸಂಸದ ರಾಘವೇಂದ್ರ

Next Post

ಸೊರಬದಲ್ಲಿ ನೆಮ್ಮದಿ ಬದುಕಿಗೆ ಪೂರಕ ವಾತಾವರಣ ಸೃಷ್ಠಿ: ಪುರಸಭಾ ಅಧ್ಯಕ್ಷ ವೀರೇಶ್ ಮೇಸ್ತ್ರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೊರಬದಲ್ಲಿ ನೆಮ್ಮದಿ ಬದುಕಿಗೆ ಪೂರಕ ವಾತಾವರಣ ಸೃಷ್ಠಿ: ಪುರಸಭಾ ಅಧ್ಯಕ್ಷ ವೀರೇಶ್ ಮೇಸ್ತ್ರಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!