Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ನಗರಸಭೆ ಚುನಾವಣೆ ಫಲಿತಾಂಶ: ಕಾಂಗ್ರೆಸ್ ಗೆ ನಗರಸಭೆ ಆಡಳಿತದ ಚುಕ್ಕಾಣಿ

ವಾರ್ಡ್‌ವಾರು ಜಯ ಗಳಿಸಿದ ಅಭ್ಯರ್ಥಿಗಳ ವಿವರ ಹೀಗಿದೆ...

May 1, 2021
in ಭದ್ರಾವತಿ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ನಗರಸಭೆಯ 34 ವಾರ್ಡ್‌ಗಳಿಗೆ ನಡೆದ ಚುನಾವಣೆಯ ಫಲಿತಾಂಶ ಘೋಷಣೆಯಾಗಿದ್ದು, ಕಾಂಗ್ರೆಸ್ 18, ಜೆಡಿಎಸ್ 11, ಬಿಜೆಪಿ 4, ಓರ್ವ ಪಕ್ಷೇತರ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ನಗರಸಭೆ ಆಡಳಿತದ ಚುಕ್ಕಾಣಿ ಹಿಡಿದಿದೆ.

ವಾರ್ಡ್ ನಂ 1: ಜೆಡಿಎಸ್ ನ ಟಿ.ರೇಖಾ 1523 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಥಿ ಕಾಂಗ್ರೆಸ್‌ನ ಜೆ.ಮೀನಾಕ್ಷಿ 966 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 2: ಕಾಂಗ್ರೆಸ್ ನ ಗೀತಾ ಜೆ.ಸಿ.ರಾಜ್‌ಕುಮಾರ್ 929 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್ ನ ಶಾಂತಿ ಎಸ್.ಪಿ.ಮೋಹನ್ ರಾವ್ 758 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 3: ಕಾಂಗ್ರೆಸ್ ನ ಜಾರ್ಜ್ 1017 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಬಿಜೆಪಿಯ ನಕುಲ್ ಜೆ ರೇವಣ್‌ಕರ್ 487 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 4: ಬಿಜೆಪಿಯ ಅನುಪಮ ಚನ್ನೇಶ್ 1178 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಹೆಚ್.ವಿದ್ಯಾ 1001 ಮತ ಪಡೆದು ಪರಾಜಿತರಾಗಿದ್ದಾರೆ.

ವಾರ್ಡ್ ನಂ 5: ಬಿಜೆಪಿಯ ಶಶಿಕಲಾ 812 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್ ನ ತಬಸ್ಸಂ ಸುಲ್ತಾನ 773 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 6: ಕಾಂಗ್ರೆಸ್‌ನ ಶ್ರೇಯಸ್ ಆರ್. 914 ಮತಗಳನ್ನು ಪಡೆದು ಆಯ್ಕೇಯಾಗಿದ್ದಾರೆ. ಜೆಡಿಎಸ್‌ನ ಚನ್ನಯ್ಯ 841 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್‌ನಂ 7: ಕಾಂಗ್ರೆಸ್‌ನ ಬಿ.ಎಂ.ಮಂಜುನಾಥ 1172 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಎಸ್‌ಡಿಪಿಐನ ದೆವೇಂದ್ರ ಪಾಟೀಲ್ 413 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 8 ಕಾಂಗ್ರೆಸ್‌ನ ಬಷೀರ್ ಅಹಮದ್ 1240 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್ ನ ಸೈಯದ್ ಅಜ್ಮಲ್ 1090 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 9: ಕಾಂಗ್ರೆಸ್‌ನ ಚನ್ನಪ್ಪ 1347 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್ ನ ಪಿ.ಸುಂದರ ಮೂರ್ತಿ 778 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 10: ಬಿಜೆಪಿ ಅನಿತಾ ಮಲ್ಲೇಶ್ 1151 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಶಶಿಕಲಾ ಆರ್ 861 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 11: ಕಾಂಗ್ರೆಸ್‌ನ ಮಣಿ 913 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಬಿಜೆಪಿಯ ಜಿ.ಧರ್ಮ ಪ್ರಸಾದ್ 777 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 12: ಕಾಂಗ್ರೆಸ್ ನ ಕೆ.ಸುದೀಪ್ ಕುಮಾರ್ 1305 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಬಿಜೆಪಿ ಎಂ. ಪ್ರಭಾಕರ 894 ಮತ ಪಡೆದು ಪರಾಜಿತರಾಗಿದ್ದಾರೆ.

ವಾರ್ಡ್ ನಂ 13: ಕಾಂಗ್ರೆಸ್‌ನ ಅನುಸುಧಾ ಮೋಹನ್ ಪಳನಿ 1329 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಬಿಜೆಪಿ ಸುನೀತಾ ಮೋಹನ್ 465 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 14: ಕಾಂಗ್ರೆಸ್‌ನ ಬಿ.ಟಿ.ನಾಗರಾಜ್ 1150 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಬಿಜೆಪಿ ಜಿ.ಆನಂದ ಕುಮಾರ್ 652 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 15: ಜೆಡಿಎಸ್‌ನ ಕೆ.ಎಂ.ಸುಬ್ಬಣ್ಣ 1189 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಗ್ರೆಸ್‌ನ ಸುಮಾ ವಿ. ಹನುಮಂತಪ್ಪ 972 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 16: ಬಿಜೆಪಿಯ ವಿ.ಕದಿರೇಶ್ 977 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ವಿಶಾಲಾಕ್ಷಿ ಭೋಜರಾಜ್ 808 ಮತ ಪಡೆದು ಪರಾಜಿತರಾಗಿದ್ದಾರೆ.

ವಾರ್ಡ್ ನಂ 17: ಕಾಂಗ್ರೆಸ್‌ನ ಟಿಪ್ಪು ಸುಲ್ತಾನ್ ಷಾಹೇ ಆಲಂ 1052 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ಎಂ.ಯೋಗೇಶ್ ಕುಮಾರ್ 961 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 18: ಕಾಂಗ್ರೆಸ್‌ನ ಮಹಮದ್ ಯೂಸೂಫ್ (ಹೈದರ್) 919 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್ ನ ಆರ್.ಕರುಣಾ ಮೂರ್ತಿ 752 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 19: ಜೆಡಿಎಸ್ ಬಸವರಾಜ್ ಬಿ. 371 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಆರ್.ಸುಮಿತ್ರಾ 283 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 20: ಜೆಡಿಎಸ್ ನ ಎಸ್.ಜಯಶೀಲ 982 ಮತಗಳನ್ನು ಪಡೆಆಯ್ಕೇಯಾಗಿದ್ದಾರೆ. ಕಾಂಗೈ ನ ಎಸ್.ಲಕ್ಷ್ಮೀ ದೇವಿ 929 ಮತ ಪಡೆದು ಪರಾಜಿತರಾಗಿದ್ದಾರೆ.

ವಾರ್ಡ್ ನಂ 21: ಜೆಡಿಎಸ್ ನ ವಿಜಯ 1280 ಮತಗಳನ್ನು ಪಡೆದು ಆಯ್ಕೇಯಾಗಿದ್ದಾರೆ. ಕಾಂಗೈ ನ ಜೆ.ರಮ್ಯ 386 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 22: ಕಾಂಗ್ರೆಸ್ ನ ಬಿ.ಕೆ.ಮೋಹನ್ 1328 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್ ನ ಬೋರೇಗೌಡ 695 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 23: ಜೆಡಿಎಸ್ ಕೆ.ಪಿ.ಪ್ರೇಮ 1192 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಯಶೋದಾಬಾಯಿ 1149 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 24: ಜೆಡಿಎಸ್ ನ ಕೋಟೇಶ್ವರ ರಾವ್ 1123 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಎಸ್.ಎಂ.ಅಬ್ದುಲ್ ಮುಜೀಬ್ 584 ಮತ ಪಡೆದು ಪರಾಜಿತರಾಗಿದ್ದಾರೆ.

ವಾರ್ಡ್ ನಂ 25: ಜೆಡಿಎಸ್ ನ ಕೆ.ಉದಯ್ ಕುಮಾರ್ 1139 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಅಂಜನಪ್ಪ 661 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 26: ಕಾಂಗ್ರೆಸ್ ನ ಬಿ.ಪಿ.ಸರ್ವಮಂಗಳ ಭೈರಪ್ಪ 637 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ಪರಮೇಶ್ವರಿ 523 ಮತ ಪಡೆು ಪರಾಜಿತರಾಗಿದ್ದಾರೆ.
ವಾರ್ಡ್ ನಂ 27: ಜೆಡಿಎಸ್‌ನ ರೂಪವತಿ 999 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಎಸ್. ಲಕ್ಷ್ಮೀವೇಲು 929 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 28: ಕಾಂಗ್ರೆಸ್ ನ ಕಾಂತರಾಜ್ 654 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್ ನ ಹೆಚ್.ಸಂತೋಷ್ 286 ಮತ ಪಡೆದು ಪರಾಜಿತರಾಗಿದ್ದಾರೆ.

ವಾರ್ಡ್ ನಂ 30: ಕಾಂಗ್ರೆಸ್ ನ ಸೈಯದ್ ರಿಯಾಜ್ 1329 ಮತಗಳನ್ನು ಪಡೆದು ಆಯ್ಕೇಯಾಗಿದ್ದಾರೆ. ಜೆಡಿಎಸ್‌ನ ಜೆ.ಸೋಮಶೇಖರ್ 1265 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 31: ಜೆಡಿಎಸ್ ನ ಪಲ್ಲವಿ (ದೀಲೀಪ) 1335 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ವೀಣಾ (ಲಕ್ಷ್ಮಣ) 1017 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 32: ಜೆಡಿಎಸ್‌ನ ಸವಿತಾ ಉಮೇಶ್ 1114 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಎಸ್.ಆರ್. ಲತಾ 955 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 33: ಪಕ್ಷೇತರ ಅಭ್ಯರ್ಥಿ (ಬಂಡಾಯ ಜೆಡಿಎಸ್) ಆರ್.ಮೋಹನ್ ಕುಮಾರ್ 533 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ಹೆಚ್.ವಿ. ರವಿಕುಮಾರ್ 429 ಮತ ಪಡೆದು ಪರಾಜಿತರಾಗಿದ್ದಾರೆ.

ವಾರ್ಡ್ ನಂ 34: ಕಾಂಗ್ರೆಸ್‌ನ ಲತಾ ಚಂದ್ರಶೇಖರ್ 1035 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ಭಾಗ್ಯಮ್ಮ ಮಂಜುನಾಥ್ 885 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 35: ಕಾಂಗ್ರೆಸ್‌ನ ಸಿ.ಶೃತಿ ಕೆ.ಜಿ.ವಸಂತ ಕುಮಾರ್ 1022 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ನಿಂಗಮ್ಮ 945 ಮತ ಪಡೆದು ಪರಾಜಿತರಾಗಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiBhadravathi Nagarasabhe Election ResultBJPcongressJDSKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಉಕ್ಕಿನನಗರಿಕಾಂಗ್ರೆಸ್ಜೆಡಿಎಸ್ಬಿಜೆಪಿಭದ್ರಾವತಿಭದ್ರಾವತಿ: ನಗರಸಭೆ ಚುನಾವಣಾ ಫಲಿತಾಂಶಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Previous Post

ಹೆಜ್ಜೇನು ದಾಳಿ: ವ್ಯಕ್ತಿ ಸಾವು

Next Post

ಅಪ್ಪಾಜಿಯವರೊಂದಿಗೆ ಜೆಡಿಎಸ್ ಕಥೆ ಮುಕ್ತಾಯ ಎಂದವರಿಗೆ ಫಲಿತಾಂಶ ಉತ್ತರ ನೀಡಿದೆ: ಶಾರದಾ ಅಪ್ಪಾಜಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಪ್ಪಾಜಿಯವರೊಂದಿಗೆ ಜೆಡಿಎಸ್ ಕಥೆ ಮುಕ್ತಾಯ ಎಂದವರಿಗೆ ಫಲಿತಾಂಶ ಉತ್ತರ ನೀಡಿದೆ: ಶಾರದಾ ಅಪ್ಪಾಜಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!