No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Sunday, August 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ | ಅಂಡರ್ ಬ್ರಿಡ್ಜ್’ಗೆ ಲಾರಿ ಡಿಕ್ಕಿ | ಹಳಿಗೆ ಹಾನಿ | ರೈಲು ಸಂಚಾರದಲ್ಲಿ ವ್ಯತ್ಯಯ

ರಾತ್ರಿಯಿಂದಲೇ ಆರಂಭವಾದ ರಿಪೇರಿ ಕಾರ್ಯ | ವಾಹನ ಸಂಚಾರದಲ್ಲೂ ಸಹ ವ್ಯತ್ಯಯ

kalpa News by kalpa News
April 18, 2024
in ಭದ್ರಾವತಿ
0
ಭದ್ರಾವತಿ | ಅಂಡರ್ ಬ್ರಿಡ್ಜ್’ಗೆ ಲಾರಿ ಡಿಕ್ಕಿ | ಹಳಿಗೆ ಹಾನಿ | ರೈಲು ಸಂಚಾರದಲ್ಲಿ ವ್ಯತ್ಯಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ರೈಲ್ವೆ ಹಳಿಗಳು ಏರುಪೇರಾಗಿ ಬೆಂಗಳೂರಿನಿಂದ ಬಂದ ರೈಲು ಭದ್ರಾವತಿ #Bhadravathi ನಿಲ್ದಾಣದಲ್ಲಿ ನಿಂತಿದ್ದು, ಇತ್ತ ಶಿವಮೊಗ್ಗದಿಂದ – ಬೆಂಗಳೂರು #Bengaluru ಹೊರಟಿರುವ ಜನಶತಾಬ್ದಿ ರೈಲು ಶಿವಮೊಗ್ಗದಲ್ಲೇ #Shivamogga ನಿಂತಿರುವ ಘಟನೆ ನಡೆದಿದ್ದು ಪ್ರಯಾಣಿಕರು ಕಂಗಾಲಾಗಿದ್ದರು.

ಬುಧವಾರ ರಾತ್ರಿ ಭದ್ರಾವತಿ ರೈಲ್ವೆ ಅಂಡರ್’ಪಾಸ್ #Underpass ಬಳಿ ದೊಡ್ಡ ವಾಹನವೊಂದು ಹೋಗುವಾಗ ರೈಲ್ವೆ ಹಳಿ ಸುರಕ್ಷತೆಗಾಗಿ ಹಾಕಿದ್ದ 4 ಮೀಟರ್ ಎತ್ತರದ ಬ್ಯಾರಿಕೇಡ್ ಅನ್ನು ಮುರಿದಿದೆ.
ಭದ್ರಾವತಿ ಪಟ್ಟಣದ ರೈಲ್ವೆ ಅಂಡರ್ ಪಾಸ್ ಮುಂದೆ ನಿಗದಿಗಿಂತಲೂ ಎತ್ತರದ ವಾಹನಗಳು ಸಂಚರಿಸದಂತೆ ತಡೆಯಲು ಕಬ್ಬಿಣದ ಬ್ಯಾರಿಕೇಡ್ ಹಾಕಲಾಗಿದೆ. ರಾತ್ರಿ ಈ ಬ್ಯಾರಿಕೇಡ್’ಗೆ ಲಾರಿ ಡಿಕ್ಕಿ ಹೊಡೆದಿದೆ.

ಡಿಕ್ಕಿ ರಭಸಕ್ಕೆ ರೈಲ್ವೆ ಹಳಿಗಳು ಒಂದು ಅಡಿಯಷ್ಟು ಏರುಪೇರಾಗಿತ್ತು. ವಿಷಯ ತಿಳಿದ ರೈಲ್ವೆ ಇಲಾಖೆ ಸಿಬ್ಬಂದಿ ಮಧ್ಯ ರಾತ್ರಿಯಿಂದ ದುರಸ್ತಿ ಕಾರ್ಯ ನಡೆಸುತ್ತಿದ್ದಾರೆ.
ಮೈಸೂರು – ಬೆಂಗಳೂರು – ಶಿವಮೊಗ್ಗ ಟ್ರೈನು 4.30ಕ್ಕೆ ಭದ್ರಾವತಿ ನಿಲ್ದಾಣಕ್ಕೆ ಬಂದಿದ್ದು ಅಲ್ಲೇ ನಿಂತಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ಬೆಳಗ್ಗೆ 5.15ಕ್ಕೆ ಹೊರಡಬೇಕಿದ್ದ ರೈಲು ಶಿವಮೊಗ್ಗ ನಿಲ್ದಾಣದಲ್ಲೇ ಇತ್ತು.

ಇನ್ನು, ಶಿವಮೊಗ್ಗ – ಭದ್ರಾವತಿ ನಡುವೆ ರೈಲು ಸಂಚಾರ ರದ್ದುಗೊಳಿಸಲಾಗಿತ್ತು.

ವಾಹನವೊಂದರ ಎಡವಟ್ಟಿನಿಂದ ಸಾವಿರಾರು ಪ್ರಯಾಣಿಕರು ಕಾದು ಕಾದು ಸುಸ್ತಾಗಿ ಹಿಡಿಶಾಪ ಹಾಕುತ್ತಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiIndian RailwayKannada News WebsiteLatest News KannadaLocal NewsMalnad NewsRailway Underpassನಿಲ್ದಾಣಭದ್ರಾವತಿರೈಲು ಸಂಚಾರರೈಲ್ವೆ ಅಂಡರ್ ಪಾಸ್ಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಜ್ಜವಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆಲವು ಕಡೆ ಮತದಾನ ಬಹಿಷ್ಕಾರ! ಕಾರಣ ಇದು

Next Post

ಲೋಕಸಭಾ ಚುನಾವಣೆ : ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ

kalpa News

kalpa News

Next Post
ಲೋಕಸಭಾ ಚುನಾವಣೆ : ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ

ಲೋಕಸಭಾ ಚುನಾವಣೆ : ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL