Friday, September 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಮೋದಿ ಸರ್ಕಾರ ಕಿತ್ತೊಗೆಯಲು ಉಪಚುನಾವಣೆ ನಾಂದಿ: ದಿನೇಶ್ ಗುಂಡೂರಾವ್

October 22, 2018
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಭದ್ರಾವತಿ: ಪೊಳ್ಳು ಭರವಸೆಗಳನ್ನು ನೀಡುತ್ತಾ ದಲಿತರ, ರೈತರ, ಅಮಾಯಕರ, ಬಡವರ ದಮನ ಮಾಡಲು ಮುಂದಾಗಿರುವ ಕೇಂದ್ರದ ನರೇಂದ್ರ ಮೋದಿ ಬಿಜೆಪಿ ಸರಕಾರವನ್ನು ಕಿತ್ತೊಗೆಯಲು ಉಂಟಾಗಿರುವ ಉಪ ಚುನಾವಣೆಯಾಗಿದೆ ಎಂದು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾರ್ಮಿಕವಾಗಿ ನುಡಿದರು.

ಅವರು ಸೋಮವಾರ ಹಳೇನಗರದ ವೀರಶೈವ ಸಭಾಭವನದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.
ರಾಜ್ಯವನ್ನು ಪ್ರಗತಿಯತ್ತ ಕೊಂಡ್ಯೊಯುವ ಸಲುವಾಗಿ ಹಾಗು ರೈತರನ್ನು ಸಂಕಷ್ಟದಿಂದ ಪಾರು ಮಾಡಲು ಸಮಿಶ್ರ ಸರಕಾರ ಅಧಿಕಾರಕ್ಕೆ ಬಂದಿರುವುದೇ ವಿನಾ ಅಧಿಕಾರದ ಆಸೆಯಿಂದಲ್ಲ. ಅನಿರೀಕ್ಷಿತವಾಗಿ ಬಂದಿರುವ ಉಪ ಚುನಾವಣೆಯಾದರೂ ಸಾಮಾನ್ಯ ಚುನಾವಣೆ ಎಂದು ಯಾರು ಅರಿಯಬೇಡಿ. ಮುಂದಿನ ಸಂಸತ್ ಚುನಾವಣೆ ದಿಕ್ಸೂಚಿಯಾಗಿದೆ ಎಂದರು.

ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ಬಲಿಷ್ಟವಾಗಿದ್ದರು ಯುವ ಶಕ್ತಿಗೆ ಮತ್ತು ಉತ್ತಮ ಅಭ್ಯರ್ಥಿಯನ್ನಾಗಿ ವರಿಷ್ಟರು ಒಗ್ಗೂಡಿ ಶಕ್ತಿಗೆ ಮತ್ತೊಂದು ಹೆಸರಾಗಿದ್ದ ಮಾಜಿ ಸಿಎಂ ಎಸ್. ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಅವರನ್ನು ಉಭಯ ಪಕ್ಷಗಳು ಆಯ್ಕೆ ಮಾಡಿದೆ. ಬಂಗಾರಪ್ಪ ರವರ ಸ್ಥಾನದಲ್ಲಿ ಮಧು ರವರನ್ನು ಕಾಣುವ ಸದಾವಕಾಶ ಸಂದಿದೆ. ನಾವೆಲ್ಲರು ಒಗ್ಗೂಡಿ ಶ್ರಮಿಸಿ ಸಹಕಾರಗೊಳಿಸಿ ಅತ್ಯಧಿಕ ಮತಗಳ ಅಂತರದಿಂದ ಆಯ್ಕೆ ಮಾಡಿ ಸಂಸತ್‌ಗೆ ಕಳುಹಿಸೊಣ.
ಬಿಜೆಪಿಯಲ್ಲಿ ಸಿದ್ದಾಂತ ಮತ್ತು ನೀತಿಗಳಿಲ್ಲ. ಬಿ.ಎಸ್. ಯಡಿಯೂರಪ್ಪ ಮತ್ತು ಬಿ.ವೈ. ರಾಘವೇಂದ್ರ ಸಂಸದರಾಗಿ ಈ ಕ್ಷೇತ್ರಕ್ಕೆ ಏನು ಸಾಧಿಸಿಲ್ಲ. ಅವಳಿ ಕಾರ್ಖಾನೆಗಳಿಗೆ ಚೇತನ ನೀಡುವ ಬದಲು ಹಾಳು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕೇಂದ್ರ ಮೋದಿ ಸರಕಾರ ಜನರ ನೆಮ್ಮದಿ ಹಾಳು ಮಾಡುವ ಸರಕಾರವಾಗಿದೆ. ಜನರ ವಿರೋಧಿಯಾಗಿ ವರ್ತಿಸುತ್ತಿದೆ. ದೇಶವನ್ನು ಛಿದ್ರ ಮಾಡುವ ಕೆಲಸದಲ್ಲಿ ತೊಡಗಿದೆ. ಮೋದಿ ಅಧಿಕಾರಕ್ಕೇರಿ ನಾಲ್ಕುವರೆ ವರ್ಷಗಳು ಆದರೂ ಏನು ಸಾಧನೆ ಮಾಡದೆ ಕೇವಲ ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡುವ ಕೆಲಸದಲ್ಲಿ ತೊಡಗಿದೆ. ಅದೇ ಅವರ ಸಾಧನೆಯಾಗಿದೆ ಎಂದು ಟೀಕಿಸಿದರು.

ವಿದೇಶಿ ಹಣ, ಭಯೋತ್ಪಾದನೆ ನಿಗ್ರಹ, ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಎಂಬಿತ್ಯಾದಿ ಸುಳ್ಳು ಭರವಸೆ ನೀಡುತ್ತಾ ದೇಶದ ಸ್ಥಿತಿ ಚಿಂತಾಜನಕ ಮಾಡುತ್ತಿದ್ದಾರೆ. ಭ್ರಷ್ಟಾಚಾರಕ್ಕೆ ಕಡಿವಾಣ ಇಲ್ಲದಂತಾಗಿದೆ. ಪವಿತ್ರ ಗಂಗಾನದಿಯನ್ನು ಸ್ವಚ್ಚ ಮಾಡುತ್ತೇನೆಂದು ಹೇಳಿ ಐದಾರು ಸಾವಿರ ಕೋಟಿ ಹಣ ನುಂಗಿ ನೀರು ಕುಡಿದಿದ್ದಾರೆ. ಹಿಂದೆಂಗಿಂತಲೂ ನದಿಯು ಹೆಚ್ಚು ಮಾಲಿನ್ಯವಾಗಿದೆ. ಧರ್ಮ ಪ್ರಚೋಧನೆ ಮಾಡುವುದರಿಂದ ಹಾಗೂ ಅಲ್ಪಸಂಖ್ಯಾತರ, ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ನೋಟು ಅಮಾನ್ಯದಿಂದ ಬಡವರಿಗೆ ತೊಂದರೆ ಮುಂತಾದ ಸಾಧನೆಯೆ ಬಿಜೆಪಿ ಸರಕಾರದ್ದಾಗಿದೆ ಎಂದು ಟೀಕಿಸಿದರು.

ಜಿಲ್ಲೆಯಲ್ಲಿ ಬಂಗಾರಪ್ಪ ರವರ ಸ್ಥಾನ ತುಂಬಲು ಕಾಂಗ್ರೆಸ್ ಪಕ್ಷದ ಅಪಾರ ಶಕ್ತಿಯನ್ನು ಸ್ಥಳೀಯ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ನೇತೃತ್ವದಲ್ಲಿ ಮಧು ಬಂಗಾರಪ್ಪ ಅವರಿಗೆ ಮತ ನೀಡುವ ಮೂಲಕ ಶಕ್ತಿ ತುಂಬುವುದು ನೆರೆದಿರುವ ಜನಸ್ಥೋಮವೇ ಇದಕ್ಕೆ ಸಾಕ್ಷಿಯಾಗಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತಪ್ಪು ಮಾಡಿ ಸ್ಥಳೀಯ ಶಾಸಕರಿಗೆ ಟಿಕೇಟ್ ವಂಚಿಸಿದೆ. ಅದರ ಅರಿವಾಗಿ ಪುನಃ ಟಿಕೇಟ್ ನೀಡಿ ಪಕ್ಷವನ್ನು ಬಲಿಷ್ಟಗೊಳಿಸಿದೆ. ಮುಂದಿನ ದಿನಗಳಲ್ಲಿ ಅವರು ಪಕ್ಷದಲ್ಲಿ ಬಹು ಎತ್ತರಕ್ಕೆ ಹೋಗುವುದರಲ್ಲಿ ಅನುಮಾನವಿಲ್ಲ ಎಂದರು.

ಅಭ್ಯರ್ಥಿ ಮಧು ಬಂಗಾರಪ್ಪ ಮಾತನಾಡಿ, ನಿರೀಕ್ಷಿಸದೆ ಬಂದಿರುವ ಚುನಾವಣೆಯಲ್ಲಿ ಹಿರಿಯರ ಮಾತಿಗೆ ಗೌರವಿಸಿ ರಾಷ್ಟ್ರ ಕಟ್ಟಲು ಚುನಾವಣೆಗೆ ಸ್ಪರ್ಧಿಸಿದ್ದೇನೆ. ಇದರಿಂದ ಸಮಿಶ್ರ ಸರಕಾರಕ್ಕೆ ಹೆಚ್ಚಿನ ಶಕ್ತಿ ಬಂದಂತ್ತಾಗಿದೆ. ಬಿಜೆಪಿಯನ್ನು ದೂರವಿಡಲು ತೀರ್ಮಾನಿಸಿರುವ ಸಿಎಂ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಪಕ್ಷ ಎಲ್ಲಾ ಮುಖಂಡರು ಪಣ ತೊಟ್ಟಿರುವುದರಿಂದ ಬಂಗಾರಪ್ಪ ರವರ ಶಕ್ತಿ ತಾಣವಾಗಿರುವ ಈ ಜಿಲ್ಲೆಯಿಂದ ನಮ್ಮನ್ನು ಸಂಸದರಾಗಿ ಆರಿಸಿ ಕಳುಹಿಸಿಕೊಡಿ ಎಂದು ಮನವಿ ಮಾಡಿದರು.

ಶಾಸಕ ಬಿ.ಕೆ. ಸಂಗಮೇಶ್ವರ್ ಮಾತನಾಡಿ, ಪ್ರಸ್ತುತ ಉಪ ಚುನಾವಣೆಯಲ್ಲಿ ಮಾತಿಗಿಂತ ಹೆಚ್ಚು ಕೆಲಸ ಮಾಡಿ ಮಧು ಬಂಗಾರಪ್ಪ ಅವರನ್ನು ಲೋಕಸಭೆಗೆ ಆರಿಸಿ ಕಳುಹಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ. ಕಾರ್ಯಕರ್ತರು ನಮ್ಮೊಂದಿಗೆ ಶ್ರಮವಹಿಸಿ ಗೆಲ್ಲಿಸಲು ಪಣ ತೊಡಬೇಕೆಂದು ಮತದಾರರನ್ನು ನಮ್ರವಾಗಿ ಕಾಲು ಮುಗಿದು ಬೇಡುತ್ತೇನೆ ಎಂದು ಮನವಿ ಮಾಡಿದರು.

ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಮಾತನಾಡಿದರು. ಪಕ್ಷದ ಜಿಲ್ಲಾಧ್ಯಕ್ಷ ತೀ.ನಾ. ಶ್ರೀನಿವಾಸ್ ಮುಖಂಡರಾದ ಪ್ರಭಾಕರ್, ಎಚ್.ಸಿ. ದಾಸೇಗೌಡ, ವಿಷ್ಣುನಾಥ್, ಸುಂದರೇಶ್, ರವಿಕುಮಾರ್, ಶಾಂತವೀರನಾಯ್ಕ, ಬಲ್ಕೀಷ್ ಬಾನು, ನಾರಾಯಣಸ್ವಾಮಿ, ಸಿ.ಎಂ. ಖಾದರ್, ಬಿ.ಟಿ. ನಾಗರಾಜ್, ಚಂದ್ರಶೇಖರಪ್ಪ, ಬಾಲಕೃಷ್ಣ, ಎಚ್.ಎಲ್. ಷಡಾಕ್ಷರಿ, ಟಿ. ಚಂದ್ರೇಗೌಡ, ಲೋಕೇಶ್, ಶಿವಕುಮಾರ್, ಅಂಜನಿ, ಫ್ರಾನ್ಸಿಸ್, ಬಾಬಾಜಾನ್ ಮುಂತಾದವರು ಉಪಸ್ಥಿತರಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: B K SangameshwaraBhadravathiElectionKPCC PresidentMadhu Bangarappashivamogga by election 2018ದಿನೇಶ್ ಗುಂಡೂರಾವ್
Previous Post

ಕನ್ನಡದ ಮೂಲಕ ತುಳು ಕಲಿಯಿರಿ: ಸರಣಿ ಲೇಖನ-1

Next Post

ಭದ್ರಾವತಿ; ಸಂಗಮೇಶ್ ಅನಿವಾರ್ಯ ಸ್ಥಿತಿಯಲ್ಲಿದ್ದಾರೆ: ದೇಶಪಾಂಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ; ಸಂಗಮೇಶ್ ಅನಿವಾರ್ಯ ಸ್ಥಿತಿಯಲ್ಲಿದ್ದಾರೆ: ದೇಶಪಾಂಡೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿಕ್ಷಕರಿಂದ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ: ಎಸ್.ಎಲ್ ಭೋಜೆಗೌಡ

September 5, 2025

ಕುಸ್ತಿ ಸ್ಪರ್ಧೆ | ಕ್ರೈಸ್ಟ್‌ಕಿಂಗ್ ಕಾಲೇಜಿನ ಪೂರ್ಣಿಮಾ ಪ್ರಭು ರಾಜ್ಯಮಟ್ಟಕ್ಕೆ ಆಯ್ಕೆ

September 5, 2025

ಗುರು ವ್ಯಕ್ತಿಯಲ್ಲ ಶಕ್ತಿ: ಉಪನ್ಯಾಸಕ ಚಂದ್ರಶೇಖರ್ ಅಭಿಮತ

September 5, 2025

Southern Railway notified the partial cancellation, rescheduling and regulation of the following train services

September 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿಕ್ಷಕರಿಂದ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ: ಎಸ್.ಎಲ್ ಭೋಜೆಗೌಡ

September 5, 2025

ಕುಸ್ತಿ ಸ್ಪರ್ಧೆ | ಕ್ರೈಸ್ಟ್‌ಕಿಂಗ್ ಕಾಲೇಜಿನ ಪೂರ್ಣಿಮಾ ಪ್ರಭು ರಾಜ್ಯಮಟ್ಟಕ್ಕೆ ಆಯ್ಕೆ

September 5, 2025

ಗುರು ವ್ಯಕ್ತಿಯಲ್ಲ ಶಕ್ತಿ: ಉಪನ್ಯಾಸಕ ಚಂದ್ರಶೇಖರ್ ಅಭಿಮತ

September 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!