Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ನಾಲ್ಕನೆಯ ಬಾರಿ ಶಾಸಕರಾದ ಸಂಗಮೇಶ್ವರ್ ಸಚಿವರಾಗಲಿ: ಕ್ಷೇತ್ರದಲ್ಲಿ ಬಲವಾದ ಕೂಗು

May 14, 2023
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಈ ಬಾರಿಯ ಚುನಾವಣೆಯಲ್ಲಿ ಗೆದ್ದು ನಾಲ್ಕನೆಯ ಶಾಸಕರಾಗಿ ಆಯ್ಕೆಯಾಗಿರುವ ಬಿ.ಕೆ. ಸಂಗಮೇಶ್ವರ್ #BKSangameshwara ಅವರು ಈ ಬಾರಿ ರಾಜ್ಯ ಸಚಿವರಾಗಲಿ ಎಂಬ ಕೂಗು ಬಲವಾಗಿದೆ.

ಈ ಹಿಂದೆ ಸಂಗಮೇಶ್ವರ್ ಅವರು ಮೂರು ಬಾರಿ ಶಾಸಕರಾಗಿದ್ದರು. ಈ ಬಾರಿ ನಡೆದ ಚುನಾವಣೆಯಲ್ಲೂ ಸಹ ಆಯ್ಕೆಯಾಗುವ ಮೂಲಕ ನಾಲ್ಕನೆಯ ಬರಿ ವಿಧಾನಸಭೆ ಪ್ರವೇಶಿಸಿದ್ದು, ಈ ಮೂಲಕ ದಾಖಲೆ ನಿರ್ಮಿಸಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೂ ಸಹ ಎಂದಿಗೂ ಜನರಿಗೆ ಸ್ಪಂಧಿಸುವುದನ್ನು ಅವರು ನಿಲ್ಲಿಸಲಿಲ್ಲ. ಕ್ಷೇತ್ರದಲ್ಲಿ ಯಾವುದೇ ಸಭೆ-ಸಮಾರಂಭಗಳು ನಡೆದರೂ, ವೈಯಕ್ತಿಕ ಕಾರ್ಯಕ್ರಮಗಳಿಗೆ ಆಹ್ವಾನ ಬಂದರೂ ಪಾಲ್ಗೊಳ್ಳದೇ ಇಲ್ಲ. ಅದು ಕ್ಷೇತ್ರದಿಂದ ಹೊರ ಊರಿನಲ್ಲಿ ಕಾರ್ಯಕ್ರಮವಿದ್ದರೂ ಸರಿ ಒಂದು ವೇಳೆ ಸಂಗಮೇಶ್ವರ್ ಅವರಿಗೆ ತೆರಳಲು ಸಾಧ್ಯವಾಗದಿದ್ದರೆ, ಅವರ ಕುಟುಂಬಸ್ಥರಲ್ಲಿ ಯಾರಾದರೂ ಒಬ್ಬರು ಪಾಲ್ಗೊಳ್ಳುವುದನ್ನು ತಪ್ಪಿಸುವುದಿಲ್ಲ ಎಂಬುದು ವಿಶೇಷ.

ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಯವಿದ್ದರೂ ಚುನಾವಣಾ ಪ್ರಚಾರದ ವಿಚಾರದಲ್ಲೂ ಸಹ ಸಂಗಮೇಶ್ವರ್ ರಾಜಿಯಾಗಿಲ್ಲ. ಪ್ರತಿ ದಿನ ಸಂಜೆ 4 ಗಂಟೆಯಿಂದ ಆರಂಭಿಸಿ, ತಡರಾತ್ರಿಯವರೆಗೂ ಪ್ರಚಾರ ನಡೆಸಿದ್ದರು. ಗ್ರಾಮೀಣ ಭಾಗದಲ್ಲೂ ಸಹ ಬೀದಿ ಬೀದಿಗಳಿಗೆ ತೆರಳಿ ಸ್ವತಃ ತೆರಳಿ ಮತ ಯಾಚಿಸಿದ್ದರು.
ಪ್ರತಿಯೊಬ್ಬರಿಗೂ ದೊರೆಯುವ ಶಾಸಕ
ಇನ್ನು, ಶಾಸಕರ ನಿವಾಸ ಹಾಗೂ ಗೃಹ ಕಚೇರಿ ಎಲ್ಲ ಸಾರ್ವಜನಿಕರಿಗೆ ಸದಾ ತೆರೆದಿರುತ್ತದೆ. ಗೃಹ ಕಚೇರಿ ಮುಂಭಾಗದಲ್ಲಿ ಸ್ವತಃ ಶಾಸಕರೇ ಕುಳಿತು ಬಂದ ಪ್ರತಿಯೊಬ್ಬರನ್ನೂ ಮಾತನಾಡಿಸಿ, ಅವರ ಕೆಲಸ ಮಾಡಿಕೊಡುವಷ್ಟು ಸರಳತೆ. ಯಾವುದೇ ಹೊತ್ತಿನಲ್ಲಿ ಅವರ ನಿವಾಸಕ್ಕೆ ಸಾರ್ವಜನಿಕರು ತೆರಳಿದರೂ ಅವರ ಕುಟುಂಬಸ್ಥರು ಒಬ್ಬರಾದರೂ ಸ್ಪಂಧಿಸುತ್ತಾರೆ ಎಂಬುದು ಬಹಳಷ್ಟು ಜನರ ಅಂಬೋಣ.

ಭದ್ರಾವತಿಯಲ್ಲಿ ಹಿಂದೆ ಸಂಗಮೇಶ್ವರ್ ಗೆಲುವು ಸಾಧಿಸಿದ ಅವಧಿಯಲ್ಲೆಲ್ಲಾ ಬೇರೆ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿತ್ತು. ಹೀಗಾಗಿ, ಅಭಿವೃದ್ಧಿಗೆ ಬಹಳಷ್ಟು ತೊಡಕಾಗಿತ್ತು. ಆದರೆ, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಿದೆ. ಕ್ಷೇತ್ರದಲ್ಲಿ ಆಗಬೇಕಾಗಿರುವ ಬಹಳಷ್ಟು ಅಭಿವೃದ್ಧಿ ಕಾರ್ಯಗಳಿವೆ.
ಉದ್ಯೋಗ ಸೃಷ್ಠಿ, ಉನ್ನತ ದರ್ಜೆಯ ಆಸ್ಪತ್ರೆ, ಉನ್ನತ ಶಿಕ್ಷಣಕ್ಕಾಗಿ ಕಾಲೇಜುಗಳು ಸೇರಿದಂತೆ ಹಲವು ಕೆಲಸಗಳು ಆಗಬೇಕಿದೆ. ಈ ಬಾರಿ ಸಂಗಮೇಶ್ವರ್ ಸಚಿವರಾದರೆ ಇವಕ್ಕೆಲ್ಲಾ ಚಾಲನೆ ದೊರೆಯಲಿದೆ. ಹೀಗಾಗಿ, ಈ ಬಾರಿಯ ಸಂಪುಟದಲ್ಲಿ ಸಂಗಮೇಶ್ವರ್ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಡ ಕ್ಷೇತ್ರದಲ್ಲಿ ಹೆಚ್ಚಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Assembly Election 2023BhadravathicongressKannada News WebsiteKarnataka Election 2023Latest News KannadaLocal NewsMalnad NewsPolitical NewsShimogaShivamoggaShivamogga Newsಬಿ.ಕೆ.ಸಂಗಮೇಶ್ವರ್ಭದ್ರಾವತಿ
Previous Post

ಶಿವಮೊಗ್ಗ ಜಿಲ್ಲೆಯ ಯಾವ ಕ್ಷೇತ್ರದಲ್ಲಿ ಎಷ್ಟು ನೋಟಾ ವೋಟ್ ಚಲಾವಣೆಯಾಗಿದೆ? ಹೆಚ್ಚು ಎಲ್ಲಿ?

Next Post

ಸಾಧನೆ ಮಾಡಿದರೆ ಮಾತ್ರ ಉನ್ನತ ಸ್ಥಾನ ಲಭ್ಯ: ಕ್ಲಿಕ್ ಕ್ಯಾಂಪಸ್ ಸಂಸ್ಥೆ ಸಿಇಒ ಅರಸು ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಾಧನೆ ಮಾಡಿದರೆ ಮಾತ್ರ ಉನ್ನತ ಸ್ಥಾನ ಲಭ್ಯ: ಕ್ಲಿಕ್ ಕ್ಯಾಂಪಸ್ ಸಂಸ್ಥೆ ಸಿಇಒ ಅರಸು ಸಲಹೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025

ಭೀಕರ ಅಪಘಾತ | ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು

June 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!