Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಗೊಂಬೆಗಳ ಸಾಮ್ರಾಜ್ಯ! ನವರಾತ್ರಿಯಲ್ಲಿ ಭದ್ರಾವತಿಯ ಈ ಮನೆಗೆ ಒಮ್ಮೆ ತಪ್ಪದೇ ಭೇಟಿ ನೀಡಿ

ಭಾರತೀಯ ಐತಿಹಾಸಿಕ, ಧಾರ್ಮಿಕ, ಸಂಸ್ಕೃತಿಯೊಂದಿಗೆ ಪಾಶ್ಚಿಮಾತ್ಯ ಆಚಾರಗಳ ಪ್ರದರ್ಶನ

October 1, 2022
in ಭದ್ರಾವತಿ
0 0
0
Share on facebookShare on TwitterWhatsapp
Read - 4 minutes

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ನವರಾತ್ರಿ ಎಂದರೆ ಒಂದೆಡೆ ದೇವಿಯ ಆರಾಧನೆಯದರೆ ಇನ್ನೊಂದೆಡೆ ಗೊಂಬೆ ಅಲಂಕಾರದ ವೈಭವ ನಾಡಿನೆಲ್ಲೆಡೆ ಮನೆಮಾಡಿರುತ್ತದೆ. ಇಂತಹುದ್ದೇ ಒಂದು ವೈಭವೋಪೇತ ಗೊಂಬೆ ಅಲಂಕಾರ ನಗರದ ಈ ಮನೆಯಲ್ಲಿ ಮೇಳೈಸಿದೆ.

ಹೌದು… ಭದ್ರಾವತಿ ಹಳೇನಗರದಲ್ಲಿದೆ ಹೊಯ್ಸಳರ ಕಾಲದ ಐತಿಹಾಸಿಕ ಪ್ರಸಿದ್ಧ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ. ಈ ದೇವಾಲಯದ ಅರ್ಚಕರ ನಿವಾಸವೇ ಈಗ ಗೊಂಬೆ ಅಲಂಕಾರದ ಆಕರ್ಷಣೀಯ ಸ್ಥಳವಾಗಿದೆ.

ದೇವಾಲಯದ ಅರ್ಚಕರ ಮಾರ್ಗದರ್ಶನದಲ್ಲಿ ಸುಮಾರು 50ಕ್ಕೂ ಅಧಿಕ ವರ್ಷದಿಂದ ಗೊಂಬೆ ಅಲಂಕಾರ ಮಾಡಿಕೊಂಡು ಬರುತ್ತಿದ್ದಾರೆ. ಇದಕ್ಕೆ ಕಳೆದ 10 ವರ್ಷಗಳಿಂದ ಮತ್ತಷ್ಟು ಮೆರುಗು ನೀಡಿದ್ದು, ದೇಗುಲದ ಸಹಾಯಕ ಅರ್ಚಕ ಶ್ರೀನಿವಾಸ್ ಅವರ ಪತ್ನಿ ಶ್ರೀಮತಿ ಮೈಥಿಲಿ ಶ್ರೀನಿವಾಸ್ ಅವರು.

Also read: ಕಾಲಿವುಡ್ ನಟಿ ಆಕಾಂಕ್ಷಾ ಮೋಹನ್ ಶವವಾಗಿ ಪತ್ತೆ

ಮೈಥಿಲಿ ಅವರು ಈ ಕುಟುಂಬಕ್ಕೆ ಗೃಹಿಣಿಯಾಗಿ ಬಂದಂದಿನಿಂದ ಪ್ರತಿ ವರ್ಷ ನವರಾತ್ರಿ ಅಲಂಕಾರವನ್ನು ಮತ್ತಷ್ಟು ಹೆಚ್ಚಿಸಿದರು. ಒಂದಿಡೀ ಹಾಲ್’ನಲ್ಲಿ ಸಾವಿರಾರು ಬಗೆಯ ಗೊಂಬೆಗಳನ್ನು ಅಲಂಕರಿಸುತ್ತಾರೆ. ಮೈಥಿಲಿ ಅವರಿಗೆ ಅವರ ಪತಿ ಶ್ರೀನಿವಾಸ್, ಕುಟುಂಬದ ಹಿರಿಯರಾದ ಶ್ರೀ ರಂಗನಾಥ್ ಶರ್ಮಾ ಅವರ ಸಹಕಾರವಿದೆ.

