No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ನಗರಸಭೆ: ಕಾಂಗ್ರೆಸ್’ಗೆ ಸ್ಪಷ್ಟ ಬಹುಮತ, ಯಾರ್ಯಾರು, ಎಷ್ಟು ಮತ ಪಡೆದು ಗೆದ್ದರು? ಇಲ್ಲಿದೆ ಮಾಹಿತಿ

kalpa News by kalpa News
April 30, 2021
in ಭದ್ರಾವತಿ
0
ಭದ್ರಾವತಿ ನಗರಸಭೆ: ಕಾಂಗ್ರೆಸ್’ಗೆ ಸ್ಪಷ್ಟ ಬಹುಮತ, ಯಾರ್ಯಾರು, ಎಷ್ಟು ಮತ ಪಡೆದು ಗೆದ್ದರು? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ನಗರಸಭೆ ಚುನಾವಣಾ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಎಲ್ಲ 34 ವಾರ್ಡ್‌ಗಳ ಫಲಿತಾಂಶ ಘೋಷಣೆಯಾಗಿದೆ.

10 ಗಂಟೆಯ ಒಳಗಾಗಿ ಫಲಿತಾಂಶ ಪ್ರಕಟವಾಗಿದ್ದು, 34 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ 18 ಕಾಂಗ್ರೆಸ್, 11 ಜೆಡಿಎಸ್, 4 ಬಿಜೆಪಿ ಹಾಗೂ ಓರ್ವ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. 18 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ನಗರಸಭೆ ಅಧಿಕಾರವನ್ನು ತನ್ನ ಮಡಿಲಿಗೆ ಹಾಕಿಕೊಂಡಿದೆ.


ವಾರ್ಡ್‌ವಾರು ಫಲಿತಾಂಶ ಹೀಗಿದೆ:

  • 1ನೆಯ ವಾರ್ಡ್-ಜೆಡಿಎಸ್ ಅಭ್ಯರ್ಥಿ ರೇಖಾ ಪ್ರಕಾಶ್: 1523 ಮತ
  • 2ನೆಯ ವಾರ್ಡ್-ಕಾಂಗ್ರೆಸ್ ಅಭ್ಯರ್ಥಿ ಗೀತಾ ರಾಜಕುಮಾರ್: 1029 ಮತ
  • 3ನೆಯ ವಾರ್ಡ್-ಕಾಂಗ್ರೆಸ್ ಅಭ್ಯರ್ಥಿ ಜಾರ್ಜ್: 1117 ಮತ
  • 4ನೆಯ ವಾರ್ಡ್-ಬಿಜೆಪಿ ಅಭ್ಯರ್ಥಿ ಅನುಪಮಾ ಚನ್ನೇಶ್: 1078 ಮತ
  • 5ನೆಯ ವಾರ್ಡ್-ಬಿಜೆಪಿ ಅಭ್ಯರ್ಥಿ ಶಶಿಕಲಾ: 812 ಮತ
  • 6ನೆಯ ವಾರ್ಡ್-ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್: 914 ಮತ
  • 7ನೆಯ ವಾರ್ಡ್-ಕಾಂಗ್ರೆಸ್ ಅಭ್ಯರ್ಥಿ ಬಿ.ಎಂ. ಮಂಜುನಾಥ್ 1172 ಮತ
  • 8ನೆಯ ವಾರ್ಡ್-ಕಾಂಗ್ರೆಸ್ ಅಭ್ಯರ್ಥಿ ಬಷೀರ್ ಅಹಮದ್ 1240 ಮತ
  • 9ನೆಯ ವಾರ್ಡ್-ಕಾಂಗ್ರೆಸ್ ಅಭ್ಯರ್ಥಿ ಚನ್ನಪ್ಪ 1347 ಮತ
  • 10ನೆಯ ವಾರ್ಡ್-ಬಿಜೆಪಿ ಅಭ್ಯರ್ಥಿ ಅನಿತಾ 1151 ಮತ
  • 11ನೆಯ ವಾರ್ಡ್-ಕಾಂಗ್ರೆಸ್ ಅಭ್ಯರ್ಥಿ ಮಣಿ 913 ಮತ
  • 12ನೆಯ ವಾರ್ಡ್-ಕಾಂಗ್ರೆಸ್ ಅಭ್ಯರ್ಥಿ ಸುದೀಪ್ ಕುಮಾರ್: 1305 ಮತ
  • 13ನೆಯ ವಾರ್ಡ್-ಕಾಂಗ್ರೆಸ್ ಅಭ್ಯರ್ಥಿ ಅನುಸುಧಾ ಮೋಹನ್: 1324 ಮತ
  • 14ನೆಯ ವಾರ್ಡ್-ಕಾಂಗ್ರೆಸ್ ಅಭ್ಯರ್ಥಿ ಬಿ.ಟಿ. ನಾಗರಾಜ್: 1150 ಮತ
  • 15ನೆಯ ವಾರ್ಡ್-ಜೆಡಿಎಸ್ ಅಭ್ಯರ್ಥಿ ಮಂಜುಳಾ ಸುಬ್ಬಣ್ಣ: 1189 ಮತ
  • 16ನೆಯ ವಾರ್ಡ್-ಬಿಜೆಪಿ ಅಭ್ಯರ್ಥಿ ಕದಿರೇಶ್: 977 ಮತ
  • 17ನೆಯ ವಾರ್ಡ್-ಕಾಂಗ್ರೆಸ್ ಅಭ್ಯರ್ಥಿ ಟಿಪ್ಪು 1352 ಮತ
  • 18ನೆಯ ವಾರ್ಡ್-ಕಾಂಗ್ರೆಸ್ ಅಭ್ಯರ್ಥಿ ಮಹಮದ್ ಯೂಸಫ್ 919 ಮತ
  • 19ನೆಯ ವಾರ್ಡ್-ಜೆಡಿಎಸ್ ಅಭ್ಯರ್ಥಿ ಬಸವರಾಜ್ 371 ಮತ
  • 20ನೆಯ ವಾರ್ಡ್-ಜೆಡಿಎಸ್ ಅಭ್ಯರ್ಥಿ ಜಯಶೀಲ 972 ಮತ
  • 21ನೆಯ ವಾರ್ಡ್-ಜೆಡಿಎಸ್-ಅಭ್ಯರ್ಥಿ ಜೆಡಿಎಸ್ ವಿಜಯಮ್ಮ 1280 ಮತ
  • 22ನೆಯ ವಾರ್ಡ್-ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ. ಮೋಹನ್ 1328 ಮತ
  • 23ನೆಯ ವಾರ್ಡ್-ಜೆಡಿಎಸ್ ಅಭ್ಯರ್ಥಿ ಪ್ರೇಮಾ 1192 ಮತ
  • 24ನೆಯ ವಾರ್ಡ್-ಜೆಡಿಎಸ್ ಅಭ್ಯರ್ಥಿ ಕೋಟೇಶ್ವರ ರಾವ್ 1123 ಮತ
  • 25ನೆಯ ವಾರ್ಡ್-ಜೆಡಿಎಸ್ ಅಭ್ಯರ್ಥಿ ಆರ್. ಉದಯ್ ಕುಮಾರ್ 1139 ಮತ
  • 26ನೆಯ ವಾರ್ಡ್-ಕಾಂಗ್ರೆಸ್ ಅಭ್ಯರ್ಥಿ ಸರ್ವಮಂಗಳ ಬೈರಪ್ಪ 637 ಮತ
  • 27ನೆಯ ವಾರ್ಡ್-ಜೆಡಿಎಸ್ ಅಭ್ಯರ್ಥಿ ರೂಪವತಿ: 999 ಮತ
  • 28ನೆಯ ವಾರ್ಡ್-ಕಾಂಗ್ರೆಸ್ ಅಭ್ಯರ್ಥಿ ಕಾಂತರಾಜು: 654 ಮತ
  • 30ನೆಯ ವಾರ್ಡ್-ಕಾಂಗ್ರೆಸ್ ಅಭ್ಯರ್ಥಿ ಸೈಯದ್ ರಿಯಾಜ್ 1329 ಮತ
  • 31ನೆಯ ವಾರ್ಡ್-ಜೆಡಿಎಸ್ ಅಭ್ಯರ್ಥಿ ಪಲ್ಲವಿ 1335 ಮತ
  • 32ನೆಯ ವಾರ್ಡ್-ಜೆಡಿಎಸ್ ಅಭ್ಯರ್ಥಿ ಸವಿತಾ ಉಮೇಶ್ 1114 ಮತ
  • 33ನೆಯ ವಾರ್ಡ್-ಪಕ್ಷೇತರ ಅಭ್ಯರ್ಥಿ ಮೋಹನ್ ಕುಮಾರ್ 533 ಮತ
  • 34ನೆಯ ವಾರ್ಡ್-ಕಾಂಗ್ರೆಸ್ ಅಭ್ಯರ್ಥಿ ಲತಾ ಚಂದ್ರಶೇಖರ್ 1035 ಮತ
  • 35ನೆಯ ವಾರ್ಡ್-ಕಾಂಗ್ರೆಸ್ ಅಭ್ಯರ್ಥಿ ಶೃತಿ ವಸಂತಕುಮಾರ್ 1022 ಮತ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiBhadravathi Nagarasabhe ElectionBJPcongressJDSKannada News WebsiteLatest News KannadaShimogaShivamoggaShivamogga Newsಕಾಂಗ್ರೆಸ್ಜೆಡಿಎಸ್ನಗರಸಭೆ ಚುನಾವಣೆಬಿಜೆಪಿಭದ್ರಾವತಿ
Share216Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೊರೋನಾ ನಿಯಂತ್ರಣ ಕ್ರಮಗಳ ಬಗ್ಗೆ ಉಸ್ತುವಾರಿ ಸಚಿವರ ಸಮಾಲೋಚನಾ ಸಭೆ

Next Post

ಭದ್ರಾವತಿಯಲ್ಲಿ ಬಿಜೆಪಿ-ಅಪ್ಪ, ಕಾಂಗ್ರೆಸ್-ಮಗನಿಗೆ ಗೆಲುವು, ಮತ್ತೊಂದೆಡೆ ತಂದೆ-ಪುತ್ರ ಜಯಭೇರಿ

kalpa News

kalpa News

Next Post
ಭದ್ರಾವತಿಯಲ್ಲಿ ಬಿಜೆಪಿ-ಅಪ್ಪ, ಕಾಂಗ್ರೆಸ್-ಮಗನಿಗೆ ಗೆಲುವು, ಮತ್ತೊಂದೆಡೆ ತಂದೆ-ಪುತ್ರ ಜಯಭೇರಿ

ಭದ್ರಾವತಿಯಲ್ಲಿ ಬಿಜೆಪಿ-ಅಪ್ಪ, ಕಾಂಗ್ರೆಸ್-ಮಗನಿಗೆ ಗೆಲುವು, ಮತ್ತೊಂದೆಡೆ ತಂದೆ-ಪುತ್ರ ಜಯಭೇರಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL