ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಮೀಪದಲ್ಲಿರುವ ಎಸ್.ಎಸ್. ಜ್ಯೂಯಲರ್ಸ್ ಚಿನ್ನಾಭರಣ ಮಳಿಗೆಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.
ವಿಕ್ರಂ ಮತ್ತು ವಿಜಿಯ ಎಂಬ ಸಹೋದರರಿಗೆ ಸೇರಿದ ಮಳಿಗೆ ಇದಾಗಿದ್ದು, ಹಿಂಬದಿಯ ಗೋಡೆ ಹಾಗೂ ಬಾಗಿಲನ್ನು ಮುರಿದು ಕಳ್ಳತನ ಮಾಡಲಾಗಿದೆ ಎನ್ನಲಾಗಿದೆ.

Also read: ಇಂದಿನಿಂದ ಮತ್ತೆ ಪುನಾರಂಭಗೊಂಡ ಅಮರನಾಥ ಯಾತ್ರೆ











Discussion about this post