No Result
View All Result
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ
English Articles

Pure Gold Within the Uniform: Jayakara Airody, The Great Voice of Humanity

by ಕಲ್ಪ ನ್ಯೂಸ್
May 9, 2026
0

Kalpa Media House  |  Special Article  | Some are born into wealth, but a rare few earn true richness through...

Read moreDetails
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
  • Advertise With Us
  • Grievances
  • About Us
  • Contact Us
Saturday, May 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ನಗರಸಭೆ ಚುನಾವಣೆ ಫಲಿತಾಂಶ: ಕಾಂಗ್ರೆಸ್ ಗೆ ನಗರಸಭೆ ಆಡಳಿತದ ಚುಕ್ಕಾಣಿ

ವಾರ್ಡ್‌ವಾರು ಜಯ ಗಳಿಸಿದ ಅಭ್ಯರ್ಥಿಗಳ ವಿವರ ಹೀಗಿದೆ...

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 1, 2021
in ಭದ್ರಾವತಿ
0
ಭದ್ರಾವತಿ ನಗರಸಭೆ ಚುನಾವಣೆ: ಗೆಲುವಿನ ನಗೆ ಬೀರುತ್ತಿರುವ ಕಾಂಗ್ರೆಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ನಗರಸಭೆಯ 34 ವಾರ್ಡ್‌ಗಳಿಗೆ ನಡೆದ ಚುನಾವಣೆಯ ಫಲಿತಾಂಶ ಘೋಷಣೆಯಾಗಿದ್ದು, ಕಾಂಗ್ರೆಸ್ 18, ಜೆಡಿಎಸ್ 11, ಬಿಜೆಪಿ 4, ಓರ್ವ ಪಕ್ಷೇತರ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ನಗರಸಭೆ ಆಡಳಿತದ ಚುಕ್ಕಾಣಿ ಹಿಡಿದಿದೆ.

ವಾರ್ಡ್ ನಂ 1: ಜೆಡಿಎಸ್ ನ ಟಿ.ರೇಖಾ 1523 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಥಿ ಕಾಂಗ್ರೆಸ್‌ನ ಜೆ.ಮೀನಾಕ್ಷಿ 966 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 2: ಕಾಂಗ್ರೆಸ್ ನ ಗೀತಾ ಜೆ.ಸಿ.ರಾಜ್‌ಕುಮಾರ್ 929 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್ ನ ಶಾಂತಿ ಎಸ್.ಪಿ.ಮೋಹನ್ ರಾವ್ 758 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 3: ಕಾಂಗ್ರೆಸ್ ನ ಜಾರ್ಜ್ 1017 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಬಿಜೆಪಿಯ ನಕುಲ್ ಜೆ ರೇವಣ್‌ಕರ್ 487 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 4: ಬಿಜೆಪಿಯ ಅನುಪಮ ಚನ್ನೇಶ್ 1178 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಹೆಚ್.ವಿದ್ಯಾ 1001 ಮತ ಪಡೆದು ಪರಾಜಿತರಾಗಿದ್ದಾರೆ.

ವಾರ್ಡ್ ನಂ 5: ಬಿಜೆಪಿಯ ಶಶಿಕಲಾ 812 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್ ನ ತಬಸ್ಸಂ ಸುಲ್ತಾನ 773 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 6: ಕಾಂಗ್ರೆಸ್‌ನ ಶ್ರೇಯಸ್ ಆರ್. 914 ಮತಗಳನ್ನು ಪಡೆದು ಆಯ್ಕೇಯಾಗಿದ್ದಾರೆ. ಜೆಡಿಎಸ್‌ನ ಚನ್ನಯ್ಯ 841 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್‌ನಂ 7: ಕಾಂಗ್ರೆಸ್‌ನ ಬಿ.ಎಂ.ಮಂಜುನಾಥ 1172 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಎಸ್‌ಡಿಪಿಐನ ದೆವೇಂದ್ರ ಪಾಟೀಲ್ 413 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 8 ಕಾಂಗ್ರೆಸ್‌ನ ಬಷೀರ್ ಅಹಮದ್ 1240 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್ ನ ಸೈಯದ್ ಅಜ್ಮಲ್ 1090 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 9: ಕಾಂಗ್ರೆಸ್‌ನ ಚನ್ನಪ್ಪ 1347 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್ ನ ಪಿ.ಸುಂದರ ಮೂರ್ತಿ 778 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 10: ಬಿಜೆಪಿ ಅನಿತಾ ಮಲ್ಲೇಶ್ 1151 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಶಶಿಕಲಾ ಆರ್ 861 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 11: ಕಾಂಗ್ರೆಸ್‌ನ ಮಣಿ 913 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಬಿಜೆಪಿಯ ಜಿ.ಧರ್ಮ ಪ್ರಸಾದ್ 777 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 12: ಕಾಂಗ್ರೆಸ್ ನ ಕೆ.ಸುದೀಪ್ ಕುಮಾರ್ 1305 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಬಿಜೆಪಿ ಎಂ. ಪ್ರಭಾಕರ 894 ಮತ ಪಡೆದು ಪರಾಜಿತರಾಗಿದ್ದಾರೆ.

ವಾರ್ಡ್ ನಂ 13: ಕಾಂಗ್ರೆಸ್‌ನ ಅನುಸುಧಾ ಮೋಹನ್ ಪಳನಿ 1329 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಬಿಜೆಪಿ ಸುನೀತಾ ಮೋಹನ್ 465 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 14: ಕಾಂಗ್ರೆಸ್‌ನ ಬಿ.ಟಿ.ನಾಗರಾಜ್ 1150 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಬಿಜೆಪಿ ಜಿ.ಆನಂದ ಕುಮಾರ್ 652 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 15: ಜೆಡಿಎಸ್‌ನ ಕೆ.ಎಂ.ಸುಬ್ಬಣ್ಣ 1189 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಗ್ರೆಸ್‌ನ ಸುಮಾ ವಿ. ಹನುಮಂತಪ್ಪ 972 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 16: ಬಿಜೆಪಿಯ ವಿ.ಕದಿರೇಶ್ 977 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ವಿಶಾಲಾಕ್ಷಿ ಭೋಜರಾಜ್ 808 ಮತ ಪಡೆದು ಪರಾಜಿತರಾಗಿದ್ದಾರೆ.

ವಾರ್ಡ್ ನಂ 17: ಕಾಂಗ್ರೆಸ್‌ನ ಟಿಪ್ಪು ಸುಲ್ತಾನ್ ಷಾಹೇ ಆಲಂ 1052 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ಎಂ.ಯೋಗೇಶ್ ಕುಮಾರ್ 961 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 18: ಕಾಂಗ್ರೆಸ್‌ನ ಮಹಮದ್ ಯೂಸೂಫ್ (ಹೈದರ್) 919 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್ ನ ಆರ್.ಕರುಣಾ ಮೂರ್ತಿ 752 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 19: ಜೆಡಿಎಸ್ ಬಸವರಾಜ್ ಬಿ. 371 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಆರ್.ಸುಮಿತ್ರಾ 283 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 20: ಜೆಡಿಎಸ್ ನ ಎಸ್.ಜಯಶೀಲ 982 ಮತಗಳನ್ನು ಪಡೆಆಯ್ಕೇಯಾಗಿದ್ದಾರೆ. ಕಾಂಗೈ ನ ಎಸ್.ಲಕ್ಷ್ಮೀ ದೇವಿ 929 ಮತ ಪಡೆದು ಪರಾಜಿತರಾಗಿದ್ದಾರೆ.

ವಾರ್ಡ್ ನಂ 21: ಜೆಡಿಎಸ್ ನ ವಿಜಯ 1280 ಮತಗಳನ್ನು ಪಡೆದು ಆಯ್ಕೇಯಾಗಿದ್ದಾರೆ. ಕಾಂಗೈ ನ ಜೆ.ರಮ್ಯ 386 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 22: ಕಾಂಗ್ರೆಸ್ ನ ಬಿ.ಕೆ.ಮೋಹನ್ 1328 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್ ನ ಬೋರೇಗೌಡ 695 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 23: ಜೆಡಿಎಸ್ ಕೆ.ಪಿ.ಪ್ರೇಮ 1192 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಯಶೋದಾಬಾಯಿ 1149 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 24: ಜೆಡಿಎಸ್ ನ ಕೋಟೇಶ್ವರ ರಾವ್ 1123 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಎಸ್.ಎಂ.ಅಬ್ದುಲ್ ಮುಜೀಬ್ 584 ಮತ ಪಡೆದು ಪರಾಜಿತರಾಗಿದ್ದಾರೆ.

ವಾರ್ಡ್ ನಂ 25: ಜೆಡಿಎಸ್ ನ ಕೆ.ಉದಯ್ ಕುಮಾರ್ 1139 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಅಂಜನಪ್ಪ 661 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 26: ಕಾಂಗ್ರೆಸ್ ನ ಬಿ.ಪಿ.ಸರ್ವಮಂಗಳ ಭೈರಪ್ಪ 637 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ಪರಮೇಶ್ವರಿ 523 ಮತ ಪಡೆು ಪರಾಜಿತರಾಗಿದ್ದಾರೆ.
ವಾರ್ಡ್ ನಂ 27: ಜೆಡಿಎಸ್‌ನ ರೂಪವತಿ 999 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಎಸ್. ಲಕ್ಷ್ಮೀವೇಲು 929 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 28: ಕಾಂಗ್ರೆಸ್ ನ ಕಾಂತರಾಜ್ 654 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್ ನ ಹೆಚ್.ಸಂತೋಷ್ 286 ಮತ ಪಡೆದು ಪರಾಜಿತರಾಗಿದ್ದಾರೆ.

ವಾರ್ಡ್ ನಂ 30: ಕಾಂಗ್ರೆಸ್ ನ ಸೈಯದ್ ರಿಯಾಜ್ 1329 ಮತಗಳನ್ನು ಪಡೆದು ಆಯ್ಕೇಯಾಗಿದ್ದಾರೆ. ಜೆಡಿಎಸ್‌ನ ಜೆ.ಸೋಮಶೇಖರ್ 1265 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 31: ಜೆಡಿಎಸ್ ನ ಪಲ್ಲವಿ (ದೀಲೀಪ) 1335 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ವೀಣಾ (ಲಕ್ಷ್ಮಣ) 1017 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 32: ಜೆಡಿಎಸ್‌ನ ಸವಿತಾ ಉಮೇಶ್ 1114 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಎಸ್.ಆರ್. ಲತಾ 955 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 33: ಪಕ್ಷೇತರ ಅಭ್ಯರ್ಥಿ (ಬಂಡಾಯ ಜೆಡಿಎಸ್) ಆರ್.ಮೋಹನ್ ಕುಮಾರ್ 533 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ಹೆಚ್.ವಿ. ರವಿಕುಮಾರ್ 429 ಮತ ಪಡೆದು ಪರಾಜಿತರಾಗಿದ್ದಾರೆ.

ವಾರ್ಡ್ ನಂ 34: ಕಾಂಗ್ರೆಸ್‌ನ ಲತಾ ಚಂದ್ರಶೇಖರ್ 1035 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ಭಾಗ್ಯಮ್ಮ ಮಂಜುನಾಥ್ 885 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 35: ಕಾಂಗ್ರೆಸ್‌ನ ಸಿ.ಶೃತಿ ಕೆ.ಜಿ.ವಸಂತ ಕುಮಾರ್ 1022 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ನಿಂಗಮ್ಮ 945 ಮತ ಪಡೆದು ಪರಾಜಿತರಾಗಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiBhadravathi Nagarasabhe Election ResultBJPcongressJDSKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಉಕ್ಕಿನನಗರಿಕಾಂಗ್ರೆಸ್ಜೆಡಿಎಸ್ಬಿಜೆಪಿಭದ್ರಾವತಿಭದ್ರಾವತಿ: ನಗರಸಭೆ ಚುನಾವಣಾ ಫಲಿತಾಂಶಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share235Tweet123Send
Previous Post

ಹೆಜ್ಜೇನು ದಾಳಿ: ವ್ಯಕ್ತಿ ಸಾವು

Next Post

ಅಪ್ಪಾಜಿಯವರೊಂದಿಗೆ ಜೆಡಿಎಸ್ ಕಥೆ ಮುಕ್ತಾಯ ಎಂದವರಿಗೆ ಫಲಿತಾಂಶ ಉತ್ತರ ನೀಡಿದೆ: ಶಾರದಾ ಅಪ್ಪಾಜಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಪ್ಪಾಜಿಯವರೊಂದಿಗೆ ಜೆಡಿಎಸ್ ಕಥೆ ಮುಕ್ತಾಯ ಎಂದವರಿಗೆ ಫಲಿತಾಂಶ ಉತ್ತರ ನೀಡಿದೆ: ಶಾರದಾ ಅಪ್ಪಾಜಿ

ಅಪ್ಪಾಜಿಯವರೊಂದಿಗೆ ಜೆಡಿಎಸ್ ಕಥೆ ಮುಕ್ತಾಯ ಎಂದವರಿಗೆ ಫಲಿತಾಂಶ ಉತ್ತರ ನೀಡಿದೆ: ಶಾರದಾ ಅಪ್ಪಾಜಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
ಕೆರೆ ಏರಿ ಮಲೆ ಮದುವೆ ದಿಬ್ಬಣದ ಬಸ್ ಪಲ್ಟಿ | ತಪ್ಪಿದ ಬಾರಿ ಅನಾಹುತ

ಕೆರೆ ಏರಿ ಮಲೆ ಮದುವೆ ದಿಬ್ಬಣದ ಬಸ್ ಪಲ್ಟಿ | ತಪ್ಪಿದ ಬಾರಿ ಅನಾಹುತ

May 9, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಬಸ್ ಚಾಲನೆ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ಸಾವು | ತಪ್ಪಿದ ಭಾರೀ ಅನಾಹುತ

May 9, 2026
ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

May 8, 2026
ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

May 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL