Wednesday, July 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಅಪಪ್ರಚಾರಕ್ಕೆ ಕಿವಿಗೊಡದೇ, ಅಭಿವೃದ್ಧಿ ಕೆಲಸ ತಿಳಿಸಿ ಬಿಜೆಪಿಯನ್ನು ಗೆಲ್ಲಿಸಿ: ಸಂಸದ ರಾಘವೇಂದ್ರ ಮನವಿ

ಜಿಲ್ಲೆಯ ಏಳೂ ಕ್ಷೇತ್ರಗಳನ್ನು ಗೆಲ್ಲುತ್ತೇವೆ: ಸಂಸದ ಬಿವೈಆರ್ ವಿಶ್ವಾಸ

April 15, 2023
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಭದ್ರಾವತಿ |

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿವೆ. ಆದರೂ ಸಹ ಅಪಪ್ರಚಾರ ನಡೆಸಲಾಗುತ್ತಿದೆ. ಮತದಾರರು ಇವುಗಳಿಗೆ ಕಿವಿಗೊಡದೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಸಂಸದ ಬಿ.ವೈ ರಾಘವೇಂದ್ರ ಮನವಿ ಮಾಡಿದರು.

ಅವರು ಪಕ್ಷದ ತಾಲೂಕು ಮಂಡಲ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರದಲ್ಲಿ ಕಳೆದ 5 ವರ್ಷಗಳಲ್ಲಿ ಪಕ್ಷದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಎಲ್ಲರೂ ಸಹ ತಮ್ಮ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಿಕೊಂಡು ಬರುತ್ತಿದ್ದಾರೆ. ಪ್ರಸ್ತುತ ನೂತನವಾಗಿ ತಾಲೂಕು ಮಂಡಲ ಕಚೇರಿ ನಿರ್ಮಾಣಗೊಂಡಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದರು.
ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬಹಳಷ್ಟು ಕಾರ್ಯಕ್ರಮಗಳು ಯಶಸ್ವಿಯಾಗಿವೆ. ಅಲ್ಲದೆ ಪಕ್ಷದ ಕಾರ್ಯಕರ್ತರ ಸಂಖ್ಯೆ ಸಹ ಹೆಚ್ಚಳವಾಗಿದ್ದು, ಸಂಘಟನಾತ್ಮಕವಾಗಿ ಕ್ರಿಯಾವಾಗಿದೆ. ಈ ಹಿನ್ನಲೆಯಲ್ಲಿ ಈ ಬಾರಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಬಹಳ ಮಂದಿ ಪೈಪೋಟಿಗೆ ಮುಂದಾಗಿದ್ದರು. ಪಕ್ಷ ಅಧಿಕೃತವಾಗಿ ಮಂಗೋಟೆ ರುದ್ರೇಶ್ರವರನ್ನು ಅಭ್ಯರ್ಥಿಯನ್ನಾಗಿ ಮಾಡಿದೆ. ಇವರ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕಾಗಿದೆ ಎಂದರು.

Also read: ಸವದಿ ಆತುರದ ಕೆಲಸ ಮಾಡಿಬಿಟ್ಟರು: ಶ್ರೀರಾಮುಲು ಬೇಸರ

7 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ
ಕ್ಷೇತ್ರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊAಡು ಮತಯಾಚನೆ ನಡೆಸಬೇಕಾಗಿದೆ. ವಿಐಎಸ್‌ಎಲ್ ಮತ್ತು ಎಂಪಿಎA ಈ ಕಾರ್ಖಾನೆಗಳ ವಿಚಾರವಾಗಿರಲಿ ಪೂರಕವಾಗಿ ಸ್ಪಂದಿಸಲಾಗಿದೆ. ಇದರ ಕುರಿತು ಮತದಾರರಿಗೆ ಸರಿಯಾಗಿ ಮನವರಿಕೆ ಮಾಡಬೇಕಾಗಿದೆ. ಕ್ಷೇತ್ರದಾದ್ಯಂತ ಕಾರ್ಯಕರ್ತರ ಪಡೆ ಈ ಬಾರಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಪೈಕಿ ಈ ವಿಧಾನಸಭಾ ಕ್ಷೇತ್ರದಲ್ಲೂ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು.
ಪಕ್ಷದ ಅಭ್ಯರ್ಥಿ ಮಂಗೋಟೆ ರುದ್ರೇಶ್ ಮಾತನಾಡಿ, ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿರುವುದಕ್ಕೆ ಪಕ್ಷದ ಮುಖಂಡರುಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದು, ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ, ಪಕ್ಷದ ಪ್ರಮುಖರಾದ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಚುನಾವಣಾ ಪ್ರಭಾರಿ ಅಶೋಕ್ ಮೂರ್ತಿ, ಚುನಾವಣಾ ಸಂಚಾಲಕ ಎಂ. ಮಂಜುನಾಥ್, ಸಹ ಸಂಚಾಲಕ ಎಂ.ಎಸ್ ಸುರೇಶಪ್ಪ, ಮುಖಂಡರಾದ ಕೆ.ಪಿ ಪವಿತ್ರ ರಾಮಯ್ಯ, ತೀರ್ಥಯ್ಯ, ಜಿ. ಆನಂದಕುಮಾರ್, ಕೆ.ವಿ ಸತೀಶ್ ಗೌಡ, ಉಷಾ ಸತೀಶ್ ಗೌಡ, ಅನುಪಮ, ಶಶಿಕಲಾ, ಚನ್ನೇಶ್, ಚಂದ್ರು, ಗೋಕುಲ್ ಕೃಷ್ಣ, ಧನುಷ್ ಬೋಸ್ಲೆ, ಬಿ.ಎಸ್. ಶ್ರೀನಾಥ್ ಆಚಾರ್, ಸಿ. ರಾಘವೇಂದ್ರ, ಕವಿತಾ ಸುರೇಶ್, ಕವಿತಾ ರಾವ್, ಸಂಪತ್ ರಾಜ್ ಬಾಂಟಿಯಾ, ಅವಿನಾಶ್, ಸುನಿಲ್ ಗಾಯಕ್ವಾಡ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Previous Post

ಸವದಿ ಆತುರದ ಕೆಲಸ ಮಾಡಿಬಿಟ್ಟರು: ಶ್ರೀರಾಮುಲು ಬೇಸರ

Next Post

ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ | ಮಲೆನಾಡಿನ ಮೆಡಿಕಲ್ ಹಬ್ ಆಗಲಿದೆ ಸಿಹಿಮೊಗೆ

July 23, 2025

ಪಾಂಡವಪುರ | ಭೀಮನ ಅಮಾವಾಸ್ಯೆಗೆ ಉಕ್ಕಡಮ್ಮ ದೇಗುಲಕ್ಕೆ ತೆರಳುವವರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್

July 23, 2025
File Image

ಶಿವಮೊಗ್ಗ | ಮನೆಯಲ್ಲಿ ಸಿಲಿಂಡರ್ ಸ್ಫೋಟ | ಮೂವರಿಗೆ ಗಾಯ

July 23, 2025

ಭದ್ರಾವತಿ ಪೌರಾಯುಕ್ತ ಚನ್ನಪ್ಪನವರ್ ವರ್ಗಾವಣೆ | ನೂತನ ಕಮಿಷನರ್ ನಿಯೋಜಿಸದ ಸರ್ಕಾರ

July 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ | ಮಲೆನಾಡಿನ ಮೆಡಿಕಲ್ ಹಬ್ ಆಗಲಿದೆ ಸಿಹಿಮೊಗೆ

July 23, 2025

ಪಾಂಡವಪುರ | ಭೀಮನ ಅಮಾವಾಸ್ಯೆಗೆ ಉಕ್ಕಡಮ್ಮ ದೇಗುಲಕ್ಕೆ ತೆರಳುವವರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್

July 23, 2025
File Image

ಶಿವಮೊಗ್ಗ | ಮನೆಯಲ್ಲಿ ಸಿಲಿಂಡರ್ ಸ್ಫೋಟ | ಮೂವರಿಗೆ ಗಾಯ

July 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!