Tuesday, July 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಸಂಕಷ್ಟದ ನಡುವೆ ಮೃತರ ಅಂತ್ಯಕ್ರಿಯೆಗೆ ಹೆಗಲು ಕೊಟ್ಟವರು…

May 18, 2021
in ಭದ್ರಾವತಿ
0 0
0
Share on facebookShare on TwitterWhatsapp
Read - < 1 minute

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ಕೋವಿಡ್ ಸೋಂಕಿನಿಂದಾಗಿ ಜನ ಒಂದೆಡೆ ಬಲಿಯಾಗುತ್ತಿದ್ದರೆ, ಇನ್ನೊಂದೆಡೆ ಮೃತರ ಅಂತ್ಯಕ್ರಿಯೆ ಕೂಡ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇಂತಹ ಸಂದರ್ಭದಲ್ಲಿ ಭದ್ರಾವತಿಯ ಒಂದಷ್ಟು ಜನ ಸಹೃದಯರು ಈ ಪುಣ್ಯದ ಕಾರ್ಯಕ್ಕೆ ಸದ್ದಿಲ್ಲದೆ ನೆರವಾಗುತ್ತಿದ್ದಾರೆ.

ಭದ್ರಾವತಿ ಹೊಸಮನೆಯ ಮಹಿಳೆಯೊಬ್ಬರು ಈಗ್ಗೆ ಮೂರು ದಿನದ ಹಿಂದೆ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದು, ಆಕೆ ಅಂತ್ಯಸಂಸ್ಕಾರಕ್ಕೆ ಹೆಚ್ಚಿನ ಜನರು ಮುಂದೆ ಬರಲಿಲ್ಲ. 8ನೆಯ ತರಗತಿ ಓದುತ್ತಿರುವ ಆಕೆಯ ಮಗ ಇನ್ನೂ ಚಿಕ್ಕವನಾದ ಕಾರಣ ಮುಂದಿನ ಕ್ರಮಗಳ ಬಗ್ಗೆ ಮಾಹಿತಿ ಇರಲಿಲ್ಲ. ಇಂತಹ ಸಂದರ್ಭದಲ್ಲಿ ಮುಂದೆ ಬಂದ ಕೆಲವು ಸಹೃದಯರು ತಾವೇ ವೈಯಕ್ತಿಕವಾಗಿ ಅವರ ಅಂತ್ಯಕ್ರಿಯೆಯನ್ನು ಹಿಂದೂ ರುದ್ರಭೂಮಿಯಲ್ಲಿ ಭಾಗಶಃ ವಿಧಿವತ್ತಾಗಿ ಸಂಸ್ಕಾರ ನಡೆಸಲು ಹಾಗೂ ಅಂತ್ಯಕ್ರಿಯೆ ನಡೆಸುವ ವೇಳೆ ಬಾಲಕ ಮತ್ತು ಕುಟುಂಬದವರಿಗೆ ಅಗತ್ಯವಿರುವ ಪಿಪಿಇ ಕಿಟ್, ಕಟ್ಟಿಗೆ, ತೈಲ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಿದ್ದರು.

ಭದ್ರಾವತಿಯ ವಿಶ್ವಹಿಂದೂ ಪರಿಷತ್, ಬಜರಂಗದಳದ ಪ್ರಮುಖರು ಹಾಗೂ ಕಾರ್ಯಕರ್ತರು ಈ ಕಾರ್ಯವನ್ನು ಮಾಡಿರುವುದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ಆರ್‌ಎಸ್‌ಎಸ್ ಸುಬ್ಬಣ್ಣ, ರಾಘವನ್, ವಡಿವೇಲು, ಶಿವಶಂಕರ್, ಅರಳೀಹಳ್ಳಿ ದೇವರಾಜ್ ಹಾಗೂ ಭರತ್ ಸೇರಿದಂತೆ ಹಲವರು ಈ ಕಾರ್ಯದಲ್ಲಿ ಭಾಗಿಯಾದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BajarangadalaBhadravathiCovidKannada News WebsitKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsVHPಕೋವಿಡ್ಬಜರಂಗದಳಭದ್ರಾವತಿಮಲೆನಾಡು_ಸುದ್ಧಿವಿಶ್ವಹಿಂದೂ ಪರಿಷತ್‌ಶಿವಮೊಗ್ಗ_ನ್ಯೂಸ್
Previous Post

ಜಿಲ್ಲಾಧಿಕಾರಿಗಳಿಗೆ ಲಾಕ್‌ಡೌನ್ ನಿರ್ಧಾರ ಅಧಿಕಾರ: ಪ್ರಧಾನಿ ಮೋದಿ ಘೋಷಣೆ

Next Post

ಮೆಗ್ಗಾನ್’ನಲ್ಲಿ ಆಂಬುಲೆನ್ಸ್ ಹೆಲ್ಪ್ ಲೈನ್ ಆರಂಭ: ಶವ ಸಾಗಿಸಲು ಯಾವ ವಾಹನಕ್ಕೆ ಎಷ್ಟು ದರ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೆಗ್ಗಾನ್'ನಲ್ಲಿ ಆಂಬುಲೆನ್ಸ್ ಹೆಲ್ಪ್ ಲೈನ್ ಆರಂಭ: ಶವ ಸಾಗಿಸಲು ಯಾವ ವಾಹನಕ್ಕೆ ಎಷ್ಟು ದರ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ನಮ್ಮ ಮೇಲೆ ಯಾರದ್ದೇ ಅಣುಬಾಂಬ್ ದಾಳಿ ಬ್ಲಾಕ್’ಮೇಲ್ ನಡೆಯಲ್ಲ: ಮೋದಿ ಗುಡುಗು

July 29, 2025

ಶಟಲ್ ಬ್ಯಾಡ್ಮಿಂಟನ್‌ | ಕ್ರೈಸ್ಟ್‌ಕಿಂಗ್  ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

July 29, 2025

ಮರೆಯಾಗುತ್ತಿದೆ ಮಲೆನಾಡಿನ ಪರಿಸರದೊಳಗೆ ಈ ಗಾಂಧಾರಿ ಮೆಣಸು ..!

July 29, 2025

ಪೃಥು ಪಿ ಅದ್ವೈತ್ ಗೆ ವಾಮನ ಪ್ರಿಯ ಪ್ರಶಸ್ತಿ

July 29, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ನಮ್ಮ ಮೇಲೆ ಯಾರದ್ದೇ ಅಣುಬಾಂಬ್ ದಾಳಿ ಬ್ಲಾಕ್’ಮೇಲ್ ನಡೆಯಲ್ಲ: ಮೋದಿ ಗುಡುಗು

July 29, 2025

ಶಟಲ್ ಬ್ಯಾಡ್ಮಿಂಟನ್‌ | ಕ್ರೈಸ್ಟ್‌ಕಿಂಗ್  ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

July 29, 2025

ಮರೆಯಾಗುತ್ತಿದೆ ಮಲೆನಾಡಿನ ಪರಿಸರದೊಳಗೆ ಈ ಗಾಂಧಾರಿ ಮೆಣಸು ..!

July 29, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!