Sunday, September 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಭದ್ರಾವತಿ-ಸಾಹಿತ್ಯದಲ್ಲಿ ರಾಜಕೀಯ ಬೆರಸಬಾರದು: ಸೇತುರಾಂ ಅಭಿಮತ

May 20, 2019
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - < 1 minute

ಭದ್ರಾವತಿ: ರಾಜಕೀಯದಲ್ಲಿ ಸಾಹಿತ್ಯವಿರಬೇಕೇ ವಿನಾ ಸಾಹಿತ್ಯದಲ್ಲಿ ರಾಜಕೀಯ ಬೆರೆಸಬಾರದು ಎಂದು ಬೆಂಗಳೂರಿನ ರಂಗಕರ್ಮಿ, ಲೇಖಕ, ಕಿರುತೆರೆನಟ ಹಾಗೂ ನಿರ್ದೇಶಕ ಎಸ್.ಎನ್. ಸೇತುರಾಂ ಹೇಳಿದರು.

ನಗರದ ಉಂಬ್ಳೇಬೈಲ್ ರಸ್ತೆ ಲಯನ್ಸ್‌ ಕ್ಲಬ್ ಸಭಾಂಗಣದಲ್ಲಿ ಆವರ್ತ ಪ್ರಕಾಶನದ ದೀಪ್ತಿ ಭದ್ರಾವತಿ ಅವರ ಗೀರು ಕಥಾ ಸಂಕಲನ ಲೋಕಾರ್ಪಣೆ ಮಾಡಿ ಮಾತನಾಡಿದರು.

ಸಾಹಿತ್ಯ ರಚನೆಯಲ್ಲಿ ಸಂಕೋಚವಿದ್ದರೂ ಮುದ್ರಿತವಾದ ಪುಸ್ತಕಗಳ ಮಾರಾಟದಲ್ಲಿ ಯಾವುದೇ ಸಂಕೋಚವಿರಬಾರದು. ಸಂಸಾರವಂತರಾದ ಸಾಹಿತಿಗಳಿಂದ ಉತ್ತಮ ಕೃತಿ ರಚನೆ ಸಾಧ್ಯವಾಗುತ್ತದೆ. ಆದರೆ ಸಂಸಾರದಿಂದ ದೂರ ಉಳಿದವರಿಂದ ಸಾಹಿತ್ಯ ಕೃತಿರಚನೆ ಕಷ್ಟಸಾಧ್ಯ. ಓದುಗರ ಮನಮುಟ್ಟುವ ರೀತಿಯ ಸಾಹಿತ್ಯ ಕೃತಿಗಳ ರಚನೆಯಾಗದಿರುವುದರಿಂದ 2 ದಶಕಗಳಲ್ಲಿ ಪುಸ್ತಕ ಓದುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಮುಖವಾಗುತ್ತಿರುವುದು ವಿಷಾಧನೀಯ. ವಸ್ತುಸ್ಥಿತಿಗೆ ಹತ್ತಿರವಾದ ಪಾತ್ರ ಮತ್ತು ಸನ್ನಿವೇಶಗಳನ್ನು ಹೊಂದಿರುವ ಕೃತಿ ರಚನೆಯಾಗಬೇಕೇ ವಿನಾ ಸಾಹಿತ್ಯ ರಚನೆಯಲ್ಲಿನ ಪಾತ್ರಗಳು ಮತ್ತೊಬ್ಬರ ಮನಸ್ಸಿಗೆ ನೋವುಂಟಾಗುವ ರೀತಿಯಿರಬಾರದು ಎಂದರು.

ಹಾನಗಲ್ ಸಾಹಿತಿ ವಿಜಯಕಾಂತ್ ಪಾಟೀಲ್ ಮಾತನಾಡಿ ಲೇಖಕನಿಗೆ ಬರವಣಿಗೆಯಲ್ಲಿ ತೃಪ್ತಿಯಿರಬಾರದು. ಸಾಹಿತಿಗಳಲ್ಲಿ ಸಮಾಧಾನವಿದ್ದಾಗ ಮಾತ್ರ ಉತ್ತಮ ಕೃತಿಗಳು ರಚಿಸಲು ಸಾಧ್ಯವಾಗುತ್ತದೆ. ದೀಪ್ತಿ ಅವರು ಬರದಿರುವ ಪಾಟೀಲ್ ಪುಟ್ಟಪ್ಪ ಪ್ರಶಸ್ತಿ ವಿಜೇತ ಕೃತಿ ಗೀರು ಕಥಾಸಂಕಲನದಲ್ಲಿ ಬರುವ ಕಥೆ ಹಾಗೂ ಪಾತ್ರಗಳು ಮನಮುಟ್ಟುವಂತಿವೆ ಎಂದು ಕೃತಿಯ ಕುರಿತ ಅಭಿಪ್ರಾಯ ವ್ಯಕ್ತಪಡಿಸಿದರು.

ಗೀರು ಕಥಾಸಂಕಲನದ ಕರ್ತೃ ದೀಪ್ತಿ ಭದ್ರಾವತಿ ಪ್ರಾಸ್ತಾವಿಕ ನುಡಿಗಳನ್ನಾಡಿ, ತಾವು ಕರ್ತವ್ಯ ನಿರ್ವಹಿಸುವ ಆಸ್ಪತ್ರೆ ಹಾಗೂ ಆ ಊರಿನಲ್ಲಿ ತಮ್ಮ ಅನುಭವಕ್ಕೆ ಬಂದ ಅನೇಕ ಘಟನೆ ಹಾಗೂ ವ್ಯಕ್ತಿಗಳ ನೋವು ನಲಿವು ಕೃತಿಯಲ್ಲಿ ಅದರಲ್ಲಿಯೂ ವಿಶೇಷವಾಗಿ ಮಹಿಳೆಯರ ಆಂತರಿಕ ತೊಳಲಾಟ ಮುಂತಾದ ಸಂಗತಿಗಳೇ ನನ್ನ ಈವರೆಗಿನ ನಾಲ್ಕು ಕೃತಿಗಳ ಹೂರಣವಾಗಿದೆ ಎಂದರು.

ಶಾಶ್ವತಿ ಮಹಿಳಾ ಸಂಘದ ಅಧ್ಯಕ್ಷೆ ಬಿ.ಎಸ್. ರೂಪಾರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಗೀರು ಕಥಾಸಂಕಲನ ರಚಿಸಿರುವ ದೀಪ್ತಿ ಭದ್ರಾವತಿ ಇವರಲ್ಲಿ ಹುದುಗಿರುವ ಸಾಹಿತ್ಯ ಪ್ರತಿಭೆ ಕೃತಿಯಿಂದ ಕೃತಿಗೆ ಬೆಳೆಯುತ್ತಿರುವುದು ಗೋಚರವಾಗುತ್ತದೆ. ಇವರ ಸಾಹಿತ್ಯ ಕೃಷಿ ಇದೇ ದಿಸೆಯಲ್ಲಿ ಸಾಗಿದರೆ ಇವರು ಇನ್ನೂ ಹೆಚ್ಚಿನ ಉತ್ತಮ ಕೃತಿಗಳನ್ನು ಸಾಹಿತ್ಯಲೋಕಕ್ಕೆ ಕೊಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಆರೀತಿ ಬೆಳೆಯುವ ಮೂಲಕ ದೀಪ್ತಿ ಭದ್ರಾವತಿ ಕ್ಷೇತ್ರಕ್ಕೆ ಕೀರ್ತಿ ತರಲಿ ಎಂದು ಶುಭ ಹಾರೈಸಿದರು.

ಅನ್ನಪೂರ್ಣ ಸತೀಶ್ ಪ್ರಾರ್ಥಿಸಿ, ಕುಮಾರಿ ಮೇಘನ ಬೇಕಲ್ ಸ್ವಾಗತಿಸಿದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiKannada NewsMalnad NewsS N Sethuramಎಸ್.ಎನ್. ಸೇತುರಾಂಗೀರು ಕಥಾ ಸಂಕಲನಭದ್ರಾವತಿ
Previous Post

ಭದ್ರಾವತಿ: ಪ್ರಗತಿ ಗ್ರಾಮೀಣ ಬ್ಯಾಂಕ್ ಮುಂಭಾಗ ರೈತ ಸಂಘದಿಂದ ಪ್ರತಿಭಟನೆ

Next Post

ಗೌರಿಬಿದನೂರು: ಮುಂದಿನ ಪೀಳಿಗೆಗೆ ಪರಿಸರ ಉಳಿವಿನ ಪಾತ್ರ ಅಮೂಲ್ಯವಾದುದು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗೌರಿಬಿದನೂರು: ಮುಂದಿನ ಪೀಳಿಗೆಗೆ ಪರಿಸರ ಉಳಿವಿನ ಪಾತ್ರ ಅಮೂಲ್ಯವಾದುದು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮುಂಜಾನೆ ಸುವಿಚಾರ | ಬೆಳಗಿನ ಸಮಯ ಮನುಷ್ಯನ ಚೈತನ್ಯವನ್ನು ಹೆಚ್ಚಿಸುತ್ತದೆ

September 7, 2025

ಮಾಧ್ಯಮ ಕ್ಷೇತ್ರದಲ್ಲಿ ತನ್ನದೇ ವಿಶೇಷ ಗುರುತು ಮೂಡಿಸಿಕೊಂಡಿರುವ ನವಿತಾ ಜೈನ್

September 6, 2025

ಸೋತಾಗ ಕುಗ್ಗದೆ ಸವಾಲಾಗಿ ಸ್ವೀಕರಿಸಿ ಮುನ್ನಡೆಯಿರಿ: ಲಕ್ಷ್ಮೀನಾರಾಯಣ ಕಾಮತ್

September 6, 2025

ಸುಬ್ರೋಟೋ ಕಪ್ U-15: CISCE, ಪಶ್ಚಿಮ ಬಂಗಾಳಕ್ಕೆ ಭರ್ಜರಿ ಜಯ

September 6, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುಂಜಾನೆ ಸುವಿಚಾರ | ಬೆಳಗಿನ ಸಮಯ ಮನುಷ್ಯನ ಚೈತನ್ಯವನ್ನು ಹೆಚ್ಚಿಸುತ್ತದೆ

September 7, 2025

ಮಾಧ್ಯಮ ಕ್ಷೇತ್ರದಲ್ಲಿ ತನ್ನದೇ ವಿಶೇಷ ಗುರುತು ಮೂಡಿಸಿಕೊಂಡಿರುವ ನವಿತಾ ಜೈನ್

September 6, 2025

ಸೋತಾಗ ಕುಗ್ಗದೆ ಸವಾಲಾಗಿ ಸ್ವೀಕರಿಸಿ ಮುನ್ನಡೆಯಿರಿ: ಲಕ್ಷ್ಮೀನಾರಾಯಣ ಕಾಮತ್

September 6, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!