Saturday, June 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಲಕ್ಕವಳ್ಳಿ | ಚಿರತೆ ದುರ್ಮರಣ | ಪ್ರಕರಣ ತಡವಾಗಿ ಬೆಳಕಿಗೆ | ಘಟನೆ ನಡೆದಿದ್ದು ಹೇಗೆ?

February 15, 2025
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಸಫಾರಿ #Saffari ವೇಳೆ ಅತಿಯಾದ ವೇಗದ ವಾಹನ ಚಾಲನೆಗೆ ಚಿರತೆಯೊಂದು ಬಲಿಯಾಗಿರುವ #Leopard Death ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಲಕ್ಕವಳ್ಳಿ #Bhadra Tiger Reserve Lakkavalli ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರವಾಸಿಗರೊಬ್ಬರ ಹೇಳಿಕೆಯಿಂದ ಸತ್ಯ ಬಯಲಾಗಿದೆ.
ಘಟನೆ ಹಿನ್ನೆಲೆ:

ಫೆ.4ರಂದು ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಲಕ್ಕವಳ್ಳಿ ವ್ಯಾಪ್ತಿಯಲ್ಲಿ ಚಿರತೆಯೊಂದು ಶವವಾಗಿ ಪತ್ತೆಯಾಗಿತ್ತು. ಫೆ.5ರಂದು ನಡೆಸಿದ ಮರಣೋತ್ತರ ಪರೀಕ್ಷೆಯಲ್ಲಿ ಚಿರತೆ ಬೆನ್ನುಮೂಳೆ ಮುರಿದು ಹಸಿವಿನಿಂದ ಸಾವನ್ನಪ್ಪಿದೆ ಎಂದು ವರದಿ ನೀಡಲಾಯಿತು.

ಇದೇ ವೇಳೆ ಮೃತಪಟ್ಟ ಚಿರತೆಯ ಒಂದು ಕಣ್ಣು ಕುರುಡಾಗಿರುವುದು ಗಮನಕ್ಕೆ ಬಂದಿತ್ತು ಹಾಗೂ ಚಿರತೆ ಮರದಿಂದ ಬಿದ್ದು ಬೆನ್ನುಮೂಳೆ ಮುರಿದಿರಬೇಕು ಎಂದು ಶಿವಮೊಗ್ಗದ ಪಶುವೈದ್ಯರು ಅಭಿಪ್ರಾಯಪಟ್ಟಿದ್ದರು.

Also read: ಶಿವಮೊಗ್ಗ: ಭದ್ರಾವತಿಯ ವಿನಯ್ ಕುಮಾರ್’ಗೆ ಕುವೆಂಪು ವಿವಿ ಪಿಎಚ್‍ಡಿ

ಹಿರಿಯ ಅರಣ್ಯ ಅಧಿಕಾರಿಯ ಪ್ರಕಾರ, ಚಿರತೆ ಕುಂಟುತ್ತಿರುವುದನ್ನು ಗಮನಿಸಲಾಯಿತು ಮತ್ತು ಗಾಯದ ಗುರುತುಗಳನ್ನು ಖಚಿತಪಡಿಸಿಕೊಳ್ಳಲು ತಂಡವು ಅದರ ಚಲನವಲನವನ್ನು ಪತ್ತೆಹಚ್ಚಿತ್ತು ಎನ್ನಲಾಗಿದೆ.

ಆದರೆ ಅಸಲಿ ಸತ್ಯವೇ ಬೇರೆ ಇತ್ತು ಎಂಬುದು ಈಗ ಪ್ರವಾಸಿಗರು ಬಹಿರಂಗಪಡಿಸಿದ್ದು, ಫೆಬ್ರವರಿ 1 ರಂದು ಸಂಜೆ ಸಫಾರಿ ವೇಳೆ ಚಿರತೆ ಜೀಪ್‌ಗೆ ಡಿಕ್ಕಿ ಹೊಡೆದು ಗಾಯಗೊಂಡಿತ್ತು. ಈ ವಿಷಯವನ್ನು ಯಾರಿಗೂ ಹೇಳದಂತೆ ಪ್ರವಾಸಿಗರನ್ನು ಕೇಳಲಾಯಿತು. ಆದರೆ ಚಿರತೆ ಸಾವಿಗೀಡಾಗಿದ್ದಕ್ಕೆ ಮನನೊಂದಿದ್ದ ಅವರಲ್ಲೊಬ್ಬರು ಇದೀಗ ಸತ್ಯವನ್ನು ಬಹಿರಂಗಪಡಿಸಿದ್ದಾರೆ.
ಘಟನೆ ಬಗ್ಗೆ ಅರಣ್ಯ ಸಂರಕ್ಷಣಾಧಿಕಾರಿ ಸೌರಭಕುಮಾರ್ ಮಾತನಾಡಿ, ಸಾವಿಗೆ ನಿಜವಾದ ಕಾರಣವನ್ನು ತನಿಖೆ ಮಾಡುವಂತೆ ಹಾಗೂ ಅಪಘಾತದ ಬಗ್ಗೆ ಸಾಕ್ಷ್ಯ ಸಿಕ್ಕರೆ ಸಫಾರಿ ನಿರ್ವಾಹಕರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಸಫಾರಿ ಪ್ರವಾಸೋದ್ಯಮಕ್ಕೆ ಅತಿಯಾದ ಚಿರತೆ ಬಲಿಯಾಗಿದ್ದು, ಪ್ರವಾಸಿಗರು/ ರೆಸಾರ್ಟ್ ಗ್ರಾಹಕರನ್ನು ಮೆಚ್ಚಿಸುವ ಉತ್ಸುಕತೆಯಲ್ಲಿ, ಚಾಲಕರು ಕೆಲವೊಮ್ಮೆ ವನ್ಯಜೀವಿಗಳ ಆವಾಸಸ್ಥಾನಗಳಲ್ಲಿ ವೇಗವನ್ನು ಹೆಚ್ಚಿಸುತ್ತಾರೆ. ಇದರಿಂದ ಅಪಘಾತಗಳು ಸಂಭವಿಸುತ್ತವೆ. ಆದರೆ ಇಂತಹ ಸೂಕ್ಷ್ಮ ವಲಯಗಳಲ್ಲಿ ಜಾಗರೂರಕರಾಗಿ ವಾಹಕ ಚಾಲನೆ ಮಾಡಬೇಕು ಎನ್ನುವುದನ್ನು ಸಫಾರಿ ಆಪರೇಟರ್ ಅರ್ಥಮಾಡಿಕೊಳ್ಳಬೇಕು. ಈಗ ಅರಣ್ಯ ಇಲಾಖೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Bhadra Tiger Reserve LakkavalliBhadravathiKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLeopard DeathLocalNewsMalnadNewsNews_in_KannadaNews_KannadaSaffariShimogaShivamoggaNewsಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಲಕ್ಕವಳ್ಳಿಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಫಾರಿ
Previous Post

ಶಿವಮೊಗ್ಗ: ಭದ್ರಾವತಿಯ ವಿನಯ್ ಕುಮಾರ್’ಗೆ ಕುವೆಂಪು ವಿವಿ ಪಿಎಚ್‍ಡಿ

Next Post

ಆಯುಧಗಳನ್ನು ಬಳಸುವಾಗ ಅಜಾಗರೂಕತೆ ಸಲ್ಲದು: ಸಚಿವ ಮಧು ಬಂಗಾರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಆಯುಧಗಳನ್ನು ಬಳಸುವಾಗ ಅಜಾಗರೂಕತೆ ಸಲ್ಲದು: ಸಚಿವ ಮಧು ಬಂಗಾರಪ್ಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೊಪ್ಪಳ | ನವವೃಂದಾವನ ಶ್ರೀರಘುವರ್ಯತೀರ್ಥರ ಅದ್ದೂರಿ ಆರಾಧನೆ | ಮೂರು ದಿನ ವಿದ್ವಾಂಸರ ಪ್ರವಚನ

June 14, 2025

ರಘುವರ್ಯೋ ಮುದಂ ದದ್ಯಾತ್ ಕಾಮಿತಾರ್ಥಪ್ರದಾಯಕಃ

June 14, 2025

ಜೂ.15 | ಆಶೀರ್ವಾದ ಕಣ್ಣಿನ ಆಸ್ಪತ್ರೆ ಉದ್ಘಾಟನೆ | ಕಣ್ಣಿನ ತಜ್ಞ ಡಾ.ಅರುಣ್

June 14, 2025

Medicover Hospitals Unveils State-of-the-Art Robotic Orthopedic Centre in Bengaluru

June 14, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೊಪ್ಪಳ | ನವವೃಂದಾವನ ಶ್ರೀರಘುವರ್ಯತೀರ್ಥರ ಅದ್ದೂರಿ ಆರಾಧನೆ | ಮೂರು ದಿನ ವಿದ್ವಾಂಸರ ಪ್ರವಚನ

June 14, 2025

ರಘುವರ್ಯೋ ಮುದಂ ದದ್ಯಾತ್ ಕಾಮಿತಾರ್ಥಪ್ರದಾಯಕಃ

June 14, 2025

ಜೂ.15 | ಆಶೀರ್ವಾದ ಕಣ್ಣಿನ ಆಸ್ಪತ್ರೆ ಉದ್ಘಾಟನೆ | ಕಣ್ಣಿನ ತಜ್ಞ ಡಾ.ಅರುಣ್

June 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!