ಯಾವೆಲ್ಲಾ ಅಲಂಕಾರ ಮಾಡಿದ್ದಾರೆ?
ಈ ಬಾರಿಯ ನವರಾತ್ರಿಗೆ, ಮೈಸೂರು ಅರಮನೆ, ಮೈಸೂರು ದಸರಾ ಅಲಂಕಾರ ಹಾಗೂ ಅಂಬಾರಿ ಮೆರವಣಿಗೆ, ಚೆಂದದ ಉದ್ಯಾನವನ, ಹಿಂದಿನ ಕಾಲದ ಹರಟೆಕಟ್ಟೆ, ವಿವಿಧ ರೀತಿಯ ವಸ್ತು ಪ್ರದರ್ಶನ, ಅಡುಗೆ ಕೋಣೆ ಸಾಮಗ್ರಿಗಳ ಮಾದರಿ, ತಿರುಪತಿ ತಿರುಮಲ ಬೆಟ್ಟ, ಬ್ರಹ್ಮರಥೋತ್ಸವ, ಹಿಂದಿನ ಕಾಲದ ಗ್ರಾಮೀಣ ಜೀವನ ಶೈಲಿ, ಹಾವಾಡಿಗ, ವಿಧಾನಸೌಧ ಹಾಗೂ ಆಡಳಿತ ಸೌಧಗಳು, ಸರ್ವಧರ್ಮ ಸಮನ್ವಯದ ಪ್ರತೀಕಗಳು, ಭಾರತೀಯ ಕ್ರಿಕೇಟ್‌ಹಾಗೂ ಟೆನ್ನಿಸ್ ತಂಡ, ನೂರಾರು ಬಗೆಯ ವಾಹನಗಳ ಮಾದರಿ, ವಿಮಾನ ಹಾಗೂ ರೈಲು ನಿಲ್ದಾಣದ ಮಾದರಿ, ಸಮನ್ವಯ ಸಾರುವ ಕ್ರಿಸ್ಮಸ್ ಟ್ರೀ, ಸಾವಿರಾರು ಬಗೆಯ ದೇವರ ವಿಗ್ರಹ, ಶ್ರೀಕೃಷ್ಣ ಲೀಲೋತ್ಸವ, ಆಂಡಾಳ್ ಜನನ, ರಾಮೇಶ್ವರ, ಅಶ್ವತ್ಥ್ ಪರ್ವತ, ನವಗ್ರಹ ಪೂಜೆ, ಕೈಲಾಸ ಪರ್ವತದ ಮಾದರಿ ಹಾಗೂ ಜಲಪಾತ, ಮೈಸೂರು ದಸರಾ ಪ್ರದರ್ಶನ, ರೇಸ್ ಕೋರ್ಸ್, ಪಾಶ್ಚಿಮಾತ್ಯ ಶೈಲಿಯ ಈಜುಕೊಳ, ರಾಜಾಸ್ಥಾನ್ ಮರುಭೂಮಿ, ರಾಜಾಸ್ಥಾನ ಕಲೆಗಾರಿಕೆ ಸೇರಿದಂತೆ ಸಾವಿರಾರು ಗೊಂಬೆಗಳನ್ನು ತುಂಬಾ ಅಚ್ಚುಕಟ್ಟಾಗಿ ಜೋಡಿಸಲಾಗಿದೆ. ಜೊತೆಗೆ ಆಕರ್ಷಣೀಯ ಫೌಂಟೇನ್, ವಿದ್ಯುತ್ ದೀಪಗಳ ಅಲಂಕಾರದೊಂದಿಗೆ ಬಲು ಆಕರ್ಷಣೀಯವಾಗಿ ದಸರಾ ಗೊಂಬೆ ಅಲಂಕಾರ ಮಾಡಲಾಗಿದೆ.
ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣದಿಂದಾಗಿ ಇವರು ಅಲಂಕಾರ ಮಾಡಿರಲಿಲ್ಲ. ಹೀಗಾಗಿ, ಈ ಬಾರಿ ಹೆಚ್ಚಿನ ಅದ್ದೂರಿಯಾಗಿ ಅಲಂಕಾರ ಮಾಡಲಾಗಿದೆ. ನವರಾತ್ರಿ ಆರಂಭದಿಂದಲೂ ಪ್ರತಿನಿತ್ಯ ಇವರ ನಿವಾಸಕ್ಕೆ ನೂರಾರು ಮಂದಿ ಭೇಟಿ ನೀಡಿ ಗೊಂಬೆ ಪ್ರದರ್ಶನವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

ವಿದೇಶಿಯರಿಂದ ಪ್ರದರ್ಶನ ವೀಕ್ಷಣೆ
ವಿಶೇಷ ಎಂದರೆ ಕಾರ್ಯಕ್ರಮವೊಂದಕ್ಕೆ ಭದ್ರಾವತಿಗೆ ಭೇಟಿ ನೀಡಿದ್ದ ಅಮೇರಿಕಾ ದೇಶದ ಪ್ರಜೆಗಳು ಮೈಥಿಲಿ ಅವರ ನಿವಾಸದಲ್ಲಿನ ಗೊಂಬೆ ಪ್ರದರ್ಶನದ ಬಗ್ಗೆ ತಿಳಿದು ನಿನ್ನೆ ಇಲ್ಲಿಗೆ ಭೇಟಿ ನೀಡಿದ್ದರು.

ಇವರ ನಿವಾಸದಲ್ಲಿನ ಗೊಂಬೆಗಳ ಅಲಂಕಾರ ಕಂಡು, ಆಶ್ಚರ್ಯಚಕಿತರಾದದ್ದು ಮಾತ್ರವಲ್ಲ ಭಾರತೀಯ ಪರಂಪರೆಯ ಮೆರುಗು ಕಂಡು ಸಂತೋಷ ವ್ಯಕ್ತಪಡಿಸಿದರು.

ಈ ವರ್ಷ ಮಾತ್ರವಲ್ಲದೇ ಹಿಂದೆಯೂ ಸಹ ಬಹಳಷ್ಟು ಮಂದಿ ವಿದೇಶಿಗರು ಇವರ ಮನೆಯಲ್ಲಿನ ಗೊಂಬೆ ಪ್ರದರ್ಶನ ಕಣ್ತುಂಬಿಕೊAಡಿದ್ದಾರೆ.

ವಿಜಯದಶಮಿಯ ನಂತರವೂ ಸುಮಾರು 2-3 ದಿನ ಈ ಗೊಂಬೆ ಪ್ರದರ್ಶನ ಇರುತ್ತದೆ. ಆಸಕ್ತರು ತಪ್ಪದೇ ಭೇಟಿ ನೀಡಿ ವೀಕ್ಷಿಸಲು ಅವಕಾಶವಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Previous Post

ಕಾಲಿವುಡ್ ನಟಿ ಆಕಾಂಕ್ಷಾ ಮೋಹನ್ ಶವವಾಗಿ ಪತ್ತೆ!

Next Post

ಹಿಂದುಳಿದ ಮಡಿವಾಳ ಸಮಾಜದ ಕಡಗಣನೆಗೆ ತೀವ್ರ ಆಕ್ರೋಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಿಂದುಳಿದ ಮಡಿವಾಳ ಸಮಾಜದ ಕಡಗಣನೆಗೆ ತೀವ್ರ ಆಕ್ರೋಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜುಲೈ 6ರಂದು ವಿಪ್ರ ಯುವ ಮಹೋತ್ಸವ: ಅಭಿನವ ವಿದ್ಯಾಶಂಕರ ಭಾರತೀ ಶ್ರೀಗಳಿಂದ ಕಾರ್ಯಕ್ರಮಕ್ಕೆ ಚಾಲನೆ

June 24, 2025

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜುಲೈ 6ರಂದು ವಿಪ್ರ ಯುವ ಮಹೋತ್ಸವ: ಅಭಿನವ ವಿದ್ಯಾಶಂಕರ ಭಾರತೀ ಶ್ರೀಗಳಿಂದ ಕಾರ್ಯಕ್ರಮಕ್ಕೆ ಚಾಲನೆ

June 24, 2025

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!