No Result
View All Result
International Yoga Day in SWR Bengaluru
English Articles

SWR | Celebrates International Yoga Day with Enthusiastic Participation

by ಕಲ್ಪ ನ್ಯೂಸ್
June 23, 2026
0

Kalpa Media House  |  Bengaluru  | The South Western Railway Bengaluru Division celebrated the 12th International Yoga Day with a...

Read moreDetails
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ಹಿಂದೂ ಮಹಾ ಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಅದ್ಧೂರಿ ಚಾಲನೆ

ಬಿಗಿ ಪೊಲೀಸ್ ಬಂದೋಬಸ್ತ್ ಎಲ್ಲೆಲ್ಲೂ ರಾರಾಜಿಸುತ್ತಿವೆ ಕೇಸರಿ ಧ್ವಜಗಳು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 8, 2022
in ಭದ್ರಾವತಿ
0
ಭದ್ರಾವತಿ ಹಿಂದೂ ಮಹಾ ಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಅದ್ಧೂರಿ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರಸೇನಾ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಚಾಲನೆ ನೀಡಲಾಗಿದೆ.

11:50ರ ವೇಳೆಗೆ ಶಾಸಕ ಬಿ.ಕೆ. ಶಾಸಕ ಸಂಗಮೇಶ್ವರ್ ಅವರು ಗಣಪತಿಗೆ ಪೂಜೆ ಸಲ್ಲಿಸುವ ಮೂಲಕ ರಾಜಬೀದಿ ಉತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.
ಹೊಸಮನೆ ತಮಿಳು ಶಾಲೆ ಹಿಂಭಾಗದಿಂದ ಹೊರಟ ಮೆರವಣಿಗೆ ಹೊಸಮನೆ ಶಿವಾಜಿ ವೃತ್ತ ತಲುಪಿ ಆನಂತರ ಹೊಸಮನೆ ಮುಖ್ಯ ರಸ್ತೆ, ರಂಗಪ್ಪ ವೃತ್ತ, ಸಿಎನ್ ರಸ್ತೆ, ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ, ಹುತ್ತಾ ಬಸ್ ನಿಲ್ದಾಣ ತಲುಪಿ ಮತ್ತೆ ಇದೇ ಮಾರ್ಗವಾಗಿ ರಾತ್ತಿ ವೇಳೆಗೆ ನಗರಸಭೆ ಮುಂಭಾಗದಲ್ಲಿ ಭದ್ರಾನದಿಯಲ್ಲಿ ವಿಸರ್ಜನೆಗೊಳ್ಳಲಿದೆ.

ಮೆರವಣಿಗೆಯಲ್ಲಿ ಪೊಲೀಸ್ ಸರ್ಪಗಾವಲು:
ಮೆರವಣಿಗೆ ಸಾಗುವ ಹಾದಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಹೆಜ್ಜೆ ಹೆಜ್ಜೆಗೂ ಖಾಕಿ ಕಣ್ಗಾವಲಿದೆ. ಮೆರವಣಿಗೆ ಸಾಗುವ ಮಾರ್ಗದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ರ್‍ಯಾಪಿಡ್ ಆಕ್ಷನ್ ಫೋರ್ಸ್ ಸಹ ನಗರದಲ್ಲಿ ಬೀಡುಬಿಟ್ಟಿದೆ.
ಮುಂಜಾನೆಯಿಂದಲೇ ಹತ್ತಾರು ಕಡೆ ಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ನಡೆಯುತ್ತಿದೆ. ರಾಜಬೀದಿ ಉತ್ಸವ ಹಿನ್ನೆಲೆಯಲ್ಲಿ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ವಿವಿಧ ಸಂಘ-ಸಂಸ್ಥೆಗಳಿಂದ ಪ್ರಸಾದ ವಿನಿಯೋಗ ಹಾಗೂ ಅನ್ನಸಂರ್ಪಣೆ ಮಾಡಲಾಗುತ್ತಿದೆ. ಮಾಜಿ ನಗರಸಭಾ ಸದಸ್ಯ ಕೆ. ಮಾನಾಚಾರಿ ಇವರ ಸ್ಮರಣಾರ್ಥ ಭಕ್ತಾದಿಗಳಿಗೆ ಅನ್ನಸಂತರ್ಪಣಾ ಕಾರ್ಯಕ್ರಮ ಆಯೋಜಿಸಲಾಗಿದೆ.

ಮಾಜಿ ಶಾಸಕ ದಿ. ಅಪ್ಪಾಜಿ ಅವರ ಪತ್ನಿ ಶಾರದಾ ಅಪ್ಪಾಜಿ, ಜೆಡಿಎಸ್ ಕಾರ್ಯಕರ್ತರು ಮತ್ತು ಪ್ರಮುಖರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾಳೆ ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ: ಪೊಲೀಸ್ ಬಂದೋಬಸ್ತ್ ಹೇಗಿದೆ?

Next Post

ಹವ್ಯಕ ಮಹಾಸಭಾದ ಎಲ್ಲಾ ಕಾರ್ಯಗಳಿಗೆ ಅಗತ್ಯ ಸಹಕಾರ: ಶ್ರೀ ಗಂಗಾಧರೇಂದ್ರ ಸರಸ್ವತಿ ಭರವಸೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹವ್ಯಕ ಮಹಾಸಭಾದ ಎಲ್ಲಾ ಕಾರ್ಯಗಳಿಗೆ ಅಗತ್ಯ ಸಹಕಾರ: ಶ್ರೀ ಗಂಗಾಧರೇಂದ್ರ ಸರಸ್ವತಿ ಭರವಸೆ

ಹವ್ಯಕ ಮಹಾಸಭಾದ ಎಲ್ಲಾ ಕಾರ್ಯಗಳಿಗೆ ಅಗತ್ಯ ಸಹಕಾರ: ಶ್ರೀ ಗಂಗಾಧರೇಂದ್ರ ಸರಸ್ವತಿ ಭರವಸೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
ಶಿವಮೊಗ್ಗ | ಕೊಡಚಾದ್ರಿ ಚಿಟ್ಸ್ ಯಶಸ್ಸಿನ ನಿಜವಾದ ಶಕ್ತಿ ಗ್ರಾಹಕರು | ಪರಶುರಾಮ್

ಶಿವಮೊಗ್ಗ | ಕೊಡಚಾದ್ರಿ ಚಿಟ್ಸ್ ಯಶಸ್ಸಿನ ನಿಜವಾದ ಶಕ್ತಿ ಗ್ರಾಹಕರು | ಪರಶುರಾಮ್

June 23, 2026
Shivamogga MLC Inspection

ಶಿವಮೊಗ್ಗ | ಖಾಸಗಿ ಬಸ್ ನಿಲ್ದಾಣದ ಅವ್ಯವಸ್ಥೆಗೆ ಕಿಡಿಕಾರಿದ ಶಾಸಕ ಚನ್ನಬಸಪ್ಪ

June 23, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಜೂನ್ 25 ರಂದು ಭುವನೇಶ್ವರದಿಂದ ಬೆಂಗಳೂರಿಗೆ ವಿಶೇಷ ರೈಲು

June 23, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಮನೆಯಲ್ಲಿ ಮಲಗಿದ್ದಾಗಲೇ ಕಳ್ಳತನಕ್ಕೆ ಯತ್ನ | ಸಿಸಿಟಿವಿ ಒಡೆದು ಬಾಗಿಲು ಮುರಿಯಲು ಯತ್ನ

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL