Monday, July 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಭದ್ರಾವತಿ-ಜನಪದ ಕಲೆಗಳು ಅಗಾಧ ಸಮುದ್ರ, ಕಲಿಕೆಗೆ ಆಸಕ್ತಿ ಮುಖ್ಯ: ಡಿ.ಮಂಜುನಾಥ್

September 26, 2019
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - < 1 minute

ಭದ್ರಾವತಿ: ಜನಪದ ಕಲೆಗಳು ಅಗಾಧ ಸಮುದ್ರವಿದ್ದಂತೆ. ನಶಿಸುತ್ತಿರುವ ಜನಪದ ಕಲೆಗಳ ಪ್ರತಿಯೊಬ್ಬರು ಕಲಿಕೆಗೆ ಆಸಕ್ತಿ ತೋರುವಂತಾಗಬೇಕೆಂದು ಕರ್ನಾಟಕ ಜಾನಪದ ಪರಿಷತ್ ಹಾಗು ಕನ್ನಡ ಸಾಹಿತ್ಯ ಸಾಂಸ್ಕøತಿಕ ವೇದಿಕೆಯ ಜಿಲ್ಲಾಧ್ಯಕ್ಷ ಅಧ್ಯಕ್ಷ ಡಿ. ಮಂಜುನಾಥ್ ಹೇಳಿದರು.

ಅವರು ಗುರುವಾರ ನ್ಯೂಟೌನ್ ಸರ್.ಎಂ. ವಿಶ್ವೇಶ್ವರಯ್ಯ ಕಲಾ ಮತ್ತು ವಾಣಿಜ್ಯ ಕಾಲೇಜು ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕøತಿಕ ವೇದಿಕೆ, ಸರ್.ಎಂ.ವಿ.ಕಲಾ ಮತ್ತು ವಾಣಿಜ್ಯ ಕಾಲೇಜು ಸ್ನಾತಕೋತ್ತರ ಅಧ್ಯಯನ ಕೇಂದ್ರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಜಾನಪದ ಕಲೆಗಳ ಕಲಿಕಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಜನಪದ ಕಲಿಕೆಗಳಲ್ಲಿ ಸ್ಥಿರವ್ಯವಸ್ಥೆ ಇಲ್ಲದೆ ನಶಿಸುವಂತಾಗಿದೆ. ಕಲೆಯ ಮೂಲ ಸೃಜನಾತ್ಮಕ ಶೀಲವಾಗಿದೆ. ಕಲೆಗಳಿಗೆ ಜಾತಿ, ಧರ್ಮಗಳು ಸೀಮಿತವಾಗಿಲ್ಲ. ಕಲೆಗಳನ್ನು ಅಳವಡಿಸಿಕೊಂಡವೆರಲ್ಲರು ಸಮಾನರೆ ಎಂಬುದನ್ನು ತಿಳಿಸುತ್ತದೆ. ಅಂದು ಬ್ರಿಟೀಷರು ಭಾರತ ದೇಶಕ್ಕೆ ಆಗಮಿಸದಿದ್ದಲ್ಲಿ ಮಾತನಾಡುವ ಭಾಷೆಗಳ ಮೇಲೆ ಹಿಡಿತವಿರುತ್ತಿರಲಿಲ್ಲ. ಇದರಿಂದ ಅಪಸ್ವರ ಕೇಳಿಬರುತ್ತಿತ್ತು. 1902 ರಲ್ಲಿ ಅನೇಕ ಭಾಷೆಗಳನ್ನಾಡುವ ಜನಾಂಗದವರಿದ್ದರು. ಆದರೂ ಕನ್ನಡ ಭಾಷೆಯು ಕವಿಮಾರ್ಗದ ಮೂಲಕ ಕನ್ನಡ ಭಾಷೆ ಉಗಮವಾಗಿದೆ. ಆಂಗ್ಲ ಮತ್ತು ಹಿಂದಿ ಭಾಷೆಗಳ ಅಸ್ಥಿತ್ವದಲ್ಲಿರದ ಸಂದರ್ಭದಲ್ಲಿ ಕನ್ನಡ ಭಾಷೆಯು ಅಸ್ಥಿತ್ವ ಉಳಿಸಿಕೊಂಡಿದೆ. ಈಗ ಅನ್ಯ ಭಾಷೆಗಳ ಆಗಮನದಿಂದ ಕನ್ನಡ ಕಣ್ಮರೆಯಾಗುತ್ತಿದೆ. ಇದನ್ನು ಉಳಿಸುವ ಯತ್ನ ಪ್ರತಿಯೊಬ್ಬ ಕನ್ನಡಿಗರಲ್ಲಿ ಮೂಡಿ ಬರಬೇಕಿದೆ.  ಕರ್ಸಾಲ ಮೇಳ, ಕೋಲಾಟ, ಸುಗ್ಗಿಕುಣಿತ, ಜನಪದ ಹಾಡುಗಳನ್ನು ಕರಗತ ಮಾಡಿಕೊಂಡಿರುವವರು ಮತ್ತೊಬ್ಬರ ಕಲಿಕೆಗೆ ಮುಂದಾಗಬೇಕು. ಇಲ್ಲವಾದಲ್ಲಿ ಕಲೆಗಳು ಅವರಿಂದಲೇ ಅವಸಾನದತ್ತ ಸಾಗಲಿವೆ. ದೀಪಾವಳಿ ಸಂದರ್ಭದಲ್ಲಿ ಆಗಮಿಸುವ ಅಂಟಿಕೆ-ಪಿಂಟಿಕೆ ಕಲೆಯು ಒಂದು ಹಬ್ಬಕ್ಕೆ ಮಾತ್ರ ಸೀಮಿತವಾಗಿರುತ್ತದೆ. ಆದರೆ ಇನ್ನುಳಿದ ಜಾನಪದ ಕಲೆಗಳು ನಿರಂತರವಾಗಿರುವುದ ಕಾಣಬಹುದಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ.ಟಿ.ಮಂಜುನಾಥ್ ಮಾತನಾಡಿ ಕಲೆಗಳು ಮನುಷ್ಯನ ಬದುಕಿನ ಆರಂಭದಿಂದಲೂ ಆಗಮಿಸಿವೆ. ಈ ಹಿಂದೆ ಕಲೆಗಳು ಮನುಷ್ಯನ ಅವಿಬಾಜ್ಯ ಅಂಗವಾಗಿದೆ. ಜಾನಪದ ಬದುಕು ದುಡಿಮೆಯಾಗಿರುವುದರಿಂದ ಅದನ್ನು ಕಳೆದುಕೊಳ್ಳಬಾರದು. ಇಂದು ಕೃಷಿ ಬಿಕ್ಕಟ್ಟಿನ ಪರಿಸ್ಥಿತಿ ನಿರ್ಮಾಣವಾಗಿದೆ. ಕಲಾವಿದರು ಹಿಂದಿನಿಂದಲೂ ಕರಗತ ಕಲೆಗಳು ಸಹ ಇಂದು ಅದೇ ಸ್ಥಿತಿ ನಿರ್ಮಾಣವಾಗಿದೆ. ಜನಪದ ಕಲೆಗಳು ಉಳಿದುಕೊಂಡಲ್ಲಿ ಆತ್ಮಸ್ಥೈರ್ಯ ಉಳಿಯುತ್ತದೆ. ಮನುಷ್ಯನು ಖಿನ್ನತೆಯಿಂದ ಆತ್ಮಹತ್ಯೆಯ ಮಾರ್ಗಕಂಡುಕೊಂಡಿರುವುದು ವಿಷಾಧನೀಯ ಎಂದರು.

ಕಾಲೇಜಿನ ಸಾಂಸ್ಕøತಿಕ ವೇದಿಕೆಯ ಸಂಚಾಲಕ ಡಾ.ಡಿ.ಶಿವಲಿಂಗೇಗೌಡ ಪ್ರಾಸ್ತಾವಿಕ ನುಡಿಗಳನ್ನಾಡಿ ಜಾನಪದ ಕಲೆಗಳು ಜನರಂಜನೆಯ ಮಾಧ್ಯಮವಾಗಿದೆ. ಇಂದು ಜಾನಪದ ಕಲೆಗಳು ನಶಿಸುತ್ತಿದ್ದು ಕಣ್ಮರೆಯಾಗುತ್ತಿರುವ ಕಲೆಗಳನ್ನು ಉಳಿಸಿಕೊಳ್ಳಲು ಯುವಪೀಳಿಗೆ ಮುಂದಾಗಿ ಎಲ್ಲವನ್ನು ಹಾಳು ಮಾಡಿಕೊಳ್ಳದೆ ಸಾಹಿತ್ಯದ ಮೂಲಕ ಆಧುನಿಕ ಬದುಕುಕಟ್ಟಿಕೊಳ್ಳಬೇಕಿದೆ ಎಂದರು.

ಜನಪದ ಪರಿಷತ್ತಿನ ತಾಲೂಕು ಅಧ್ಯಕ್ಷ ಟಿ.ಚಂದ್ರಪ್ಪ, ಗೌರವಾಧ್ಯಕ್ಷ ವೆಂಕಟರಮಣಶೇಟ್ ಮಾತನಾಡಿದರು. ಉಪನ್ಯಾಸಕರಾದ ಚಂದ್ರಪ್ಪ, ನಜೀರ್, ಸುಮಾ, ವೇದಿಕೆಯ ಎಲ್.ದೇವರಾಜ್, ಕೆ.ಎಸ್.ಮೌನೇಶ್ವರಚಾರ್, ಸಿ.ಎಚ್.ಚನ್ನಬಸಪ್ಪ, ಕೋಡ್ಲು ಯಜ್ಞಯ್ಯ ಮುಂತಾದವರಿದ್ದರು.

ಇದೇ ಸಂದರ್ಭದಲ್ಲಿ ರೇವಣಪ್ಪ ಮತ್ತು ತಂಡದವರು ಸ್ವಚ್ಛ ಭಾರತ ಅಭಿಯಾನದ ಕುರಿತ ಗೀಗೀಪದ ಪಠಿಸಿದರು. ಚಕ್ರಸಾಲಿ ತಂಡದವರಿಂದ ಕೋಲಾಟ, ಹರ್ಷಾ ಮತ್ತು ತಂಡದವರಿಂದ ಜನಪದ ಹಾಡುಗಳು ಹಾಗು ಪ್ರಭಯ್ಯ ತಂಡದವರಿಂದ ಕರ್ಪಾಳ ಮೇಳ ಕಾರ್ಯಕ್ರಮಗಳು ನಡೆದು ಎಲ್ಲರ ಮನಸೂರೆಗೊಂಡಿತು. ವಿದ್ಯಾರ್ಥಿನಿ ನಿರ್ಮಲಾ ಜಾನಪದ ಹಾಡಿನ ಮೂಲಕ ಪ್ರಾರ್ಥಿಸಿದರೆ, ಸ್ನಾತಕೋತ್ತರ ವಿದ್ಯಾರ್ಥಿ ಮಂಜಾನಾಯ್ಕ ನಿರೂಪಿಸಿದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiFolk artKannada NewsMalnad Newsswachh bharat abhiyanಕರ್ನಾಟಕ ಜಾನಪದ ಪರಿಷತ್ಜನಪದ ಕಲೆಭದ್ರಾವತಿಸ್ವಚ್ಛ ಭಾರತ ಅಭಿಯಾನ
Previous Post

ಬಳ್ಳಾರಿ-ಕೊಪ್ಪಳ ವಲಯ ಸುರಕ್ಷತಾ ತರಬೇತಿ ಕಾರ್ಯಕ್ರಮ ಯಶಸ್ವಿ ಸಂಪನ್ನ

Next Post

ಮಹಾಲಯ ಅಮಾವಾಸ್ಯೆ ಪಿತೃಗಳಿಗೆ ವಿಶೇಷವೇಕೆ? ಯಾವ ವಸ್ತುಗಳು ದಾನಕ್ಕೆ ಪವಿತ್ರ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಹಾಲಯ ಅಮಾವಾಸ್ಯೆ ಪಿತೃಗಳಿಗೆ ವಿಶೇಷವೇಕೆ? ಯಾವ ವಸ್ತುಗಳು ದಾನಕ್ಕೆ ಪವಿತ್ರ? ಇಲ್ಲಿದೆ ಮಾಹಿತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ಉಕ್ಕಿ ಹರಿಯುತ್ತಿರುವ ತುಂಗಾ ನದಿ | ಮತ್ತೂರಿನಲ್ಲಿ ತೋಟಗಳಿಗೆ ನುಗ್ಗಿದ ನೀರು

July 28, 2025

ಪುಷ್ಯ ಮಳೆಯ ಅಬ್ಬರ | ಮನೆ ಹಾಗೂ ಕೊಟ್ಟಿಗೆ ಮೇಲೆ ಮರ ಬಿದ್ದು ಹಾನಿ!

July 28, 2025

ಶಿವಮೊಗ್ಗ | ವಿದ್ಯುತ್ ಟ್ರಾನ್ಸ್ಫಾಮರ್ ಮೇಲೆ ಉರುಳಿದ ಬೃಹತ್ ಮರ | ತಪ್ಪಿದ ಅನಾಹುತ

July 27, 2025

ಭದ್ರಾವತಿ | ರೈಲ್ವೆ ಹಳಿ ಮೇಲೆ ಬಿದ್ದ ಮರ | ತಡವಾಗಿ ಚಲಿಸಿದ ಯಶವಂತಪುರ – ಶಿವಮೊಗ್ಗ ರೈಲು

July 27, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ಉಕ್ಕಿ ಹರಿಯುತ್ತಿರುವ ತುಂಗಾ ನದಿ | ಮತ್ತೂರಿನಲ್ಲಿ ತೋಟಗಳಿಗೆ ನುಗ್ಗಿದ ನೀರು

July 28, 2025

ಪುಷ್ಯ ಮಳೆಯ ಅಬ್ಬರ | ಮನೆ ಹಾಗೂ ಕೊಟ್ಟಿಗೆ ಮೇಲೆ ಮರ ಬಿದ್ದು ಹಾನಿ!

July 28, 2025

ಶಿವಮೊಗ್ಗ | ವಿದ್ಯುತ್ ಟ್ರಾನ್ಸ್ಫಾಮರ್ ಮೇಲೆ ಉರುಳಿದ ಬೃಹತ್ ಮರ | ತಪ್ಪಿದ ಅನಾಹುತ

July 27, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!