ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಸುಮಾರು 10 ವರ್ಷಗಳ ಹಿಂದಿನ ಕೊಲೆಯತ್ನ ಹಾಗು ಶಾಂತಿಭಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಗೆ ನ್ಯಾಯಾಲಯ 10 ವರ್ಷಗಳ ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ.
ತಾಲೂಕಿನ ಕೋಮಾರನಹಳ್ಳಿ ತಾಂಡ ನಿವಾಸಿ ತಾವರಾನಾಯ್ಕ (58) ಶಿಕ್ಷೆಗೊಳಗಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣೆ ಗುನ್ನೆ ನಂಬರ್ 63/21 ಕಲಂ 504. 507 ಐಪಿಸಿ ದಂಡ ಸಂಹಿತೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post