No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Friday, May 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಕಾರ್ಮಿಕರ ವಿಮಾ ಚಿಕಿತ್ಸಾಯದ ಕಟ್ಟಡ, ವಸತಿ ಗೃಹ ನಿರ್ಮಾಣಕ್ಕೆ ಒತ್ತಾಯ

ಕಾರ್ಮಿಕ ಸಚಿವ ಸಂತೋಷ್ ಲಾಡ್‌ರವರಿಗೆ ಶಾಸಕ ಬಿ.ಕೆ. ಸಂಗಮೇಶ್ವರ್ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 15, 2023
in ಭದ್ರಾವತಿ
0
ಭದ್ರಾವತಿ: 9 ಸಾವಿರ ನಿವಾಸಿಗಳಿಗೆ ಖಾತೆ ದಾಖಲು

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಕಾರ್ಮಿಕರ ವಿಮಾ ಚಿಕಿತ್ಸಾಯಕ್ಕೆ ಸರ್ಕಾರಿ ಕಟ್ಟಡ ಮತ್ತು ವಸತಿ ಗೃಹ ನಿರ್ಮಿಸಿಕೊಡಲು 10ಕೋ. ರೂ. ಅನುದಾನ ಬಿಡುಗಡೆಗೊಳಿಸುವಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್‌ರವರಿಗೆ ಶಾಸಕ ಬಿ.ಕೆ. ಸಂಗಮೇಶ್ವರ್ MLA BK Sangameshwar ಮನವಿ ಸಲ್ಲಿಸಿದ್ದಾರೆ.

ಕ್ಷೇತ್ರದಲ್ಲಿ ಸುಮಾರು 25 ವರ್ಷಗಳಿಂದ ಕಾರ್ಮಿಕರ ವಿಮಾ ಚಿಕಿತ್ಸಾಯ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಪ್ರಸ್ತುತ ಕ್ಷೇತ್ರದಲ್ಲಿ ಸುಮಾರು 20 ಸಾವಿರ ಎಂ.ಆರ್.ಇ ಕಾರ್ಡ್‌ಗಳು ಇದ್ದು, ವಿಮಾದಾರರು ಹಾಗು ಅವರ ಅವಲಂಬಿತರು ಸೇರಿದಂತೆ ಸುಮಾರು 60 ಸಾವಿರ ವಿಮಾ ರೋಗಿಗಳು ಈ ಯೋಜನೆಯ ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ವಿಶಾಲವಾದ ಸರ್ಕಾರಿ ಕಟ್ಟಡ ಹಾಗು ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ವಸತಿ ಗೃಹ ನಿರ್ಮಿಸಿಕೊಡುವುದು ಅವಶ್ಯಕವಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ಅಗತ್ಯವಿರುವ ಸುಮಾರು 10 ಕೋ. ರೂ. ಅನುದಾನ ಬಿಡುಗಡೆಗೊಳಿಸುವ ಮೂಲಕ ಕಾರ್ಮಿಕರ ಹಿತ ಕಾಪಾಡುವಂತೆ ಮನವಿಯಲ್ಲಿ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

Kalahamsa Infotech private limited

Tags: BhadravathiKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share196Tweet123Send
Previous Post

ಅತಿಸಾರ ಬೇಧಿ ನಿರ್ಲಕ್ಷಿಸದೆ ಸೂಕ್ತ ಚಿಕಿತ್ಸೆ ಕೊಡಿಸಿ: ಡಿಸಿ ಸೆಲ್ವಮಣಿ ಸಲಹೆ

Next Post

ಮೈಸೂರಿನ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಬಲಿಪಾಡ್ಯ ಆಚರಣೆ | ಗೋ ಗ್ರಾಸ ಸಮರ್ಪಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೈಸೂರಿನ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಬಲಿಪಾಡ್ಯ ಆಚರಣೆ | ಗೋ ಗ್ರಾಸ ಸಮರ್ಪಣೆ

ಮೈಸೂರಿನ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಬಲಿಪಾಡ್ಯ ಆಚರಣೆ | ಗೋ ಗ್ರಾಸ ಸಮರ್ಪಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನಿರಾಣಿ ಸಮೂಹ ಸಂಸ್ಥೆಯ ವಿಜಯ ಸೌಹಾರ್ದ ಬ್ಯಾಂಕ್‌ ಶಾಖೆ ಶಿವಮೊಗ್ಗದಲ್ಲಿ ಆರಂಭ: ಮುರುಗೇಶ್ ನಿರಾಣಿ

ನಿರಾಣಿ ಸಮೂಹ ಸಂಸ್ಥೆಯ ವಿಜಯ ಸೌಹಾರ್ದ ಬ್ಯಾಂಕ್‌ ಶಾಖೆ ಶಿವಮೊಗ್ಗದಲ್ಲಿ ಆರಂಭ: ಮುರುಗೇಶ್ ನಿರಾಣಿ

May 8, 2026
ಮೇ 9-10ರಂದು ಹೊಸಹಳ್ಳಿ ಕೆ.ವೆಂಕಟರಾಮ್ ಅವರಿಗೆ ನಾಗರಿಕ ಸನ್ಮಾನ ಸಮಾರಂಭ

ಮೇ 9-10ರಂದು ಹೊಸಹಳ್ಳಿ ಕೆ.ವೆಂಕಟರಾಮ್ ಅವರಿಗೆ ನಾಗರಿಕ ಸನ್ಮಾನ ಸಮಾರಂಭ

May 8, 2026
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

May 8, 2026
ಅಕ್ರಮ ಪಡಿತರ ಅಕ್ಕಿ ದಂಧಕೋರರಿಂದ ಲಂಚ | ಬಳ್ಳಾರಿ ಎಸ್ಪಿ ಗನ್’ಮ್ಯಾನ್ ಸೇರಿ ಮೂವರ ಬಂಧನ

ಅಕ್ರಮ ಪಡಿತರ ಅಕ್ಕಿ ದಂಧಕೋರರಿಂದ ಲಂಚ | ಬಳ್ಳಾರಿ ಎಸ್ಪಿ ಗನ್’ಮ್ಯಾನ್ ಸೇರಿ ಮೂವರ ಬಂಧನ

May 8, 2026
ಮದುವೆಗೂ ಮುನ್ನ ಯಾರನ್ನೂ ನಂಬಬೇಡಿ, ವಿವಾಹಪೂರ್ವ ದೈಹಿಕ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮದುವೆಯಾಗುವುದಾಗಿ ಹೇಳಿ ಒಪ್ಪಿತ ದೈಹಿಕ ಸಂಬಂಧ ಅತ್ಯಾಚಾರವಲ್ಲ | ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

May 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL