No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಲಕ್ಕವಳ್ಳಿ | ಚಿರತೆ ದುರ್ಮರಣ | ಪ್ರಕರಣ ತಡವಾಗಿ ಬೆಳಕಿಗೆ | ಘಟನೆ ನಡೆದಿದ್ದು ಹೇಗೆ?

kalpa News by kalpa News
February 15, 2025
in ಭದ್ರಾವತಿ
0
ಲಕ್ಕವಳ್ಳಿ | ಚಿರತೆ ದುರ್ಮರಣ | ಪ್ರಕರಣ ತಡವಾಗಿ ಬೆಳಕಿಗೆ | ಘಟನೆ ನಡೆದಿದ್ದು ಹೇಗೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಸಫಾರಿ #Saffari ವೇಳೆ ಅತಿಯಾದ ವೇಗದ ವಾಹನ ಚಾಲನೆಗೆ ಚಿರತೆಯೊಂದು ಬಲಿಯಾಗಿರುವ #Leopard Death ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಲಕ್ಕವಳ್ಳಿ #Bhadra Tiger Reserve Lakkavalli ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರವಾಸಿಗರೊಬ್ಬರ ಹೇಳಿಕೆಯಿಂದ ಸತ್ಯ ಬಯಲಾಗಿದೆ.
ಘಟನೆ ಹಿನ್ನೆಲೆ:

ಫೆ.4ರಂದು ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಲಕ್ಕವಳ್ಳಿ ವ್ಯಾಪ್ತಿಯಲ್ಲಿ ಚಿರತೆಯೊಂದು ಶವವಾಗಿ ಪತ್ತೆಯಾಗಿತ್ತು. ಫೆ.5ರಂದು ನಡೆಸಿದ ಮರಣೋತ್ತರ ಪರೀಕ್ಷೆಯಲ್ಲಿ ಚಿರತೆ ಬೆನ್ನುಮೂಳೆ ಮುರಿದು ಹಸಿವಿನಿಂದ ಸಾವನ್ನಪ್ಪಿದೆ ಎಂದು ವರದಿ ನೀಡಲಾಯಿತು.

ಇದೇ ವೇಳೆ ಮೃತಪಟ್ಟ ಚಿರತೆಯ ಒಂದು ಕಣ್ಣು ಕುರುಡಾಗಿರುವುದು ಗಮನಕ್ಕೆ ಬಂದಿತ್ತು ಹಾಗೂ ಚಿರತೆ ಮರದಿಂದ ಬಿದ್ದು ಬೆನ್ನುಮೂಳೆ ಮುರಿದಿರಬೇಕು ಎಂದು ಶಿವಮೊಗ್ಗದ ಪಶುವೈದ್ಯರು ಅಭಿಪ್ರಾಯಪಟ್ಟಿದ್ದರು.

Also read: ಶಿವಮೊಗ್ಗ: ಭದ್ರಾವತಿಯ ವಿನಯ್ ಕುಮಾರ್’ಗೆ ಕುವೆಂಪು ವಿವಿ ಪಿಎಚ್‍ಡಿ

ಹಿರಿಯ ಅರಣ್ಯ ಅಧಿಕಾರಿಯ ಪ್ರಕಾರ, ಚಿರತೆ ಕುಂಟುತ್ತಿರುವುದನ್ನು ಗಮನಿಸಲಾಯಿತು ಮತ್ತು ಗಾಯದ ಗುರುತುಗಳನ್ನು ಖಚಿತಪಡಿಸಿಕೊಳ್ಳಲು ತಂಡವು ಅದರ ಚಲನವಲನವನ್ನು ಪತ್ತೆಹಚ್ಚಿತ್ತು ಎನ್ನಲಾಗಿದೆ.

ಆದರೆ ಅಸಲಿ ಸತ್ಯವೇ ಬೇರೆ ಇತ್ತು ಎಂಬುದು ಈಗ ಪ್ರವಾಸಿಗರು ಬಹಿರಂಗಪಡಿಸಿದ್ದು, ಫೆಬ್ರವರಿ 1 ರಂದು ಸಂಜೆ ಸಫಾರಿ ವೇಳೆ ಚಿರತೆ ಜೀಪ್‌ಗೆ ಡಿಕ್ಕಿ ಹೊಡೆದು ಗಾಯಗೊಂಡಿತ್ತು. ಈ ವಿಷಯವನ್ನು ಯಾರಿಗೂ ಹೇಳದಂತೆ ಪ್ರವಾಸಿಗರನ್ನು ಕೇಳಲಾಯಿತು. ಆದರೆ ಚಿರತೆ ಸಾವಿಗೀಡಾಗಿದ್ದಕ್ಕೆ ಮನನೊಂದಿದ್ದ ಅವರಲ್ಲೊಬ್ಬರು ಇದೀಗ ಸತ್ಯವನ್ನು ಬಹಿರಂಗಪಡಿಸಿದ್ದಾರೆ.
ಘಟನೆ ಬಗ್ಗೆ ಅರಣ್ಯ ಸಂರಕ್ಷಣಾಧಿಕಾರಿ ಸೌರಭಕುಮಾರ್ ಮಾತನಾಡಿ, ಸಾವಿಗೆ ನಿಜವಾದ ಕಾರಣವನ್ನು ತನಿಖೆ ಮಾಡುವಂತೆ ಹಾಗೂ ಅಪಘಾತದ ಬಗ್ಗೆ ಸಾಕ್ಷ್ಯ ಸಿಕ್ಕರೆ ಸಫಾರಿ ನಿರ್ವಾಹಕರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಸಫಾರಿ ಪ್ರವಾಸೋದ್ಯಮಕ್ಕೆ ಅತಿಯಾದ ಚಿರತೆ ಬಲಿಯಾಗಿದ್ದು, ಪ್ರವಾಸಿಗರು/ ರೆಸಾರ್ಟ್ ಗ್ರಾಹಕರನ್ನು ಮೆಚ್ಚಿಸುವ ಉತ್ಸುಕತೆಯಲ್ಲಿ, ಚಾಲಕರು ಕೆಲವೊಮ್ಮೆ ವನ್ಯಜೀವಿಗಳ ಆವಾಸಸ್ಥಾನಗಳಲ್ಲಿ ವೇಗವನ್ನು ಹೆಚ್ಚಿಸುತ್ತಾರೆ. ಇದರಿಂದ ಅಪಘಾತಗಳು ಸಂಭವಿಸುತ್ತವೆ. ಆದರೆ ಇಂತಹ ಸೂಕ್ಷ್ಮ ವಲಯಗಳಲ್ಲಿ ಜಾಗರೂರಕರಾಗಿ ವಾಹಕ ಚಾಲನೆ ಮಾಡಬೇಕು ಎನ್ನುವುದನ್ನು ಸಫಾರಿ ಆಪರೇಟರ್ ಅರ್ಥಮಾಡಿಕೊಳ್ಳಬೇಕು. ಈಗ ಅರಣ್ಯ ಇಲಾಖೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Bhadra Tiger Reserve LakkavalliBhadravathiKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLeopard DeathLocalNewsMalnadNewsNews_in_KannadaNews_KannadaSaffariShimogaShivamoggaNewsಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಲಕ್ಕವಳ್ಳಿಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಫಾರಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ: ಭದ್ರಾವತಿಯ ವಿನಯ್ ಕುಮಾರ್’ಗೆ ಕುವೆಂಪು ವಿವಿ ಪಿಎಚ್‍ಡಿ

Next Post

ಆಯುಧಗಳನ್ನು ಬಳಸುವಾಗ ಅಜಾಗರೂಕತೆ ಸಲ್ಲದು: ಸಚಿವ ಮಧು ಬಂಗಾರಪ್ಪ

kalpa News

kalpa News

Next Post
ಆಯುಧಗಳನ್ನು ಬಳಸುವಾಗ ಅಜಾಗರೂಕತೆ ಸಲ್ಲದು: ಸಚಿವ ಮಧು ಬಂಗಾರಪ್ಪ

ಆಯುಧಗಳನ್ನು ಬಳಸುವಾಗ ಅಜಾಗರೂಕತೆ ಸಲ್ಲದು: ಸಚಿವ ಮಧು ಬಂಗಾರಪ್ಪ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL