No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Wednesday, June 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಆಯ್ಕೆಗೊಂಡವರಿಗೆ ಉದ್ಯೋಗ ಮೇಳದಲ್ಲೇ ನೇಮಕಾತಿ ಆದೇಶ ನೀಡಿದ ಕಿರ್ಲೋಸ್ಕರ್ ಸಂಸ್ಥೆ

ಮಂಗೋಟೆ ಶ್ರೀ ಮುರುಗೆಪ್ಪ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 11, 2023
in ಭದ್ರಾವತಿ
0
ಆಯ್ಕೆಗೊಂಡವರಿಗೆ ಉದ್ಯೋಗ ಮೇಳದಲ್ಲೇ ನೇಮಕಾತಿ ಆದೇಶ ನೀಡಿದ ಕಿರ್ಲೋಸ್ಕರ್ ಸಂಸ್ಥೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಉದ್ಯೋಗ ಆಶ್ರಿತರಾಗಿ ಆಗಮಿಸಿದವರಿಗೆ ಶುಭಾಶಯ ತಿಳಿಸಿದ Kirloskar Ferrous Industries Ltd., ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆರ್. ವಿ. ಗುಮಾಸ್ತೆಯವರು, ಇಲ್ಲಿ ಭಾಗವಹಿಸಿರುವ ಕಾರ್ಖಾನೆಗಳು ಹೆಚ್ಚಾಗಿ ಉದ್ಯೋಗಗಳನ್ನು ನೀಡುವುದಾಗಿ ಭರವಸೆ ನೀಡಿದರು. ಮತ್ತು ತಮ್ಮ ಕಂಪನಿಯ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ನೀಡಲು ಆದೇಶಿಸಿದರು.

ಮಂಗೋಟೆ ಶ್ರೀ ಮುರುಗೆಪ್ಪ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶ್ರೀ ವಿಶ್ವೇಶ್ವರಯ್ಯ ಸ್ಕೂಲ್ ಆವರಣದಲ್ಲಿ ಏರ್ಪಡಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಸಂಸದ ರಾಘವೇಂದ್ರ MP Raghavendra ಮಾತನಾಡಿ, ಶಿವಮೊಗ್ಗ, ಭದ್ರಾವತಿ ನಗರಗಳು ಸಾಕಷ್ಟು ಅಭಿವೃದ್ಧಿ ಹೊಂದಿದ್ದು, ಶೈಕ್ಷಣಿಕವಾಗಿಯೂ ಉತ್ತಮ ಸಾಧನೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂತಹ ಪ್ರತಿಷ್ಠಿತ ಕಂಪೆನಿಗಳ ಉದ್ಯೋಗ ಮೇಳಗಳು ಸ್ಥಳೀಯ ಯುವಜನರಿಗೆ ಸಹಕಾರಿ ಎಂದು ಹೇಳಿದರು.
ಹೊಸಪೇಟೆ, ಕೊಪ್ಪಳ, ವಿಜಯನಗರ ಮತ್ತು ಶಿವಮೊಗ್ಗ ಜಿಲ್ಲೆಗಳ 25ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ಭಾಗಿಯಾಗಿದ್ದವು. ಮುಖ್ಯವಾಗಿ ಬಳ್ಳಾರಿ ಜಿಲ್ಲೆಯ ಜಿಂದಾಲ್ ಮತ್ತು ಸಮೂಹ ಕಂಪನಿಗಳು, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯ ಎಸ್ ಎಲ್ ಆರ್, ಸ್ಮಯಿರೂ, ಕಲ್ಯಾಣಿ ಸ್ಟೀಲ್, ಮುಕುಂದ್ ಸುಮಿ, ಎಕ್ಸ್ಇಂಡಿಯಾ, ಬಿ ಎಂ ಎಂ , ಎಂ ಎಸ್ ಪಿ ಎಲ್, ಶಿವಮೊಗ್ಗ ಜಿಲ್ಲೆಯ ಶಾಂತಲಾ ಪೌಂಡ್ರೀ ಮತ್ತು ಅನೇಕ ಹಾಸ್ಪಿಟಲ್‌ಗಳು, ಶಾಲೆಗಳು, ಪ್ರೈವೇಟ್ ಸಂಸ್ಥೆಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸ್ಥಳದಲ್ಲೇ ನೇರ ಸಂದರ್ಶನ ನಡೆಸಿದರು. ಈ ಮೂಲಕ ತಮ್ಮ ಸಂಸ್ಥೆಗೆ ಸೂಕ್ತ ಮತ್ತು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡು. ಆಯ್ಕೆಯಾದ ಅಭ್ಯರ್ಥಿಗಳಿಗೆ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕೊಪ್ಪಳ ಸಂಸ್ಥೆಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಶ್ರೀವತ್ಸನ್ ಮತ್ತು ಮಾನವ ಸಂಪನ್ಮೂಲ ವಿಭಾಗದ ಸಂಯೋಜಕ ಉಪಾಧ್ಯಕ್ಷರಾದ ಪಿ. ನಾರಾಯಣ ಇವರು ಆಯ್ಕೆಯಾದ ಅಭ್ಯರ್ಥಿಗಳಿಗೆ ಆರ್ಡರ್ ನೀಡಿ ಶುಭಾಶಯ ತಿಳಿಸಿದರು.

ಉದ್ಯೋಗ ಮೇಳೆದಲ್ಲಿ ಎಸ್ಎಸ್​ಎಲ್​ಸಿ, ಐಟಿಐ , ಡಿಪ್ಲೋಮಾ, ಬಿಎಸ್ ಸಿ, ಬಿಕಾಂ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಹೆಚ್ಚಾಗಿ ಭಾಗಿಯಾಗಿದ್ದರು. ಅದರಲ್ಲಿ ಮಹಿಳಾ ಅಭ್ಯರ್ಥಿಗಳು ಹೆಚ್ಚಾಗಿ ಭಾಗಿಯಾಗಿದ್ದು ಕಂಡುಬಂದಿತು.
ಈ ಸಂದರ್ಭದಲ್ಲಿ ಕೈಗಾರಿಕೋದ್ಯಮಿ ಮತ್ತು ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡರು ಮತ್ತು ಕಾರ್ಯಕ್ರಮದ ಅದ್ಯಕ್ಷ ಎಂಜಿ. ನಾಗರಾಜ್, ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಎಕ್ಸಿಕ್ಯೂಟಿವ್ ಡೈರೆಕ್ಟರ್ ಶ್ರೀವತ್ಸನ್, ಹೆಚ್ ಆರ್ ವಿಭಾಗದ ಸಂಯೋಜಕ ಉಪಾಧ್ಯಕ್ಷರಾದ ಪಿ. ನಾರಾಯಣ, ಪ್ರೆಸಿಡೆಂಟ್ ಸಿ. ರಮೇಶ್ ಮತ್ತು ರಾಜಕೀಯ ಮುಖಂಡರು, ಶಾಲಾ ಸಿಬ್ಬಂದಿ ಮತ್ತು ಆಡಳಿತ ಮಂಡಳಿಯ ಮುಖ್ಯಸ್ಥರು ಭಾಗಿಗಳಾಗಿದ್ದರು.

ಬೆಳಿಗ್ಗೆ 10ರಿಂದ ಸಾಯಂಕಾಲ ವರೆಗೆ ಸುಮಾರು 1000 ಕ್ಕೂ ಅಧಿಕ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗಿಗಳಾಗಿ ಸುಮಾರು ಅಭ್ಯರ್ಥಿಗಳು ಅನೇಕ ಕಾರ್ಖಾನೆಯ ಆಯ್ಕೆಯ ಪಟ್ಟಿಯಲ್ಲಿ ಸೇರಿದರು. ಈ ಕಾರ್ಯಕ್ರಮ ಆಯೋಜಿಸಿದ್ದ ಮಂಗೋಟೆ ಶ್ರೀ ಮುರುಗೆಪ್ಪ ನವರ ಧರ್ಮಪತ್ನಿ ರತ್ನಮ್ಮ ಮಕ್ಕಳಾದ ನಾಗರಾಜ್, ರುದ್ರೇಶ ಮತ್ತು ಆನಂದ್ ರವರು ಸಂತಸ ವ್ಯಕ್ತಪಡಿಸಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿಕೊಟ್ಟ ಎಲ್ಲರಿಗೆಲ್ಲಾರಿಗೂ ಧನ್ಯವಾದ ತಿಳಿಸಿದರು.
ವರದಿ: ಮುರುಳಿಧರ್ ನಾಡಿಗೇರ್, ಹೊಸಪೇಟೆ: 9008017727

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteKirloskar Ferrous Industries LtdLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಂಸದ ರಾಘವೇಂದ್ರ MP Raghavendra
Share197Tweet123Send
Previous Post

ಶಿವಮೊಗ್ಗದ ಖ್ಯಾತ ಮಕ್ಕಳ ತಜ್ಞ ಡಾ.ಸತೀಶ್‌ ಇನ್ನಿಲ್ಲ

Next Post

10ನೇ ವಾರ್ಡ್‌ನಲ್ಲಿ ಬೂತ್ ವಿಜಯ್ ಅಭಿಯಾನ: ಡಿ.ಹೆಚ್. ಶಂಕರರ್ಮೂರ್ತಿ ಧ್ವಜಾರೋಹಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
10ನೇ ವಾರ್ಡ್‌ನಲ್ಲಿ ಬೂತ್ ವಿಜಯ್ ಅಭಿಯಾನ: ಡಿ.ಹೆಚ್. ಶಂಕರರ್ಮೂರ್ತಿ ಧ್ವಜಾರೋಹಣ

10ನೇ ವಾರ್ಡ್‌ನಲ್ಲಿ ಬೂತ್ ವಿಜಯ್ ಅಭಿಯಾನ: ಡಿ.ಹೆಚ್. ಶಂಕರರ್ಮೂರ್ತಿ ಧ್ವಜಾರೋಹಣ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

June 10, 2026
ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

June 10, 2026
ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

June 10, 2026
ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL