Read - < 1 minute
ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ತಾಲೂಕಿನ ಸುರಗಿ ತೋಪಿನ ಮುಖ್ಯರಸ್ತೆಯ 50 ಲಕ್ಷ ರೂ. ವೆಚ್ಚದ ಬಾಕ್ಸ್ ಡ್ರೈನೇಜ್ ಕಾಮಗಾರಿಗೆ ಶಾಸಕ ಬಿ. ಕೆ. ಸಂಗಮೇಶ್ವರ್ ಇಂದು ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಸುರೇಶ್ ಮತ್ತು ಸುದೀಪ್ ಕದಿರೇಶ್, ಮಾಜಿ ನಗರಸಭಾ ಸದಸ್ಯರಾದ ಲಕ್ಷ್ಮೀದೇವಿ ಹಾಗೂ ವಾರ್ಡಿನ ನಾಗರಿಕರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post